No Result
View All Result
Children's Ramayana Book by 11 Year Girl
English Articles

11-Year-Old Mysuru Girl Writes Children’s Ramayana in Just 15 Days

by kalpa News
July 25, 2026
0

Kalpa Media House  | Mysuru | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
  • Advertise With Us
  • Grievances
  • About Us
  • Contact Us
Monday, July 27, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಮನುಷ್ಯ ಉಪಕಾರದ ಕೆಲಸಗಳನ್ನು ಮಾಡುವ ಮೂಲಕ ತನ್ನ ಜೀವನ ಸಾರ್ಥಕಗೊಳಿಸಿಕೊಳ್ಳಬೇಕು…

ಅದಮ್ಯ ಚೇತನ ಸಂಸ್ಥೆಯ ಶೂನ್ಯ ತ್ಯಾಜ್ಯ ಅಡುಗೆ ಮನೆಗೆ ಶ್ರೀ ವಿಧುಶೇಖರ ಭಾರತೀ ಮಹಾಸ್ವಾಮಿಗಳ ಭೇಟಿ

kalpa News by kalpa News
June 2, 2022
in ಬೆಂಗಳೂರು ನಗರ
0
ಮನುಷ್ಯ ಉಪಕಾರದ ಕೆಲಸಗಳನ್ನು ಮಾಡುವ ಮೂಲಕ ತನ್ನ ಜೀವನ ಸಾರ್ಥಕಗೊಳಿಸಿಕೊಳ್ಳಬೇಕು…
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ಮನುಷ್ಯ ತನ್ನ ಬುದ್ದಿಯನ್ನು ಉಪಯೋಗಿಸಿಕೊಂಡು ಪರೋಪಕಾರಿ ಮನೋಭಾವದಿಂದ ಉಪಕಾರದ ಕೆಲಸಗಳನ್ನು ಹೆಚ್ಚು ಹೆಚ್ಚು ಮಾಡಬೇಕು. ಈ ಮೂಲಕ ತನ್ನ ಜೀವನವನ್ನು ಸಾರ್ಥಕಗೊಳಿಸಿಕೊಳ್ಳಬೇಕು ಎಂದು ಶೃಂಗೇರಿ ಶಾರದಾ ಪೀಠದ ಜಗದ್ಗುರು ಶ್ರೀ ವಿಧುಶೇಖರ ಭಾರತೀ ಮಹಾಸ್ವಾಮಿಗಳು Shri Vidhushekara Bharathi Swamiji ಕರೆ ನೀಡಿದರು.

ಶುಕ್ರವಾರ ಸಂಜೆ ಬೆಂಗಳೂರಿನ ಗವಿಪುರಂ ಗುಟ್ಟಳ್ಳಿಯಲ್ಲಿರುವ ಅದಮ್ಯ ಚೇತನ Adamya Chethana ಸಂಸ್ಥೆಯ ಶೂನ್ಯ ತ್ಯಾಜ್ಯ ಅಡುಗೆ ಮನೆಗೆ ಭೇಟಿ ನೀಡಿ ಅವರು ಅಶೀರ್ವಚನ ನೀಡಿದರು.

ಭಗವಂತನಿಂದ ಸೃಷ್ಟಿಯಾಗಿರುವ ಪರಿಸರ, ಭೂಮಿ ಮತ್ತು ನೈಸರ್ಗಿಕ ವಾತಾವರಣವನ್ನು ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಹೆಚ್ಚಿನ ಆದ್ಯತೆಯನ್ನು ನೀಡಬೇಕು. ಭಗವಂತ ಕಲ್ಪಿಸಿರುವ ವ್ಯವಸ್ಥೆಯನ್ನು ಸದುಪಯೋಗಪಡಿಸಿಕೊಂಡು ಪರರಿಗೆ ಉಪಕಾರ ಮಾಡುವ ಕಾರ್ಯಗಳನ್ನು ಕೈಗೊಳ್ಳಬೇಕು. ಇದು ಮನುಷ್ಯರನ್ನು ಪ್ರಾಣಿಗಳಿಂದ ಪ್ರತ್ಯೇಕಿಸುವ ವಿಶೇಷ ಗುಣ. ಮನುಷ್ಯ ವ್ಯವಸ್ಥೆಯನ್ನು ಹಾಳು ಮಾಡದೇ ತನ್ನ ಪರಿಧಿಯಲ್ಲಿ ಪರೋಪಕಾರಕ್ಕೆ ಮುಂದಾದರೆ ಬಹಳಷ್ಟು ಸಾಧಿಸುವುದು ಸಾಧ್ಯ ಎಂದು ಹೇಳಿದರು.

ಅದಮ್ಯ ಚೇತನ ಸಂಸ್ಥೆ ಡಾ. ತೇಜಸ್ವಿನಿ ಅನಂತಕುಮಾರ್‌ ಅವರ ನೇತೃತ್ವದಲ್ಲಿ ಪರಿಸರ ಸಂರಕ್ಷಣೆ, ಹಸಿದವರಿಗೆ ಅನ್ನ ನೀಡುಂತಹ ಪರೋಪಕಾರಿ ಕಾರ್ಯಗಳಲ್ಲಿ ತೊಡಗಿಕೊಂಡಿದೆ. ಇಂತಹ ಸದಾಶಯದ ಕಾರ್ಯಗಳ ಹಲವಾರು ಬವಣೆಗಳಿಂದ ಬಳಲುತ್ತಿರುವ ಸಾವಿರಾರು ಜನರಿಗೆ ಅನುಕೂಲ ಮಾಡಿಕೊಡುತ್ತವೆ. ಭವಿಷ್ಯದಲ್ಲಿ ಇನ್ನೂ ಹೆಚ್ಚಿನ ಲೋಕೋಪಕಾರಿ ಕಾರ್ಯಗಳಲ್ಲಿ ತೊಡಗಿಕೊಳ್ಳಲಿ ಎಂದು ಆಶೀರ್ವದಿಸಿದರು.

Also read: ರುಮಾನ ತನ್ವೀರ್‌ಗೆ ಕುವೆಂಪು ವಿವಿ ಪಿಎಚ್.ಡಿ. ಪದವಿ ಪ್ರದಾನ

ಈ ಸಂಧರ್ಭದಲ್ಲಿ ಅದಮ್ಯ ಚೇತನ ಸಂಸ್ಥೆಯ ಮುಖ್ಯಸ್ಥೆ ಡಾ. ತೇಜಸ್ವಿನಿ ಅನಂತಕುಮಾರ್‌, ಟ್ರಸ್ಟಿಗಳಾದ ಹೆಚ್‌ ಎನ್‌ ನಂದಕುಮಾರ್‌, ಪ್ರದೀಪ್‌ ಓಕ್‌, ಹೆಚ್‌ಎನ್‌ಎ ಪ್ರಸಾದ್‌, ಡಾ ಸುಧಾಕರ್‌ ಪಾಟೀಲ್‌ ಮತ್ತು ನಿವೃತ್ತ ನ್ಯಾಯಮೂರ್ತಿ ಎನ್‌ ಕುಮಾರ್‌ ಸೇರಿದಂತೆ ನೂರಾರು ಸ್ವಯಂ ಸೇವಕರು ಸೇರಿದಂತೆ ಹಲವರು ಉಪಸ್ಥಿತರಿದ್ದರು.


ವರದಿ: ಡಿ.ಎಲ್. ಹರೀಶ್, ಬೆಂಗಳೂರು

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Adamya ChethanaBangaloreKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaShri Vidhushekara Bharathi Swamijiಅದಮ್ಯ ಚೇತನಬೆಂಗಳೂರುಶ್ರೀ ವಿಧುಶೇಖರ ಭಾರತೀ ಮಹಾಸ್ವಾಮಿ
Share201Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ರುಮಾನ ತನ್ವೀರ್‌ಗೆ ಕುವೆಂಪು ವಿವಿ ಪಿಎಚ್.ಡಿ. ಪದವಿ ಪ್ರದಾನ

Next Post

ಚಂದ್ರಗುತ್ತಿ: ಷರತ್ತುಬದ್ಧ ನಿಯಮಾನುಸಾರ ಗಣಿಗಾರಿಕೆಗೆ ಅವಕಾಶ

kalpa News

kalpa News

Next Post
ಚಂದ್ರಗುತ್ತಿ: ಷರತ್ತುಬದ್ಧ ನಿಯಮಾನುಸಾರ ಗಣಿಗಾರಿಕೆಗೆ ಅವಕಾಶ

ಚಂದ್ರಗುತ್ತಿ: ಷರತ್ತುಬದ್ಧ ನಿಯಮಾನುಸಾರ ಗಣಿಗಾರಿಕೆಗೆ ಅವಕಾಶ

Leave a Reply Cancel reply

Your email address will not be published. Required fields are marked *

No Result
View All Result
Children's Ramayana Book by 11 Year Girl
English Articles

11-Year-Old Mysuru Girl Writes Children’s Ramayana in Just 15 Days

by kalpa News
July 25, 2026
0

Kalpa Media House  | Mysuru | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL