Thursday, August 14, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಬೆಂಗಳೂರು ನಗರ

ಭೂಕುಸಿತ: 3 ತಿಂಗಳಲ್ಲಿ ಪಶ್ಚಿಮಘಟ್ಟ ಧಾರಣ ಸಾಮರ್ಥ್ಯದ ಅಧ್ಯಯನಕ್ಕೆ ಈಶ್ವರ ಖಂಡ್ರೆ ಸೂಚನೆ

June 2, 2025
in ಬೆಂಗಳೂರು ನಗರ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ದಕ್ಷಿಣ ಕನ್ನಡ, ಕೊಡಗು ಮೊದಲಾದ ಭಾಗದಲ್ಲಿ ಮುಂಗಾರು ಪೂರ್ವ ಮಳೆಗೇ ಭೂಕುಸಿತಗಳು ಸಂಭವಿಸುತ್ತಿರುವ ಹಿನ್ನೆಲೆಯಲ್ಲಿ ಪಶ್ಚಿಮಘಟ್ಟದ #WesternGhats ಧಾರಣಾ ಸಾಮರ್ಥ್ಯ ಅಧ್ಯಯನ ನಡೆಸಿ ವರದಿ ಸಲ್ಲಿಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ #Minister Eshwar Khandre ಸೂಚನೆ ನೀಡಿದ್ದಾರೆ.

ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳಿಗೆ ಲಿಖಿತ ಸೂಚನೆ ನೀಡಿರುವ ಅವರು, ಪಶ್ಚಿಮ ಘಟ್ಟದಲ್ಲಿ ಹಲವು ರಸ್ತೆ, ಮತ್ತಿತರ ಯೋಜನೆಗಳು ಕಾರ್ಯಗತವಾಗುತ್ತಿದ್ದು, ಇದರಿಂದ ಘಟ್ಟ ಅಪಾಯಕ್ಕೆ ಸಿಲುಕಿದೆ, ಆಸ್ತಿಹಾನಿ, ಬೆಳೆ ಹಾನಿ, ಜೀವಿಹಾನಿಯ ಜೊತೆಗೆ ವನ್ಯ ಜೀವಿಗಳೂ ಸಂಕಷ್ಟ ಎದುರಿಸುವಂತಾಗಿದೆ ಎಂದು ತಜ್ಞರು ಆತಂಕ ವ್ಯಕ್ತಪಡಿಸಿರುವುದಾಗಿ ತಿಳಿಸಿದ್ದಾರೆ.
ಪಶ್ಚಿಮಘಟ್ಟ ಕ್ಷೀಣಿಸಿದರೆ ಮುಂಬರುವ ದಿನಮಾನಗಳಲ್ಲಿ ತೀವ್ರ ಜಲಕ್ಷಾಮ ಎದುರಾಗುವ ಭೀತಿ ಇದೆ ಎಂಬ ತಜ್ಞರ ಅಭಿಪ್ರಾಯ ಉಲ್ಲೇಖಿಸಿರುವ ಅವರು ಈ ನಿಟ್ಟಿನಲ್ಲಿ ಅಧ್ಯಯನ ಮಾಡಿ 3 ತಿಂಗಳೊಳಗೆ ಪಶ್ಚಿಮಘಟ್ಟದ ತಾಳಿಕೊಳ್ಳುವ ಸಾಮರ್ತ್ಯದ ಬಗ್ಗೆ ವರದಿ ಸಲ್ಲಿಸಲು ಜೀವವೈವಿಧ್ಯಮಂಡಳಿಯ ಸದಸ್ಯ ಕಾರ್ಯದರ್ಶಿ, ಮೌಲ್ಯಮಾಪನ, ಕಾರ್ಯಯೋಜನೆ, ಸಂಶೋಧನೆ ಮತ್ತು ತರಬೇತಿ ಹಾಗೂ ಅರಣ್ಯ ಸಂರಕ್ಷಣೆ ವಿಭಾಗದ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳಿಗೂ ಸೂಚಿಸಿದ್ದಾರೆ.

ಜೀವವೈವಿಧ್ಯತೆಯ ತಾಣವಾದ ಪಶ್ಚಿಮಘಟ್ಟದಲ್ಲಿ ಕರ್ನಾಟಕದ ಅರಣ್ಯಗಳ ಪೈಕಿ ಶೇ.60ರಷ್ಟು ಅರಣ್ಯ ಪ್ರದೇಶ ಇದ್ದು, ಇದು ಸಸ್ಯಸಂಕುಲ, ಪ್ರಾಣಿ ಸಂಕುಲ, ಕೀಟ ಸಂಕುಲಗಳ ನೆಲೆವೀಡಾಗಿದೆ. ಪಶ್ಚಿಮಘಟ್ಟಗಳು ಮಳೆಯ ಮಾರುತ ತಡೆದು ಮಳೆ ಸುರಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತವೆ ಎಂದು ತಿಳಿಸಿರುವ ಈಶ್ವರ ಖಂಡ್ರೆ ಪಶ್ಚಿಮ ಘಟ್ಟದ ಪ್ರಾಮುಖ್ಯತೆ, ಸಂರಕ್ಷಣೆಯ ಮನವರಿಕೆ ಮಾಡಿಸಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news      

http://kalpa.news/wp-content/uploads/2024/04/VID-20240426-WA0008.mp4

                           

Tags: BangaloreKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaMinister Eshwar KhandreNews_in_KannadaNews_Kannadawesternghatsಪಶ್ಚಿಮಘಟ್ಟಬೆಂಗಳೂರುಸಚಿವ ಈಶ್ವರ ಬಿ ಖಂಡ್ರೆ
Previous Post

ಅಶೋಕಪುರಂ ರೈಲ್ವೆ ಕಾರ್ಯಾಗಾರ ಪರಿಶೀಲಿಸಿದ ನೈಋತ್ಯ ರೈಲ್ವೆ ಎಂಡಿ ಮುಕುಲ್ | ಟ್ರೈನ್ ಬಸ್’ಗೆ ಚಾಲನೆ

Next Post

ಪುತ್ತೂರು | ಅರುಣ್ ಕುಮಾರ್ ಪುತ್ತಿಲ ಗಡಿಪಾರಿಗೆ ಸಿದ್ದತೆ? ಜೂನ್ 6ರಂದು ವಿಚಾರಣೆಗೆ ನೊಟೀಸ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಪುತ್ತೂರು | ಅರುಣ್ ಕುಮಾರ್ ಪುತ್ತಿಲ ಗಡಿಪಾರಿಗೆ ಸಿದ್ದತೆ? ಜೂನ್ 6ರಂದು ವಿಚಾರಣೆಗೆ ನೊಟೀಸ್

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ತತ್ವ ಪಾಲನೆಯೇ ನಿಜವಾದ ಗುರುಭಕ್ತಿ: ರಾಘವೇಶ್ವರ ಶ್ರೀ

August 14, 2025

ಭದ್ರಾವತಿ | ಅನ್ಯಭಾಗ್ಯ ಅಕ್ಕಿ ಅಕ್ರಮ ಮಾರಾಟ | ಕಾನೂನು ಕ್ರಮಕ್ಕೆ ಆಗ್ರಹ

August 14, 2025

ರಾಯರ ಆರಾಧನೆ | ರಾಯಚೂರು ಶೇಷಗಿರಿದಾಸ್ ವೃಂದದಿಂದ ‘ಹರಿದಾಸ ವಾಣಿ’ ಕಾರ್ಯಕ್ರಮ 

August 14, 2025

ಸತ್ತವರಿಗೂ ಡಯಾಲಿಸಿಸ್ ಬಿಲ್, ಸರ್ಕಾರಿ ಆಸ್ಪತ್ರೆಗಳಲ್ಲಿ ಸಾಕ್ಷಿ ಸಮೇತ ಅವ್ಯವಸ್ಥೆ ಬಯಲು: ಡಿ.ಎಸ್. ಅರುಣ್

August 14, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ತತ್ವ ಪಾಲನೆಯೇ ನಿಜವಾದ ಗುರುಭಕ್ತಿ: ರಾಘವೇಶ್ವರ ಶ್ರೀ

August 14, 2025

ಭದ್ರಾವತಿ | ಅನ್ಯಭಾಗ್ಯ ಅಕ್ಕಿ ಅಕ್ರಮ ಮಾರಾಟ | ಕಾನೂನು ಕ್ರಮಕ್ಕೆ ಆಗ್ರಹ

August 14, 2025

ರಾಯರ ಆರಾಧನೆ | ರಾಯಚೂರು ಶೇಷಗಿರಿದಾಸ್ ವೃಂದದಿಂದ ‘ಹರಿದಾಸ ವಾಣಿ’ ಕಾರ್ಯಕ್ರಮ 

August 14, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!