Monday, September 1, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಬೆಂಗಳೂರು ನಗರ

ಡಿಜಿಟಲ್ ತಂತ್ರಜ್ಞಾನ ಸಕಾರಾತ್ಮಕ ಬಳಕೆಯಾಗಲಿ: ಡಾ. ವಿಜಯಲಕ್ಷ್ಮಿ ದೇಶಮಾನೆ ಕರೆ

ಕರ್ನಾಟಕ ರಾಜ್ಯ ಡಿಜಿಟಲ್ ಮೀಡಿಯಾ ಅಸೋಸಿಯೇಶನ್ ವತಿಯಿಂದ ಕಾರ್ಯಕ್ರಮ ಆಯೋಜನೆ

December 2, 2024
in ಬೆಂಗಳೂರು ನಗರ
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಪ್ರಧಾನಿ ನರೇಂದ್ರ ಮೋದಿ #PM Narendra Modi ಅವರು ಡಿಜಿಟಲ್ ಇಂಡಿಯಾ ಘೋಷಣೆ ಮಾಡಿದ ನಂತರ ಈ ಕ್ಷೇತ್ರದಲ್ಲಿ ಬಹಳಷ್ಟು ಬದಲಾವಣೆಯಾಗಿದ್ದು, ಇದರ ಸಕಾರಾತ್ಮಕ ಬಳಕೆ ಹೆಚ್ಚಾಗಲಿ ಎಂದು ಕಿದ್ವಾಯಿ ಆಸ್ಪತ್ರೆಯ ಹಿರಿಯ ವೈದ್ಯೆ ಹಾಗೂ ಕೊಟ್ಟಾಯಂ ಐಐಐಟಿಯ ಆಡಳಿತ ಮಂಡಳಿ ಅಧ್ಯಕ್ಷೆ ಡಾ.ವಿಜಯಲಕ್ಷ್ಮೀ ದೇಶಮಾನೆ ಅಭಿಪ್ರಾಯಪಟ್ಟರು.

ಕರ್ನಾಟಕ ರಾಜ್ಯ ಡಿಜಿಟಲ್ ಮೀಡಿಯಾ ಅಸೋಸಿಯೇಶನ್ ವತಿಯಿಂದ ಆಯೋಜಿಸಲಾಗಿದ್ದ ಸಾಧಕರಿಗೆ ಸುವರ್ಣ ಸಂಭ್ರಮ ರಾಜ್ಯೋತ್ಸವ ಪ್ರಶಸ್ತಿ 2024ರ ಪ್ರದಾನ ಹಾಗೂ ಡಿಜಿಟಲ್ ಮಾರ್ಕೆಟಿಂಗ್ ಕುರಿತಾಗಿನ ಮಾಹಿತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಡಿಜಿಟಲ್ ಮೂಲಕ ಜ್ಞಾನ ಪ್ರಸಾರ ಹೆಚ್ಚಿನ ಪ್ರಮಾಣದಲ್ಲಿ ಆಗುತ್ತಿದೆ. ಪ್ರಧಾನಿ ಮೋದಿಯವರು ಡಿಜಿಟಲ್ ಇಂಡಿಯಾ ಘೋಷಣೆ ಮಾಡಿದ ನಂತರ ದೇಶದಲ್ಲಿ ತಂತ್ರಜ್ಞಾನ ಕ್ಷೇತ್ರದಲ್ಲಿ ಬಹಳಷ್ಟು ಬದಲಾವಣೆಯಾಗಿದೆ. ಆದರೆ, ಈ ತಂತ್ರಜ್ಞಾನವನ್ನು ಸಕಾರಾತ್ಮಕವಾಗಿ ಮಾತ್ರ ಬಳಕೆ ಮಾಡಿಕೊಳ್ಳಬೇಕು ಎಂದು ಕರೆ ನೀಡಿದರು.

ಭೂಮಿ ಮೇಲಿನ ಮೊದಲ ಮನೋವಿಜ್ಞಾನ ಪುಸ್ತಕ ಎಂದರೆ ಅದು ಭಗವದ್ಗೀತೆ. ಪ್ರತಿಯೊಬ್ಬರ ಎಲ್ಲ ರೀತಿಯ ಸಮಸ್ಯೆಗಳಿಗೆ ಗೀತೆಯಲ್ಲಿಯೇ ಉತ್ತರವಿದೆ. ಗೀತೆಯ ಅಧ್ಯಯನ ಮಾಡುವುದರಿಂದ ಎಲ್ಲಾ ಸಮಸ್ಯೆಗಳಿಗೆ ಪರಿಹಾರ ದೊರೆಯುತ್ತದೆ ಎಂದು ಅಭಿಪ್ರಾಯಪಟ್ಟರು.

Also read: ಕನ್ನಡದ ಬಳಕೆಯಿಂದ ಮಾತ್ರ ಅಸ್ಮಿತೆ ಉಳಿವು ಸಾಧ್ಯ: ವಾಗ್ಮಿ ಡಾ.ಕೆ.ಪಿ. ಪುತ್ತೂರಾಯ ಅಭಿಮತ

ಹಿರಿಯ ಪತ್ರಕರ್ತೆ ಆಶಾ ಕೃಷ್ಣಸ್ವಾಮಿ ಮಾತನಾಡಿ, ತಂತ್ರಜ್ಞಾನ ಮುಂದುವರೆದು ಡಿಜಿಟಲ್ ಮಾಧ್ಯಮ ಬಂದಿದ್ದರೂ ಸಾಂಪ್ರದಾಯಿಕ ಮಾಧ್ಯಮಕ್ಕೆ ಅದರದ್ದೇ ಆದ ಓದುಗರ ವರ್ಗವಿದೆ. ಆದರೂ ತಂತ್ರಜ್ಞಾನದಿAದ ನಾವು ದೂರವಿರಲು ಸಾಧ್ಯವಿಲ್ಲ. ಪತ್ರಕರ್ತರಿಗೆ ಸಮಾಜದಲ್ಲಿ ಒಂದು ಗೌರವ ಹಾಗೂ ಘನತೆಯಿದೆ. ಯಾವುದೇ ಪತ್ರಕರ್ತರು ಇದು ಕಡಿಮೆಯಾಗದಂತೆ ನಡೆದುಕೊಳ್ಳಬೇಕು ಎಂದರು.

ಡಿಜಿಟಲ್ ಮಾಧ್ಯಮದ ಪತ್ರಕರ್ತರು ಕಂಟೆಂಟ್ ಕ್ರಿಯೇಟರ್ ಆಗುತ್ತಿದ್ದಾರೆ. ಆದರೆ, ನಿಜವಾದ ಪತ್ರಿಕೋಧ್ಯಮ ಇದಲ್ಲ. ಕಂಟೆAಟ್ ಕ್ರಿಯೇಟ್ ಬದಲಾಗಿ ಸಾಂಪ್ರದಾಯಿಕ ಸುದ್ದಿ ವಿಶ್ಲೇಷಣೆ ಮಾಡುವ ಪತ್ರಕರ್ತರಾಗಬೇಕು ಎಂದು ಕರೆ ನೀಡಿದರು.

ಪತ್ರಕರ್ತ, ದ ಫೈಲ್ ಡಿಜಿಟಲ್ ಮಾಧ್ಯಮದ ಮುಖ್ಯಸ್ಥ ಮಹಾಂತೇಶ್ ಭದ್ರಾವತಿ ಮಾತನಾಡಿ, ಇಂದಿನ ದಿನಗಳಲ್ಲಿ ಗಾಸಿಪ್ ಸುದ್ದಿಗಳೇ ಹೆಚ್ಚಾಗಿದ್ದು, ಮನಸ್ಸಿಗೆ ಬಂದ ಹಾಗೆ ಸುದ್ದಿ ಮಾಡುವುದೇ ಪತ್ರಕರ್ತರ ಕೆಲಸ ಎಂದುಕೊAಡವರು ಹಲವರಿದ್ದಾರೆ. ಇದರಿಂದ ಕ್ಷೇತ್ರದ ಘನತೆಗೆ ಧಕ್ಕೆಯಾಗುತ್ತದೆ ಎಂದರು.
ತಂತ್ರಜ್ಞಾನ ಬದಲಾವಣೆಯಾಗಿ ಡಿಜಿಟಲ್ ಮಾಧ್ಯಮ ಬಂದಿದ್ದರೂ ಪತ್ರಕರ್ತರು ತಮ್ಮ ಮೂಲವನ್ನು ಮರೆಯಬಾರದು. ಯಾವುದೇ ಸುದ್ದಿ ಅಥವಾ ವರದಿ ಮಾಡುವ ಮುನ್ನ ಅದಕ್ಕೆ ಸಂಬAಧಿಸಿದ ಸಂಪೂರ್ಣ ದಾಖಲೆಯನ್ನು ನಿಮ್ಮ ಬಳಿ ಇಟ್ಟುಕೊಂಡು ವರದಿ ಮಾಡಬೇಕು ಎಂದರು.

ಗಂಭೀರವಾಗಿ ಪರಿಗಣಿಸಿರುವ ಡಿಜಿಟಲ್ ಮಾಧ್ಯಮದ ಪತ್ರಕರ್ತರಲ್ಲಿ ಸಂಘಟನೆ ಹೆಚ್ಚಾಗಬೇಕು. ಡಿಜಿಟಲ್ ಕಾನೂನು, ಕಾಪಿರೈಟ್ ಹಾಗೂ ಆರ್ಥಿಕವಾಗಿಯೂ ಸಹ ಸಹಾಯ ಆಗುವಂತೆ ಸಂಘಟನೆ ಬಲವಾಗಬೇಕು ಎಂದು ಸಲಹೆ ನೀಡಿದರು.

ವಿಕಾಸ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಶ್ರೀನಾಥ್ ಜೋಶಿ ಮಾತನಾಡಿ, ಡಿಜಿಟಲ್ ಮೀಡಿಯಾ ಅಸೋಸಿಯೇಶನ್ ಹಾಗೂ ವಿಕಾಸ ಸಂಸ್ಥೆಯ ಹಿನ್ನೆಲೆ, ಪಯಣದ ಕುರಿತಾಗಿ ತಿಳಿಸಿ, ಎಲೆಮರೆಯ ಕಾಯಿಯಂತೆ ಕಾರ್ಯನಿರ್ವಹಿಸುತ್ತಿರುವ ಮಾಧ್ಯಮ ಸಾಧಕರನ್ನು ಗುರುತಿಸುವ ಕಾರ್ಯವನ್ನು ಮಾಡಲಾಗುತ್ತಿದೆ ಎಂದು ತಿಳಿಸಿದರು.

ಮುಂಬೈ ಐಐಟಿ ಹಾಗೂ ಡಿಜಿಟಲ್ ಮಾರ್ಕೆಟಿಂಗ್ ಇಂಜಿನಿಯರ್ ಚೈತನ್ಯ ಬೇಲೆ ಮಾತನಾಡಿ, ಡಿಜಿಟಲ್ ಮಾರ್ಕೆಟಿಂಗ್ ತಂತ್ರಜ್ಞಾನದ ಕುರಿತಾಗಿ ಮಾಹಿತಿ ತಿಳಿಸಿಕೊಟ್ಟರು.
ಗೂಗಲ್ ಜಾಹೀರಾತು, ಯೂಟ್ಯೂಬ್, ಗೂಗಲ್ ಮೈ ಬ್ಯುಸಿನೆಸ್’ನಿಂದ ಪಡೆಯಬಹುದಾದ ಪ್ರಯೋಜನಗಳ ಕುರಿತಾಗಿ ತಿಳಿಸಿದರು.

ನೋಬ್ಲಿ ಕ್ರೀಂ ಸಾಫ್ಟ್ ವೇರ್ ಮುಖ್ಯಸ್ಥ ಹಾಗೂ ಹಿರಿಯ ಪತ್ರಕರ್ತ ಪ್ರಶಾಂತ್ ಹೆಬ್ಬಾರ್ ಮಾತನಾಡಿ, 2020ರಲ್ಲಿ ನೋಬ್ಲಿ ಕ್ರೀಂ ಸಾಫ್ಟ್ ವೇರ್ ಆರಂಭಿಸಿದ್ದು, ವರ್ಲ್ಡ್ ಪ್ರೆಸ್’ಗೆ ಪರ್ಯಾಯವಾಗಿ ನಮ್ಮ ಸಾಫ್ಟ್ ವೇರ್ ಬಳಸಬಹುದಾಗಿದೆ. ಇದು ಸ್ವದೇಶಿ ಆ್ಯಪ್ ಆಗಿದ್ದು, ಇದರಲ್ಲಿ 10ರಿಂದ 1 ಲಕ್ಷ ಜನರವರೆಗೂ ನ್ಯೂಸ್ ಲೆಟರ್ ಕಳುಹಿಸಬಹುದಾಗಿದೆ ಎಂದರು.

ನೋಬ್ಲಿ ಕ್ರೀಂ ಸಾಫ್ಟ್ ವೇರ್ ಡೌನ್ ಲೋಡ್ ಮಾಡಿಕೊಂಡು, ಸೈನ್ ಅಪ್ ಮಾಡಿಕೊಳ್ಳುವ ಮೂಲಕ ಬಳಸಬಹುದಾಗಿದೆ. ಕ್ರಿಯೇಟರ್ ಟೂಲ್ ಹಾಗೂ ಎಐ ಮೂಲಕ ಕಂಟೆಂಟ್ ಕ್ರಿಯೇಟ್ ಮಾಡಬಹುದಾಗಿದ್ದು, ಎಷ್ಟು ಮಂದಿ ನೋಡಿದ್ದಾರೆ ಎಂಬುದನ್ನು ತಿಳಿಯಬಹುದಾಗಿದೆ. ಅಲ್ಲದೇ ಇದರ ಮೂಲಕ ಹಣವನ್ನೂ ಸಹ ಗಳಿಸಬಹುದಾಗಿದೆ ಎಂದರು.

ತನಿಖಾ ಪತ್ರಕರ್ತ, ದ ಫೈಲ್ ಡಿಜಿಟಲ್ ಮಾಧ್ಯಮದ ಮುಖ್ಯಸ್ಥರಾದ ಮಹಂತೇಶ್ ಭದ್ರಾವತಿ, ಫ್ರೀಡಂ ಟಿವಿ ಡಿಜಿಟಲ್ ಮಾಧ್ಯಮ ಮುಖ್ಯಸ್ಥ ನಾಗರಾಜ್, ಸಮಾಜ ಸೇವಾ ಕ್ಷೇತ್ರದ ಜ್ಯೋತಿ ಗೌಡ, ಶಾಂತಕುಮಾರ್, ಶಿಕ್ಷಣ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದ ಬಿ.ಎಂ. ಶಿವರುದ್ರಯ್ಯ ಸೇರಿದಂತೆ ಐವರಿಗೆ ಸುವರ್ಣ ಸಂಭ್ರಮ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಕರ್ನಾಟಕ ಸ್ಟೇಟ್ ಡಿಜಿಟಲ್ ಮೀಡಿಯಾ ಅಸೋಸಿಯೇಶನ್ ಅಧ್ಯಕ್ಷ ಹನುಮೇಶ್ ಕೆ. ಯಾವಗಲ್, ವಿವಿಧ ಡಿಜಿಟಲ್ ಮಾಧ್ಯಮಗಳ ಸಂಪಾದಕರು, ಪತ್ರಕರ್ತರುಗಳು ಪಾಲ್ಗೊಂಡಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4
Tags: BangaloreKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNews_in_KannadaNews_KannadaPM Narendra Modiಪ್ರಧಾನಿ ನರೇಂದ್ರ ಮೋದಿಬೆಂಗಳೂರು
Previous Post

ಕನ್ನಡದ ಬಳಕೆಯಿಂದ ಮಾತ್ರ ಅಸ್ಮಿತೆ ಉಳಿವು ಸಾಧ್ಯ: ವಾಗ್ಮಿ ಡಾ.ಕೆ.ಪಿ. ಪುತ್ತೂರಾಯ ಅಭಿಮತ

Next Post

ಕನ್ನಡ ಪ್ರತಿಯೊಬ್ಬ ಕನ್ನಡಿಗನ ಉಸಿರು: ಡಾ. ಜ್ಞಾನೇಶ್ ಅಭಿಪ್ರಾಯ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಕನ್ನಡ ಪ್ರತಿಯೊಬ್ಬ ಕನ್ನಡಿಗನ ಉಸಿರು: ಡಾ. ಜ್ಞಾನೇಶ್ ಅಭಿಪ್ರಾಯ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಮುಂಜಾನೆ ಸುವಿಚಾರ | ಸರಿ ತಪ್ಪುಗಳನ್ನು ಸರಿಯಾಗಿ ತಿಳಿದು ಸರಿ ದಾರಿಯಲ್ಲಿ ನಡೆಯಬೇಕು

September 1, 2025

ತಾಳಗುಪ್ಪ-ಮೈಸೂರು ರೈಲು ಪ್ರಯಾಣಿಕರಿಗೆ ಬಿಗ್ ಗುಡ್ ನ್ಯೂಸ್ ಕೊಟ್ಟ ಎಂಪಿ ರಾಘವೇಂದ್ರ

September 1, 2025

ಯೂಟ್ಯೂಬ್’ನಲ್ಲಿ ಫಯರ್ ಎಬ್ಬಿಸುತ್ತಿದೆ `ಭದ್ರಾವತಿ ಗೋಲ್ಡ್’ ಸಾಂಗ್ | ನೀವೂ ನೋಡಿ

September 1, 2025

ಸ್ಕೇಟಿಂಗ್ | ಚಿನ್ನ, ಬೆಳ್ಳಿ, ಕಂಚು ಪದಕ ಪಡೆಯುವ ಮೂಲಕ ಶಿವಮೊಗ್ಗಕ್ಕೆ ಕೀರ್ತಿ ತಂದ ಪ್ರತಿಭೆಗಳಿವರು

September 1, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕಾನೂನು ಕಲ್ಪ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಮುಂಜಾನೆ ಸುವಿಚಾರ | ಸರಿ ತಪ್ಪುಗಳನ್ನು ಸರಿಯಾಗಿ ತಿಳಿದು ಸರಿ ದಾರಿಯಲ್ಲಿ ನಡೆಯಬೇಕು

September 1, 2025

ತಾಳಗುಪ್ಪ-ಮೈಸೂರು ರೈಲು ಪ್ರಯಾಣಿಕರಿಗೆ ಬಿಗ್ ಗುಡ್ ನ್ಯೂಸ್ ಕೊಟ್ಟ ಎಂಪಿ ರಾಘವೇಂದ್ರ

September 1, 2025

ಯೂಟ್ಯೂಬ್’ನಲ್ಲಿ ಫಯರ್ ಎಬ್ಬಿಸುತ್ತಿದೆ `ಭದ್ರಾವತಿ ಗೋಲ್ಡ್’ ಸಾಂಗ್ | ನೀವೂ ನೋಡಿ

September 1, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!