No Result
View All Result
KRCS Shikaripura Achieves 100% Result in CBSE Class X Board Exams
English Articles

KRCS Shikaripura Achieves 100% Result in CBSE Class X Board Exams

by ಕಲ್ಪ ನ್ಯೂಸ್
April 16, 2026
0

Kalpa Media House  |  Shikaripura | Kumadvathi Residential Central School (KRCS), Shikaripura, has achieved a 100% pass result in the...

Read moreDetails
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

April 13, 2026
Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

April 13, 2026
  • Advertise With Us
  • Grievances
  • About Us
  • Contact Us
Monday, April 27, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ವೈಟ್‌ಫೀಲ್ಡ್‌ನಲ್ಲಿ ಅಮೆರಿಕದ ಕಾನ್ಸುಲೇಟ್ ಜನರಲ್ ಕಚೇರಿ ಸ್ಥಾಪಿಸಲು ಸಚಿವ ಎಂ.ಬಿ. ಪಾಟೀಲ ಮನವಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
November 29, 2023
in ಬೆಂಗಳೂರು ನಗರ
0
ವೈಟ್‌ಫೀಲ್ಡ್‌ನಲ್ಲಿ ಅಮೆರಿಕದ ಕಾನ್ಸುಲೇಟ್ ಜನರಲ್ ಕಚೇರಿ ಸ್ಥಾಪಿಸಲು ಸಚಿವ ಎಂ.ಬಿ. ಪಾಟೀಲ ಮನವಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   | ಬೆಂಗಳೂರು |

ಬೃಹತ್ ಮತ್ತು ಮಧ್ಯಮ ಕೈಗಾರಿಕೆಗಳು ಮತ್ತು ಮೂಲಸೌಲಭ್ಯ ಅಭಿವೃದ್ಧಿ ಸಚಿವ ಎಂ.ಬಿ. ಪಾಟೀಲ Minister MBPatil ಅವರು ಭಾರತದಲ್ಲಿನ ಅಮೆರಿಕದ ಕಾನ್ಸುಲೇಟ್‌ ಜನರಲ್‌ ಶ್ರೀ ಕ್ರಿಸ್ಟೋಫರ್ ಡಬ್ಲ್ಯು. ಹೋಡ್ಜಸ್ ಅವರ ಜೊತೆ ಮಂಗಳವಾರ ಇಲ್ಲಿ ಸಭೆ ನಡೆಸಿದರು.

‘ಬೆಂಗಳೂರಿನ ವೈಟ್‌ಫೀಲ್ಡ್‌ನಲ್ಲಿ ಗುರುತಿಸಿರುವ ಪ್ರದೇಶದಲ್ಲಿ ಕಾನ್ಸುಲೇಟ್ ಜನರಲ್ ಕಚೇರಿ ಸ್ಥಾಪಿಸುವುದನ್ನು ಪರಿಗಣಿಸಬೇಕು’ ಎಂದು ಸಚಿವ ಪಾಟೀಲ ಅವರು ಸಭೆಯಲ್ಲಿ ಅಮೆರಿಕದ ಕಾನ್ಸುಲೇಟ್‌ ಜನರಲ್ ಅವರಿಗೆ ಮನವಿ ಮಾಡಿಕೊಂಡರು.
‘ಬೆಂಗಳೂರಿನ ಹೊರವಲಯದಲ್ಲಿ ಉದ್ದೇಶಿತ ಜ್ಞಾನ, ಆರೋಗ್ಯ ರಕ್ಷಣೆ, ನಾವೀನ್ಯತೆ ಮತ್ತು ಸಂಶೋಧನೆ (ಕೆಎಚ್‌ಐಆರ್‌ ಸಿಟಿ) ನಗರದ ಅಭಿವೃದ್ಧಿಗೆ ಸಂಬಂಧಿಸಿದಂತೆ ಪಾಟೀಲ ಅವರು ಹೋಡ್ಜಸ್‌ ಅವರಿಗೆ ಸಭೆಯಲ್ಲಿ ಮಾಹಿತಿ ನೀಡಿದರು. ‘ಇದು ವೈದ್ಯಕೀಯ ಪ್ರವಾಸೋದ್ಯಮದ ಕೇಂದ್ರವಾಗಿ ಬೆಂಗಳೂರಿನ ಸ್ಥಾನವನ್ನು ಬಲಪಡಿಸಲು ಸಹಾಯ ಮಾಡಲಿದೆ. 2,000 ಎಕರೆಗಳಷ್ಟು ವಿಸ್ತಾರ ಪ್ರದೇಶದಲ್ಲಿ ಅಸ್ತಿತ್ವಕ್ಕೆ ಬರಲಿರುವ ‘ಕೆಎಚ್‌ಐಆರ್‌ ಸಿಟಿ’ಗೆ ಸಂಬಂಧಿಸಿದ ಅಂತಿಮ ಯೋಜನೆಯು ಮುಂದಿನ 2 ರಿಂದ 3 ತಿಂಗಳಲ್ಲಿ ಸಿದ್ಧಗೊಳ್ಳಲಿದೆ. ‘ಕೆಎಚ್‌ಐಆರ್‌ ಸಿಟಿ’ಗೆ ಸಂಬಂಧಿಸಿದಂತೆ ಮುಂಬರುವ ತಿಂಗಳುಗಳಲ್ಲಿ ಅಮೆರಿಕ ಮತ್ತು ಅರಬ್‌ ಅಮೀರರ ಒಕ್ಕೂಟದಲ್ಲಿ (ಯುಎಇ) ರೋಡ್‌ಷೋಗಳನ್ನು ನಡೆಸಲು ನಾವು ಯೋಜಿಸಿದ್ದೇವೆ’ ಎಂದು ಪಾಟೀಲ ಅವರು ಮಾಹಿತಿ ನೀಡಿದರು.

Also read: Rs. 115 Crore recovered from KIADB plot allottees: Minister MB Patil

ರಾಜ್ಯದಲ್ಲಿ ವೈಮಾಂತರಿಕ್ಷ ಮತ್ತು ರಕ್ಷಣೆ, ಸೆಮಿಕಂಡಕ್ಟರ್‌, ಜೈವಿಕ ತಂತ್ರಜ್ಞಾನ, ಮಷಿನ್‌ಟೂಲ್ಸ್‌ ಮತ್ತಿತರ ವಲಯಗಳಲ್ಲಿ ಉದ್ಯಮಗಳ ಸ್ಥಾಪನೆಗೆ ಇರುವ ಅವಕಾಶಗಳ ಬಗ್ಗೆಯೂ ಸಚಿವ ಪಾಟೀಲ ಅವರು ಕಾನ್ಸುಲೇಟ್‌ ಜನರಲ್‌ ಅವರಿಗೆ ಮಾಹಿತಿ ನೀಡಿದರು,
ಕರ್ನಾಟಕವು ಈಗಾಗಲೇ ಐಟಿ ಮತ್ತು ಡಿಸೈನ್‌ ಕ್ಷೇತ್ರಗಳಲ್ಲಿ ಮುಂಚೂಣಿಯಲ್ಲಿ ಇದೆ. ಸರಕುಗಳ ತಯಾರಿಕಾ ವಲಯದಲ್ಲಿಯೂ ರಾಜ್ಯವನ್ನು ಇದೇ ಬಗೆಯಲ್ಲಿ ಮುಂಚೂಣಿಗೆ ತರುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಶ್ರಮಿಸುತ್ತಿದೆ. 2 ಮತ್ತು 3ನೇ ಹಂತದ ನಗರಗಳಲ್ಲಿ ಹೊಸ ಉದ್ಯಮಗಳ ಸ್ಥಾಪನೆಗೆ ನೆರವಾಗುವ ಅತ್ಯುತ್ತಮ ಸಂಪರ್ಕ ಸೌಲಭ್ಯಗಳು ಇವೆ’ ಎಂದೂ ಸಚಿವ ಶ್ರೀ ಪಾಟೀಲ ಅವರು ವಿವರಿಸಿದರು.

‘ಕರ್ನಾಟಕದ 2 ಮತ್ತು 3ನೇ ಹಂತದ ನಗರಗಳಲ್ಲಿ ಉದ್ಯಮಗಳನ್ನು ಸ್ಥಾಪಿಸಲು ಅಮೆರಿಕದ ಕಂಪನಿಗಳು ಆಸಕ್ತಿ ಹೊಂದಿವೆ’ ಎಂದು ಕ್ರಿಸ್ಟೋಫರ್ ಡಬ್ಲ್ಯು. ಹೋಡ್ಜಸ್ ಅವರು ಹೇಳಿದರು. ಸಚಿವರ ಜೊತೆಗಿನ ಸಭೆಯಲ್ಲಿ ಅಮೆರಿಕದ ಕಂಪನಿಗಳ ಪರವಾಗಿ ಅವರು ಈ ಇಂಗಿತ ವ್ಯಕ್ತಪಡಿಸಿದರು.
ಭವಿಷ್ಯದಲ್ಲಿ ಮೈಸೂರು ಮತ್ತು ಮಂಗಳೂರಿನಂತಹ ನಗರಗಳಲ್ಲಿ ಅಮೆರಿಕದ ಉದ್ಯಮಗಳ ಸ್ಥಾಪನೆಗೆ ಇರುವ ಅವಕಾಶಗಳು ಮತ್ತು ಇಂತಹ ನಗರಗಳಲ್ಲಿ ಇರುವ ಮೂಲಸೌಲಭ್ಯಗಳ ಲಭ್ಯತೆ ಕುರಿತೂ ಹೋಡ್ಜಸ್ ಚರ್ಚಿಸಿದರು.

‘ಬೆಂಗಳೂರಿನ ಆಚೆಗಿನ ನಗರಗಳಲ್ಲಿ ಇರುವ ಮೂಲಸೌಲಭ್ಯಗಳ ಬಗ್ಗೆ ಮಾಹಿತಿ ಪಡೆಯಲು ಅಮೆರಿಕದ ವಾಣಿಜ್ಯ ನಿಯೋಗವು ಫೆಬ್ರುವರಿಯಲ್ಲಿ ಕರ್ನಾಟಕ ರಾಜ್ಯಕ್ಕೆ ಭೇಟಿ ನೀಡಲಿದೆ. ರಾಜ್ಯದಲ್ಲಿನ 2 ಮತ್ತು 3 ಹಂತದ ನಗರಗಳು ಅಮೆರಿಕದ ಕಂಪನಿಗಳಿಗೆ ಸೂಕ್ತವಾದ ಮೂಲಸೌಲಭ್ಯಗಳನ್ನು ಒದಗಿಸಲಿವೆಯೇ ಎನ್ನುವುದನ್ನು ನಿಯೋಗವು ಪರಿಶೀಲಿಸಲಿದೆ’ ಎಂದು ಶ್ರೀ ಹೋಡ್ಜಸ್‌ ಅವರು ಶ್ರೀ ಪಾಟೀಲ ಅವರ ಗಮನಕ್ಕೆ ತಂದರು.
ವಾಣಿಜ್ಯ ಮತ್ತು ಕೈಗಾರಿಕೆಗಳ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ. ಎಸ್ ಸೆಲ್ವಕುಮಾರ್, ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಆಯುಕ್ತರಾದ ಗುಂಜನ್ ಕೃಷ್ಣ ಅವರು ಸಭೆಯಲ್ಲಿ ಉಪಸ್ಥಿತರಿದ್ದರು.

ವರದಿ: ಡಿ.ಎಲ್. ಹರೀಶ್, ಬೆಂಗಳೂರು

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

Tags: BangaloreKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಬೆಂಗಳೂರು
Share196Tweet123Send
Previous Post

Rs. 115 Crore recovered from KIADB plot allottees: Minister MB Patil

Next Post

ರಂಗ ಪ್ರವೇಶಕ್ಕೆ ಅಣಿಯಾದ ದಿಯಾ ಉದಯ್ | ತಂದೆಯ ತ್ಯಾಗದ ದಿವ್ಯ ಬೆಳಕು ಈ ಕಲಾ ಪ್ರತಿಭೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ರಂಗ ಪ್ರವೇಶಕ್ಕೆ ಅಣಿಯಾದ ದಿಯಾ ಉದಯ್ | ತಂದೆಯ ತ್ಯಾಗದ ದಿವ್ಯ ಬೆಳಕು ಈ ಕಲಾ ಪ್ರತಿಭೆ

ರಂಗ ಪ್ರವೇಶಕ್ಕೆ ಅಣಿಯಾದ ದಿಯಾ ಉದಯ್ | ತಂದೆಯ ತ್ಯಾಗದ ದಿವ್ಯ ಬೆಳಕು ಈ ಕಲಾ ಪ್ರತಿಭೆ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಉಡುಪಿ ಭಂಡಾರಕೇರಿ ಮಠದ ರಾಷ್ಟ್ರೀಯ ಪ್ರಶಸ್ತಿ ಘೋಷಣೆ | ರಾಯಚೂರಿನಲ್ಲಿ ಏ.28ರಂದು ಪ್ರಶಸ್ತಿ ಪ್ರದಾನ

ಉಡುಪಿ ಭಂಡಾರಕೇರಿ ಮಠದ ರಾಷ್ಟ್ರೀಯ ಪ್ರಶಸ್ತಿ ಘೋಷಣೆ | ರಾಯಚೂರಿನಲ್ಲಿ ಏ.28ರಂದು ಪ್ರಶಸ್ತಿ ಪ್ರದಾನ

April 26, 2026
ಬೆಂಗಳೂರು | ಮಿಷನ್ ರಸ್ತೆಯಲ್ಲಿ ‘ಎನ್ ಯು’ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಆರಂಭ

ಬೆಂಗಳೂರು | ಮಿಷನ್ ರಸ್ತೆಯಲ್ಲಿ ‘ಎನ್ ಯು’ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಆರಂಭ

April 26, 2026
ಸೊರಬ | ಉಳವಿಯಲ್ಲಿ ಬಿರುಗಾಳಿ–ಮಳೆಗೆ ಭಾರೀ ಹಾನಿ | ಲಕ್ಷಾಂತರ ರೂಪಾಯಿ ನಷ್ಟ

ಸೊರಬ | ಉಳವಿಯಲ್ಲಿ ಬಿರುಗಾಳಿ–ಮಳೆಗೆ ಭಾರೀ ಹಾನಿ | ಲಕ್ಷಾಂತರ ರೂಪಾಯಿ ನಷ್ಟ

April 26, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

ಬೆಂಗಳೂರು-ಬೆಳಗಾವಿ ನಡುವೆ ವಿಶೇಷ ಎಕ್ಸ್’ಪ್ರೆಸ್ ರೈಲು | ಇಲ್ಲಿದೆ ಡೀಟೇಲ್ಸ್

April 25, 2026
ಶೀಘ್ರ ಬೆಂಗಳೂರು-ಮಂಗಳೂರು ವಂದೇ ಭಾರತ್, ಹುಬ್ಬಳ್ಳಿಗೆ 1, ಮುಂಬೈಗೆ 2 ಹೊಸ ರೈಲು

ಶೀಘ್ರ ಬೆಂಗಳೂರು-ಮಂಗಳೂರು ವಂದೇ ಭಾರತ್, ಹುಬ್ಬಳ್ಳಿಗೆ 1, ಮುಂಬೈಗೆ 2 ಹೊಸ ರೈಲು

April 25, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL