Tuesday, September 30, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಬೆಂಗಳೂರು ನಗರ

ಜುಲೈ 3-5: ಅಮೆರಿಕದಲ್ಲಿ ವಿಶ್ವ ಒಕ್ಕಲಿಗರ ಸಮ್ಮೇಳನ | ಏನೆಲ್ಲಾ ಪ್ರಮುಖ ಚರ್ಚೆ ನಡೆಯಲಿವೆ?

December 11, 2024
in ಬೆಂಗಳೂರು ನಗರ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು |

ಅಮೆರಿಕದ San Jose ನಗರದಲ್ಲಿ 2025ರ ಜುಲೈ 3, 4 ಮತ್ತು 5 ರಂದು ಅದ್ದೂರಿ ವಿಶ್ವ ಒಕ್ಕಲಿಗರ ಸಮ್ಮೇಳನ ಆಯೋಜಿಸಲಾಗಿದೆ.

ಅಮೆರಿಕ ಒಕ್ಕಲಿಗರ ಪರಿಷತ್ತಿನ ಪಶ್ಚಿಮ ಶಾಖೆಯ (VPA-West) ಆಶ್ರಯದಲ್ಲಿ ಅತ್ಯಂತ ಸುಂದರವಾದ ‘ಸ್ಯಾನ್ ಹೋಸೆ ಮೆಕೆನ್ರಿ ಕನ್ವೆನ್ಷನ್ ಸೆಂಟರ್’ನಲ್ಲಿ ಸಮ್ಮೇಳನ ಜರುಗಲಿದೆ.

ಜಗತ್ತಿನಾದ್ಯಂತ ವಿಸ್ತರಿಸಿರುವ ಒಕ್ಕಲಿಗ ಸಮುದಾಯವನ್ನು ಒಂದುಗೂಡಿಸುವ ಉದ್ದೇಶವನ್ನು ಹೊಂದಿರುವ ಈ ಸಮ್ಮೇಳನದಲ್ಲಿ, ಸಮುದಾಯದ ಹಿರಿಯ ಸ್ವಾಮೀಜಿಗಳು, ಪ್ರಪಂಚದಾದ್ಯಂತ ಇರುವ ಉದ್ಯಮಿಗಳು, ಕೇಂದ್ರ ಹಾಗೂ ರಾಜ್ಯದ ಸಚಿವರು, ರಾಜಕಾರಣಿಗಳು ಮತ್ತು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಗಣ್ಯರು ಭಾಗವಹಿಸಲಿದ್ದಾರೆ.
ಒಕ್ಕಲಿಗರ ಸಾಧನೆ-ಪರಿಶ್ರಮಗಳ ಕುರುಹಾಗಿ ‘ಉಳುತ ಸಾಗಿಹೆವು ಜಗವೆಂಬ ಹೊಲವನು’ ಎಂಬ ಶೀರ್ಷಿಕೆಯಡಿ ಸಜ್ಜುಗೊಳ್ಳುತ್ತಿರುವ ಈ ಭವ್ಯ ಸಮ್ಮೇಳನವು ವಿಶ್ವದ ಎಲ್ಲೆಡೆಯಿಂದ ಒಕ್ಕಲಿಗರನ್ನು ಆಕರ್ಷಿಸಲಿದೆ. ಸುಮಾರು 1,000ಕ್ಕೂ ಹೆಚ್ಚು ಜನರನ್ನು ಒಗ್ಗೂಡಲಿಸಲಿದೆ. ಭಾರತ ಮತ್ತು ಅಮೆರಿಕ ದೇಶಗಳಷ್ಟೇ ಅಲ್ಲದೆ, ಯುರೋಪ್, ಆಸ್ಟ್ರೇಲಿಯಾ, ಕೆನಡಾ, ದುಬೈ ಹಾಗೂ ಇನ್ನಿತರ ಭಾಗಗಳಲ್ಲಿರುವ ಒಕ್ಕಲಿಗರು ಈ ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ ಎಂಬುದು ಈ ಸಮ್ಮೇಳನದ ವಿಶೇಷ.

Also read: 5.14 Lakhs registration for PM-Surya Ghar: BESCOM MD Mahantesh Bilagi

ಸಾಂಸ್ಕೃತಿಕ ಉತ್ಸವಕ್ಕೆ ಭಾರತ ಹಾಗೂ ಅಮೆರಿಕದ ಕಲಾವಿದರಿಂದ ಭರ್ಜರಿ ಮನೋರಂಜನೆಯ ಕಾರ್ಯಕ್ರಮಗಳು, ಸವಿಯಾದ ಸಾಂಪ್ರದಾಯಿಕ ಔತಣ, ಬಾಂಧವ್ಯದ ಬೆಸುಗೆಯನ್ನು ಬಲಪಡಿಸುವ ಸ್ನೇಹಕೂಟಗಳು, ಸಂಸ್ಕೃತಿ-ಸಂಪ್ರದಾಯಗಳನ್ನು ಎತ್ತಿ ತೋರಿಸುವ ಭವ್ಯ ಮೆರವಣಿಗೆ, ಮಕ್ಕಳಿಗೆ ಹಾಗೂ ಯುವಜನಾಂಗಕ್ಕೆ ಸ್ಫೂರ್ತಿ-ಸಂತೋಷ ನೀಡುವ ಅನೇಕ ಚಟುವಟಿಕೆಗಳು, ಉದ್ಯಮಶೀಲರಿಗೆ ಉತ್ತೇಜನ ನೀಡುವ ಬ್ಯುಸಿನೆಸ್ ಫೋರಂ, ಸ್ತ್ರೀ ಶಕ್ತಿಗೆ ಪೂರಕವಾದ ಮಹಿಳಾ ವೇದಿಕೆ ಹೀಗೆ ಹತ್ತು ಹಲವಾರು ವಿಭಿನ್ನ ರೀತಿಯ ಕಾರ್ಯಕ್ರಮಗಳ ಯೋಜನೆ ಭರದಿಂದ ಸಾಗಿದೆ.

ಅದ್ಭುತ ತಾಣ, ಅಮೋಘ ಆತಿಥ್ಯ, ಅಪೂರ್ವ ಕಾರ್ಯಕ್ರಮಗಳ ಜೊತೆಗೆ ಎಲ್ಲೆಡೆಯಿಂದ ಬರುವ ತಮ್ಮ ಬಂಧು-ಮಿತ್ರರಿಗೆ ಅಪೂರ್ವ ಸ್ವಾಗತ ಕೋರಲು ಕ್ಯಾಲಿಫೋರ್ನಿಯಾ ಒಕ್ಕಲಿಗರು ಉತ್ಸಾಹದಿಂದ ಕಾಯುತ್ತಿದ್ದಾರೆ.
ಮೂರು ದಿನಗಳ ಕಾಲ ನಡೆಯುವ ಈ ಸಮ್ಮೇಳನದ ಪ್ರಮುಖ ಆಕರ್ಷಣೆಗಳು: –

  • ಉದ್ಯಮ ಸಹಕಾರ ಮತ್ತು ವೈದ್ಯಕೀಯ ಚರ್ಚೆಗಳು.
  • ಉದ್ಯಮ ವಿಸ್ತರಣೆಗೆ ಸರ್ಕಾರದ ವಿವಿಧ ಯೋಜನೆಗಳ ಪರಿಚಯ ಮತ್ತು ಪ್ರಚಾರ.
  • ಸಮುದಾಯದ ಕಲಾತ್ಮಕ ಮತ್ತು ಸಾಂಸ್ಕೃತಿಕ ಪರಂಪರೆಯ ಪ್ರದರ್ಶನ.
  • ಪ್ರಗತಿಶೀಲ ಚರ್ಚೆಗಳು ಮತ್ತು ಜಾಗತಿಕ ನೆಟ್‌ವರ್ಕಿಂಗ್ ಅವಕಾಶಗಳು.

ಸಾಂಸ್ಕೃತಿಕ ವೈಭವದಿಂದ ಕೂಡಿರುವ ಈ ಸಮ್ಮೇಳನವು, ಸಮುದಾಯದ ಮುಂದಾಳತ್ವವನ್ನು ಹಿರಿಮೆಯನ್ನು ವಿಶ್ವಕ್ಕೆ ಪರಿಚಯಿಸುವ ಮಹತ್ವದ ವೇದಿಕೆಯಾಗಲಿದೆ.

ಅಮೆರಿಕ ಹಾಗೂ ಜಗತ್ತಿನಾದ್ಯಂತ ಇರುವ ಒಕ್ಕಲಿಗ ಸಮುದಾಯದ ಎಲ್ಲಾ ಸದಸ್ಯರು ಈ ಸಮ್ಮೇಳನದಲ್ಲಿ ಪಾಲ್ಗೊಳ್ಳಲು ಆಯೋಜಕರ ಸಮಿತಿ ಆತ್ಮೀಯವಾಗಿ ಆಹ್ವಾನಿಸುತ್ತಿದೆ.

ಸಮ್ಮೇಳನದಲ್ಲಿ ಭಾಗವಹಿಸಲು ಆಸಕ್ತರು ಹೆಚ್ಚಿನ ವಿವರಗಳಿಗೆ ಭೇಟಿ ನೀಡಿ https://myvpa.org/

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/04/VID-20240426-WA0008.mp4

 

Tags: BangaloreKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNews_in_KannadaNews_Kannadaಬೆಂಗಳೂರು
Previous Post

5.14 Lakhs registration for PM-Surya Ghar: BESCOM MD Mahantesh Bilagi

Next Post

ಶಿವಮೊಗ್ಗ | ಕ್ರೀಡೆಯಿಂದ ಶಿಸ್ತು, ಬುದ್ದಿಶಕ್ತಿ ಹೆಚ್ಚಾಗುತ್ತದೆ | ಸುನಿಲ್ ರೋಡ್ರಿಗಸ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಶಿವಮೊಗ್ಗ | ಕ್ರೀಡೆಯಿಂದ ಶಿಸ್ತು, ಬುದ್ದಿಶಕ್ತಿ ಹೆಚ್ಚಾಗುತ್ತದೆ | ಸುನಿಲ್ ರೋಡ್ರಿಗಸ್

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

Subbaiah Research Institute Launches STRI with Framework Development Meet

September 30, 2025

ಗಮನಿಸಿ | ಶಿವಮೊಗ್ಗದ ಈ ರಸ್ತೆ ಇನ್ಮುಂದೆ ಒವ್ ವೇ | ಈ ರೋಡ್’ನಲ್ಲಿ ನೋ ಪಾರ್ಕಿಂಗ್ | ಇಲ್ಲಿದೆ ಡೀಟೇಲ್ಸ್

September 30, 2025

ರಾಜ್ಯ ಆರೋಗ್ಯ ಕ್ಷೇತ್ರದಲ್ಲಿ ಮೈಲಿಗಲ್ಲು | `ಸುಬ್ಬಯ್ಯ ಟ್ರಾನ್ಸಲೇಶನಲ್ ರಿಸರ್ಚ್ ಇನ್ಷಿಯೇಟಿವ್ ಆರಂಭ

September 30, 2025

ಕಾರ್ಕಳ | ಕ್ರೈಸ್ಟ್’ಕಿಂಗ್ ಕಾಲೇಜಿನಲ್ಲಿ ಅಗ್ನಿಶಮನ ಪ್ರಾತ್ಯಕ್ಷಿಕೆ, ಮಾಹಿತಿ ಕಾರ್ಯಕ್ರಮ

September 30, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕಾನೂನು ಕಲ್ಪ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

Subbaiah Research Institute Launches STRI with Framework Development Meet

September 30, 2025

ಗಮನಿಸಿ | ಶಿವಮೊಗ್ಗದ ಈ ರಸ್ತೆ ಇನ್ಮುಂದೆ ಒವ್ ವೇ | ಈ ರೋಡ್’ನಲ್ಲಿ ನೋ ಪಾರ್ಕಿಂಗ್ | ಇಲ್ಲಿದೆ ಡೀಟೇಲ್ಸ್

September 30, 2025

ರಾಜ್ಯ ಆರೋಗ್ಯ ಕ್ಷೇತ್ರದಲ್ಲಿ ಮೈಲಿಗಲ್ಲು | `ಸುಬ್ಬಯ್ಯ ಟ್ರಾನ್ಸಲೇಶನಲ್ ರಿಸರ್ಚ್ ಇನ್ಷಿಯೇಟಿವ್ ಆರಂಭ

September 30, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!