ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ದ 2022-2025 ನೇ ಸಾಲಿನ ಕಾರ್ಯಕಾರಿ ಮಂಡಳಿ ಚುನಾವಣೆ ಸದ್ಯದಲ್ಲೆ ನಡೆಯಲಿದ್ದು , ರಾಜ್ಯ ಮುಖ್ಯ ಚುನಾವಣಾಧಿಕಾರಿಯಾಗಿ ಹಿರಿಯ ಅನುಭವಿ ಪತ್ರಕರ್ತರಾದ ಸು.ತ ರಾಮೇಗೌಡ ಮತ್ತು ರಾಜ್ಯ ಸಹಾಯಕ ಚುನಾವಣಾಧಿಕಾರಿಯಾಗಿ ಎನ್. ರವಿಕುಮಾರ್( ಟೆಲೆಕ್ಸ್) ನಿಯುಕ್ತಿಗೊಂಡಿದ್ದಾರೆ ಎಂದು ಸಂಘದ ಅಧ್ಯಕ್ಷ ಶಿವಾನಂದ ತಗಡೂರು ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post