Thursday, August 7, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Special Articles

ಮೆಡಿಕವರ್ ಆಸ್ಪತ್ರೆ | ಸಂಜೆ ಓಪಿಡಿ ಸೇವೆಗೆ ಹಿರಿಯ ನಟ ಅನಂತ್ ನಾಗ್ ಚಾಲನೆ

August 7, 2025
in Special Articles
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಮೆಡಿಕವರ್ ಆಸ್ಪತ್ರೆ, #Medicover Hospital ಬೆಂಗಳೂರಿನಲ್ಲಿ ಇಂದಿನಿಂದ ಹೊಸದಾಗಿ ಪ್ರಾರಂಭಿಸಲಾದ ಸಂಜೆ ಓಪಿಡಿ ಸೇವೆಗೆ #Evening OPD Service ಹಿರಿಯ ನಟ ಮತ್ತು ಪದ್ಮಭೂಷಣ ಪ್ರಶಸ್ತಿ ಪುರಸ್ಕೃತ ಡಾ. ಅನಂತ್ ನಾಗ್ #Padbhushana Puraskrutha Ananthnag ಅವರು ದೀಪ ಬೆಳಗಿ ಅಧಿಕೃತವಾಗಿ ಚಾಲನೆ ನೀಡಿದರು.

ಮೆಡಿಕವರ್ ಆಸ್ಪತ್ರೆಯಲ್ಲಿ ಈಗ ಸೋಮವಾರದಿಂದ ಶನಿವಾರದವರೆಗೆ ಪ್ರತಿದಿನ ಸಂಜೆ 5 ರಿಂದ 8 ಗಂಟೆಯವರೆಗೆ ವಿವಿಧ ವಿಭಾಗಗಳ ತಜ್ಞ ವೈದ್ಯರಿಂದ ಒಪಿಡಿ ಸೇವೆ ನೀಡಲಿದ್ದು, ಈ ಸೇವೆಯ ಮುಖ್ಯ ಉದ್ದೇಶವಾಗಿದ್ದು ಉದ್ಯೋಗಸ್ಥರು, ವಿದ್ಯಾರ್ಥಿಗಳು ಮತ್ತು ಹಿರಿಯ ನಾಗರಿಕರು ಹಗಲಿನಲ್ಲಿ ಆಸ್ಪತ್ರೆಗೆ ಬರುವ ಸಮಯವಿಲ್ಲದ ಸಂದರ್ಭದಲ್ಲಿ ಆರೋಗ್ಯ ಸೇವೆ ಪಡೆಯಲು ಅನುಕೂಲವಾಗುತ್ತದೆ.
ಸಂಜೆ ಓಪಿಡಿಯಲ್ಲಿ ಲಭ್ಯವಿರುವ ತಜ್ಞರು:

  • ಮಕ್ಕಳ ತಜ್ಞರು (ಪೀಡಿಯಾಟ್ರಿಕ್ಸ್)
  • ಜನರಲ್ ಮೆಡಿಸಿನ್ ತಜ್ಞರು
  • ಸ್ತ್ರೀರೋಗ ಮತ್ತು ಪ್ರಸೂತಿ ತಜ್ಞರು
  • ಮೂಳೆ ಮತ್ತು ಸಂಧ್ಯಸ್ಥಿ ತಜ್ಞರು (ಆರ್ಥೋಪೆಡಿಕ್ಸ್)
  • ಶಸ್ತ್ರಚಿಕಿತ್ಸಾ ತಜ್ಞರು (ಜನರಲ್ ಸರ್ಜನ್)

ಕಾರ್ಯಕ್ರಮದಲ್ಲಿ ಮೆಡಿಕವರ್ ಆಸ್ಪತ್ರೆಯ ಕರ್ನಾಟಕ ಮತ್ತು ಮಹಾರಾಷ್ಟ್ರದ ಪ್ರಾದೇಶಿಕ ನಿರ್ದೇಶಕರಾದ ಶ್ರೀ ನೀರಜ್ ಲಾಲ್, ಹಾಗೂ ಆಸ್ಪತ್ರೆಯ ಮುಖ್ಯಸ್ಥರಾದ ಶ್ರೀ ಕೃಷ್ಣಮೂರ್ತಿ ಅವರು ಉಪಸ್ಥಿತರಿದ್ದರು. ಅಲ್ಲದೇ ಆಸ್ಪತ್ರೆಯ ಎಲ್ಲಾ ವಿಭಾಗದ ತಜ್ಞ ವೈದ್ಯರು, ಇಲಾಖಾ ಮುಖ್ಯಸ್ಥರು ಹಾಗೂ ಸಿಬ್ಬಂದಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಡಾ. ಅನಂತ್ ನಾಗ್ ಅವರಿಗೆ ಮೆಡಿಕವರ್ ಆಸ್ಪತ್ರೆಯ ವತಿಯಿಂದ ಪದ್ಮಭೂಷಣ ಪುರಸ್ಕಾರ ಪಡೆದ ಹಿನ್ನೆಲೆಯಲ್ಲಿ ವಿಶೇಷ ಅಭಿನಂದನೆಗಳು ಸಲ್ಲಿಸಲಾಯಿತು. ಅವರು ತಮ್ಮ ಭಾಷಣದಲ್ಲಿ, “ಆರೋಗ್ಯ ಸೇವೆಗಳು ಜನಸಾಮಾನ್ಯರಿಗೆ ಹೆಚ್ಚಿನ ಸಮಯದಲ್ಲಿ ಲಭ್ಯವಿರುವುದು ನಿಜವಾಗಿಯೂ ಶ್ಲಾಘನೀಯ. ಮೆಡಿಕವರ್ ಆಸ್ಪತ್ರೆಯ ಈ ಕಾರ್ಯ ಅತ್ಯಂತ ಉದಾತ್ತ ಮತ್ತು ಜನಪರ.” ಎಂದು ಹೇಳಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: BangaloreEvening OPD ServiceKannada NewsKannada News LiveKannada News OnlineKannada News WebsiteKannada WebsiteLatest News KannadaMedicover HospitalNews in KannadaNews KannadaPadbhushana Puraskrutha Ananthnagಪದ್ಮಭೂಷಣ ಪ್ರಶಸ್ತಿ ಪುರಸ್ಕೃತ ಡಾ. ಅನಂತ್ ನಾಗ್ಬೆಂಗಳೂರುಮೆಡಿಕವರ್ ಆಸ್ಪತ್ರೆ
Previous Post

ಶ್ರೀ ವರಮಹಾಲಕ್ಷ್ಮೀ ವ್ರತ | ಪೂಜೆ ಮಾಡುವ ವೇಳೆ ನೆನಪಿನಲ್ಲಿಡಬೇಕಾದ ವಿಚಾರಗಳಿವು

Next Post

Padma Bhushan Dr. Anant Nag Inaugurates Evening OPD at Medicover, Whitefield

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

Padma Bhushan Dr. Anant Nag Inaugurates Evening OPD at Medicover, Whitefield

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

Vande Bharat Express between Bengaluru-Belagavi from August 10th

August 7, 2025

ಆಗಸ್ಟ್ 10ರಿಂದ ಬೆಂಗಳೂರು-ಬೆಳಗಾವಿ ವಂದೇಭಾರತ್ ರೈಲು ಆರಂಭ | ಟೈಮಿಂಗ್ಸ್ ಏನು?

August 7, 2025

ಅಮೃತಕ್ಕೂ ಮಿಗಿಲಾಗಿರುವ ಎದೆಹಾಲು ಮಕ್ಕಳಿಗೆ ಅತ್ಯವಶ್ಯ: ಡಾ. ಯತೀಶ್

August 7, 2025
File Image

ಸೆ.1ರಂದು ನೂತನ ದೇವಸ್ಥಾನ ಉದ್ಘಾಟನೆ-ಪ್ರತಿಭಾ ಪುರಸ್ಕಾರ: ಮಾಜಿ ಶಾಸಕ ಅಶೋಕ್‍ನಾಯ್ಕ

August 7, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

Vande Bharat Express between Bengaluru-Belagavi from August 10th

August 7, 2025

ಆಗಸ್ಟ್ 10ರಿಂದ ಬೆಂಗಳೂರು-ಬೆಳಗಾವಿ ವಂದೇಭಾರತ್ ರೈಲು ಆರಂಭ | ಟೈಮಿಂಗ್ಸ್ ಏನು?

August 7, 2025

ಅಮೃತಕ್ಕೂ ಮಿಗಿಲಾಗಿರುವ ಎದೆಹಾಲು ಮಕ್ಕಳಿಗೆ ಅತ್ಯವಶ್ಯ: ಡಾ. ಯತೀಶ್

August 7, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!