Friday, May 9, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಬೆಂಗಳೂರು ನಗರ

ಎನ್ ಡಿಎ ಮಾದರಿ ತರಬೇತಿ ಮಧ್ಯಮ ಹಂತದ ಪೊಲೀಸರಿಗೆ ಸಹಾಯಕ: ಸಿಎಂ ಬೊಮ್ಮಾಯಿ

December 12, 2022
in ಬೆಂಗಳೂರು ನಗರ
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ಎನ್ ಡಿಎ ಮಾದರಿಯಲ್ಲಿ ಮಧ್ಯಮ ಹಂತದ ಪೊಲೀಸರಿಗೆ ತರಬೇತಿ ನೀಡುವ ವ್ಯವಸ್ಥೆ ಜಾರಿಯಾಗಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ CM Basavaraja Bommai ತಿಳಿಸಿದರು.

ಅವರು ಇಂದು ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿರುವ ರಾಷ್ಟ್ರಪತಿಗಳ ಪೊಲೀಸ್ ಪದಕ ಪ್ರದಾನ ಸಮಾರಂಭ – 2022ರಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋತ್ Thavar Chand Gehlot ಅವರೊಂದಿಗೆ ಪಾಲ್ಗೊಂಡು ಸಮಾರಂಭವನ್ನುದ್ದೇಶಿಸಿ ಮಾತನಾಡಿದರು
ತಳ ಹಂತ ಪೊಲೀಸರು ಹಾಗೂ ಐಪಿಎಸ್ ಗಳ ತರಬೇತಿ ಚೆನ್ನಾಗಿ ಆಗುತ್ತಿದೆ. ಆದರೆ ಮಧ್ಯಮ ಹಂತದಲ್ಲಿ ಪೊಲೀಸರ ತರಬೇತಿ ಇನ್ನೂ ಪರಿಣಾಮಕಾರಿಯಾಗಿ ಆಗಬೇಕಿದೆ. ಇದಕ್ಕೆ ಪ್ರತ್ಯೇಕ ತರಬೇತಿ ಸಂಸ್ಥೆ, ಪಠ್ಯ ಹಾಗೂ ವಿವಿಧ ಕೋರ್ಸುಗಳ ಮೂಲಕ ಅವರು ದಕ್ಷತೆಯಿಂದ ಕರ್ತವ್ಯ ನಿರ್ವಹಿಸಲು ಸಹಾಯವಾಗುತ್ತದೆ ಎಂದರು.

ಪೊಲೀಸರು ಬಳಸುವ ತಂತ್ರಜ್ಞಾನ ಬಲಪಡಿಸುವ ವಿಶೇಷ ಕಾರ್ಯಕ್ರಮ :
ಕಾನೂನು ಸುವ್ಯವಸ್ಥೆ ಕಾಪಾಡುವುದರ ಜೊತೆಗೆ ಅಪರಾಧ ನಿಯಂತ್ರಣ ಮಾಡುವುದು ಪೊಲೀಸರ ಜವಾಬ್ದಾರಿಯಾಗಿದೆ. ತಂತ್ರಜ್ಞಾನ ದ ಮೂಲಕ ಅಪರಾಧಗಳು ಹೆಚ್ಚಾಗುತ್ತಿವೆ. ಅದೇ ತಂತ್ರಜ್ಞಾನ ದಲ್ಲಿ ಸಾಕ್ಚಿಗಳನ್ನು ಬಿಟ್ಡು ಹೋಗಿರುತ್ತಾರೆ. ಗೃಹ ಇಲಾಖೆ ಪೊಲೀಸರು ಬಳಸುವ ತಂತ್ರಜ್ಞಾನ ವನ್ನು ಇನ್ನಷ್ಟು ಬಲಪಡಿಸುವ ಕಾರ್ಯಕ್ರಮವನ್ನು ಮಾಡಬೇಕು. ಅದಕ್ಕೆ ಬೇಕಾದ ಪರಿಣಿತರನ್ನು ಬಳಸಿಕೊಂಡು, ಬೇಕಾದ ಅನುದಾನ ಮುಂದಿನ ಬಜೆಟ್ ನಲ್ಲಿ ನೀಡಲಾಗುವುದು ಎಂದರು.
ರಾಜ್ಯದ ಪ್ರತಿ ಪ್ರದೇಶದಲ್ಲಿ ಎರಡು ಫಾರೆನ್ಸಿಕ್ ಲ್ಯಾಬ್ :
ಪೊಲೀಸ್ ವ್ಯವಸ್ಥೆಯನ್ನು ಬಹಳ ಆಧುನಿಕರಣ ಮಾಡಿದ್ಧೇವೆ. ಫಾರೆನ್ಸಿಕ್ ಲ್ಯಾಬ್ ಆಧುನಿಕರಣ ಮಾಡಲಾಗಿದೆ. ಅಪರಾಧ ಶೋಧನೆಯಲ್ಲಿ ಆಧುನಿಕ ಫಾರೆನ್ಸಿಕ್ ಲ್ಯಾಬ್ ನ ಅವಶ್ಯಕತೆಯಿದ್ದು, ಹುಬ್ಬಳ್ಳಿ ಮತ್ತು ಬಳ್ಳಾರಿ ಯಲ್ಲಿ ಈ ಪ್ರಯೋಗಾಲಯಗಳನ್ನು ಮಾಡಲಾಗಿದೆ. ರಾಜ್ಯದ ಪ್ರತಿಯೊಂದು ಪ್ರದೇಶದಲ್ಲಿ ಕನಿಷ್ಟ ಎರಡು ಫಾರೆನ್ಸಿಕ್ ಲ್ಯಾಬ್ ಸ್ಥಾಪಿಸಬೇಕು. ಶೀಘ್ರ ಅಪರಾಧ ಪತ್ತೆಗೆ ಈ ಕ್ರಮ ಆಗಲೇಬೇಕು ಎಂದರು.

Also read: ಆಸ್ತಿಗಾಗಿ ಸುಪಾರಿಕೊಟ್ಟು ತಂದೆಯನ್ನೇ ಕೊಲ್ಲಿಸಿದ ಮಕ್ಕಳು: ಐವರು ಆರೋಪಿಗಳ ಬಂಧನ

ಪೊಲೀಸ್ ನೇಮಕಾತಿ ಅಪರಾಧ ತಡೆಯಲು ಕಠಿಣ ಕ್ರಮ :
ಪೊಲೀಸ್ ನೇಮಕಾತಿಯಲ್ಲಿ ಆಗುತ್ತಿರುವ ಅಪರಾಧ ತಡೆಯಲು ಇನ್ನಷ್ಟು ಕನಿಷ್ಟ ಕ್ರಮ ಕೈಗೊಳ್ಳಲೇಬೇಕು. ಪೊಲಿಸ್ ನೇಮಕಾತಿಯಲ್ಲಿಯೇ ಅಕ್ರಮ ನಡೆದರೆ ಬೇರೆ ಅಪರಾಧ ತಡೆಯುವುದು ಸಾಧ್ಯವಿದೆಯೇ?. ಈ ಬಗ್ಗೆ ಹಿರಿಯ ಪೊಲೀಸ್ ಅಧಿಕಾರಿಗಳು ಗಮನಹರಿಸಬೇಕು. ಅದಕ್ಕೆ ಬೇಕಾದ ಅಗತ್ಯ ಕ್ರಮ ತೆಗೆದುಕೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.
ದೇಶದಲ್ಲಿಯೇ ಕರ್ನಾಟಕ ಪೊಲೀಸ್ ನಂಬರ್ ಒನ್ :
ಪೊಲೀಸ್ ಸೇವೆ ವಿಶಿಷ್ಟ ಸೇವೆಯಾಗಿದ್ದು, ಅವರು ತಮ್ಮ ಬದುಕಿನಲ್ಲಿ ಬಹಳ ರಾಜಿ ಮಾಡಿಕೊಳ್ಳಬೇಕಾಗುತ್ತದೆ. ಹತ್ತು ಹಲವಾರು ಒತ್ತಡಗಳ ನಡುವೆ ಕೆಲಸ ಮಾಡಬೇಕಾಗುತ್ತದೆ. ಎಲ್ಲ ಒತ್ತಡಗಳ ನಡುವೆ ಕರ್ನಾಟಕ ಪೊಲಿಸ್ ಉತ್ತಮ ಕೆಲಸ ಮಾಡುತ್ತಿದೆ. ದೇಶದಲ್ಲಿಯೇ ಕರ್ನಾಟಕ ಪೊಲೀಸ್ Karnataka Police ನಂಬರ್ ಒನ್ ಆಗಿದ್ದು, ಶ್ರೇಷ್ಠ ಸೇವೆಯನ್ನು ಸಲ್ಲಿಸುತ್ತಿದೆ ಎಂಬ ಹೆಮ್ಮೆ ಇದೆ. ಪೊಲೀಸರಿಗೆ ಕಾನೂನು ತಂದೆ ಇದ್ದಂತೆ, ಕರ್ತವ್ಯ ತಾಯಿ ಇದ್ದಂತೆ. ಕರ್ನಾಟಕ ಪೊಲೀಸರು ಯಾವುದೇ ಹೊಸ ತಂತ್ರಜ್ಞಾನದಿಂದ ಹೊರಗುಳಿಯಬಾರು. ಈ ನಿಟ್ಟಿನಲ್ಲಿ ಸುಧಾರಣಾ ಕ್ರಮಗಳನ್ನು ತೆಗೆದುಕೊಳ್ಳಬೇಕು. ಸುದೀರ್ಘ ಸೇವೆಯಲ್ಲಿ ರಾಷ್ಟ್ರಪತಿಗಳನ್ನು ನಿಮ್ಮನ್ನು ಗುರುತಿಸುವುದು ರಾಜ್ಯಕ್ಕೆ ಹೆಮ್ಮೆಯ ವಿಷಯ. ತಾವು ಉತ್ತಮ ಕೆಲಸ ಮಾಡಿದಾಗ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಗುರುತಿಸುತ್ತವೆ‌. ಪ್ರಶಸ್ತಿ ಪಡೆದವರೆಲ್ಲರೂ ಈ ಪದಕಗಳಿಗೆ ಅರ್ಹರಾಗಿದ್ದು, ಅಭಿನಂದನೆಗಳನ್ನು ಸಲ್ಲಿಸುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು.

ಸಮಾರಂಭದಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ, Home Minister Araga Gnanendra ಗೃಹ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್, ಡಿಜಿಪಿ ಪ್ರವೀಣ್ ಸೂದ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ವರದಿ: ಡಿ.ಎಲ್. ಹರೀಶ್, ಬೆಂಗಳೂರು    

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreCM Basavaraja BommaiHome Minister Araga GnanendraKannada News WebsiteKannadaNewsKannadaNewsLiveKannadaNewsOnlineKannadaWebsiteKarnataka PoliceLatest News KannadaNewsinKannadaNewsKannadaThavar chand Gehlotಕರ್ನಾಟಕ ಪೊಲೀಸ್ಗೃಹ ಸಚಿವ ಆರಗ ಜ್ಞಾನೇಂದ್ರಥಾವರ್ ಚಂದ್ ಗೆಹ್ಲೋತ್ಬೆಂಗಳೂರುಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
Previous Post

ಆಸ್ತಿಗಾಗಿ ಸುಪಾರಿಕೊಟ್ಟು ತಂದೆಯನ್ನೇ ಕೊಲ್ಲಿಸಿದ ಮಕ್ಕಳು: ಐವರು ಆರೋಪಿಗಳ ಬಂಧನ

Next Post

86ನೆಯ ಕನ್ನಡ ಸಾಹಿತ್ಯ ಸಮ್ಮೇಳನ ಹಿನ್ನೆಲೆ ಡಿ.17, 18ರಂದು ಧ್ವನಿ ಮತ್ತು ನೃತ್ಯ ಪರೀಕ್ಷೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

86ನೆಯ ಕನ್ನಡ ಸಾಹಿತ್ಯ ಸಮ್ಮೇಳನ ಹಿನ್ನೆಲೆ ಡಿ.17, 18ರಂದು ಧ್ವನಿ ಮತ್ತು ನೃತ್ಯ ಪರೀಕ್ಷೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಪಾಕ್ ದಾಳಿ ವಿಫಲ | ವೈಮಾನಿಕ ದಾಳಿ ನಡೆಸಿ ಭಾರತ ದಿಟ್ಟ ಉತ್ತರ

May 9, 2025

ಪಾಕಿಸ್ತಾನದ ಪ್ರಧಾನಿ ನಿವಾಸದ ಬಳಿಯೇ ಭಾರತ ಅಟ್ಯಾಕ್ | ಭಾರಿ ಸ್ಫೋಟಕ್ಕೆ ನಡುಕ

May 8, 2025

ಪಾಕಿಸ್ತಾನಿಗಳನ್ನು ಗಡಿಪಾರು ಮಾಡಲು ರಾಜ್ಯಪಾಲರು ತಕ್ಷಣ ನಿರ್ದೇಶನ ನೀಡಬೇಕು: ದತ್ತಾತ್ರಿ ಮನವಿ

May 8, 2025

ಹಾವೇರಿ | ನಿಂತಿದ್ದ ಲಾರಿಗೆ ಕಾರು ಡಿಕ್ಕಿ | 6 ಜನರು ಸ್ಥಳದಲ್ಲೇ ಸಾವು

May 8, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಪಾಕ್ ದಾಳಿ ವಿಫಲ | ವೈಮಾನಿಕ ದಾಳಿ ನಡೆಸಿ ಭಾರತ ದಿಟ್ಟ ಉತ್ತರ

May 9, 2025

ಪಾಕಿಸ್ತಾನದ ಪ್ರಧಾನಿ ನಿವಾಸದ ಬಳಿಯೇ ಭಾರತ ಅಟ್ಯಾಕ್ | ಭಾರಿ ಸ್ಫೋಟಕ್ಕೆ ನಡುಕ

May 8, 2025

ಪಾಕಿಸ್ತಾನಿಗಳನ್ನು ಗಡಿಪಾರು ಮಾಡಲು ರಾಜ್ಯಪಾಲರು ತಕ್ಷಣ ನಿರ್ದೇಶನ ನೀಡಬೇಕು: ದತ್ತಾತ್ರಿ ಮನವಿ

May 8, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!