Monday, July 28, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಬೆಂಗಳೂರು ನಗರ

51ನೇ ಸುರಕ್ಷತಾ ದಿನಾಚರಣೆ: ರಾಜ್ಯಮಟ್ಟದ ಪ್ರಶಸ್ತಿ ಪ್ರದಾನ

ಸುರಕ್ಷತಾ ಸಂಸ್ಕೃತಿಯ ವಿಕಾಸಕ್ಕಾಗಿ ಯುವಪೀಳಿಗೆಯನ್ನು ಪ್ರೋತ್ಸಾಹಿಸಿ ಘೋಷವಾಕ್ಯದೊಂದಿಗೆ...

March 7, 2022
in ಬೆಂಗಳೂರು ನಗರ
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ಕರ್ನಾಟಕ ರಾಜ್ಯ ಸುರಕ್ಷತಾ ಸಂಸ್ಥೆ (ರಿ) ಕಾರ್ಖಾನೆಗಳು, ಬಾಯ್ಲರ್ ಗಳು, ಕೈಗಾರಿಕಾ ಸುರಕ್ಷತೆ ಮತ್ತು ಸ್ವಾಸ್ಥ್ಯ ಇಲಾಖೆ ಹಾಗೂ ಸುರಕ್ಷತಾ ಪರಿಷತ್‌ನ ಸಹಯೋಗದೊಂದಿಗೆ ಜಯನಗರದ ಶಿವರಾತ್ರೀಶ್ವರ ಸೆಂಟರ್ ಜೆ.ಎಸ್.ಎಸ್. ಆಡಿಟೋರಿಯಮ್ ನಲ್ಲಿ ಹಮ್ಮಿಕೊಳ್ಳಲಾಗಿದ್ದ ರಾಷ್ಟ್ರೀಯ ಸುರಕ್ಷತಾ ದಿನಾಚರಣೆ National Safety day celebration ಕಾರ್ಯಕ್ರಮದಲ್ಲಿ ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ Labor Minister Shivarama Hebbar ಅವರ ಅನುಪಸ್ಥಿತಿಯಲ್ಲಿ  ರಾಜ್ಯಮಟ್ಟದ ಸುರಕ್ಷತಾ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಯಿತು.

ಜ್ಯೋತಿ ಬೆಳಗಿಸುವುದರ ಮೂಲಕ ಕಾರ್ಯಕ್ರಮ ಪ್ರಾರಂಭಿಸಿ, ಸುರಕ್ಷತಾ ಧ್ವಜಾರೋಹಣ ಮತ್ತು ಸುರಕ್ಷತಾ ವಾಗ್ದಾನ ತೆಗೆದುಕೊಳ್ಳಲಾಯಿತು. ಇಲಾಖೆಯ ನಿರ್ದೇಶಕ ಶ್ರೀನಿವಾಸ್, ಅಪೋಟೆಕ್ಸ ರಿಸರ್ಚ್ ಪ್ರೈವೇಟ್ ಲಿಮಿಟೆಡ್ ನಿರ್ದೇಶಕ ಯೋಗಾಂಜನೇಯ ರೆಡ್ಡಿ, ರಾಷ್ಟೀಯ ಸುರಕ್ಷತಾ ಪರಿಷತ್ತಿನ ಗೌರವ ಕಾರ್ಯದರ್ಶಿ ಪಿ.ಸಿ. ವೆಂಕಟೇಶ್ವರಲು ಧ್ವಜಾರೋಹಣ ನೆರವೇರಿಸಿದರು.

ಸುರಕ್ಷತಾ ಸಂಸ್ಕೃತಿಯ ವಿಕಾಸಕ್ಕಾಗಿ ಯುವಪೀಳಿಗೆಯನ್ನು ಪ್ರೋತ್ಸಾಹಿಸಿ ಎಂಬುದು ಈ ಬಾರಿಯ ಸುರಕ್ಷತಾ ದಿನದ ವಿಷಯ ವಾಕ್ಯವಾಗಿತ್ತು. ಈ ವಿಷಯವನ್ನು ಮುಂದಿಟ್ಟುಕೊಂಡು ವಿವಿಧ ಜಿಲ್ಲೆಗಳಿಂದ ಆಗಮಿಸಿದ ಉದ್ಯೋಗಿಗಳಿಗೆ ಕಾರ್ಯಾಗಾರ ಏರ್ಪಡಿಸಲಾಗಿತ್ತು. ಸುರಕ್ಷತೆ, ಆರೋಗ್ಯ ಮತ್ತು ಕಾರ್ಖಾನೆಯ ಕಾನೂನು ಮತ್ತು ಕಾಯ್ದೆ ವಿಷಯದ ಮೇಲೆ ನುರಿತ ತಜ್ಞರು ಉಪನ್ಯಾಸ ನೀಡಿದರು.

ಕಾರ್ಯಕ್ರಮದಲ್ಲಿ ಜೆ ಎಸ್ ಎಸ್ ಹೈಸ್ಕೂಲ್ ಮತ್ತು ಕಾಲೇಜು ವಿದ್ಯಾರ್ಥಿಗಳು, ಉಪಾಧ್ಯಾಯರು, ಇಲಾಖೆಯ ಹಿರಿಯ ಮತ್ತು ಕಿರಿಯ ಅಧಿಕಾರಿಗಳು, ರಾಜ್ಯದ ವಿವಿಧ ಜಿಲ್ಲೆಯಗಳಿಂದ ಆಗಮಿಸಿದ ವಿವಿಧ ಕಾರ್ಖಾನೆಗಳ ಉದ್ಯೋಗಿಗಳು ಭಾಗವಹಿಸಿದ್ದರು.

ವೇದಿಕೆಯ ಕಾರ್ಯಕ್ರಮ ಜ್ಯೋತಿ ಬೆಳಗಿಸಿ ಪ್ರಾರಂಭಿಸಿದರು. ವೇದಿಕೆಯಲ್ಲಿ ಕಾರ್ಖಾನೆಗಳು, ಬಾಯ್ಲರ್ ಗಳು, ಕೈಗಾರಿಕಾ ಸುರಕ್ಷತೆ ಮತ್ತು ಸ್ವಾಸ್ಥ್ಯ ಇಲಾಖೆ ನಿರ್ದೇಶಕ ಶ್ರೀನಿವಾಸ್, ಅಡಿಷನಲ್ ಡೈರೆಕ್ಟರ್ ಮಂಜಪ್ಪ, ರಾಷ್ಟೀಯ ಸುರಕ್ಷತಾ ಪರಿಷತ್ತಿನ ಗೌರವ ಕಾರ್ಯದರ್ಶಿ ಪಿ.ಸಿ. ವೆಂಕಟೇಶ್ವರಲು, ಕಾರ್ಯಕ್ರಮ ಆಯೋಜಿಸಿ ಹೆಚ್ಚಿನ ಸಹಾಯ ಮಾಡಿರುವ ಬಾಶ್ ಕಾರ್ಖಾನೆಯ ಉಪಾಧ್ಯಕ್ಷರು ಮತ್ತು ಪ್ಲಾಂಟ್ ಹೆಡ್ ಹೆಚ್.ಬಿ. ತೋಂಡೇಶ್, ಜಿ.ಇ. ಸಮೂಹದ ವ್ಯವಸ್ಥಾಪಕ ನಿರ್ದೇಶಕರು ಮಹೇಶ್ ಶಾಸ್ತ್ರೀ , ಕರ್ನ್ ಲಿವರ್ ಕಾರ್ಖಾನೆಯ ವ್ಯವಸ್ಥಾಪಕ ನಿರ್ದೇಶಕರಾದ ಚಾರ್ಜ್ ಫಿಷರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕೇಂದ್ರ ಕಾರ್ಮಿಕ ಸಚಿವಾಲಯವು 1966ರ ಮಾರ್ಚ್‌ 4ರಂದು ರಾಷ್ಟ್ರೀಯ ಸುರಕ್ಷತಾ ಪರಿಷತ್‍ ಸ್ಥಾಪಿಸಿತು. ಸ್ವಾಯತ್ತ ಸಂಸ್ಥೆಯಾಗಿ, ಎಲ್ಲ ಹಂತಗಳಲ್ಲಿ ಸುರಕ್ಷತೆ ಮತ್ತು ಆರೋಗ್ಯದ ಮೇಲಿನ ಸುಸ್ಥಿರತೆಯನ್ನು ವೃದ್ದಿಸುವುದು, ಉತ್ತೇಜಿಸುವುದು ಮತ್ತು ನಿರ್ವಹಿಸುವ ಕೆಲಸ ಮಾಡಲಾಗುತ್ತಿದೆ. ಕಾರ್ಯಕ್ರಮ ಆರಂಭಕ್ಕೆ ಮುನ್ನ ಕಾರ್ಖಾನೆಗಳು, ಬಾಯ್ಲರ್ ಗಳು, ಕೈಗಾರಿಕಾ ಸುರಕ್ಷತೆ ಮತ್ತು ಸ್ವಾಸ್ಥ್ಯ ಇಲಾಖೆ ನಿರ್ದೇಶಕ ಶ್ರೀನಿವಾಸ್ ಇಲಾಖೆಯ ಅಭಿವೃದ್ಧಿಗಾಗಿ ಸಂವಾದ ಮತ್ತು ಸಲಹೆ ಕಾರ್ಯಕ್ರಮ ಆಯೋಜಿಸಿ ಹಾಜರಿದ್ದರು. ಉದ್ಯೋಗಿಗಳಿಂದ ಸಲಹೆಯನ್ನು ಪಡೆದರು, ಸಂವಾದ ಸಲಹೆಯನ್ನು ಮುಂದಿನ ದಿನಗಳಲ್ಲಿ ಸರಿಪಡಿಸಲಾಗುತ್ತದೆ ಎಂದು ಅವರು ಆಶ್ವಾಸನೆ ನೀಡಿದರು.

ಸುರಕ್ಷತೆಗೆ ಹೆಚ್ಚಿನ ಮಹತ್ವ ಸಿಗುವ ದೃಷ್ಠಿಯಿಂದ ಮುಂದಿನ ವರ್ಷದ ಸುರಕ್ಷತಾ ದಿನಾಚರಣೆಯನ್ನು ರಾಜ್ಯದ ರಾಜದಾನಿಯಲ್ಲಿ ಪ್ರಾರಂಭ ಮಾಡಿ ಸಮಾರೋಪ ಸಮಾರಂಭವನ್ನು ಬೇರೆ ಸ್ಥಳದಲ್ಲಿ ವಿಶೇಷ ರೀತಿಯಲ್ಲಿ ಮಾಡಲಾಗುತ್ತದೆ. ಸಮಯದ ಅಭಾವದಿಂದ ತಮ್ಮ ಯಾವುದೇ ಸಲಹೆ ಸೂಚನೆಗಳು ಇದ್ದರೆ, ನಮ್ಮ ಗಮನಕ್ಕೆ ತರಲು ಮನವಿ ಮಾಡಿದರು.

ಭಾರ್ಗವಿ ಆರ್ಟ್ಸ್ ಮತ್ತು ನೃತ್ಯ ಅಕಾಡೆಮಿಯ ಸದಸ್ಯರಿಂದ ನೃತ್ಯ ಕಾರ್ಯಕ್ರಮ ಆಯೋಜಿಸಲಾಗಿತ್ತು. ಅತ್ಯುತ್ತಮ ಸುರಕ್ಷತಾ ಪದ್ದತಿಯನ್ನು ಅಳವಡಿಸಿ ಉತ್ತಮ ಸುರಕ್ಷತಾ ವಾತವರಣ ಮೂಡಿಸಿದ ಕಾರ್ಖಾನೆ ಮತ್ತು ಬಾಯ್ಲರುಗಳ ಉತ್ತಮ ನಿರ್ವಹಣಾ ಪದ್ಧತಿಗಳನ್ನು ಅನುಸರಿಸುತ್ತಿರುವ ಕೈಗಾರಿಕೆಗಳನ್ನು ಇಲಾಖೆಯು ಗುರುತಿಸಿ ಪ್ರಶಸ್ತಿಗಳನ್ನು ನೀಡಲಾಯಿತು.

ಸುರಕ್ಷತಾ ಕ್ಷೇತ್ರದಲ್ಲಿ ಅತ್ಯುತ್ತಮ ಸಾಧನೆಯನ್ನು ಮಾಡಿದ ಕಾರ್ಮಿಕರಿಗೆ, ಸುರಕ್ಷತಾ ಅಧಿಕಾರಿಗೆ, ವೈದ್ಯಾಧಿಕಾರಿಗಳಿಗೆ ಮತ್ತು ಕಾರ್ಖಾನೆಯ ಕಲ್ಯಾಣ ಅಧಿಕಾರಿಗಳಿಗೆ ಪ್ರಶಸ್ತಿ ಪುರಸ್ಕಾರ ನೀಡಿ ಗೌರವಿಸಲಾಯಿತು. ರಾಜ್ಯ ಮಟ್ಟದ ಸುರಕ್ಷತಾ ರಸಪ್ರಶ್ನೆ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಇದೇ ಸಂದರ್ಭದಲ್ಲಿ ಬಹುಮಾನಗಳನ್ನು ವಿತರಿಸಲಾಯಿತು.

ಬಜೆಟ್ ಹಿನ್ನೆಲೆಯಲ್ಲಿ ಆಹ್ವಾನಿತ ಅತಿಥಿಗಳಾದ ಕಾರ್ಮಿಕ ಸಚಿವರಾದ ಮಾನ್ಯ ಶ್ರೀ ಶಿವರಾಮ್ ಹೆಬ್ಬರ್ ಹಾಗೂ ಸರ್ಕಾರದ ಕಾರ್ಮಿಕ ಇಲಾಖೆಯ ಅಡಿಷನಲ್ ಸೆಕ್ರೆಟರಿ ಡಾ.ಜಿ.ಕಲ್ಪನಾ ಐ ಎ ಎಸ್ ಇವರು ಹಾಜರಾಗಿರಲಿಲ್ಲ, ಶುಭಾಶಯದ ಸಂದೇಶಗಳನ್ನು ಕಳಿಸುವ ಮೂಲಕ ಕಾರ್ಯಕ್ರಮಕ್ಕೆ ಶುಭಾಶಯಗಳು ಕೊರಿದ್ದರು.

ವರದಿ: ಮುರುಳೀಧರ್ ನಾಡಿಗೇರ್

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreKannada NewsKannada News LiveKannada News OnlineKannada News WebsiteKannada WebsiteLabor Minister Shivarama HebbarLatest News KannadaNational Safety day celebrationNews in KannadaNews Kannadaಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ಬೆಂಗಳೂರುರಾಷ್ಟ್ರೀಯ ಸುರಕ್ಷತಾ ದಿನಾಚರಣೆ
Previous Post

ಗಮನಿಸಿ! ಮಾ.9ರಂದು ಶಿವಮೊಗ್ಗದ ಕುವೆಂಪು ರಸ್ತೆ ಸುತ್ತಮುತ್ತ ವಿದ್ಯುತ್ ಇರುವುದಿಲ್ಲ

Next Post

ಗೋವುಗಳಿಗೆ ಮೇವು ನೀಡುವ ಮೂಲಕ ಶಾಸಕ ಹಾಲಪ್ಪ ಜನ್ಮದಿನಾಚರಣೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಗೋವುಗಳಿಗೆ ಮೇವು ನೀಡುವ ಮೂಲಕ ಶಾಸಕ ಹಾಲಪ್ಪ ಜನ್ಮದಿನಾಚರಣೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಹಿಂದುಳಿದ ವರ್ಗಗಳ ಹಿತ ಮರೆತ ಸಿದ್ಧರಾಮಯ್ಯ: ಈಶ್ವರಪ್ಪ ಟೀಕೆ

July 28, 2025

ರೈತರಿಗೆ ಗೊಬ್ಬರ ಪೂರೈಸಲು ಸರ್ಕಾರ ವಿಫಲ: ಡಿ.ಎಸ್. ಅರುಣ್ ಆಕ್ರೋಶ

July 28, 2025

ಹೊಳಲೂರು | ಅರಣ್ಯ ಇಲಾಖೆ ಬೋನಿಗೆ ಬಿದ್ದ ಕರಡಿ

July 28, 2025

ವಿಶ್ವಹಿಂದೂ ಪರಿಷದ್‌ ಪ್ರಮುಖ ಕೃಷ್ಣಮೂರ್ತಿ ನಿಧನ

July 28, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಹಿಂದುಳಿದ ವರ್ಗಗಳ ಹಿತ ಮರೆತ ಸಿದ್ಧರಾಮಯ್ಯ: ಈಶ್ವರಪ್ಪ ಟೀಕೆ

July 28, 2025

ರೈತರಿಗೆ ಗೊಬ್ಬರ ಪೂರೈಸಲು ಸರ್ಕಾರ ವಿಫಲ: ಡಿ.ಎಸ್. ಅರುಣ್ ಆಕ್ರೋಶ

July 28, 2025

ಹೊಳಲೂರು | ಅರಣ್ಯ ಇಲಾಖೆ ಬೋನಿಗೆ ಬಿದ್ದ ಕರಡಿ

July 28, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!