No Result
View All Result
Marriott Bonvoy Expands ICC Partnership to Include Women’s T20 World Cup 2026
English Articles

Marriott Bonvoy Expands ICC Partnership to Include Women’s T20 World Cup 2026

by ಕಲ್ಪ ನ್ಯೂಸ್
May 19, 2026
0

Kalpa Media House  |  Special Article | Marriott Bonvoy, the global travel platform by Marriott International, has announced the expansion...

Read moreDetails
Indriya Launches Customer-Owned Gold Exchange Programme to Promote Responsible Gold Consumption

Indriya Launches Customer-Owned Gold Exchange Programme to Promote Responsible Gold Consumption

May 19, 2026
Ashwini Vaishnaw Flags Off Bengaluru–Mumbai Express; Announces Vande Bharat Sleeper Soon

Ashwini Vaishnaw Flags Off Bengaluru–Mumbai Express; Announces Vande Bharat Sleeper Soon

May 18, 2026
Amazon India to deploy 1,000 Eicher electric trucks for Amazon Now operations

Amazon India to deploy 1,000 Eicher electric trucks for Amazon Now operations

May 18, 2026
South Western Railway, Mysuru Division Hosts Inter Department Drama Competition

South Western Railway, Mysuru Division Hosts Inter Department Drama Competition

May 16, 2026
  • Advertise With Us
  • Grievances
  • About Us
  • Contact Us
Tuesday, May 19, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ದುಡಿಯುವ ವರ್ಗದಿಂದ ದೇಶದ ಆರ್ಥಿಕತೆ ಮುನ್ನಡೆ: ಮುಖ್ಯಮಂತ್ರಿ ಬೊಮ್ಮಾಯಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
May 13, 2022
in ಬೆಂಗಳೂರು ನಗರ
0
ದುಡಿಯುವ ವರ್ಗದಿಂದ ದೇಶದ ಆರ್ಥಿಕತೆ ಮುನ್ನಡೆ: ಮುಖ್ಯಮಂತ್ರಿ ಬೊಮ್ಮಾಯಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ಈ ದೇಶದ ಆರ್ಥಿಕತೆಯನ್ನು ಬಂಡವಾಳಶಾಹಿಗಳು ಮುನ್ನಡೆಸುತ್ತಿಲ್ಲ. ದುಡಿಯುವ ವರ್ಗ ದೇಶದ ಆರ್ಥಿಕತೆಯನ್ನು ಮುನ್ನಡೆಸುತ್ತಿದೆ. ಪಿರಾಮಿಡ್ ನ ತಳಹಂತದಲ್ಲಿರುವವರು ದೇಶವನ್ನು ನೈಜವಾಗಿ ಮುನ್ನಡೆಸುವವರು. ಅದಕ್ಕಾಗಿ ದುಡಿಯುವ ವರ್ಗಕ್ಕೆ ಅತಿ ಹೆಚ್ವಿನ ಕಾರ್ಯಕ್ರಮ ಹಾಗೂ ಅನುದಾನವನ್ನು ನನ್ನ ಸರ್ಕಾರ ಒದಗಿಸಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ CM Basavaraja Bommai ಹೇಳಿದರು.

ಅವರು ಇಂದು Intellectual Forum – MAC, Karnataka, and National Intellectual Forum , MAC, ವಿಶಾಖಪಟ್ಟಣಂ, ಇವರ ವತಿಯಿಂದ ಆಯೋಜಿಸಿದ್ದ 4 ನೇ ವಿಶ್ವ ಮಾದಿಗ ದಿನಾಚರಣೆ ಹಾಗೂ ಮಾದಿಗ ಸಮುದಾಯದ ಚಿಂತಕರ ಮತ್ತು ಬುದ್ದಿಜೀವಿಗಳ ಕಾರ್ಯಾಗಾರ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.

ಕಷ್ಟಪಡುವ ಸಮುದಾಯಗಳಲ್ಲಿ ಬೆಳವಣಿಗೆ ತರುವ ಕೆಲಸ ಮಾಡುತ್ತಿದ್ದೇವೆ. ಶಿಕ್ಷಣ, ಉದ್ಯೋಗ, ಮತ್ತು ಸಬಲೀಕರಣದ ಮೂಲಕ ಅವರಲ್ಲಿ ಬದಲಾವಣೆ ತರಲು ಸಾಧ್ಯ. ಈ ಮೂಲಕ ಪರಿಶಿಷ್ಟ ಜಾತಿ ಮತ್ತು ಪಂಗಡಗಳಿಗೆ ವಿಶೇಷ ಕಾರ್ಯಕ್ರಮಗಳನ್ನು ರೂಪಿಸಲಾಗುತ್ತಿದೆ. ಸೈದ್ಧಾಂತಿಕವಾಗಿ ಕಾರ್ಯಕ್ರಮ ಗಳನ್ನು ರೂಪಿಸಲಾಗುತ್ತಿದೆ ಎಂದು ಅವರು ಹೇಳಿದರು.

Also read: ಬಿಜೆಪಿ ಸರ್ಕಾರದಿಂದ ಕ್ರಿಶ್ಚಿಯನ್ ಸಮುದಾಯ ಅಭಿವೃದ್ಧಿಗೆ ಸಾಕಷ್ಟು ಅನುದಾನ ಮಂಜೂರು

ಸಾಮಾಜಿಕ ವ್ಯವಸ್ಥೆ ಯಾವಾಗಲೂ ಯಥಾಸ್ಥಿತಿ ಕಾಪಾಡುವ ಪ್ರಯತ್ನ ಮಾಡುತ್ತದೆ. ಯಾವುದೇ ಬದಲಾವಣೆ ಆಗದಂತೆ ನೋಡಿಕೊಳ್ಳುವ ಹಿತಾಸಕ್ತಿ ವ್ಯವಸ್ಥೆ ಇದೆ. ಸ್ವಾತಂತ್ರ್ಯ ಪೂರ್ವದಲ್ಲಿ ಇದು ಪ್ರಬಲವಾಗಿತ್ತು. ಈ ವರ್ಗೀಕರಣದ ವ್ಯವಸ್ಥೆಯಲ್ಲಿ ಎಣಿ ಇರಲಿಲ್ಲ. ಕೆಳಗಿದ್ದವರಿಗೆ ಮೇಲಿರುವ ಅವಕಾಶಗಳಿರಲಿಲ್ಲ. ಸ್ವಾತಂತ್ರ್ಯ ಬಂದ ನಂತರ ಸಂವಿಧಾನಕಾರರು ಇದನ್ನು ಗಮನಿಸಿ ಇದಕ್ಕೆ ಚಲನಾ ಶಕ್ತಿಯನ್ನು ನೀಡಲು ಸಂವಿಧಾನದಲ್ಲಿ ಹಲವಾರು ಅವಕಾಶಗಳನ್ನು ಕಲ್ಪಿಸಿದರು. ಈ ವರ್ಗಗಳೂ ಸಹ ಮಾನವನ ಸಹಜ ಗುಣವಾದ ಅಭಿವೃದ್ಧಿ ಹೊಂದಬೇಕು ಎಂದು ಸಂವಿಧಾನದ ಹಕ್ಕನ್ನು ನೀಡಲಾಗಿದೆ. ಸಂವಿಧಾನದ ಸದುದ್ದೇಶಗಳು ಎಷ್ಟರಮಟ್ಟಿಗೆ ಸಾಕಾರಗೊಳ್ಳುತ್ತದೆ ಎನ್ನುವುದು ಸಂವಿಧಾನವನ್ನು ಅನುಷ್ಠಾನ ಗೊಳಿಸುವವರ ಮೇಲೆ ಅವಲಂಬಿಸಿದೆ ಎಂದರು.

ಶ್ರೇಷ್ಠ ಸಂವಿಧಾನ:
ಭಾರತದ ಸಂವಿಧಾನ ವಿಶ್ವದಲ್ಲಿಯೇ ಅತ್ಯಂತ ಶ್ರೇಷ್ಠವಾದ ಸಂವಿಧಾನ. ಸಾಮಾಜಿಕ, ಆರ್ಥಿಕ, ಶೈಕ್ಷಣಿಕ, ಧಾರ್ಮಿಕ, ಎಲ್ಲಾ ರಂಗಗಳ ಆಗುಹೋಗುಗಳ ತಕ್ಕ ಹಾಗೆ ನಾವು ಅದನ್ನು ಬದಲಾವಣೆ ಮಾಡುವ ಕ್ರಿಯಾಶೀಲತೆ ಸಂವಿಧಾನದಲ್ಲಿದೆ ಎಂದರು.

ದುಡಿಯುವ ವರ್ಗದ ಭವಿಷ್ಯ ರೂಪಿಸಲು ವೇದಿಕೆ ಚಿಂತಿಸಬೇಕು:
ಜಾಗತೀಕರಣ,ಉದಾರೀಕರಣ, ಖಾಸಗೀಕರಣವಾದಾಗ ಮಾರುಕಟ್ಟೆ ನಿಯಂತ್ರಣದ ನೀತಿಗಳು ಅಸ್ತಿತ್ವಕ್ಕೆ ಬಂದಿತು. ಮಾರುಕಟ್ಟೆಯ ವ್ಯವಸ್ಥೆಯಲ್ಲಿ ಸಮಾನತೆ ಪಡೆಯಲು ಸಾಧ್ಯವಿಲ್ಲ. ಬಲಿಷ್ಠರು ಮಾತ್ರ ಅದರ ಲಾಭವನ್ನು ಪಡೆಯುತ್ತಾರೆ. ದಿನನಿತ್ಯ ದುಡಿಯುವ ದೊಡ್ಡ ವರ್ಗಕ್ಕೆ ಮಾರ್ಗದರ್ಶನ ಅಗತ್ಯವಿದೆ. ದುಡಿಯುವ ವರ್ಗದ ಭವಿಷ್ಯವನ್ನು ಯಾವ ರೀತಿ ರೂಪಿಸಬೇಕೆಂಬ ಚಿಂತನೆ ಮಾಡುವ ವೇದಿಕೆ ಅಗತ್ಯವಿತ್ತು . ಬದಲಾಗುತ್ತಿರುವ ಸಾಮಾಜಿಕ ವ್ಯವಸ್ಥೆಗೆ ತಕ್ಕ ಹಾಗೆ ಸಮಾಜವನ್ನು ಸಿದ್ಧಪಡಿಸುವ ಕೆಲಸಕ್ಕೆ ಈ ವೇದಿಕೆ ಕೆಲಸ ಮಾಡಬೇಕು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಮುಖ್ಯವಾಹಿನಿಗೆ ಬರಬೇಕು:
ಶಿಕ್ಷಣ ಮೂಲಕ ಸಮಾಜದ ಮುಖ್ಯ ವಾಹಿನಿಗೆ ತಳ ಸಮುದಾಯ ಬರಬೇಕಾಗಿದೆ. ಅದರಿಂದ ನಿಮ್ಮ ಹಕ್ಕುಗಳ ಬಗ್ಗೆ ತಿಳಿಯುತ್ತದೆ, ಅವಕಾಶಗಳು ಸಿಗುತ್ತದೆ, ಉದ್ಯೋಗ ದೊರೆತು, ಸ್ವಾವಲಂಬನೆಯ , ಸ್ವಾಭಿಮಾನದ ಬದುಕು ಕಟ್ಟಿಕೊಳ್ಳಲು ಸಾಧ್ಯ. ಡಾ: ಬಿ.ಆರ್.ಅಂಬೇಡ್ಕರ್ ಹಾಗೂ ಬಾಬು ಜಗಜೀವನ್ ರಾಮ್ ಅವರು ನಮಗೆಅ ದನ್ನು ತಿಳಿಸಿಕೊಟ್ಟಿರುವುದು. ಸಂವಿಧಾನದ ಮೂಲಕ ಸಮಾನ ಹಕ್ಕುಗಳನ್ನು ನೀಡಿದ ಮಹಾ ಚೇತನ ಬಾಬಾ ಸಾಹೇಬ್ ಅಂಬೇಡ್ಕರ್ ಮತ್ತೊಂದೆಡೆ ದೇಶದಲ್ಲಿ ಅನ್ನಕ್ಕೆ ಕೊರತೆ ಉಂಟಾದ ಸಂದರ್ಭದಲ್ಲಿ ಹಸಿರು ಕ್ರಾಂತಿಯ ಮೂಲಕ ಅನ್ನ ಕೊಟ್ಟು ದೇಶವನ್ನು ಸ್ವಾವಲಂಬಿ, ಸ್ವಾಭಿಮಾನಿ ದೇಶವನ್ನಾಗಿಸಿದ ಬಾಬು ಜಗಜೀವನ್ ರಾಮ್. ಇವರಿಗಿಂತ ದೊಡ್ಡ ಪ್ರೇರಣೆಯನ್ನು ಪಡೆಯಲು ಸಾಧ್ಯವಿಲ್ಲ ಎಂದರು. ಇವರಿಂದ ಪ್ರೇರಣೆಯನ್ನು ಪಡೆದಿದ್ದೇನೆ. ಅಂಥ ಒಂದು ಸಮುದಾಯಕ್ಕೆ ಸೇರಿರುವುದಕ್ಕೆ ಅಭಿಮಾನ ಪಡಬೇಕು ಎಂದರು.

ಪ್ರಮುಖ ಸಮಸ್ಯೆಗಳನ್ನು ಬಗೆಹರಿಸಬೇಕು:
ಮಾಕ್ಯ್ -ಕರ್ನಾಟಕ ಶಾಖೆಯು ಮೆದುಳು, ಸಮಾಜದ ಗುರುಗಳು ಹೃದಯ ಉಳಿದವರು ಶಕ್ತಿ ಕೊಡುವ ಕೈಗಳು. ಇವೆಲ್ಲಾ ಒಂದಾಗಿ ಸಮಾಜದ ಪ್ರಮುಖ ಸಮಸ್ಯೆಗಳನ್ನು ಬಗೆಹರಿಸಬೇಕು. ಹಲವಾರು ವರ್ಷಗಳ ಆಂತರಿಕ ಮೀಸಲಾತಿಯ ಬೇಡಿಕೆ ಇದೆ. ಈ ಈ ವೇದಿಕೆ ಸಮಾಜಕ್ಕೆ ಮೀಸಲಾತಿಯೂ ಸೇರಿದಂತೆ ಮುಂದಿನ ದಾರಿಯನ್ನು ತೋರಬೇಕು. ಯಾರಿಗೂ ಅನ್ಯಾಯವಾಗದಂತೆ ಯಾವ ರೀತಿ ಮಾಡಬಹುದು ಎನ್ನುವುದರ ಬಗ್ಗೆ ಮಾರ್ಗದರ್ಶನ ಮಾಡಿದರೆ ಸಾಮಾಜಿಕ ಸಾಮರಸ್ಯದಿಂದ ನ್ಯಾಯ ಕೊಡುವ ಕೆಲಸವನ್ನು ಮಾಡುತ್ತೇವೆ ಎಂದರು.

ಸರ್ಕಾರ ನಿಮ್ಮೊಂದಿಗಿದೆ:
ಶೈಕ್ಷಣಿಕವಾಗಿ ಔದ್ಯಮಿಕವಾಗಿ ಅವಕಾಶ ನೀಡಬೇಕೆನ್ನುವುದು ನನ್ನ ಗಮನದಲ್ಲಿದೆ. ಸರ್ಕಾರದ ಕಾರ್ಯಕ್ರಮಗಳಲ್ಲದೆ ಏನು ಮಾಡಬೇಕೆಂದು ಸಲಹೆ ನೀಡಿದರೆ ಅನುಷ್ಠಾನಕ್ಕೆ ಸಿದ್ದ. ಇದಕ್ಕೆ ನಮ್ಮ ಮನೆ ಮತ್ತು ಹೃದಯದ ಬಾಗಿಲುಗಳು ತೆರೆದಿದೆ. ಸರ್ಕಾರ ನಿಮ್ಮೊಂದಿಗಿದೆ ಎಂದರು.

ವರದಿ: ಡಿ.ಎಲ್. ಹರೀಶ್, ಬೆಂಗಳೂರು

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreCM Basavaraja BommaiKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaState Newsಬೆಂಗಳೂರುಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
Share197Tweet123Send
Previous Post

ಬಿಜೆಪಿ ಸರ್ಕಾರದಿಂದ ಕ್ರಿಶ್ಚಿಯನ್ ಸಮುದಾಯ ಅಭಿವೃದ್ಧಿಗೆ ಸಾಕಷ್ಟು ಅನುದಾನ ಮಂಜೂರು

Next Post

ಅಂತರಾಷ್ಟ್ರೀಯ ಸಮ್ಮೇಳನಕ್ಕೆ ಕುವೆಂಪು ವಿವಿ ಪ್ರಾಧ್ಯಾಪಕ ಪ್ರೊ.‌ ತಿಪ್ಪೇಸ್ವಾಮಿಗೆ ಆಹ್ವಾನ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಅಂತರಾಷ್ಟ್ರೀಯ ಸಮ್ಮೇಳನಕ್ಕೆ ಕುವೆಂಪು ವಿವಿ ಪ್ರಾಧ್ಯಾಪಕ ಪ್ರೊ.‌ ತಿಪ್ಪೇಸ್ವಾಮಿಗೆ ಆಹ್ವಾನ

ಅಂತರಾಷ್ಟ್ರೀಯ ಸಮ್ಮೇಳನಕ್ಕೆ ಕುವೆಂಪು ವಿವಿ ಪ್ರಾಧ್ಯಾಪಕ ಪ್ರೊ.‌ ತಿಪ್ಪೇಸ್ವಾಮಿಗೆ ಆಹ್ವಾನ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
Marriott Bonvoy Expands ICC Partnership to Include Women’s T20 World Cup 2026

Marriott Bonvoy Expands ICC Partnership to Include Women’s T20 World Cup 2026

May 19, 2026
ಭಾರತದ ಮೊಟ್ಟ ಮೊದಲ ಬುಲೆಟ್ ಟ್ರೈನ್ ಫಸ್ಟ್ ಲುಕ್ ಹೇಗಿದೆ ನೋಡಿ | ಎಲ್ಲಿಂದ ಎಲ್ಲಿಗೆ?

ಬೆಂಗಳೂರಿಗೆ ಬರಲಿದೆ ಬುಲೆಟ್ ಟ್ರೈನ್ | ಎಲ್ಲೆಲ್ಲಿಗೆ? ಬಿಡುಗಡೆಯಾಯ್ತು ನಕ್ಷೆ

May 19, 2026
33 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ!, ಏನಿದು ಕೇಸ್?

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ | ರಸಾಯನಶಾಸ್ತ್ರ ತರಗತಿ ಸಂಸ್ಥಾಪಕ ಶಿವರಾಜ್ ಸಿಬಿಐನಿಂದ ಬಂಧನ

May 19, 2026
ದೇಶದ 18 ಮಹಾನಗರಗಳಲ್ಲಿ ವಾಟರ್ ಮೆಟ್ರೋ ಆರಂಭಿಸಲು ಕೇಂದ್ರ ಮಾಸ್ಟರ್ ಪ್ಲಾನ್

ದೇಶದ 18 ಮಹಾನಗರಗಳಲ್ಲಿ ವಾಟರ್ ಮೆಟ್ರೋ ಆರಂಭಿಸಲು ಕೇಂದ್ರ ಮಾಸ್ಟರ್ ಪ್ಲಾನ್

May 19, 2026
ಕಾಂಗ್ರೆಸ್ ಆಂತರಿಕ ರಾಜಕೀಯ ಚಟುವಟಿಕೆ ಚುರುಕು | ಮಾರ್ಚ್ 16ರಂದು ಸಚಿವರಿಗೆ ಸಿದ್ದರಾಮಯ್ಯ ಔತಣಕೂಟ

ಜೂನ್ 1ರಂದು ಶಿವಮೊಗ್ಗಕ್ಕೆ ಸಿಎಂ ಸಿದ್ಧರಾಮಯ್ಯ ಭೇಟಿ | ಯಾವೆಲ್ಲಾ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ?

May 19, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL