Wednesday, June 18, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಬೆಂಗಳೂರು ನಗರ

ಕಳಸಾ-ಬಂಡೂರಿ ಯೋಜನೆಗೆ ರಾಷ್ಟ್ರೀಯ ವನ್ಯಜೀವಿ ಮಂಡಳಿ ಅನುಮತಿ: ಸಚಿವ ಈಶ್ವರ ಖಂಡ್ರೆ ವಿಶ್ವಾಸ

October 11, 2024
in ಬೆಂಗಳೂರು ನಗರ
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಕರ್ನಾಟಕದ ಬಹುದಿನಗಳ ಬೇಡಿಕೆಯಾದ ಮಹಾದಾಯಿ ನದಿ ನೀರಿಗೆ ಸಂಬಂಧಿಸಿದ ಕಳಸಾ ಬಂಡೂರಿ ನಾಲಾ ಯೋಜನೆಗೆ #Kalasa-Bandoori Nala Project ಕೇಂದ್ರೀಯ ವನ್ಯ ಜೀವಿ ಮಂಡಳಿ ತನ್ನ ಅನುಮೋದನೆ ನೀಡಲಿದೆ ಎಂಬ ವಿಶ್ವಾಸವನ್ನು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ #Minister Eshwar Khandre ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನಲ್ಲಿಂದು ತಮ್ಮನ್ನು ಭೇಟಿಯಾದ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿನ್ನೆ (ಅ.9) ನವದೆಹಲಿಯಲ್ಲಿ ಕೇಂದ್ರ ಅರಣ್ಯ, ಹವಾಮಾನ ಬದಲಾವಣೆ ಹಾಗೂ ಪರಿಸರ ಸಚಿವ ಭೂಪೇಂದ್ರ ಯಾದವ್ ಅಧ್ಯಕ್ಷತೆಯಲ್ಲಿ ನಡೆದ ಮಂಡಳಿ ಸಭೆಯಲ್ಲಿ, ತಮ್ಮ ಇಲಾಖೆಯ ಉನ್ನತಾಧಿಕಾರಿಗಳು ಪಾಲ್ಗೊಂಡಿದ್ದು, ಈ ಯೋಜನೆ ಕುರಿತಂತೆ ಆಶಾದಾಯಕ ಚರ್ಚೆ ಆಗಿದೆ ಎಂದು ತಿಳಿಸಿರುವುದಾಗಿ ಖಂಡ್ರೆ ಹೇಳಿದರು.

Also read: ಅಕ್ಷರ ಜ್ಞಾನವಿಲ್ಲದೆಯೂ ಸುಂದರ ಇತಿಹಾಸ ಕಟ್ಟಿಕೊಟ್ಟವರು ತುಳುವರು: ಡಾ. ತುಕಾರಾಂ ಪೂಜಾರಿ

ಮಹದಾಯಿ ನದಿಯ #Mahadayi River ಎರಡು ಉಪನದಿಗಳಾದ ಕಳಸಾ ಮತ್ತು ಬಂಡೂರಿ ನೀರನ್ನು ಮಲಪ್ರಭಾ ನದಿಗೆ ತಿರುಗಿಸುವ ಈ ಯೋಜನೆಗೆ ಗೋವಾ ರಾಜ್ಯ ಸರ್ಕಾರ ತಕರಾರು ಮಾಡುತ್ತದೆ. ಆದರೆ, 2018ರ ಆಗಸ್ಟ್ 14ರಂದು ಮಹಾದಾಯಿ ನದಿ ನೀರು ವಿವಾದ ನ್ಯಾಯಾಧಿಕರಣ ನೀಡಿರುವ ವರದಿ ಸಹಿತವಾದ ನಿರ್ಣಯದಲ್ಲಿ ಕಳಸಾ-ಬಂಡೂರಿ ಯೋಜನೆಯಡಿ 3.9 ಟಿಎಂಸಿ ನೀರನ್ನು ತಿರುಗಿಸಲು ಅವಕಾಶ ನೀಡಿದೆ. ಆದರೆ ಇದಕ್ಕೆ ಪರಿಸರ ತೀರುವಳಿ ಅನುಮೋದನೆ ಅಗತ್ಯ ಎಂದು ಹೇಳಿದೆ ಎಂಬ ಅಂಶವನ್ನು ಅರಣ್ಯ ಇಲಾಖೆ ಉನ್ನತ ಅಧಿಕಾರಿಗಳು ಮಂಡಳಿ ಸಭೆಗೆ ಮನವರಿಕೆ ಮಾಡಿಸಿದ್ದಾರೆ ಎಂದು ತಿಳಿಸಿದರು.

ಅಲ್ಲದೆ ಕೇಂದ್ರೀಯ ಜಲ ಆಯೋಗ 2022ರ ಡಿಸೆಂಬರ್ 29ರ ತನ್ನ ಪತ್ರದಲ್ಲಿ ಕಳಸಾ ಬಂಡೂರಿ ಯೋಜನೆಯ ಪರಿಷ್ಕೃತ ವಿಸ್ತೃತ ಯೋಜನಾ ವರದಿಗೆ ಅನುಮತಿ ನೀಡಿದೆ ಎಂಬ ವಿಷಯದೊಂದಿಗೆ ಕುಡಿಯುವ ನೀರಿನ ಯೋಜನೆಗಳ ಸಂಬಂಧ ಸುಪ್ರೀಂಕೋರ್ಟ್ ತೀರ್ಪುಗಳನ್ನೂ ಉಲ್ಲೇಖಿಸಿದ್ದು, ನಿನ್ನೆಯ ಸಭೆಯಲ್ಲಿ ಫಲಪ್ರದವಾದ ಮತ್ತು ಸಕಾರಾತ್ಮಕವಾದ ಚರ್ಚೆ ಆಗಿದೆ. ಈ ಹಿನ್ನೆಲೆಯಲ್ಲಿ ಯೋಜನೆಗೆ ಮುಂದಿನ ಸಭೆಯಲ್ಲಿ ಅನುಮೋದನೆ ದೊರಕುವ ನಿರೀಕ್ಷೆ ಇದೆ ಎಂದು ಈಶ್ವರ ಖಂಡ್ರೆ ತಿಳಿಸಿದರು.
ಈ ಸಂಬಂಧ ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆಯ ವತಿಯಿಂದ ಮಂಡಳಿಗೆ ವಿವರವಾದ ಪತ್ರ ಬರೆಯಲಾಗುವುದೂ ಎಂದೂ ಖಂಡ್ರೆ ತಿಳಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 

http://kalpa.news/wp-content/uploads/2024/04/VID-20240426-WA0008.mp4

    

Tags: BangaloreKalasa-Bandoori Nala ProjectKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaMahadayi RiverMinister Eshwar KhandreNews_in_KannadaNews_Kannadaಕಳಸಾ ಬಂಡೂರಿ ನಾಲಾ ಯೋಜನೆಬೆಂಗಳೂರುಮಹದಾಯಿ ನದಿಯಸಚಿವ ಈಶ್ವರ ಬಿ ಖಂಡ್ರೆ
Previous Post

ಅಕ್ಷರ ಜ್ಞಾನವಿಲ್ಲದೆಯೂ ಸುಂದರ ಇತಿಹಾಸ ಕಟ್ಟಿಕೊಟ್ಟವರು ತುಳುವರು: ಡಾ. ತುಕಾರಾಂ ಪೂಜಾರಿ

Next Post

ಕೋವಿಡ್ ಅವ್ಯವಹಾರ ತನಿಖೆಗೆ ವಿಶೇಷ ತನಿಖಾ ತಂಡ ನೇಮಕ: ಸಂಪುಟ ನಿರ್ಧಾರ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಕೋವಿಡ್ ಅವ್ಯವಹಾರ ತನಿಖೆಗೆ ವಿಶೇಷ ತನಿಖಾ ತಂಡ ನೇಮಕ: ಸಂಪುಟ ನಿರ್ಧಾರ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ವಿದ್ಯುತ್ ಪ್ರಸರಣ ಇಲಾಖೆಯಲ್ಲಿ ಖಾಲಿ ಇರುವ 35000 ಸಾವಿರ ಹುದ್ದೆಗಳ ಭರ್ತಿ: ಸಿಎಂ

June 18, 2025

“ಎಡಗೈಯೇ ಅಪಘಾತಕ್ಕೆ ಕಾರಣ” ಸಿನಿಮಾಕ್ಕೆ ಉತ್ತಮ ಪ್ರತಿಕ್ರಿಯೆ: ನಿರ್ಮಾಪಕ ರಾಜೇಶ್ ಕೀಳಂಬಿ ಸಂತಸ

June 18, 2025

ವಿಜಯಪುರ-ಮಂಗಳೂರು ರೈಲು ಪ್ರಯಾಣಿಕರಿಗೆ ಇಲಾಖೆ ಕೊಟ್ಟಿದೆ ಮಹತ್ವದ ಅಪ್ಡೇಟ್

June 18, 2025

ಜೂ.19ರಂದು ‘ದಾಸ ಶೃತಿ’ ಗಾಯನ ಕಾರ್ಯಕ್ರಮ

June 18, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ವಿದ್ಯುತ್ ಪ್ರಸರಣ ಇಲಾಖೆಯಲ್ಲಿ ಖಾಲಿ ಇರುವ 35000 ಸಾವಿರ ಹುದ್ದೆಗಳ ಭರ್ತಿ: ಸಿಎಂ

June 18, 2025

“ಎಡಗೈಯೇ ಅಪಘಾತಕ್ಕೆ ಕಾರಣ” ಸಿನಿಮಾಕ್ಕೆ ಉತ್ತಮ ಪ್ರತಿಕ್ರಿಯೆ: ನಿರ್ಮಾಪಕ ರಾಜೇಶ್ ಕೀಳಂಬಿ ಸಂತಸ

June 18, 2025

ವಿಜಯಪುರ-ಮಂಗಳೂರು ರೈಲು ಪ್ರಯಾಣಿಕರಿಗೆ ಇಲಾಖೆ ಕೊಟ್ಟಿದೆ ಮಹತ್ವದ ಅಪ್ಡೇಟ್

June 18, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!