ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಶ್ರೀ ವೆಂಕಟೇಶ ಸಂಗೀತ ಸಭಾ ಟ್ರಸ್ಟ್ ವತಿಯಿಂದ ಜುಲೈ 13, ಭಾನುವಾರ ಸಂಜೆ 5:30ಕ್ಕೆ “ಕರ್ನಾಟಕ ಶಾಸ್ತ್ರೀಯ ಸಂಗೀತ” ಕಾರ್ಯಕ್ರಮ ಏರ್ಪಡಿಸಿದ್ದು, ಕು. ದ್ಯುತಿ ಉದಯಶಂಕರ್ ಅವರ ಗಾಯನಕ್ಕೆ ಪಿಟೀಲು ವಾದನದಲ್ಲಿ ಅರ್ಚನಾ ಮರಾಠೆ ಹಾಗೂ ಮೃದಂಗ ವಾದನದಲ್ಲಿ ಜ್ವಲ್ ಭಾರಧ್ವಾಜ್ ಸಹಕರಿಸಲಿದ್ದಾರೆ. ಸಂಸ್ಥೆಯ ಮುಖ್ಯಸ್ಥ ಹಾವೇರಿ ಪ್ರಭಂಜನಾಚಾರ್ ತಿಳಿಸಿದ್ದಾರೆ.
ಸ್ಥಳ : #48, ‘ಸುಮಧ್ವ ಧಾಮ’, 1ನೇ ಮಹಡಿ, 6ನೇ ಮುಖ್ಯರಸ್ತೆ, ಕೆ.ಎಸ್.ಆರ್.ಟಿ.ಸಿ. ಲೇಔಟ್, ಚಿಕ್ಕಲ್ಲಸಂದ್ರ, ಬೆಂಗಳೂರು-560061
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post