Tuesday, June 17, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಬೆಂಗಳೂರು ನಗರ

ಬೆಂಗಳೂರು, ಮಂಗಳೂರು, ಮೈಸೂರು, ಹುಬ್ಬಳ್ಳಿ ಸೇರಿ ಹಲವು ರೈಲುಗಳು ಭಾಗಷಃ, ತಾತ್ಕಾಲಿಕ ರದ್ದು

February 13, 2025
in ಬೆಂಗಳೂರು ನಗರ
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ರೈಲು ಮಾರ್ಗದ ಕಾಮಗಾರಿ ಕೈಗೊಂಡಿರುವುದರಿಂದ ಈ ಮಾರ್ಗದಲ್ಲಿ ಸಂಚರಿಸುವ ಕೆಲ ರೈಲುಗಳ ಸಂಚಾರದಲ್ಲಿ ಬದಲಾವಣೆ #Change in Train ಮಾಡಲಾಗುತ್ತಿದೆ. ಅವುಗಳ ಮಾಹಿತಿ ಈ ಕೆಳಗಿನಂತಿವೆ:

ರೈಲು ಸಂಚಾರ ರದ್ದು

ಫೆ.17 ರಿಂದ 25 ರವರೆಗೆ ಎಸ್ಎಸ್ಎಸ್ ಹುಬ್ಬಳ್ಳಿ-ಸೋಲಾಪುರ ಡೈಲಿ ಪ್ಯಾಸೆಂಜರ್ (56906), ಫೆ 18 ರಿಂದ 26 ರವರೆಗೆ ಸೋಲಾಪುರ-ಧಾರವಾಡ ಡೈಲಿ ಪ್ಯಾಸೆಂಜರ್ ಸ್ಪೆಷಲ್, ಫೆ 25 ರಂದು ಸೋಲಾಪುರ-ಹೊಸಪೇಟೆ ಡೈಲಿ ಎಕ್ಸ್ ಪ್ರೆಸ್ (11415) ಮತ್ತು ಫೆ 26 ರಂದು ಹೊಸಪೇಟೆ-ಸೋಲಾಪುರ ಡೈಲಿ ಎಕ್ಸ್ ಪ್ರೆಸ್ (11416) ರೈಲುಗಳ ಪ್ರಯಾಣವನ್ನೂ ತಾತ್ಕಾಲಿಕವಾಗಿ ರದ್ದು ರದ್ದುಗೊಳಿಸಲಾಗಿದೆ.
ರೈಲುಗಳ ಸಂಚಾರ ಭಾಗಶಃ ರದ್ದು

ಫೆ. 16 ರಿಂದ 24 ರವರೆಗೆ ಯಶವಂತಪುರದಿಂದ ಹೊರಡುವ ರೈಲು ಸಂಖ್ಯೆ 06545 ಯಶವಂತಪುರ-ವಿಜಯಪುರ ಡೈಲಿ ಎಕ್ಸ್‌ಪ್ರೆಸ್ ವಿಶೇಷ ರೈಲು ಗದಗ-ವಿಜಯಪುರ ನಿಲ್ದಾಣಗಳ ನಡುವೆ ಭಾಗಶಃ ರದ್ದುಗೊಳ್ಳುತ್ತದೆ. ಈ ರೈಲು ವಿಜಯಪುರ ನಿಲ್ದಾಣದ ಬದಲಾಗಿ ಗದಗದಲ್ಲಿ ಕೊನೆಗೊಳ್ಳಲಿದೆ. ಫೆ 17 ರಿಂದ 25 ರವರೆಗೆ ರೈಲು ಸಂಖ್ಯೆ 06546 ವಿಜಯಪುರ-ಯಶವಂತಪುರ ಡೈಲಿ ವಿಶೇಷ ಎಕ್ಸ್‌ಪ್ರೆಸ್ ರೈಲು ವಿಜಯಪುರದ ಬದಲಿಗೆ ಗದಗ ನಿಲ್ದಾಣದಿಂದ ಹೊರಡಲಿದೆ, ವಿಜಯಪುರ-ಗದಗ ನಿಲ್ದಾಣಗಳ ನಡುವಿನ ಪ್ರಯಾಣ ಭಾಗಶಃ ರದ್ದುಗೊಂಡಿದೆ.

ಫೆ 16 ರಿಂದ 24 ರವರೆಗೆ ಮೈಸೂರು ನಿಲ್ದಾಣದಿಂದ ಹೊರಡುವ ರೈಲು ಸಂಖ್ಯೆ 17307 ಮೈಸೂರು-ಬಾಗಲಕೋಟೆ ಬಸವ ಎಕ್ಸ್ ಪ್ರೆಸ್ ರೈಲು ವಿಜಯಪುರ ಮತ್ತು ಬಾಗಲಕೋಟೆ ನಿಲ್ದಾಣಗಳ ನಡುವೆ ಭಾಗಶಃ ರದ್ದಾಗಿದೆ. ಇದು ವಿಜಯಪುರದಲ್ಲಿ ಕೊನೆಗೊಳ್ಳುತ್ತದೆ. ಫೆ17 ರಿಂದ 25ರವರೆಗೆ ರೈಲು ಸಂಖ್ಯೆ 17308 ಬಾಗಲಕೋಟೆ-ಮೈಸೂರು ಬಸವ ಎಕ್ಸ್ ಪ್ರೆಸ್ ರೈಲು ಬಾಗಲಕೋಟೆ ನಿಲ್ದಾಣದ ಬದಲು ವಿಜಯಪುರದಿಂದ ಹೊರಡಲಿದೆ. ಬಾಗಲಕೋಟೆ ಮತ್ತು ವಿಜಯಪುರ ನಿಲ್ದಾಣಗಳ ನಡುವೆ ಭಾಗಶಃ ರದ್ದುಗೊಳ್ಳಲಿದೆ.
ಫೆ 16 ರಿಂದ 24 ರವರೆಗೆ ಮಂಗಳೂರು ಸೆಂಟ್ರಲ್ ನಿಲ್ದಾಣದಿಂದ ಹೊರಡುವ ರೈಲು ಸಂಖ್ಯೆ 07378 ಮಂಗಳೂರು ಸೆಂಟ್ರಲ್-ವಿಜಯಪುರ ಡೈಲಿ ಎಕ್ಸ್‌ಪ್ರೆಸ್ ವಿಶೇಷ ರೈಲು ಬಾಗಲಕೋಟೆ ಮತ್ತು ವಿಜಯಪುರ ನಿಲ್ದಾಣಗಳ ನಡುವೆ ಭಾಗಶಃ ರದ್ದುಗೊಳ್ಳಲಿದೆ. ಈ ರೈಲು ಬಾಗಲಕೋಟೆಯಲ್ಲಿ ತನ್ನ ಪ್ರಯಾಣ ಕೊನೆಗೊಳಿಸಲಿದೆ. ಫೆ 17 ರಿಂದ 25 ರವರೆಗೆ ರೈಲು ಸಂಖ್ಯೆ 07377 ವಿಜಯಪುರ-ಮಂಗಳೂರು ಸೆಂಟ್ರಲ್ ಎಕ್ಸ್‌ಪ್ರೆಸ್ ವಿಶೇಷ ರೈಲು ವಿಜಯಪುರದ ಬದಲಿಗೆ ಬಾಗಲಕೋಟೆಯಿಂದ ತನ್ನ ಪ್ರಯಾಣ ಆರಂಭಿಸಲಿದೆ. ವಿಜಯಪುರ ಮತ್ತು ಬಾಗಲಕೋಟೆ ನಿಲ್ದಾಣಗಳ ನಡುವೆ ಭಾಗಶಃ ರದ್ದುಗೊಳ್ಳುತ್ತದೆ.

ಫೆ 17 ರಿಂದ 25 ರವರೆಗೆ ರೈಲು ಸಂಖ್ಯೆ 06919 ಎಸ್ಎಸ್ಎಸ್ ಹುಬ್ಬಳ್ಳಿ-ವಿಜಯಪುರ ಪ್ಯಾಸೆಂಜರ್ ವಿಶೇಷ ರೈಲು ಬಾಗಲಕೋಟೆ ಮತ್ತು ವಿಜಯಪುರ ನಿಲ್ದಾಣಗಳ ನಡುವೆ ಭಾಗಶಃ ರದ್ದಾಗಿದೆ. ಈ ರೈಲು ಬಾಗಲಕೋಟೆಯಲ್ಲಿ ಕೊನೆಗೊಳ್ಳುತ್ತದೆ ಮತ್ತು ರೈಲು ಸಂಖ್ಯೆ 06920 ವಿಜಯಪುರ-ಎಸ್ಎಸ್ಎಸ್ ಹುಬ್ಬಳ್ಳಿ ಡೈಲಿ ಪ್ಯಾಸೆಂಜರ್ ವಿಶೇಷ ರೈಲು ವಿಜಯಪುರದ ಬದಲು ಬಾಗಲಕೋಟೆಯಿಂದ ಪ್ರಾರಂಭವಾಗಲಿದೆ. ವಿಜಯಪುರ ಮತ್ತು ಬಾಗಲಕೋಟೆ ನಿಲ್ದಾಣಗಳ ನಡುವೆ ಭಾಗಶಃ ರದ್ದಾಗಿದೆ.
ರೈಲು ತಡವಾಗಿ ಪ್ರಾರಂಭ

ಫೆ. 25 ರಂದು ರೈಲು ಸಂಖ್ಯೆ 11140 ಹೊಸಪೇಟೆ-ಸಿಎಸ್ಎಂಟಿ ಮುಂಬೈ ಎಕ್ಸ್‌ಪ್ರೆಸ್ ರೈಲು ಹೊಸಪೇಟೆ ನಿಲ್ದಾಣದಿಂದ 2 ಗಂಟೆ ತಡವಾಗಿ ಪ್ರಾರಂಭವಾಗಲಿದೆ.

Also read: ಶಿವಮೊಗ್ಗಕ್ಕೆ ರ‍್ಯಾಪಿಡೋ ಬೈಕ್ ಎಂಟ್ರಿ | ಆಟೋ ಚಾಲಕರ ವಿರೋಧ | ನಡೆದಿದ್ದೇನು?

ರೈಲು ಮಾರ್ಗ ಮಧ್ಯ ನಿಯಂತ್ರಣ: ಫೆ 25 ರಂದು ಪಂಢರಪುರ ನಿಲ್ದಾಣದಿಂದ ಹೊರಡುವ ರೈಲು ಸಂಖ್ಯೆ16536 ಪಂಢರಪುರ-ಮೈಸೂರು ಗೋಲ್ ಗುಂಬಜ್ ಎಕ್ಸ್‌ಪ್ರೆಸ್ ರೈಲನ್ನು ಮಾರ್ಗ ಮಧ್ಯ 60 ನಿಮಿಷ ಕಾಲ ನಿಯಂತ್ರಿಸಲಾಗುತ್ತಿದೆ.

ನಿಲುಗಡೆ ರದ್ದು: ಈ ಕೆಳಗಿನ ರೈಲುಗಳು ಆಲಮಟ್ಟಿ ನಿಲ್ದಾಣದಲ್ಲಿ ನಿಲುಗಡೆ ಹೊಂದಿರುವುದಿಲ್ಲ.

  1. ರೈಲು ಸಂಖ್ಯೆ 16587 ಯಶವಂತಪುರ-ಬಿಕಾನೇರ್ ದ್ವಿ-ಸಾಪ್ತಾಹಿಕ ಎಕ್ಸ್‌ಪ್ರೆಸ್ (JCO 21.02.2025 & 23.02.2025).
  2. ರೈಲು ಸಂಖ್ಯೆ 17319 ಎಸ್ಎಸ್ಎಸ್ ಹುಬ್ಬಳ್ಳಿ-ಹೈದರಾಬಾದ್ ಡೈಲಿ ಎಕ್ಸ್‌ಪ್ರೆಸ್ (JCO 20.02.2025 ರಿಂದ 24.02.2025).
  3. ರೈಲು ಸಂಖ್ಯೆ 17320 ಹೈದರಾಬಾದ್-ಎಸ್‌ಎಸ್‌ಎಸ್ ಹುಬ್ಬಳ್ಳಿ ಡೈಲಿ ಎಕ್ಸ್‌ಪ್ರೆಸ್ (JCO 20.02.2025 ರಿಂದ 24.02.2025).
  4. ರೈಲು ಸಂಖ್ಯೆ 16588 ಬಿಕಾನೇರ್-ಯಶವಂತಪುರ ದ್ವಿ-ಸಾಪ್ತಾಹಿಕ ಎಕ್ಸ್‌ಪ್ರೆಸ್ (JCO 18.02.2025, 23.02.2025).
  5. ರೈಲು ಸಂಖ್ಯೆ 17324 ಬನಾರಸ್-ಎಸ್ಎಸ್ಎಸ್ ಹುಬ್ಬಳ್ಳಿ ಸಾಪ್ತಾಹಿಕ ಎಕ್ಸ್‌ಪ್ರೆಸ್ (JCO 23.02.2025).
  6. ರೈಲು ಸಂಖ್ಯೆ 11416 ಹೊಸಪೇಟೆ-ಸೋಲಾಪುರ ಡೈಲಿ ಎಕ್ಸ್‌ಪ್ರೆಸ್ (JCO 21.02.2025 ರಿಂದ 25.02.2025).
  7. ರೈಲು ಸಂಖ್ಯೆ 16535 ಮೈಸೂರು-ಪಂಢರಪುರ ಗೋಲ್ ಗುಂಬಜ್ ಡೈಲಿ ಎಕ್ಸ್‌ಪ್ರೆಸ್ (JCO 21.02.2025 ರಿಂದ 25.02.2025).
  8. ರೈಲು ಸಂಖ್ಯೆ 07330 ವಿಜಯಪುರ-ಎಸ್‌ಎಸ್‌ಎಸ್ ಹುಬ್ಬಳ್ಳಿ ಡೈಲಿ ಇಂಟರ್‌ಸಿಟಿ ವಿಶೇಷ ಎಕ್ಸ್‌ಪ್ರೆಸ್ (JCO 21.02.2025 ರಿಂದ 25.02.2025).
  9. ರೈಲು ಸಂಖ್ಯೆ 11139 ಸಿಎಸ್ಎಂಟಿ ಮುಂಬೈ-ಹೊಸಪೇಟೆ ಡೈಲಿ ಎಕ್ಸ್‌ಪ್ರೆಸ್ (JCO 20.02.2025 ರಿಂದ 24.02.2025).
  10. ರೈಲು ಸಂಖ್ಯೆ 56905 ಸೋಲಾಪುರ-ಎಸ್‌ಎಸ್‌ಎಸ್ ಹುಬ್ಬಳ್ಳಿ ಡೈಲಿ ಪ್ಯಾಸೆಂಜರ್ (JCO 21.02.2025 ರಿಂದ 25.02.2025).
  11. ರೈಲು ಸಂಖ್ಯೆ 11415 ಸೋಲಾಪುರ-ಹೊಸಪೇಟೆ ಡೈಲಿ ಎಕ್ಸ್‌ಪ್ರೆಸ್ (JCO 21.02.2025 ರಿಂದ 24.02.2025).
  12. ರೈಲು ಸಂಖ್ಯೆ 11140 ಹೊಸಪೇಟೆ-ಸಿಎಸ್ಎಂಟಿ ಮುಂಬೈ ಎಕ್ಸ್‌ಪ್ರೆಸ್ (JCO 21.02.2025 ರಿಂದ 25.02.2025).
  13. ರೈಲು ಸಂಖ್ಯೆ 16536 ಪಂಢರಪುರ-ಮೈಸೂರು ಗೋಲ್ ಗುಂಬಜ್ ಡೈಲಿ ಎಕ್ಸ್‌ಪ್ರೆಸ್ (JCO 21.02.2025 ರಿಂದ 25.02.2025).
  14. ರೈಲು ಸಂಖ್ಯೆ 07329 ಎಸ್‌ಎಸ್‌ಎಸ್ ಹುಬ್ಬಳ್ಳಿ-ವಿಜಯಪುರ ಡೈಲಿ ಇಂಟರ್‌ಸಿಟಿ ವಿಶೇಷ ಎಕ್ಸ್‌ಪ್ರೆಸ್ (JCO 21.02.2025 ರಿಂದ 25.02.2025).
  15. ರೈಲು ಸಂಖ್ಯೆ 17323 ಎಸ್‌ಎಸ್‌ಎಸ್ ಹುಬ್ಬಳ್ಳಿ-ಬನಾರಸ್ ಸಾಪ್ತಾಹಿಕ ಎಕ್ಸ್‌ಪ್ರೆಸ್ (JCO 21.02.2025).
  16. ರೈಲು ಸಂಖ್ಯೆ 16217 ಮೈಸೂರು-ಸಾಯಿನಗರ ಶಿರಡಿ ಸಾಪ್ತಾಹಿಕ ಎಕ್ಸ್‌ಪ್ರೆಸ್ (JCO 24.02.2025).
  17. ರೈಲು ಸಂಖ್ಯೆ 07322 ಧಾರವಾಡ-ಸೋಲಾಪುರ ಡೈಲಿ ಪ್ಯಾಸೆಂಜರ್ ವಿಶೇಷ (JCO 21.02.2025 ರಿಂದ 25.02.2025).

ಈ ಕೆಳಗಿನ ರೈಲುಗಳು ಜಡ್ರಾಮಕುಂಟಿ ನಿಲ್ದಾಣದಲ್ಲಿ ನಿಲುಗಡೆ ಇರುವುದಿಲ್ಲ:

  1. ರೈಲು ಸಂಖ್ಯೆ 11416 ಹೊಸಪೇಟೆ-ಸೋಲಾಪುರ ಡೈಲಿ ಎಕ್ಸ್ ಪ್ರೆಸ್ (JCO 19.02.2025 ರಿಂದ 25.02.2025).
  2. ರೈಲು ಸಂಖ್ಯೆ 56905 ಸೋಲಾಪುರ-ಎಸ್ಎಸ್ಎಸ್ ಹುಬ್ಬಳ್ಳಿ ಡೈಲಿ ಪ್ಯಾಸೆಂಜರ್ (JCO 19.02.2025 ರಿಂದ 25.02.2025).
  3. ರೈಲು ಸಂಖ್ಯೆ 11415 ಸೋಲಾಪುರ-ಹೊಸಪೇಟೆ ಡೈಲಿ ಎಕ್ಸ್ ಪ್ರೆಸ್ (JCO 19.02.2025 ರಿಂದ 24.02.2025).
  4. ರೈಲು ಸಂಖ್ಯೆ 07322 ಧಾರವಾಡ-ಸೋಲಾಪುರ ಡೈಲಿ ಪ್ಯಾಸೆಂಜರ್ ಸ್ಪೆಷಲ್ (JCO 19.02.2025 ರಿಂದ 25.02.2025).

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news    

http://kalpa.news/wp-content/uploads/2025/02/Kumadvati-College-Shikaripura-2025-Video.mp4
http://kalpa.news/wp-content/uploads/2024/04/VID-20240426-WA0008.mp4

 

Tags: BangaloreChange in TrainKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNews_in_KannadaNews_Kannadaಬೆಂಗಳೂರುರೈಲುಗಳ ಸಂಚಾರದಲ್ಲಿ ಬದಲಾವಣೆ
Previous Post

ಶಿವಮೊಗ್ಗಕ್ಕೆ ರ‍್ಯಾಪಿಡೋ ಬೈಕ್ ಎಂಟ್ರಿ | ಆಟೋ ಚಾಲಕರ ವಿರೋಧ | ನಡೆದಿದ್ದೇನು?

Next Post

ಜೆಇಇ ಮುಖ್ಯ ಪರೀಕ್ಷೆ | ಕ್ರೈಸ್ಟ್‌ಕಿಂಗ್ ವಿದ್ಯಾರ್ಥಿ ಅನಂತ್ ಅಭೂತಪೂರ್ವ ಸಾಧನೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಜೆಇಇ ಮುಖ್ಯ ಪರೀಕ್ಷೆ | ಕ್ರೈಸ್ಟ್‌ಕಿಂಗ್ ವಿದ್ಯಾರ್ಥಿ ಅನಂತ್ ಅಭೂತಪೂರ್ವ ಸಾಧನೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಪುತ್ತೂರು | ಜನರ ಸಮಸ್ಯೆಗೆ ಕಣ್ಣು ಮುಚ್ಚಿದ ಅಧಿಕಾರಿಗಳು | ಶಾಸಕ ಅಶೋಕ್ ರೈ ವಿಶಿಷ್ಟ ಪ್ರತಿಭಟನೆ

June 17, 2025

ಶಿಕ್ಷಣ ಸಂಸ್ಥೆಗಳು, ಪೋಷಕರು ಮಕ್ಕಳ ಸಾಂಸ್ಕೃತಿಕ ಆಸಕ್ತಿಗಳಿಗೆ ಪ್ರೋತ್ಸಾಹ ನೀಡಿ

June 17, 2025

ಅಮ್ಮನನ್ನೇ ಭಾವಲೋಕದಲ್ಲಿ ಮಿಂದೇಳಿಸುವ ಚೇತನ, ಚರಿತಾ

June 17, 2025
Internet Image

ಮೈಸೂರು-ತಾಳಗುಪ್ಪ, ಬೆಂಗಳೂರು-ಹಾಸನ ರೈಲು ಪ್ರಯಾಣಿಕರೇ ಗಮನಿಸಿ! ಇಲ್ಲಿದೆ ಹೊಸ ಮಾಹಿತಿ

June 16, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಪುತ್ತೂರು | ಜನರ ಸಮಸ್ಯೆಗೆ ಕಣ್ಣು ಮುಚ್ಚಿದ ಅಧಿಕಾರಿಗಳು | ಶಾಸಕ ಅಶೋಕ್ ರೈ ವಿಶಿಷ್ಟ ಪ್ರತಿಭಟನೆ

June 17, 2025

ಶಿಕ್ಷಣ ಸಂಸ್ಥೆಗಳು, ಪೋಷಕರು ಮಕ್ಕಳ ಸಾಂಸ್ಕೃತಿಕ ಆಸಕ್ತಿಗಳಿಗೆ ಪ್ರೋತ್ಸಾಹ ನೀಡಿ

June 17, 2025

ಅಮ್ಮನನ್ನೇ ಭಾವಲೋಕದಲ್ಲಿ ಮಿಂದೇಳಿಸುವ ಚೇತನ, ಚರಿತಾ

June 17, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!