No Result
View All Result
Rani KoHEnur Calls Transgender Bill “Absurd”, Questions Lawmakers in Explosive Podcast Interview
English Articles

Rani KoHEnur Calls Transgender Bill “Absurd”, Questions Lawmakers in Explosive Podcast Interview

by ಕಲ್ಪ ನ್ಯೂಸ್
April 9, 2026
0

Kalpa Media House  |  Mumbai | Artist, drag performer, and activist Rani KoHEnur (Sushant Divgikar) has ignited widespread conversation following...

Read moreDetails
RPF team Seized 40.495 Kgs Ganja at Ballari Railway station

RPF team Seized 40.495 Kgs Ganja at Ballari Railway station

April 7, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Extension of Special Train Services to Manage Summer Rush

April 7, 2026
Interior / upgradation of Next-Generation Amrit Bharat Coaches. Sample coach ready

Interior / upgradation of Next-Generation Amrit Bharat Coaches. Sample coach ready

April 6, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Special Train Between Bengaluru Cantt and Chennai

April 3, 2026
  • Advertise With Us
  • Grievances
  • About Us
  • Contact Us
Friday, April 10, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಡಿಜಿಟಲ್ ತಂತ್ರಜ್ಞಾನ ಸಕಾರಾತ್ಮಕ ಬಳಕೆಯಾಗಲಿ: ಡಾ. ವಿಜಯಲಕ್ಷ್ಮಿ ದೇಶಮಾನೆ ಕರೆ

ಕರ್ನಾಟಕ ರಾಜ್ಯ ಡಿಜಿಟಲ್ ಮೀಡಿಯಾ ಅಸೋಸಿಯೇಶನ್ ವತಿಯಿಂದ ಕಾರ್ಯಕ್ರಮ ಆಯೋಜನೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
December 2, 2024
in ಬೆಂಗಳೂರು ನಗರ
0
ಡಿಜಿಟಲ್ ತಂತ್ರಜ್ಞಾನ ಸಕಾರಾತ್ಮಕ ಬಳಕೆಯಾಗಲಿ: ಡಾ. ವಿಜಯಲಕ್ಷ್ಮಿ ದೇಶಮಾನೆ ಕರೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಪ್ರಧಾನಿ ನರೇಂದ್ರ ಮೋದಿ #PM Narendra Modi ಅವರು ಡಿಜಿಟಲ್ ಇಂಡಿಯಾ ಘೋಷಣೆ ಮಾಡಿದ ನಂತರ ಈ ಕ್ಷೇತ್ರದಲ್ಲಿ ಬಹಳಷ್ಟು ಬದಲಾವಣೆಯಾಗಿದ್ದು, ಇದರ ಸಕಾರಾತ್ಮಕ ಬಳಕೆ ಹೆಚ್ಚಾಗಲಿ ಎಂದು ಕಿದ್ವಾಯಿ ಆಸ್ಪತ್ರೆಯ ಹಿರಿಯ ವೈದ್ಯೆ ಹಾಗೂ ಕೊಟ್ಟಾಯಂ ಐಐಐಟಿಯ ಆಡಳಿತ ಮಂಡಳಿ ಅಧ್ಯಕ್ಷೆ ಡಾ.ವಿಜಯಲಕ್ಷ್ಮೀ ದೇಶಮಾನೆ ಅಭಿಪ್ರಾಯಪಟ್ಟರು.

ಕರ್ನಾಟಕ ರಾಜ್ಯ ಡಿಜಿಟಲ್ ಮೀಡಿಯಾ ಅಸೋಸಿಯೇಶನ್ ವತಿಯಿಂದ ಆಯೋಜಿಸಲಾಗಿದ್ದ ಸಾಧಕರಿಗೆ ಸುವರ್ಣ ಸಂಭ್ರಮ ರಾಜ್ಯೋತ್ಸವ ಪ್ರಶಸ್ತಿ 2024ರ ಪ್ರದಾನ ಹಾಗೂ ಡಿಜಿಟಲ್ ಮಾರ್ಕೆಟಿಂಗ್ ಕುರಿತಾಗಿನ ಮಾಹಿತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಡಿಜಿಟಲ್ ಮೂಲಕ ಜ್ಞಾನ ಪ್ರಸಾರ ಹೆಚ್ಚಿನ ಪ್ರಮಾಣದಲ್ಲಿ ಆಗುತ್ತಿದೆ. ಪ್ರಧಾನಿ ಮೋದಿಯವರು ಡಿಜಿಟಲ್ ಇಂಡಿಯಾ ಘೋಷಣೆ ಮಾಡಿದ ನಂತರ ದೇಶದಲ್ಲಿ ತಂತ್ರಜ್ಞಾನ ಕ್ಷೇತ್ರದಲ್ಲಿ ಬಹಳಷ್ಟು ಬದಲಾವಣೆಯಾಗಿದೆ. ಆದರೆ, ಈ ತಂತ್ರಜ್ಞಾನವನ್ನು ಸಕಾರಾತ್ಮಕವಾಗಿ ಮಾತ್ರ ಬಳಕೆ ಮಾಡಿಕೊಳ್ಳಬೇಕು ಎಂದು ಕರೆ ನೀಡಿದರು.

ಭೂಮಿ ಮೇಲಿನ ಮೊದಲ ಮನೋವಿಜ್ಞಾನ ಪುಸ್ತಕ ಎಂದರೆ ಅದು ಭಗವದ್ಗೀತೆ. ಪ್ರತಿಯೊಬ್ಬರ ಎಲ್ಲ ರೀತಿಯ ಸಮಸ್ಯೆಗಳಿಗೆ ಗೀತೆಯಲ್ಲಿಯೇ ಉತ್ತರವಿದೆ. ಗೀತೆಯ ಅಧ್ಯಯನ ಮಾಡುವುದರಿಂದ ಎಲ್ಲಾ ಸಮಸ್ಯೆಗಳಿಗೆ ಪರಿಹಾರ ದೊರೆಯುತ್ತದೆ ಎಂದು ಅಭಿಪ್ರಾಯಪಟ್ಟರು.

Also read: ಕನ್ನಡದ ಬಳಕೆಯಿಂದ ಮಾತ್ರ ಅಸ್ಮಿತೆ ಉಳಿವು ಸಾಧ್ಯ: ವಾಗ್ಮಿ ಡಾ.ಕೆ.ಪಿ. ಪುತ್ತೂರಾಯ ಅಭಿಮತ

ಹಿರಿಯ ಪತ್ರಕರ್ತೆ ಆಶಾ ಕೃಷ್ಣಸ್ವಾಮಿ ಮಾತನಾಡಿ, ತಂತ್ರಜ್ಞಾನ ಮುಂದುವರೆದು ಡಿಜಿಟಲ್ ಮಾಧ್ಯಮ ಬಂದಿದ್ದರೂ ಸಾಂಪ್ರದಾಯಿಕ ಮಾಧ್ಯಮಕ್ಕೆ ಅದರದ್ದೇ ಆದ ಓದುಗರ ವರ್ಗವಿದೆ. ಆದರೂ ತಂತ್ರಜ್ಞಾನದಿAದ ನಾವು ದೂರವಿರಲು ಸಾಧ್ಯವಿಲ್ಲ. ಪತ್ರಕರ್ತರಿಗೆ ಸಮಾಜದಲ್ಲಿ ಒಂದು ಗೌರವ ಹಾಗೂ ಘನತೆಯಿದೆ. ಯಾವುದೇ ಪತ್ರಕರ್ತರು ಇದು ಕಡಿಮೆಯಾಗದಂತೆ ನಡೆದುಕೊಳ್ಳಬೇಕು ಎಂದರು.

ಡಿಜಿಟಲ್ ಮಾಧ್ಯಮದ ಪತ್ರಕರ್ತರು ಕಂಟೆಂಟ್ ಕ್ರಿಯೇಟರ್ ಆಗುತ್ತಿದ್ದಾರೆ. ಆದರೆ, ನಿಜವಾದ ಪತ್ರಿಕೋಧ್ಯಮ ಇದಲ್ಲ. ಕಂಟೆAಟ್ ಕ್ರಿಯೇಟ್ ಬದಲಾಗಿ ಸಾಂಪ್ರದಾಯಿಕ ಸುದ್ದಿ ವಿಶ್ಲೇಷಣೆ ಮಾಡುವ ಪತ್ರಕರ್ತರಾಗಬೇಕು ಎಂದು ಕರೆ ನೀಡಿದರು.

ಪತ್ರಕರ್ತ, ದ ಫೈಲ್ ಡಿಜಿಟಲ್ ಮಾಧ್ಯಮದ ಮುಖ್ಯಸ್ಥ ಮಹಾಂತೇಶ್ ಭದ್ರಾವತಿ ಮಾತನಾಡಿ, ಇಂದಿನ ದಿನಗಳಲ್ಲಿ ಗಾಸಿಪ್ ಸುದ್ದಿಗಳೇ ಹೆಚ್ಚಾಗಿದ್ದು, ಮನಸ್ಸಿಗೆ ಬಂದ ಹಾಗೆ ಸುದ್ದಿ ಮಾಡುವುದೇ ಪತ್ರಕರ್ತರ ಕೆಲಸ ಎಂದುಕೊAಡವರು ಹಲವರಿದ್ದಾರೆ. ಇದರಿಂದ ಕ್ಷೇತ್ರದ ಘನತೆಗೆ ಧಕ್ಕೆಯಾಗುತ್ತದೆ ಎಂದರು.
ತಂತ್ರಜ್ಞಾನ ಬದಲಾವಣೆಯಾಗಿ ಡಿಜಿಟಲ್ ಮಾಧ್ಯಮ ಬಂದಿದ್ದರೂ ಪತ್ರಕರ್ತರು ತಮ್ಮ ಮೂಲವನ್ನು ಮರೆಯಬಾರದು. ಯಾವುದೇ ಸುದ್ದಿ ಅಥವಾ ವರದಿ ಮಾಡುವ ಮುನ್ನ ಅದಕ್ಕೆ ಸಂಬAಧಿಸಿದ ಸಂಪೂರ್ಣ ದಾಖಲೆಯನ್ನು ನಿಮ್ಮ ಬಳಿ ಇಟ್ಟುಕೊಂಡು ವರದಿ ಮಾಡಬೇಕು ಎಂದರು.

ಗಂಭೀರವಾಗಿ ಪರಿಗಣಿಸಿರುವ ಡಿಜಿಟಲ್ ಮಾಧ್ಯಮದ ಪತ್ರಕರ್ತರಲ್ಲಿ ಸಂಘಟನೆ ಹೆಚ್ಚಾಗಬೇಕು. ಡಿಜಿಟಲ್ ಕಾನೂನು, ಕಾಪಿರೈಟ್ ಹಾಗೂ ಆರ್ಥಿಕವಾಗಿಯೂ ಸಹ ಸಹಾಯ ಆಗುವಂತೆ ಸಂಘಟನೆ ಬಲವಾಗಬೇಕು ಎಂದು ಸಲಹೆ ನೀಡಿದರು.

ವಿಕಾಸ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಶ್ರೀನಾಥ್ ಜೋಶಿ ಮಾತನಾಡಿ, ಡಿಜಿಟಲ್ ಮೀಡಿಯಾ ಅಸೋಸಿಯೇಶನ್ ಹಾಗೂ ವಿಕಾಸ ಸಂಸ್ಥೆಯ ಹಿನ್ನೆಲೆ, ಪಯಣದ ಕುರಿತಾಗಿ ತಿಳಿಸಿ, ಎಲೆಮರೆಯ ಕಾಯಿಯಂತೆ ಕಾರ್ಯನಿರ್ವಹಿಸುತ್ತಿರುವ ಮಾಧ್ಯಮ ಸಾಧಕರನ್ನು ಗುರುತಿಸುವ ಕಾರ್ಯವನ್ನು ಮಾಡಲಾಗುತ್ತಿದೆ ಎಂದು ತಿಳಿಸಿದರು.

ಮುಂಬೈ ಐಐಟಿ ಹಾಗೂ ಡಿಜಿಟಲ್ ಮಾರ್ಕೆಟಿಂಗ್ ಇಂಜಿನಿಯರ್ ಚೈತನ್ಯ ಬೇಲೆ ಮಾತನಾಡಿ, ಡಿಜಿಟಲ್ ಮಾರ್ಕೆಟಿಂಗ್ ತಂತ್ರಜ್ಞಾನದ ಕುರಿತಾಗಿ ಮಾಹಿತಿ ತಿಳಿಸಿಕೊಟ್ಟರು.
ಗೂಗಲ್ ಜಾಹೀರಾತು, ಯೂಟ್ಯೂಬ್, ಗೂಗಲ್ ಮೈ ಬ್ಯುಸಿನೆಸ್’ನಿಂದ ಪಡೆಯಬಹುದಾದ ಪ್ರಯೋಜನಗಳ ಕುರಿತಾಗಿ ತಿಳಿಸಿದರು.

ನೋಬ್ಲಿ ಕ್ರೀಂ ಸಾಫ್ಟ್ ವೇರ್ ಮುಖ್ಯಸ್ಥ ಹಾಗೂ ಹಿರಿಯ ಪತ್ರಕರ್ತ ಪ್ರಶಾಂತ್ ಹೆಬ್ಬಾರ್ ಮಾತನಾಡಿ, 2020ರಲ್ಲಿ ನೋಬ್ಲಿ ಕ್ರೀಂ ಸಾಫ್ಟ್ ವೇರ್ ಆರಂಭಿಸಿದ್ದು, ವರ್ಲ್ಡ್ ಪ್ರೆಸ್’ಗೆ ಪರ್ಯಾಯವಾಗಿ ನಮ್ಮ ಸಾಫ್ಟ್ ವೇರ್ ಬಳಸಬಹುದಾಗಿದೆ. ಇದು ಸ್ವದೇಶಿ ಆ್ಯಪ್ ಆಗಿದ್ದು, ಇದರಲ್ಲಿ 10ರಿಂದ 1 ಲಕ್ಷ ಜನರವರೆಗೂ ನ್ಯೂಸ್ ಲೆಟರ್ ಕಳುಹಿಸಬಹುದಾಗಿದೆ ಎಂದರು.

ನೋಬ್ಲಿ ಕ್ರೀಂ ಸಾಫ್ಟ್ ವೇರ್ ಡೌನ್ ಲೋಡ್ ಮಾಡಿಕೊಂಡು, ಸೈನ್ ಅಪ್ ಮಾಡಿಕೊಳ್ಳುವ ಮೂಲಕ ಬಳಸಬಹುದಾಗಿದೆ. ಕ್ರಿಯೇಟರ್ ಟೂಲ್ ಹಾಗೂ ಎಐ ಮೂಲಕ ಕಂಟೆಂಟ್ ಕ್ರಿಯೇಟ್ ಮಾಡಬಹುದಾಗಿದ್ದು, ಎಷ್ಟು ಮಂದಿ ನೋಡಿದ್ದಾರೆ ಎಂಬುದನ್ನು ತಿಳಿಯಬಹುದಾಗಿದೆ. ಅಲ್ಲದೇ ಇದರ ಮೂಲಕ ಹಣವನ್ನೂ ಸಹ ಗಳಿಸಬಹುದಾಗಿದೆ ಎಂದರು.

ತನಿಖಾ ಪತ್ರಕರ್ತ, ದ ಫೈಲ್ ಡಿಜಿಟಲ್ ಮಾಧ್ಯಮದ ಮುಖ್ಯಸ್ಥರಾದ ಮಹಂತೇಶ್ ಭದ್ರಾವತಿ, ಫ್ರೀಡಂ ಟಿವಿ ಡಿಜಿಟಲ್ ಮಾಧ್ಯಮ ಮುಖ್ಯಸ್ಥ ನಾಗರಾಜ್, ಸಮಾಜ ಸೇವಾ ಕ್ಷೇತ್ರದ ಜ್ಯೋತಿ ಗೌಡ, ಶಾಂತಕುಮಾರ್, ಶಿಕ್ಷಣ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದ ಬಿ.ಎಂ. ಶಿವರುದ್ರಯ್ಯ ಸೇರಿದಂತೆ ಐವರಿಗೆ ಸುವರ್ಣ ಸಂಭ್ರಮ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಕರ್ನಾಟಕ ಸ್ಟೇಟ್ ಡಿಜಿಟಲ್ ಮೀಡಿಯಾ ಅಸೋಸಿಯೇಶನ್ ಅಧ್ಯಕ್ಷ ಹನುಮೇಶ್ ಕೆ. ಯಾವಗಲ್, ವಿವಿಧ ಡಿಜಿಟಲ್ ಮಾಧ್ಯಮಗಳ ಸಂಪಾದಕರು, ಪತ್ರಕರ್ತರುಗಳು ಪಾಲ್ಗೊಂಡಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4
Tags: BangaloreKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNews_in_KannadaNews_KannadaPM Narendra Modiಪ್ರಧಾನಿ ನರೇಂದ್ರ ಮೋದಿಬೆಂಗಳೂರು
Share196Tweet123Send
Previous Post

ಕನ್ನಡದ ಬಳಕೆಯಿಂದ ಮಾತ್ರ ಅಸ್ಮಿತೆ ಉಳಿವು ಸಾಧ್ಯ: ವಾಗ್ಮಿ ಡಾ.ಕೆ.ಪಿ. ಪುತ್ತೂರಾಯ ಅಭಿಮತ

Next Post

ಕನ್ನಡ ಪ್ರತಿಯೊಬ್ಬ ಕನ್ನಡಿಗನ ಉಸಿರು: ಡಾ. ಜ್ಞಾನೇಶ್ ಅಭಿಪ್ರಾಯ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಕನ್ನಡ ಪ್ರತಿಯೊಬ್ಬ ಕನ್ನಡಿಗನ ಉಸಿರು: ಡಾ. ಜ್ಞಾನೇಶ್ ಅಭಿಪ್ರಾಯ

ಕನ್ನಡ ಪ್ರತಿಯೊಬ್ಬ ಕನ್ನಡಿಗನ ಉಸಿರು: ಡಾ. ಜ್ಞಾನೇಶ್ ಅಭಿಪ್ರಾಯ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಜಾಗತಿಕ ತಾಪಮಾನ ನಿಯಂತ್ರಣ, ಭೂಮಿ ಹಸಿರು ಸಮತೋಲನಕ್ಕೆ ಆಧುನಿಕ ತಂತ್ರಜ್ಞಾನದ ಸಕ್ರಿಯ ಪಾತ್ರ ಅನಿವಾರ್ಯ

ಜಾಗತಿಕ ತಾಪಮಾನ ನಿಯಂತ್ರಣ, ಭೂಮಿ ಹಸಿರು ಸಮತೋಲನಕ್ಕೆ ಆಧುನಿಕ ತಂತ್ರಜ್ಞಾನದ ಸಕ್ರಿಯ ಪಾತ್ರ ಅನಿವಾರ್ಯ

April 10, 2026
ಕೃಷಿ, ಸಾಮಾಜಿಕ ಬುನಾದಿ ರಕ್ಷಿಸಲು ಕೂಡಲೇ ವಿಶೇಷ ಅಧಿವೇಶನ ಕರೆಯಲಿ: ಪ್ರಕಾಶ್ ಕಮ್ಮರಡಿ ಆಗ್ರಹ

ಕೃಷಿ, ಸಾಮಾಜಿಕ ಬುನಾದಿ ರಕ್ಷಿಸಲು ಕೂಡಲೇ ವಿಶೇಷ ಅಧಿವೇಶನ ಕರೆಯಲಿ: ಪ್ರಕಾಶ್ ಕಮ್ಮರಡಿ ಆಗ್ರಹ

April 10, 2026
ರಾಷ್ಟ್ರೀಯ ರಕ್ಷಾ ವಿವಿ | ಶೈಕ್ಷಣಿಕ ವರ್ಷಕ್ಕೆ ಅರ್ಜಿ ಆಹ್ವಾನ: ಡಾ.ಕಾವೇರಿ ಟಂಡನ್

ರಾಷ್ಟ್ರೀಯ ರಕ್ಷಾ ವಿವಿ | ಶೈಕ್ಷಣಿಕ ವರ್ಷಕ್ಕೆ ಅರ್ಜಿ ಆಹ್ವಾನ: ಡಾ.ಕಾವೇರಿ ಟಂಡನ್

April 10, 2026
ಕೆಪಿಎಸ್‍ಸಿ ಅಕ್ರಮ ಸಿಬಿಐ ತನಿಖೆಗೆ ಒಪ್ಪಿಸಿ: ಸ್ಟೇಟ್ ಸ್ಟೂಡೆಂಟ್ ಅಸೋಸಿಯೇಷನ್ ಆಗ್ರಹ

ಕೆಪಿಎಸ್‍ಸಿ ಅಕ್ರಮ ಸಿಬಿಐ ತನಿಖೆಗೆ ಒಪ್ಪಿಸಿ: ಸ್ಟೇಟ್ ಸ್ಟೂಡೆಂಟ್ ಅಸೋಸಿಯೇಷನ್ ಆಗ್ರಹ

April 10, 2026
ಮುಂದಿನ ದಿನಗಳಲ್ಲಿ ಪೇಸ್ ಪಿಯು ಕಾಲೇಜು ರಾಜ್ಯಕ್ಕೆ ಪ್ರಥಮ: ಕೆ.ಎಸ್. ಈಶ್ವರಪ್ಪ ಆಶಯ

ಮುಂದಿನ ದಿನಗಳಲ್ಲಿ ಪೇಸ್ ಪಿಯು ಕಾಲೇಜು ರಾಜ್ಯಕ್ಕೆ ಪ್ರಥಮ: ಕೆ.ಎಸ್. ಈಶ್ವರಪ್ಪ ಆಶಯ

April 10, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL