No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
  • Advertise With Us
  • Grievances
  • About Us
  • Contact Us
Friday, August 21, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಕನ್ನಡ ಚಿತ್ರರಂಗದ ಹಿರಿಯ ನಟಿ ಜಯಂತಿ ಇನ್ನಿಲ್ಲ

kalpa News by kalpa News
July 26, 2021
in ಬೆಂಗಳೂರು ನಗರ
0
ಕನ್ನಡ ಚಿತ್ರರಂಗದ ಹಿರಿಯ ನಟಿ ಜಯಂತಿ ಇನ್ನಿಲ್ಲ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಬೆಂಗಳೂರು: ಪಂಚಭಾಷಾ ತಾರೆ, ಅಭಿನಯ ಶಾರದೆ ಎಂದು ಎಂದು ತಮ್ಮ ಅಭಿಮಾನಿಗಳಿಂದ ಬಿರುದು ಪಡೆದಿದ್ದ ಕನ್ನಡ ಚಿತ್ರರಂಗದ ಹಿರಿಯ ನಟಿ ಜಯಂತಿ (76) ನಿಧನರಾಗಿದ್ದಾರೆ.

ಕಳೆದ ಕೆಲ ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಇಂದು ಬೆಳಗಿನ ಜಾವ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ.

ಪ್ರಖ್ಯಾತ ಹಿರಿಯ ಕಲಾವಿದೆ, ಅಭಿನಯ ಶಾರದೆ ಜಯಂತಿ ಅವರ ನಿಧನದ ಸುದ್ದಿ ಅತೀವ ದುಃಖ ತಂದಿದೆ. ಚಿತ್ರರಂಗಕ್ಕೆ ಅವರ ಕೊಡುಗೆ ಅಪಾರವಾಗಿದ್ದು, ಕನ್ನಡ ಕಲಾಲೋಕಕ್ಕೆ ತುಂಬಲಾರದ ನಷ್ಟವುಂಟಾಗಿದೆ. ದೇವರು ಅವರ ಆತ್ಮಕ್ಕೆ ಸದ್ಗತಿ ಕರುಣಿಸಲಿ, ಅವರ ಕುಟುಂಬ, ಅಪಾರ ಅಭಿಮಾನಿ ಬಳಗಕ್ಕೆ ನೋವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುತ್ತೇನೆ. pic.twitter.com/JuGWeyX4Ce

— B.S. Yediyurappa (@BSYBJP) July 26, 2021


ಕನ್ನಡ, ತೆಲುಗು, ತಮಿಳು, ಮಲಯಾಳಂ, ಹಿಂದಿ ಮತ್ತು ಮರಾಠಿ ಸೇರಿದಂತೆ 500ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿರುವ ಜಯಂತಿ ಅವರು, ಡಾ.  ರಾಜ್ ಕುಮಾರ್ ಅವರ ಜೊತೆ 45 ಚಿತ್ರಗಳಲ್ಲಿ ನಟಿಸಿದ್ದಾರೆ.
ಕನ್ನಡದಲ್ಲಿಯೇ 150ಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿದ್ದ ಜಯಂತಿಯವರು 1950ರಲ್ಲಿ ಬಳ್ಳಾರಿಯಲ್ಲಿ ಜನಿಸಿದ್ದರು.ಅವರ ಮೂಲ ಹೆಸರು ಕಮಲಾ ಕುಮಾರಿ. ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ ನಂತರ ಜಯಂತಿ ಎಂದು ಹೆಸರು ಬದಲಾಯಿಸಿಕೊಂಡಿದ್ದರು. ತಂದೆ ಬಾಲಸುಬ್ರಹ್ಮಣ್ಯಂ ಬೆಂಗಳೂರಿನ ಸೇಂಟ್ ಜೋಸೆಫ್ ಕಾಲೇಜಿನಲ್ಲಿ ಇಂಗ್ಲಿಷ್ ಪ್ರಾಧ್ಯಾಪಕರಾಗಿದ್ದರು. ತಾಯಿ ಸಂತಾನಲಕ್ಷ್ಮಿ ಗೃಹಿಣಿ.

ವೈ. ಆರ್. ಪುಟ್ಟಸ್ವಾಮಿಯವರ ‘ಜೇನುಗೂಡು’ ಚಿತ್ರದ ಮೂಲಕ ಸಿನಿ ಜೀವನ ಪ್ರಾರಂಭ ಮಾಡಿದರು. ಕನ್ನಡ ಚಿತ್ರರಂಗದಲ್ಲೇ ಮೊದಲ ಬಾರಿಗೆ ಬಿಕಿನಿ ತೊಟ್ಟು ಸುದ್ದಿಯಾಗಿದ್ದ ನಟಿ ಜಯಂತಿಯವರು, ತಾವು ನಿರ್ವಹಿಸುವ ಪಾತ್ರಕ್ಕೆ ನ್ಯಾಯ ಒದಗಿಸುತ್ತಿದ್ದರು.

ನನ್ನ ಬಾಲ್ಯದಿಂದ ನಾನು ತುಂಬ ಇಷ್ಟಪಟ್ಟ ನಟಿಯರಲ್ಲಿ ಭಾರತಿ ಅಮ್ಮ ಹಾಗು ಜಯಂತಿ ಅಮ್ಮ..
ಭಾರತಿ ಅಮ್ಮನ ಜೊತೆ ನಟಿಸಲು ನನ್ನ ಅವಕಾಶ ಸಿಗಲಿಲ್ಲಾ ಆದರೆ ಜಯಂತಿ ಅಮ್ಮನ ಜೊತೆ ಅನೇಕ ಚಿತ್ರನಟಿಸಿದ ಸಮಾಧಾನ ಸಂತೋಷ ನನ್ನ ಕಲಾಬದುಕಿಗೆ..
ಅವರ ಜೊತೆ ಪಟೇಲ ನಟಿಸುವಾಗ ಪಾಂಡುಪುರದ ಚಿಕ್ಕಾಡೆ ಗ್ರಾಮದಲ್ಲಿ ಶೂಟಿಂಗ್ ವಿರಾಮ ಸಿಕ್ಕು ಸಮಯಕಳೆವ
ಅವಕಾಶಸ pic.twitter.com/oWIi2kkBEa

— ನವರಸನಾಯಕ ಜಗ್ಗೇಶ್ (@Jaggesh2) July 26, 2021


ಚಿತ್ರರಂಗದಲ್ಲಿ ಬಹುಬೇಡಿಕೆಯಲ್ಲಿದ್ದಾಗಲೇ ಪುಟ್ಟಣ್ಣ ಕಣಗಾಲ್ ಅವರ ನಿರ್ದೇಶನದ ನಾಗರಹಾವು ಚಿತ್ರದ ಒಂದೇ ಒಂದು ಹಾಡಿನಲ್ಲಿ ಕಾಣಿಸಿಕೊಂಡು ಇತಿಹಾಸ ಸೃಷ್ಟಿಸಿದರು. ಒನಕೆ ಓಬವ್ವನ ಹಾಡಿನಲ್ಲಿ ಜಯಂತಿಯವರ ಅಭಿನಯ ಇಂದಿಗೂ ಅಪಾರ ಜನ ಮೆಚ್ಚುಗೆಗೆ ಪಾತ್ರವಾಗಿದೆ.

6 ಬಾರಿ ಅತ್ಯುತ್ತಮ ನಟಿ ಪ್ರಶಸ್ತಿಗೆ ಭಾಜನರಾಗಿದ್ದ ನಟಿ ಜಯಂತಿ ಅವರು, 1960 ರಿಂದ 1980ರ ದಶಕದವರೆಗೂ ಚಿತ್ರರಂಗದಲ್ಲಿ ಬೇಡಿಕೆ ಉಳಿಸಿಕೊಂಡಿದ್ದರು. ಜೇನುಗೂಡು, ಬೆಟ್ಟದ ಹುಲಿ, ಎಡಕಲ್ಲು ಗುಡ್ಡದ ಮೇಲೆ, ಕಸ್ತೂರಿ ನಿವಾಸ ಮೊದಲಾದವು ಅವರ ಪ್ರಮುಖ ಚಿತ್ರಗಳು. ಕನ್ನಡದಲ್ಲಿ ಡಾ ರಾಜ್ ಕುಮಾರ್, ವಿಷ್ಣುವರ್ಧನ್, ಉದಯ್ ಕುಮಾರ್, ಕಲ್ಯಾಣ್ ಕುಮಾರ್, ಶ್ರೀನಾಥ್, ಅನಂತ್ ನಾಗ್ ಮೊದಲಾದ ಪ್ರಸಿದ್ಧ ನಾಯಕರ ಚಿತ್ರಗಳಲ್ಲಿ ನಟಿಸಿದ್ದರು.

ಹಿರಿಯ ನಟಿ, ಅಭಿನಯ ಶಾರದೆ ಶ್ರೀಮತಿ ಜಯಂತಿ ಅವರ ನಿಧನ ಕನ್ನಡ ಚಿತ್ರರಂಗಕ್ಕೆ ತುಂಬಲಾರದ ನಷ್ಟವಾಗಿದೆ. 6 ಭಾಷೆಗಳ 500ಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿದ್ದ ಅವರು ಒನಕೆ ಓಬವ್ವ ರೀತಿಯ ಪೌರಾಣಿಕ ಪಾತ್ರ ಸೇರಿದಂತೆ ಅನೇಕ ವಿಭಿನ್ನ ಪಾತ್ರಗಳಿಗೆ ಜೀವ ತುಂಬಿದ್ದಾರೆ. ದೇವರು ಅವರ ಆತ್ಮಕ್ಕೆ ಚಿರಶಾಂತಿ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ. pic.twitter.com/L0VPderxlL

— Dr Sudhakar K (@mla_sudhakar) July 26, 2021

‘ಅಭಿನಯ ಶಾರದೆ’ ಜಯಂತಿ ಅವರು ನಿಧನರಾದ ಸಂಗತಿ ಬೇಸರ ತರಿಸಿದೆ.
ಕನ್ನಡ, ತೆಲಗು, ತಮಿಳು, ಮಲಯಾಳಂ, ಹಿಂದಿಯಲ್ಲಿ 500ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದ ಜಯಂತಿ ಅವರು ದಕ್ಷಿಣ ಭಾರತದ ಪ್ರಖ್ಯಾತ ನಟಿ ಎನಿಸಿಕೊಂಡಿದ್ದರು. ಅವರು ಕನ್ನಡಿಗರೆಂಬುದೇ ನಮ್ಮ ಹೆಮ್ಮೆ. ಅವರಿಗೆ ಸದ್ಗತಿ ದೊರೆಯಲಿ.ಕುಟುಂಬಕ್ಕೆ ನೋವು ಭರಿಸುವ ಶಕ್ತಿ‌ ಭಗವಂತ ನೀಡಲಿ. pic.twitter.com/yRnQwhsp0w

— H D Kumaraswamy (@hd_kumaraswamy) July 26, 2021


ಗಣ್ಯರ ಸಂತಾಪ:
ಹಿರಿಯ ನಟಿ ಜಯಂತಿ ನಿಧನಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ, ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯ ಸಚಿವ ಡಾ. ಸುಧಾಕರ್, ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ, ನಟ ಜಗ್ಗೇಶ್ ಸೇರಿದಂತೆ ಹಲವರು ಟ್ವೀಟ್ ಮೂಲಕ ಸಂತಾಪ ವ್ಯಕ್ತಪಡಿಸಿದ್ದಾರೆ.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093
– info@kalpa.news

Tags: Actress JayanthiBangaloreCM YadiyurappaKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews KannadaState Newsಅನಂತ್ ನಾಗ್ಡಾ. ರಾಜ್ ಕುಮಾರ್ನಟಿ ಜಯಂತಿಬೆಂಗಳೂರುಮುಖ್ಯಮಂತ್ರಿ ಯಡಿಯೂರಪ್ಪವಿಷ್ಣುವರ್ಧನ್
Share198Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಹಿಡಿ ಬೆಳಕನ್ನು ಕೈಗಿತ್ತು ದಾರಿ ತೋರಿಸಿದ, ಸನ್ನಡತೆಯ ಸರಳ ಗುಟ್ಟನ್ನು ಹೇಳಿಕೊಟ್ಟ, ನೀನಿಲ್ಲದೆ ನಾನೆಲ್ಲಿ ಗುರುವೆ…

Next Post

ರಾಜ್ಯ ಬಿಜೆಪಿ ಸರ್ಕಾರ 2 ವರ್ಷ ಪೂರೈಸಿದ ಹಿನ್ನೆಲೆ: ಸಚಿವ ಬಿ.ಸಿ. ಪಾಟೀಲ್ ಶುಭ ಹಾರೈಕೆ

kalpa News

kalpa News

Next Post
ರಾಜ್ಯ ಬಿಜೆಪಿ ಸರ್ಕಾರ 2 ವರ್ಷ ಪೂರೈಸಿದ ಹಿನ್ನೆಲೆ: ಸಚಿವ ಬಿ.ಸಿ. ಪಾಟೀಲ್ ಶುಭ ಹಾರೈಕೆ

ರಾಜ್ಯ ಬಿಜೆಪಿ ಸರ್ಕಾರ 2 ವರ್ಷ ಪೂರೈಸಿದ ಹಿನ್ನೆಲೆ: ಸಚಿವ ಬಿ.ಸಿ. ಪಾಟೀಲ್ ಶುಭ ಹಾರೈಕೆ

Leave a Reply Cancel reply

Your email address will not be published. Required fields are marked *

No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL