No Result
View All Result
Children's Ramayana Book by 11 Year Girl
English Articles

11-Year-Old Mysuru Girl Writes Children’s Ramayana in Just 15 Days

by kalpa News
July 25, 2026
0

Kalpa Media House  | Mysuru | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
  • Advertise With Us
  • Grievances
  • About Us
  • Contact Us
Monday, July 27, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ವಿಜ್ಞಾನ-ತಂತ್ರಜ್ಞಾನದ ಪ್ರಗತಿ ಮೂಲಕ ವೈಜ್ಞಾನಿಕ ಭಾರತದ ನಿರ್ಮಾತೃ ನೆಹರೂ: ಸಿಎಂ

ಕೆಪಿಸಿಸಿ ಕಚೇರಿಯಲ್ಲಿ ಜವಾಹರಲಾಲ್ ನೆಹರೂ ಅವರ ಪುಣ್ಯಸ್ಮರಣೆ ಕಾರ್ಯಕ್ರಮ

kalpa News by kalpa News
May 27, 2025
in ಬೆಂಗಳೂರು ನಗರ
0
ವಿಜ್ಞಾನ-ತಂತ್ರಜ್ಞಾನದ ಪ್ರಗತಿ ಮೂಲಕ ವೈಜ್ಞಾನಿಕ ಭಾರತದ ನಿರ್ಮಾತೃ ನೆಹರೂ: ಸಿಎಂ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ನೆಹರೂ ಹಾಕಿದ ಅಡಿಪಾಯಗಳಿಂದ ಭಾರತ ವಿಶ್ವದ ಐದನೇ ದೊಡ್ಡ ಆರ್ಥಿಕ ಶಕ್ತಿಯಾಗಿದೆ. ಅಪಾರ ಶಿಕ್ಷಣ ಮತ್ತು ಜ್ಞಾನ ಹೊಂದಿದ್ದ ನೆಹರೂ ಆಧುನಿಕ‌ ಭಾರತದ ನಿರ್ಮಾಣಕ್ಕೆ ಭದ್ರವಾದ ಅಡಿಪಾಯ ಹಾಕಿದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ #CM Siddaramaiah ಅವರು ವಿವರಿಸಿದರು.

ಕೆಪಿಸಿಸಿ ಕಚೇರಿಯಲ್ಲಿ ನಡೆದ ಆಧುನಿಕ ಭಾರತದ ನಿರ್ಮಾತೃ ಜವಾಹರಲಾಲ್ ನೆಹರೂ #Jawaharlal Nehru ಅವರ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ದೇಶದಲ್ಲಿ ಭಾರತೀಯರ ಕಣ್ಣೀರು ಒರೆಸುವ, ನೋವುಗಳಿಗೆ ಪರಿಹಾರ ಒದಗಿಸುವುದು ನಮ್ಮ ಕೆಲಸ ಎಂದು ಆರಂಭದಲ್ಲಿ ಘೋಷಣೆ ಮಾಡಿ ನೆಹರೂ ದೇಶ ನಿರ್ಮಾಣದಲ್ಲಿ ತೊಡಗಿಸಿಕೊಂಡರು ಎಂದು ಸಿಎಂ ವಿವರಿಸಿದರು.

ಬ್ರಿಟೀಷರು ಲೂಟಿ ಮಾಡಿದ್ದ ದೇಶದಲ್ಲಿ ಯಾವ ಸವಲತ್ತುಗಳೂ ಇರಲಿಲ್ಲ. ಅಂಥಾ ಹೊತ್ತಲ್ಲಿ ಪ್ರಧಾನಿಯಾಗಿ ದೇಶದ ಚುಕ್ಕಾಣಿ ಹಿಡಿದ ನೆಹರೂ ದೇಶವನ್ನು ದಶ ದಿಕ್ಕುಗಳಿಂದ ಕಟ್ಟಿ ನಿಲ್ಲಿಸಿದ್ದನ್ನು ವಿವರಿಸಿದರು.

ಅಪಾರ ಶ್ರೀಮಂತ ಕುಟುಂಬದ ನೆಹರೂ ಕುಟುಂಬದ ಆಸ್ತಿಯನ್ನು ದೇಶಕ್ಕೆ ಒಪ್ಪಿಸಿ ದೇಶದ ಪ್ರತಿಯೊಂದು ಕ್ಷೇತ್ರಗಳೂ ಪ್ರಗತಿ ಪಥದಲ್ಲಿ ಸಾಗುವಂತೆ ನೋಡಿಕೊಂಡಿದ್ದನ್ನು ಅಂಕಿ ಅಂಶಗಳ ಸಮೇತ ವಿವರಿಸಿದರು.

ಆಹಾರ ಕ್ರಾಂತಿ, ಹಸಿರು ಕ್ರಾಂತಿಯ ಜೊತೆಗೆ ವಿಜ್ಞಾನ-ತಂತ್ರಜ್ಞಾನದ ಪ್ರಗತಿಗೆ ಕಾರ್ಯಕ್ರಮಗಳು, ತಾಂತ್ರಿಕ‌ ವಿಶ್ವ ವಿದ್ಯಾನಿಲಯಗಳನ್ನು ಸ್ಥಾಪಿಸುವ ಮೂಲಕ , ತಾಂತ್ರಿಕ ಕ್ಷೇತ್ರ ಪ್ರಗತಿ ಮೂಲಕ ವೈಜ್ಞಾನಿಕ ಭಾರತದ ನಿರ್ಮಾತೃ ಕೂಡ ಆದ ನೆಹರೂ ಅವರ ಕೊಡುಗೆಯನ್ನು ಬಿಜೆಪಿ , RSS ಎಷ್ಟೇ ಅಳಿಸಲು ಹೆಣಗಾಡಿದರೂ ಅದು ಸಾಧ್ಯವಾಗುತ್ತಿಲ್ಲ ಎಂದರು.
ಸ್ವಾತಂತ್ರ್ಯ ಹೋರಾಟದಲ್ಲೇ ಭಾಗವಹಿಸದೆ ಬ್ರಿಟೀಷರ ಜೊತೆಗಿದ್ದ RSS, BJP ಯವರು ಈಗ ದೇಶಭಕ್ತಿ ಬಗ್ಗೆ ಬರಿ ಭಾಷಣ ಮಾಡುವುದು ಡೋಂಗಿತನ ಎಂದು ಟೀಕಿಸಿದರು.

ಪ್ರಜಾಪ್ರಭುತ್ವ, ಸಂಸದೀಯ ವ್ಯವಸ್ಥೆಯಲ್ಲಿ, ಸಾಮಾಜಿಕ ನ್ಯಾಯದಲ್ಲಿ ನಂಬಿಕೆ ಇಲ್ಲದ ಬಿಜೆಪಿಯವರು ಸಾಮಾಜಿಕ ನ್ಯಾಯದ ಪರವಾಗಿದ್ದ ಅಂಬೇಡ್ಕರ್, ನೆಹರೂ ಬಗ್ಗೆ ಬಿಜೆಪಿ, RSS ಸಹಸ್ರ ಸಹಸ್ರ ಸುಳ್ಳುಗಳನ್ನು ಸೃಷ್ಟಿಸುತ್ತಿದೆ ಎಂದರು.

ಅಂಬೇಡ್ಕರ್ ಅವರನ್ನು ಚುನಾವಣೆಯಲ್ಲಿ ಸೋಲಿಸಿದ್ದು ಡಾಂಗೆ ಮತ್ತು ಸಾವರ್ಕರ್ ಎಂದು ಸ್ವತಃ ಅಂಬೇಡ್ಕರ್ ಅವರೇ ತಮ್ಮದೇ ಹಸ್ತಾಕ್ಷರದಲ್ಲಿ ಪತ್ರ ಬರೆದಿದ್ದಾರೆ. ಆದರೂ ಬಿಜೆಪಿ, RSS ಅಂಬೇಡ್ಕರ್ ಸೋಲಿಗೆ ಕಾಂಗ್ರೆಸ್ ಕಾರಣ ಎಂದು ಹಸಿ ಹಸಿ ಸುಳ್ಳುಗಳನ್ನು ಹಂಚುತ್ತಾ ತಿರುಗುತ್ತಿದ್ದಾರೆ ಎಂದರು.
ಬಿಜೆಪಿಗೆ ಗೊತ್ತಿರುವುದು ಬರಿ ಹಿಂಸೆ ಮತ್ತು ಸುಳ್ಳು

ಬಿಜೆಪಿಗೆ ಗೊತ್ತಿರುವುದು ಬರಿ ಹಿಂಸೆ ಮತ್ತು ಸುಳ್ಳು. ದಲಿತರು, ಶೂದ್ರರ ಮೇಲೆ ಕೇಸುಗಳು ಬೀಳುವಂತೆ ಮಾಡುವುದು ಇದೇ BJP ಮತ್ತು RSS. ಆಮೇಲೆ ಅವರನ್ನು ಜೈಲಿನಿಂದ ಕರೆದುಕೊಂಡು ಬರುವುದೂ ಇವರೇ. ಇದೇ ನಾಟಕ ಆಡಿಕೊಂಡೇ ಅವರು ಕಾಲ‌ಕಳೆಯುತ್ತಿದ್ದಾರೆ ಎಂದು ಟೀಕಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2025/02/Kumadvati-College-Shikaripura-2025-Video.mp4
http://kalpa.news/wp-content/uploads/2024/04/VID-20240426-WA0008.mp4
Tags: BangaloreCM SiddaramaiahJawaharlal NehruKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNews_in_KannadaNews_Kannadaಜವಾಹರಲಾಲ್ ನೆಹರೂಬೆಂಗಳೂರುಮುಖ್ಯಮಂತ್ರಿ ಸಿದ್ದರಾಮಯ್ಯ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಒಲೆಕ್ಟ್ರಾ ಗ್ರೀನ್‌ಟೆಕ್ ಲಿಮಿಟೆಡ್ ಲಾಭಾಂಶದಲ್ಲಿ ಶೇ.77ರಷ್ಟು ಏರಿಕೆ

Next Post

ಕೊರೊನಾ ನಿಯಂತ್ರಣಕ್ಕೆ ಸರ್ಕಾರದಿಂದ ಮುನ್ನೆಚ್ಚರಿಕೆ ಕ್ರಮ | ಸಚಿವ ಶರಣ್ ಪ್ರಕಾಶ್ ಪಾಟೀಲ್

kalpa News

kalpa News

Next Post
ಈ ಅಪರೂಪದ ಕಾಯಿಲೆಗಳಿಗೆ ಅಗತ್ಯ ಚಿಕಿತ್ಸೆ ಒದಗಿಸಲು ಸರ್ಕಾರ ಬದ್ಧ: ಸಚಿವ ಶರಣ ಪ್ರಕಾಶ್

ಕೊರೊನಾ ನಿಯಂತ್ರಣಕ್ಕೆ ಸರ್ಕಾರದಿಂದ ಮುನ್ನೆಚ್ಚರಿಕೆ ಕ್ರಮ | ಸಚಿವ ಶರಣ್ ಪ್ರಕಾಶ್ ಪಾಟೀಲ್

Leave a Reply Cancel reply

Your email address will not be published. Required fields are marked *

No Result
View All Result
Children's Ramayana Book by 11 Year Girl
English Articles

11-Year-Old Mysuru Girl Writes Children’s Ramayana in Just 15 Days

by kalpa News
July 25, 2026
0

Kalpa Media House  | Mysuru | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL