No Result
View All Result
Blood Donation Camp Successfully Organised at Mysuru Division
English Articles

Blood Donation Camp Successfully Organised at Mysuru Division

by ಕಲ್ಪ ನ್ಯೂಸ್
June 16, 2026
0

Kalpa Media House  | Mysuru | South Western Railway, Mysuru Division, organised a Blood Donation Camp in collaboration with Railway...

Read moreDetails
yoga | Participate online

India Launches Worldwide Campaign for International Day of Yoga 2026

June 13, 2026
Elderly Woman Found Dead

Elderly Woman Found Dead in Decomposed State in Shivamogga

June 13, 2026
AN-32 of IAF has met with an accident in Assam

IAF Aircraft Crashes During Landing at Jorhat Airbase in Assam

June 13, 2026
ಪ್ರಧಾನಿ ನರೇಂದ್ರ ಮೋದಿಗೆ ರಾಮಚಂದ್ರಾಪುರ ಮಠದ ಶ್ರೀಗಳ ಅಭಿನಂದನೆ

Ramachandrapura Seer Hails PM Narendra Modi’s Leadership

June 10, 2026
  • Advertise With Us
  • Grievances
  • About Us
  • Contact Us
Wednesday, June 17, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ರಣ ಮಳೆ | 2 ದಿನ ಈ ಆರು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ | ಜೂನ್ 18ರವರೆಗೂ ರಾಜ್ಯದಲ್ಲಿ ವರುಣನ ಅಬ್ಬರ

ರಾಜ್ಯದ ಹಲವೆಡೆ ಮಳೆ ಅನಾಹುತ | ಹಲವರು ಸಾವು, ಕೆಲವರಿಗೆ ಗಾಯ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
June 10, 2024
in ಬೆಂಗಳೂರು ನಗರ, ದಕ್ಷಿಣ ಕನ್ನಡ
0
ಶಿವಮೊಗ್ಗ ಸೇರಿದಂತೆ ಮಲೆನಾಡಿನಾದ್ಯಂತ ಎರಡು ದಿನ ಭಾರೀ ಮಳೆ ಸಾಧ್ಯತೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು/ಮಂಗಳೂರು  |

ಈಗಾಗಲೇ ರಾಜ್ಯದ ಹಲವು ಕಡೆಗಳಲ್ಲಿ ವರುಣನ ಅಬ್ಬರ ಆರಂಭವಾದ ಬೆನ್ನಲ್ಲೇ ಜೂನ್ 18ರವರೆಗೂ ಮಳೆ ಮುಂದುವರೆಯಲಿದ್ದು, ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ #Red alert ಘೋಷಣೆ ಮಾಡಲಾಗಿದೆ.

ಈ ಕುರಿತಂತೆ ಹವಾಮಾನ ಇಲಾಖ ವರದಿ ಮಾಡಿದ್ದು, ರಾಜ್ಯದ ಆರು ಜಿಲ್ಲೆಗಳಲ್ಲಿ 2 ದಿನ ರೆಡ್ ಅಲರ್ಟ್ ಘೋಷಣೆ ಮಾಡಿದೆ.
ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ಸುಳಿಗಾಳಿ ಪರಿಣಾಮ ರಾಜ್ಯದಾದ್ಯಂತ ಮಳೆಯಾಗುತ್ತಿದೆ.
ಕರಾವಳಿಯ ಉಡುಪಿ ಮತ್ತು ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಗದಗ ಹಾಗೂ ಕೊಪ್ಪಳದಲ್ಲಿ ಮುಂದಿನ 2 ದಿನ 20 ಸೆಂ.ಮೀ. ಗೂ ಅಧಿಕ ಮಳೆಯಾಗುವ ಸಾಧ್ಯತೆಯಿರುವುದರಿಂದ ಈ ಜಿಲ್ಲೆಗಳಿಗೆ ರೆಡ್ ಅಲರ್ಟ್ ನೀಡಲಾಗಿದೆ.

ಇನ್ನು, ಬಾಗಲಕೋಟೆ, ವಿಜಯಪುರ, ಬಳ್ಳಾರಿ ಹಾಗೂ ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್, ದಾವಣಗೆರೆ, ಚಿಕ್ಕಮಗಳೂರು, ಯಾದಗಿರಿ, ರಾಯಚೂರು, ಕಲಬುರಗಿ ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ನೀಡಲಾಗಿದೆ.

ಜೂ.14ರ ವರೆಗೆ ವಿವಿಧ ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ನೀಡಲಾಗಿದ್ದು, ಜೂನ್ 18ರವರೆಗೆ ರಾಜ್ಯದಾದ್ಯಂತ ಮಳೆ ಮುಂದುವರೆಯಲಿದೆ ಎಂದು ವರದಿಯಾಗಿದೆ.
ಹಲವೆಡೆ ಉತ್ತಮ ಮಳೆ
ಇನ್ನು, ರಾಜ್ಯದ 10ಕ್ಕೂ ಅಧಿಕ ಜಿಲ್ಲೆಗಳಲ್ಲಿ ಶನಿವಾರ ರಾತ್ರಿಯಿಂದ ಉತ್ತಮ ಮಳೆಯಾಗುತ್ತಿದೆ.

Also read: ದಕ್ಷಿಣ ಕನ್ನಡ | ಬಿಜೆಪಿ ವಿಜಯೋತ್ಸವ ಬಳಿಕ ಇಬ್ಬರಿಗೆ ಚಾಕು ಇರಿತ

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ, ಬೆಳಗಾವಿ, ಕೊಡಗು, ವಿಜಯಪುರ, ಬಾಗಲಕೋಟೆ, ಬೆಂಗಳೂರು ಮತ್ತಿತರ ಜಿಲ್ಲೆಗಳಲ್ಲಿ ಶನಿವಾರ ರಾತ್ರಿಯಿಂದೀಚೆಗೆ ಉತ್ತಮ ಮಳೆಯಾಗಿದೆ.

ಬಹಳಷ್ಟು ಮಳೆ ಅನಾಹುತ
ಇದೇ ವೇಳೆ, ಮರ ಬಿದ್ದು ಬೆಳಗಾವಿಯಲ್ಲಿ ಇಬ್ಬರು ಸೇರಿ ರಾಜ್ಯದಲ್ಲಿ ಮೂವರು ಮಳೆ ಸಂಬAಧಿ ಅನಾಹುತಕ್ಕೆ ಮೃತಪಟ್ಟಿದ್ದಾರೆ. ಬೆಳಗಾವಿಯ ಮೂಡಲಗಿ ತಾಲೂಕಿನ ಅವರಾದಿಯಲ್ಲಿ ಟ್ರಾಕ್ಟರ್’ವೊಂದು ಈ ನದಿಗೆ ಮಗುಚಿ ಬಿದ್ದು ಒಬ್ಬ ನಾಪತ್ತೆಯಾಗಿದ್ದಾನೆ.

ಟ್ರಾಕ್ಟರ್’ನಲ್ಲಿ10 ಮಂದಿ ಪ್ರಯಾಣಿಸುತ್ತಿದ್ದು, ಇವರಲ್ಲಿ ಒಂಬತ್ತು ಮಂದಿ ಈಜಿ ದಡ ಸೇರಿದ್ದಾರೆ. ಇನ್ನು ಬೆಳಗುಂದಿ, ಕರ್ಲೆ ಗ್ರಾಮ ಸಂಪರ್ಕಿಸುವ ರಸ್ತೆಯಲ್ಲಿ ಚಲಿಸುತ್ತಿದ್ದ ಬೈಕ್ ಮೇಲೆ ಮರಬಿದ್ದು ಸೋಮನಾಥ ಮುಚ್ಚಂಡಿಕರ (21) ಹಾಗೂ ವಿಠಲ ತಳವಾರ(20) ಎಂಬ ಯುವಕರು ಮೃತಪಟ್ಟಿದ್ದಾರೆ.

ಇನ್ನು, ಉಡುಪಿ ಜಿಲ್ಲೆ ಹೆಬ್ರಿ ತಾಲೂಕಿನ ವರಂಗದಲ್ಲಿ ಗದ್ದೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಶಂಕರ್ (65) ಎಂಬವರ ಮೇಲೆ ಅಡಕೆ ಮರ ಬಿದ್ದು ಮೃತಪಟ್ಟಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/05/Kumadwathi-1.mp4
http://kalpa.news/wp-content/uploads/2024/04/VID-20240426-WA0008.mp4

 

Tags: Bangalore/MangaloreKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews KannadaRed Alertಬೆಂಗಳೂರು/ಮಂಗಳೂರುರೆಡ್ ಅಲರ್ಟ್
Share199Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ದಕ್ಷಿಣ ಕನ್ನಡ | ಬಿಜೆಪಿ ವಿಜಯೋತ್ಸವ ಬಳಿಕ ಇಬ್ಬರಿಗೆ ಚಾಕು ಇರಿತ

Next Post

ಫೀನಿಕ್ಸ್ ಜೆಡಿಎಸ್ | 27 ವರ್ಷದ ಬಳಿಕ ಗೌಡರ ಕುಟುಂಬಕ್ಕೆ ಕೇಂದ್ರ ಸಂಪುಟದಲ್ಲಿ ಸ್ಥಾನ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಫೀನಿಕ್ಸ್ ಜೆಡಿಎಸ್ | 27 ವರ್ಷದ ಬಳಿಕ ಗೌಡರ ಕುಟುಂಬಕ್ಕೆ ಕೇಂದ್ರ ಸಂಪುಟದಲ್ಲಿ ಸ್ಥಾನ

ಫೀನಿಕ್ಸ್ ಜೆಡಿಎಸ್ | 27 ವರ್ಷದ ಬಳಿಕ ಗೌಡರ ಕುಟುಂಬಕ್ಕೆ ಕೇಂದ್ರ ಸಂಪುಟದಲ್ಲಿ ಸ್ಥಾನ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಅಡಿಕೆ ತೋಟದಲ್ಲಿ ಔಷಧಿ ಸಿಂಪಡಣೆ ಮಾಡುತ್ತಿದ್ದ ಕಾರ್ಮಿಕ ಸಾವು

ಸಹಶಿಕ್ಷಕರು, ಅಡುಗೆ ಕೆಲಸದವರೊಂದಿಗೆ ಜಗಳ | ಮುಖ್ಯ ಶಿಕ್ಷಕ ಆತ್ಮಹತ್ಯೆ

June 17, 2026
ಜೂ.18 ರಂದು ಸ್ವಾನಂದಾಶ್ರಮದಲ್ಲಿ ಶ್ರೀ ಏಕಾಕ್ಷರ ಮಹಾಗಣಪತಿ ಪ್ರತಿಷ್ಠಾಪನಾ ಮಹೋತ್ಸವ

ಜೂ.18 ರಂದು ಸ್ವಾನಂದಾಶ್ರಮದಲ್ಲಿ ಶ್ರೀ ಏಕಾಕ್ಷರ ಮಹಾಗಣಪತಿ ಪ್ರತಿಷ್ಠಾಪನಾ ಮಹೋತ್ಸವ

June 17, 2026
NES renovated building Inauguration

ಮಕ್ಕಳಿಗೆ ಶಿಕ್ಚಣದ ಜೊತೆಗೆ ಸಂಸ್ಕಾರ ಅತ್ಯಗತ್ಯ: ನಾರಾಯಣ ರಾವ್

June 17, 2026
ಜುಲೈ 17ಕ್ಕೆ ‘ದಿ ಒಡಿಸ್ಸಿ’ ಅಬ್ಬರ: ಮುಂಬೈಗೆ ಬರ್ತಿದ್ದಾರೆ ಕ್ರಿಸ್ಟೋಫರ್ ನೋಲನ್!

ಜುಲೈ 17ಕ್ಕೆ ‘ದಿ ಒಡಿಸ್ಸಿ’ ಅಬ್ಬರ: ಮುಂಬೈಗೆ ಬರ್ತಿದ್ದಾರೆ ಕ್ರಿಸ್ಟೋಫರ್ ನೋಲನ್!

June 17, 2026
ಕಿಡ್ನಿ ಕ್ಯಾನ್ಸರ್ | ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ ಕಾಯಿಲೆ

ಕಿಡ್ನಿ ಕ್ಯಾನ್ಸರ್ | ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ ಕಾಯಿಲೆ

June 17, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL