Tuesday, June 24, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಬೆಂಗಳೂರು ನಗರ

ಬೆಂಗಳೂರಿನ ಯುನೈಟೆಡ್‌ ಹಾಸ್ಪಿಟಲ್‌ ನಲ್ಲಿ ಸ್ಪುಟ್ನಿಕ್‌-ವಿ ಲಸಿಕಾಕರಣ ಅಭಿಯಾನ ಪ್ರಾರಂಭ

ವಾಟ್ಸಾಪ್‌ ಮೂಲಕ ಸುಲಭವಾಗಿ ಸ್ಲಾಟ್‌ ಬುಕ್‌ ಮಾಡುವ ಸೌಲಭ್ಯ...

July 3, 2021
in ಬೆಂಗಳೂರು ನಗರ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್

ಬೆಂಗಳೂರು: ಬೆಂಗಳೂರಿನ ಜಯನಗರದ ಯುನೈಟೆಡ್‌ ಆಸ್ಪತ್ರೆಗೆ ಸ್ಪುಟ್ನಿಕ್‌-ವಿ ಲಸಿಕೆ ಸರಬರಾಜಾಗಿದ್ದು ಇಂದಿನಿಂದಲೇ ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ ಎಂದು ಯುನೈಟೆಡ್‌ ಆಸ್ಪತ್ರೆಯ ಸಂಸ್ಥಾಪಕರಾದ ಡಾ ವಿಕ್ರಮ್‌ ಸಿದ್ದಾರೆಡ್ಡಿ ತಿಳಿಸಿದ್ದಾರೆ.

ಕೊರೋನಾ ಸಾಂಕ್ರಾಮಿಕದ ವಿರುದ್ದ ವಿಶ್ವದ ಮೊದಲ ಲಸಿಕೆಯಾಗಿರುವ ಸ್ಪುಟ್ನಿಕ್‌-ವಿ ಯ ರಾಜ್ಯದ ಮೊದಲ ಲಸಿಕಾ ಅಭಿಯಾನ ಇದಾಗಿದ್ದು ಯುನೈಟೆಡ್‌ ಆಸ್ಪತ್ರೆಗೆ ಈಗಾಗಲೇ ಸಾಕಷ್ಟು ಡೋಸ್‌ ಗಳಷ್ಟು ಲಸಿಕೆ ಸರಬರಾಜಾಗಿದೆ. ಪ್ರತಿವಾರ ನಮ್ಮ ಅಗತ್ಯತೆಗೆ ತಕ್ಕಂತೆ ಲಸಿಕೆ ಸರಬರಾಜು ಮಾಡುವ ಭರವಸೆಯನ್ನು ರೆಡ್ಡಿ ಲ್ಯಾಬೋರೇಟರಿ ನೀಡಿದೆ. ಈ ಲಸಿಕೆಯ ಸ್ಟೋರೇಜ್‌ ಗೆ ಅಗತ್ಯವಿರುವ ಅತ್ಯಾಧುನಿಕ ಫ್ರೀಜರ್‌ಗಳನ್ನು ಇಲ್ಲಿ ಅಳವಡಿಸಿಲಾಗಿದ್ದು, ಮೈನಸ್‌ – 30 ಡಿಗ್ರಿ ಸೆಲ್ಸಿಯಸ್‌ ನಷ್ಟು ತಾಪಾಂಶದಲ್ಲಿ ಲಸಿಕೆಗಳನ್ನು ಸಂಗ್ರಹಿಸಲಾಗಿದೆ. ಯುನೈಟೆಡ್‌ ಬ್ರದರ್ಸ್‌ ಹೆಲ್ತಕೇರ್‌ ಸರ್ವೀಸಸ್‌ ಪ್ರೈ ಲಿಮಿಟೆಡ್‌ ನ ನೂತನ ಆಸ್ಪತ್ರೆಯಾಗಿರುವ ಜಯನಗರ ಯುನೈಟೆಡ್‌ ಆಸ್ಪತ್ರೆ ಉದ್ಘಾಟನೆಗೆ ಸಿದ್ದವಾಗಿದ್ದು, ಎಲ್ಲಾ ರೀತಿಯ ಸೌಲಭ್ಯಗಳು ಹಾಗೂ ಮಾನವ ಸಂಪನ್ಮೂಲ ಹೊಂದಿದೆ. ಕೊರೋನಾ ಸಾಂಕ್ರಾಮಿಕದ ವಿರುದ್ದ ಹೋರಾಡಲು ಲಸಿಕಾರಣ ಅಭಿಯಾನ ಪ್ರಮುಖವಾದ ಅಸ್ತವಾಗಿದೆ. ಈ ಹಿನ್ನಲೆಯಲ್ಲಿ ಉದ್ಘಾಟನೆಗೂ ಮುನ್ನವೇ ನಾಲ್ಕು ಅಂತಸ್ತಿನ ಕಟ್ಟಡವನ್ನು ಹಾಗೂ ನಮ್ಮ ಎಲ್ಲಾ ಅತ್ಯಾಧುನಿಕ ಗುಣಮಟ್ಟದ ಸೇವೆಗಳನ್ನು ಕೇವಲ ಲಸಿಕೆ ನೀಡುವ ಉದ್ದೇಶಕ್ಕಾಗಿ ಬಳಸಿಕೊಳ್ಳುತ್ತಿದ್ದೇವೆ (ಎರಡು ವಾರಗಳ ಕಾಲ) ಎಂದು ಯುನೈಟೆಡ್‌ ಆಸ್ಪತ್ರೆಯ ಸಂಸ್ಥಾಪಕರಾದ ಡಾ ವಿಕ್ರಮ್‌ ಸಿದ್ದಾರೆಡ್ಡಿ ತಿಳಿಸಿದರು.

ಈ ಲಸಿಕೆಯನ್ನು ಅತ್ಯಂತ ಜತನದಿಂದ ಕಾಪಾಡಬೇಕಾದ ಅಗತ್ಯತೆ ಇದೆ. ಈ ನಿಟ್ಟಿನಲ್ಲಿ ನಾವುಗಳು ದಿನದ ಎಲ್ಲಾ ಸಮಯದಲ್ಲೂ ಅತ್ಯಂತ ನಿಗಾಇಡುವ ನಿಟ್ಟಿನಲ್ಲಿ ನೂತನ ತಂತ್ರಜ್ಞಾನಗಳನ್ನು ಅಳವಡಿಸಿಕೊಂಡಿದ್ದೇವೆ. ದೇಶದ ಯಾವುದೇ ಮೂಲೆಯಿಂದ ತಾಪಾಂಶದಲ್ಲಿ ಆಗುವ ಬದಲಾವಣೆಗಳನ್ನು ಮಾನಿಟರ್‌ ಮಾಡಬಹುದಾಗಿದೆ. ಹಾಗೂ ತುರ್ತು ಸಂಧರ್ಭದಲ್ಲಿ ಅಟೋಮ್ಯಾಟಿಕ್‌ ಆಗಿ ಎಸ್‌ಎಂಎಸ್‌ ಅಲರ್ಟ್‌ ಕಳುಹಿಸುವ ತಂತ್ರಜ್ಞಾನ ಇದಾಗಿದ್ದು, ತಕ್ಷಣ ನಮ್ಮ ತಂಡ ಸ್ಥಳಕ್ಕೆ ಆಗಮಿಸಿ ತುರ್ತು ಕಾರ್ಯಗಳಲ್ಲಿ ತೊಡಗಿಕೊಳ್ಳಬಹುದಾಗಿದೆ ಎಂದು ಯುನೈಟೆಡ್‌ ಆಸ್ಪತ್ರೆಯ ಕಾರ್ಯನಿರ್ವಾಹಕ ನಿರ್ದೇಶಕರಾದ ಡಾ. ಶಾಂತಕುಮಾರ್‌ ಮುರುಡಾ ಹೇಳಿದರು.
ಯುನೈಟೆಡ್‌ ಆಸ್ಪತ್ರೆ ಜಯನಗರ, ಅತ್ಯಾಧುನಿಕ ಆಪರೇಷನ್‌ ಥಿಯೇಟರ್‌, ಐ.ಸಿ.ಯು ಸೌಲಭ್ಯ, ಡಯಾಗ್ನೋಸ್ಟಿಕ್ಸ್‌ ಹಾಗೂ ವೆಲ್‌ನೆಸ್‌ ಸೌಲಭ್ಯ ಹೊಂದಿರುವ ನವನಿರ್ಮಿತ ಆಸ್ಪತ್ರೆಯಾಗಿದೆ. ಶೀಘ್ರದಲ್ಲೇ ಇದರ ಉದ್ಘಾಟನೆಯ ಬಗ್ಗೆ ವಿಸ್ತ್ರುತ ಮಾಹಿತಿ ಮಾಹಿತಿಗಳನ್ನು ನೀಡಲಾಗುವುದು ಎಂದು ಯುನೈಟೆಡ್‌ ಆಸ್ಪತ್ರೆಯ ಸಂಸ್ಥಾಪಕರಾದ ಡಾ ವಿಕ್ರಮ್‌ ಸಿದ್ದಾರೆಡ್ಡಿ ಹೇಳಿದರು

ಲಸಿಕೆಯನ್ನು ಪಡೆದುಕೊಳ್ಳಲು ಹಾಗೂ ಹೆಚ್ಚಿನ ಮಾಹಿತಿಗಾಗಿ ಈ ದೂರವಾಣಿ ಸಂಖ್ಯೆಗಳನ್ನು ಸಂಫರ್ಕಿಸಬಹುದಾಗಿದೆ. ಅಲ್ಲದೆ, ವಾಟ್ಸಾಪ್‌ ನಲ್ಲಿ ಅತ್ಯಂತ ಸುಲಭವಾಗಿ ಲಸಿಕೆ ಪಡೆದುಕೊಳ್ಳುವ ಸ್ಲಾಟ್‌ ಬುಕ್‌ ಮಾಡಬಹುದಾಗಿದೆ. ವಾಟ್ಸಾಪ್‌ ನಂ: 99169 77777
For more information, please reach out to United Hospital at 080 4566 6666 / 080 6933 3333/ Toll No: 1860 419 4444 or E-mail us at info@unitedhospital.in

ಆಸ್ಪತ್ರೆಯ ಬಗ್ಗೆ:
ಯುನೈಟೆಡ್‌ ಬ್ರದರ್ಸ್‌ ಹೆಲ್ತಕೇರ್‌ ಸರ್ವೀಸಸ್‌ ಪ್ರೈ ಲಿಮಿಟೆಡ್‌ ಎಂಬ ಈ ಕಂಪನಿ ಬೆಂಗಳೂರಿನಲ್ಲಿ ರೆಜಿಸ್ಟರ್‌ ಆಗಿದ್ದು, ಯುನೈಟೆಡ್‌ ಆಸ್ಪತ್ರೆ ಜಯನಗರ ಬೆಂಗಳೂರು ಈ ಕಂಪನಿಯ ನಾಲ್ಕನೇ ಯೂನಿಟ್‌ ಆಗಿದೆ. ಸುಮಾರು 30 ಸಾವಿರಕ್ಕೂ ಯಶಸ್ವಿ ಶಸ್ತ್ರಚಿಕಿತ್ಸೆಯನ್ನು ಮಾಡಿ ಉತ್ತರ ಕರ್ನಾಟಕ ಕಲಬುರ್ಗಿ ವಿಭಾಗದಲ್ಲಿ ಜನರ ಮೆಚ್ಚುಗೆಗೆ ಪಾತ್ರವಾಗಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews KannadaSputnik V VaccineState NewsUnited Hospitalಬೆಂಗಳೂರುಯುನೈಟೆಡ್‌ ಆಸ್ಪತ್ರೆಸ್ಪುಟ್ನಿಕ್‌-ವಿ ಲಸಿಕೆ
Previous Post

ಟ್ರ್ಯಾಕ್ಟರ್‌ನಿಂದ ಕೆಳಗೆ ಬಿದ್ದು ಗಾಯಗೊಂಡಿದ್ದ ವ್ಯಕ್ತಿ ಸಾವು: ಪ್ರಕರಣ ದಾಖಲು

Next Post

ಎಬಿವಿಪಿಯಿಂದ ತುಂಗಾ ನದಿ ಹಿನ್ನೀರಿನ ದಂಡೆಯ ಸ್ವಚ್ಛತಾಕಾರ್ಯ…

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಎಬಿವಿಪಿಯಿಂದ ತುಂಗಾ ನದಿ ಹಿನ್ನೀರಿನ ದಂಡೆಯ ಸ್ವಚ್ಛತಾಕಾರ್ಯ...

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಕೈಗೆಟುಕುವ ದರದಲ್ಲಿ ಆರೋಗ್ಯ ಸೇವೆ | ಮಣಿಪಾಲ್ ಆರೋಗ್ಯ ಕಾರ್ಡ್ ನೋಂದಣಿ ಆರಂಭ

June 24, 2025

ಸೊರಬ | ವಾಹನ ಡಿಕ್ಕಿ | ಜಿಂಕೆ ಸಾವು

June 24, 2025

ಇಂಡಿಯನ್ ಓಪನ್ ಆಫ್ ಸರ್ಫಿಂಗ್ | ಪುರುಷರ ವಿಭಾಗದಲ್ಲಿ ಶ್ರೀಕಾಂತ, ಕಮಲಿ ಮೂರ್ತಿಗೆ ಗೆಲುವು!

June 24, 2025

ಶ್ರೀ ವರಸಿದ್ಧಿ ವಿನಾಯಕನ ಸನ್ನಿಧಿಯಲ್ಲಿ ಧಾರ್ಮಿಕ – ಸಾಂಸ್ಕೃತಿಕ ಕಾರ್ಯಕ್ರಮಗಳು ಸಂಪನ್ನ

June 24, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಕೈಗೆಟುಕುವ ದರದಲ್ಲಿ ಆರೋಗ್ಯ ಸೇವೆ | ಮಣಿಪಾಲ್ ಆರೋಗ್ಯ ಕಾರ್ಡ್ ನೋಂದಣಿ ಆರಂಭ

June 24, 2025

ಸೊರಬ | ವಾಹನ ಡಿಕ್ಕಿ | ಜಿಂಕೆ ಸಾವು

June 24, 2025

ಇಂಡಿಯನ್ ಓಪನ್ ಆಫ್ ಸರ್ಫಿಂಗ್ | ಪುರುಷರ ವಿಭಾಗದಲ್ಲಿ ಶ್ರೀಕಾಂತ, ಕಮಲಿ ಮೂರ್ತಿಗೆ ಗೆಲುವು!

June 24, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!