Sunday, June 22, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಬೆಂಗಳೂರು ನಗರ

ಮಾರ್ಚ್ 18-21 | ವಿದ್ಯಾರಣ್ಯಪುರದ ಅಲಸೂರಮ್ಮ ರಾಯರ ಮಠದಲ್ಲಿ ಟಿಟಿಡಿ ಕಾರ್ಯಕ್ರಮ

March 17, 2025
in ಬೆಂಗಳೂರು ನಗರ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ತಿರುಮಲ ತಿರುಪತಿ ದೇವಸ್ಥಾನಗಳು ಹಿಂದೂಧರ್ಮ ಪ್ರಚಾರ ಪರಿಷತ್ ವತಿಯಿಂದ ವಿದ್ಯಾರಣ್ಯಪುರದ ಅಲಸೂರಮ್ಮ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಮಾರ್ಚ್ 18 ರಿಂದ 21ರ ವರೆಗೆ ಕಾರ್ಯಕ್ರಮಗಳನ್ನು ಆಯೋಜಿಸಿದ್ದು, ಅವುಗಳ ವಿವರಗಳು ಈ ರೀತಿ ಇವೆ :

ಭಜನಾ ಕಾರ್ಯಕ್ರಮ (ಪ್ರತಿದಿನ ಸಂಜೆ 6 ರಿಂದ 7):

ಮಾರ್ಚ್ 18-ವಿದ್ಯಾರಣ್ಯಪುರದ ಶ್ರೀ ವಿಜಯ ವಿಠ್ಠಲ ಭಜನಾ ಮಂಡಳಿ, ಮಾರ್ಚ್ 19-ಜಕ್ಕೂರಿನ ಶ್ರೀ ವಿಜಯ ವಿಠ್ಠಲ ಭಜನಾ ಮಂಡಳಿ, ಮಾರ್ಚ್ 20-ವಿದ್ಯಾರಣ್ಯಪುರದ ಶ್ರೀ ಸುಶಮೀಂದ್ರ ಭಜನಾ ಮಂಡಳಿ.
ಪ್ರವಚನ ಕಾರ್ಯಕ್ರಮ

ಮಾರ್ಚ್ 18 ರಿಂದ 20 (ಪ್ರತಿದಿನ ಸಂಜೆ 7 ರಿಂದ 8). ಪ್ರವಚನಕಾರರು: ಶ್ರೀ ಚಂದ್ರಶೇಖರಾಚಾರ್ಯ, ವಿಷಯ: ಮಹಾಭಾರತದ ಮಹಾನ್ ಸ್ತ್ರೀಯರು

ಹರಿನಾಮ ಸಂಕೀರ್ತನೆ

ಮಾರ್ಚ್ 21, ಶುಕ್ರವಾರ ಸಂಜೆ 6-30ಕ್ಕೆ ಕು. ಪ್ರಣೀತಾ ಮಣ್ಣೂರ್ ಮತ್ತು ಸಂಗಡಿಗರಿAದ ಹರಿನಾಮ ಸಂಕೀರ್ತನೆ. ಕಾರ್ಯಕ್ರಮ ನಡೆಯುವ ಸ್ಥಳ: ಅಲಸೂರಮ್ಮ ಶ್ರೀ ರಾಘವೇಂದ್ರ ಸ್ವಾಮಿಗಳ ಮಠ, 6ನೇ ಮುಖ್ಯರಸ್ತೆ, ಬಿಇಎಲ್ ಲೇಔಟ್, 3ನೇ ಬ್ಲಾಕ್, ವಿದ್ಯಾರಣ್ಯಪುರ, ಬೆಂಗಳೂರು.

ಎಲ್ಲಾ ಕಾರ್ಯಕ್ರಮಗಳಲ್ಲೂ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಟಿಟಿಡಿ ಎಚ್’ಡಿಪಿಪಿ ಸಂಚಾಲಕರಾದ ಡಾ.ಪಿ. ಭುಜಂಗರಾವ್ ವಿನಂತಿಸಿದ್ದಾರೆ.

Also read: ಶಿವಮೊಗ್ಗ | ರಾಜ್ಯವನ್ನು ಮುಸ್ಮಿಮರಿಗೆ ಮಾರಿಬಿಡಿ | ಕೆ.ಎಸ್. ಈಶ್ವರಪ್ಪ ತೀವ್ರ ಆಕ್ರೋಶ
ಹರಿದಾಸ ಮಂಜರಿ

ಜಯನಗರ ಐದನೇ ಬಡಾವಣೆಯಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಶ್ರೀಮಠದ ಹಿರಿಯ ವ್ಯವಸ್ಥಾಪಕರಾದ ಆರ್. ಕೆ. ವಾದೀಂದ್ರಾಚಾರ್ಯರ ನೇತೃತ್ವದಲ್ಲಿ ಮಾರ್ಚ್ 20, ಗುರುವಾರ ಸಂಜೆ 5-30ಕ್ಕೆ ಹರಿದಾಸ ಮಂಜರಿ ನಡೆಯಲಿದೆ.

ವೈಷ್ಣವಿ ಕೊಪ್ಪ ಅವರ ಗಾಯನಕ್ಕೆ ಶ್ರೀ ಮಧುಸೂದನ್ ಕೊಪ್ಪ (ತಬಲಾ), ಶ್ರೀ ಭರತ್ (ಹಾರ್ಮೋನಿಯಂ), ಶ್ರೀ ಹನುಮೇಶ್ ಆಚಾರ್ (ಕೊಳಲು), ಶ್ರೀ ವಿನೀತ್ ಜೋಶಿ (ತಾಳ) ಇವರುಗಳು ಸಾಥ್ ನೀಡಲಿz್ದÁರೆ ಎಂದು ನಂದಕಿಶೋರ್ ಆಚಾರ್ ತಿಳಿಸಿದ್ದಾರೆ.

ಸ್ಥಳ: ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠ, 11ನೇ ಮುಖ್ಯರಸ್ತೆ, 45ನೇ ಅಡ್ಡರಸ್ತೆ, ಜಯನಗರ 5ನೇ ಬಡಾವಣೆ, ಬೆಂಗಳೂರು
ಮಹಾಭಾರತದ ಪ್ರವಚನ ಮಾಲಿಕೆ -8 (ಸಭಾಪರ್ವ)

ಶ್ರೀ ಪೂರ್ಣಪ್ರಜ್ಞ ಪ್ರತಿಷ್ಠಾನದ ವತಿಯಿಂದ ಮಾರ್ಚ್ 18 ರಿಂದ 23ರ ವರೆಗೆ ಪ್ರತಿದಿನ ಸಂಜೆ 6-30ಕ್ಕೆ ಡಾ. ವ್ಯಾಸನಕೆರೆ ಪ್ರಭಂಜನಾಚಾರ್ಯರಿAದ ಮಹಾಭಾರತ ಪ್ರವಚನ ಮಾಲಿಕೆ-8 (ಸಭಾಪರ್ವ) ವಿಷಯವಾಗಿ ಧಾರ್ಮಿಕ ಪ್ರವಚನ ಏರ್ಪಡಿಸಿದೆ. ಸ್ಥಳ: ಶ್ರೀ ಪೂರ್ಣಪ್ರಜ್ಞ ವಿದ್ಯಾಪೀಠ, ಕತ್ರಿಗುಪ್ಪೆ ಮುಖ್ಯರಸ್ತೆ ಬೆಂಗಳೂರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2025/02/Kumadvati-College-Shikaripura-2025-Video.mp4
http://kalpa.news/wp-content/uploads/2024/04/VID-20240426-WA0008.mp4

                                               

Tags: BangaloreKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNews_in_KannadaNews_Kannadaಬೆಂಗಳೂರು
Previous Post

ಬಾಂಡ್ಲಿ ಬಾಂಡ್ಲಿ ಎಂದು ಅಪಹಾಸ್ಯ ಮಾಡಿದ ಪತ್ನಿ | ನೊಂದ ಪತಿ ಆತ್ಮಹತ್ಯೆ

Next Post

ಅಂದು ‘ಮುಂಗಾರು ಮಳೆ’ ಇಂದು ‘ಮನದ ಕಡಲು’ | ಮಾ. 28ರಂದು ರಾಜ್ಯಾದ್ಯಂತ ಬಿಡುಗಡೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಅಂದು ‘ಮುಂಗಾರು ಮಳೆ’ ಇಂದು ‘ಮನದ ಕಡಲು’ | ಮಾ. 28ರಂದು ರಾಜ್ಯಾದ್ಯಂತ ಬಿಡುಗಡೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಪ್ರತಿಭೆ ಅಂದರೆ Exam result ಅಲ್ಲ: ಶ್ರಮ, ಸಾಧನೆಯ ಮಿಶ್ರಣ: ಕೆ.ವಿ. ಪ್ರಭಾಕರ್

June 21, 2025

ಮತಬ್ಯಾಂಕ್ ಗಟ್ಟಿಗೊಳಿಸಲು ವಸತಿ ಜಿಹಾದ್ | ರಾಜ್ಯಸರ್ಕಾರದ ವಿರುದ್ಧ ಕಾಂತೇಶ್ ಆಕ್ರೋಶ

June 21, 2025

ಮನಸ್ಸು- ದೇಹವನ್ನು ಸಮನ್ವಯವಾಗಿಡುವ ದಾರಿ ಯೋಗ: ಕೃಷ್ಣಮೂರ್ತಿ

June 21, 2025

ಶಿವಮೊಗ್ಗ | ಉಚಿತ ಸೀಳು ತುಟಿ ಶಸ್ತ್ರಚಿಕಿತ್ಸಾ ಶಿಬಿರ

June 21, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಪ್ರತಿಭೆ ಅಂದರೆ Exam result ಅಲ್ಲ: ಶ್ರಮ, ಸಾಧನೆಯ ಮಿಶ್ರಣ: ಕೆ.ವಿ. ಪ್ರಭಾಕರ್

June 21, 2025

ಮತಬ್ಯಾಂಕ್ ಗಟ್ಟಿಗೊಳಿಸಲು ವಸತಿ ಜಿಹಾದ್ | ರಾಜ್ಯಸರ್ಕಾರದ ವಿರುದ್ಧ ಕಾಂತೇಶ್ ಆಕ್ರೋಶ

June 21, 2025

ಮನಸ್ಸು- ದೇಹವನ್ನು ಸಮನ್ವಯವಾಗಿಡುವ ದಾರಿ ಯೋಗ: ಕೃಷ್ಣಮೂರ್ತಿ

June 21, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!