ಕಲ್ಪ ಮೀಡಿಯಾ ಹೌಸ್
ಬೆಂಗಳೂರು: ಸಾರ್ವಜನಿಕರಿಗೆ ಬ್ಯಾಗ್ ಗಳಲ್ಲಿ ಮರಳು ವಿತರಣೆ ಹಾಗೂ ಚಿನ್ನದ ನಾಣ್ಯಗಳನ್ನು ಬಿಡುಗಡೆ ಮಾಡುವ ಕುರಿತಾಗಿ ತೆಗೆದುಕೊಳ್ಳಬಹುದಾದ ರೂಪುರೇಷೆಗಳ ಬಗ್ಗೆ ಗಣಿ ಮತ್ತು ಭೂವಿಜ್ಞಾನ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಮುರುಗೇಶ್ ನಿರಾಣಿ ಅವರು ವಿಕಾಸಸೌಧದಲ್ಲಿ ಅಧಿಕಾರಿಗಳ ಜೊತೆ ಸಭೆ ನಡೆಸಿದರು.
ಇಲಾಖೆಯ ( ಗಣಿ ) ಕಾರ್ಯದರ್ಶಿ ಪಂಕಜ್ ಪಾಂಡೆ, ಗಣಿ ಮತ್ತು ಭೂವಿಜ್ಞಾನ ಇಲಾಖೆಯ ನಿದೇರ್ಶಕ ಪಿ.ಎನ್.ರವೀಂದ್ರ, ಹಟ್ಟಿ ಚಿನ್ನದ ಗಣಿಯ ವ್ಯವಸ್ಥಾಪಕ ನಿದೇರ್ಶಕ ಪ್ರಭುಲಿಂಗ ಕವಳಿಕಟ್ಟಿ, ಕರ್ನಾಟಕ ರಾಜ್ಯ ಅದಿರು ನಿಗಮದ ವ್ಯವಸ್ಥಾಪಕ ನಿದೇರ್ಶಕ ಶಿವನಾಂದ ಕಪಸಿ ಸೇರಿದಂತೆ ಮತ್ತಿತರರು ಭಾಗವಹಿಸಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news









Discussion about this post