Thursday, July 31, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಬೆಂಗಳೂರು ನಗರ

ಯಾರಿಗೂ ಆತಂಕ ಬೇಡ, ನಿಮ್ಮೊಂದಿಗೆ ನಾನಿದ್ದೇನೆ: ಸಚಿವ ಎಸ್.ಟಿ. ಸೋಮಶೇಖರ್

May 7, 2021
in ಬೆಂಗಳೂರು ನಗರ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್

ಬೆಂಗಳೂರು: ಕೋವಿಡ್ ಮಹಾಮಾರಿಗೆ ತುತ್ತಾಗಿ ಹೋಂ ಐಸೋಲೇಶನ್ ನಲ್ಲಿರುವ ಕುಟುಂಬಗಳ ಸಂಕಷ್ಟಗಳಿಗೆ ಸ್ಪಂದಿಸಿದ ಯಶವಂತಪುರ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಸಹಕಾರ ಸಚಿವರಾದ ಎಸ್.ಟಿ. ಸೋಮಶೇಖರ್ ಅವರು ಶುಕ್ರವಾರ ತಮ್ಮ ಕ್ಷೇತ್ರ ವ್ಯಾಪ್ತಿಯಲ್ಲಿ ಉಚಿತ ರೇಷನ್ ಕಿಟ್ ಗಳು ಹಾಗೂ ಅವಶ್ಯಕ ಔಷಧಗಳ ವಿತರಣೆ ಕಾರ್ಯಕ್ಕೆ ಚಾಲನೆ ನೀಡಿದರು.

ಹೇರೋಹಳ್ಳಿಯ ತಮ್ಮ ಕಚೇರಿಯಲ್ಲಿ ಚಾಲನೆ ನೀಡಿದ ಸಚಿವರು, ಮೊದಲಿಗೆ ಕ್ಷೇತ್ರ ವ್ಯಾಪ್ತಿಯ ವಾರ್ಡ್ ನಂಬರ್ 72ರಲ್ಲಿ ವಾಸಿಸುವ ಕುಟುಂಬಗಳಿಗೆ ಉಚಿತ ರೇಷನ್ ಕಿಟ್ ಗಳು ಹಾಗೂ ಅವಶ್ಯಕ ಔಷಧಗಳ ವಿತರಣೆ ಮಾಡಿದರು. ಅಲ್ಲದೆ, ಸೋಂಕಿನ ಬಗ್ಗೆ ಯಾವುದೇ ಭಯ ಬೇಡ. ನಿಮ್ಮ ಪರವಾಗಿ ನಾನು ಸಹಿತ ಸರ್ಕಾರ ಇದೆ. ಅಲ್ಲದೆ, ಸೂಕ್ತ ಚಿಕಿತ್ಸೆ ಪಡೆದುಕೊಂಡರೆ ಈ ರೋಗ ವಾಸಿಯಾಗಲಿದೆ. ಹಾಗಾಗಿ ಯಾರೂ ಆತಂಕಗೊಳ್ಳುವುದು ಬೇಡ ಎಂದು ಕಿವಿಮಾತು ಹೇಳಿದರು.

ಸಂಕಷ್ಟದಲ್ಲಿರುವವರಿಗೆ ಸ್ಪಂದಿಸುತ್ತಿದ್ದೇನೆ; ಎಸ್ ಟಿ ಎಸ್
ಇದೊಂದು ಸಂದಿಗ್ದದ ಹಾಗೂ ಸಂಕಷ್ಟದ ಪರಿಸ್ಥಿತಿ. ತೀರಾ ಅಗತ್ಯದ ಪರಿಸ್ಥಿತಿ ಇದ್ದರಷ್ಟೇ ಮನೆಯಿಂದ ಹೊರಹೋಗಬೇಕು. ಆದರೆ, ಹೋಂ ಐಸೋಲೇಶನ್ ನಲ್ಲಿದ್ದವರ ಮನೆಗಳ ಪರಿಸ್ಥಿತಿ ತೀರಾ ಕಷ್ಟದಲ್ಲಿರುತ್ತದೆ. ಕೋವಿಡ್ ಸೋಂಕಿತರು ಸೇರಿದಂತೆ ಅವರೊಂದಿಗೆ ಪ್ರಾಥಮಿಕ ಸಂಪರ್ಕದಲ್ಲಿರುವ ಕುಟುಂಬದವರು ಹೊರಗೆ ಬರಲಾಗುವುದಿಲ್ಲ. ಹೊರಗೆ ಬರದೇ ಅಗತ್ಯ ವಸ್ತುಗಳನ್ನು ತಂದುಕೊಳ್ಳಲು ಕಷ್ಟವಾಗುತ್ತದೆ. ಈ ಹಿನ್ನೆಲೆಯಲ್ಲಿ ಅಂತಹ ಕುಟುಂಬಗಳಿಗೆ ನೆರವಾಗಬೇಕು ಎಂದೆನಿಸಿ, ಈಗ 5 ಸಾವಿರ ಕುಟುಂಬಗಳಿಗೆ ಉಚಿತ ಪಡಿತರ ಕಿಟ್ ಗಳನ್ನು ವಿತರಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡುವ ಮೂಲಕ ಸಂಕಷ್ಟದಲ್ಲಿರುವವರಿಗೆ ಸ್ಪಂದಿಸುತ್ತಿದ್ದೇನೆ ಎಂದು ಸಚಿವ ಸೋಮಶೇಖರ್ ತಿಳಿಸಿದರು.

5 ಸಾವಿರ ಕುಟುಂಬಗಳಿಗೆ ಸಹಾಯ:
ಯಶವಂತಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಎಲ್ಲ 17 ಗ್ರಾಮ ಪಂಚಾಯಿತಿ ಹಾಗೂ 5 ಬಿಬಿಎಂಪಿ ವಾರ್ಡ್ ಗಳ ವ್ಯಾಪ್ತಿಯಲ್ಲಿ ಕೋವಿಡ್_19 ಪಾಸಿಟಿವ್ ಸೋಂಕಿನಿಂದ ಬಳಲುತ್ತಿರುವ ಸುಮಾರು 5,000 ಕುಟುಂಬಗಳಿದ್ದು, ಎಲ್ಲರಿಗೂ ವೈಯಕ್ತಿಕವಾಗಿ ರೇಷನ್ ಕಿಟ್ ಹಾಗೂ ಅಗತ್ಯವಿರುವ ಔಷಧಿಗಳನ್ನು ವಿತರಿಸಲಾಗುತ್ತಿದೆ. ಕ್ಷೇತ್ರದ ಜನತೆಗೆ ಇಂತಹ ಪರಿಸ್ಥಿತಿಯಲ್ಲಿ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಲು ಈ ಕ್ರಮ ಕೈಗೊಳ್ಳಲಾಗಿದೆ ಎಂದರು.

ನೂತನ ಕೋವಿಡ್ ಕೇರ್ ಸೆಂಟರ್ ಗಳಿಗೆ ಭೇಟಿ
ಚೆನ್ನೇನಹಳ್ಳಿ ಜನಸೇವಾ ವಿದ್ಯಾಕೇಂದ್ರದಲ್ಲಿ ಸಿದ್ಧಗೊಂಡಿರುವ ಕೋವಿಡ್ ಕೇರ್ ಸೆಂಟರ್ ಗೆ ಭೇಟಿ ನೀಡಿದ ಸಚಿವರಾದ ಎಸ್.ಟಿ. ಸೋಮಶೇಖರ್ ಅವರು, ಅಲ್ಲಿನ ಮೂಲ ಸೌಕರ್ಯಗಳು ಸೇರಿದಂತೆ ಸಂಪೂರ್ಣ ವ್ಯವಸ್ಥೆಗಳ ಬಗ್ಗೆ ಪರಿಶೀಲನೆ ನಡೆಸಿದರು. ಜೊತೆಗೆ ಸರ್ಕಾರದಿಂದ ಸಿಗಬೇಕಾದ ಸೌಲಭ್ಯಗಳನ್ನು ಒದಗಿಸಿಕೊಡುವುದಾಗಿ ತಿಳಿಸಿದರು. ಇದೇ ವೇಳೆ, ಜನಸೇವಾ ವಿದ್ಯಾಕೇಂದ್ರದ ಕೋವಿಡ್ ಸುರಕ್ಷಾ ಸೇವಾ ಕೇಂದ್ರಕ್ಕೆ ಮಾಸ್ಕ್, ಹ್ಯಾಂಡ್ ಗ್ಲೌಸ್, ಕಾಟನ್, ಸ್ಯಾನಿಟೈಸರ್, ಮಾತ್ರೆಗಳು, ಔಷಧಗಳು ಸೇರಿದಂತೆ ಆಸ್ಪತ್ರೆಗೆ ಬೇಕಿರುವ ಮೂಲಭೂತ ಅವಶ್ಯಕತೆಗಳ ಬಗ್ಗೆ ಕೇಂದ್ರದ ಗೌರವ ಕಾರ್ಯದರ್ಶಿಗಳಾದ ಎ.ಎಸ್. ನಿರ್ಮಲಕುಮಾರ್ ಜಿ ಅವರು ಸಚಿವರಿಗೆ ಸಲ್ಲಿಸಿದರು.

ಬಳಿಕ ಕನಕಪುರ ಮುಖ್ಯರಸ್ತೆ ಸಮೀಪ ಇರುವ ಕೇಂದ್ರೀಯ ಆಯುರ್ವೇದ ಸಂಶೋಧನಾ ಸಂಸ್ಥೆಗೆ ಭೇಟಿ ನೀಡಿದ ಸಚಿವರಾದ ಸೋಮಶೇಖರ್ ಅವರು, ಸಿದ್ಧತಾ ಹಂತದಲ್ಲಿರುವ ಆಕ್ಸಿಜನ್ ಬೆಡ್ ಸೌಲಭ್ಯವುಳ್ಳ ಕೋವಿಡ್ ಕೇರ್ ಸೆಂಟರ್ ಅನ್ನು ಪರಿಶೀಲನೆ ನಡೆಸಿದರು. ಕೆಆರ್ ಡಿಸಿಎಲ್ ಅವರು ನೀಡುತ್ತಿರುವ ಅನುದಾನದಲ್ಲಿ 100 ಹಾಸಿಗೆಗಳ ಆಕ್ಸಿಜನ್ ಬೆಡ್ ವುಳ್ಳ ಕೋವಿಡ್ ಕೇರ್ ಸೆಂಟರ್ ಅನ್ನು ತೆರೆಯಲಾಗುತ್ತಿದ್ದು,ಛೇರ್ಮನ್ ರುದ್ರೇಶ್ ಅವರ ಜೊತೆಗೂಡಿ ಸಚಿವರು ಚರ್ಚೆ ನಡೆಸಿದರು.

ಬಳಿಕ ಅಲ್ಲಿನ ಮುಖ್ಯಸ್ಥರೊಂದಿಗೆ ಹಾಗೂ ವೈದ್ಯಾಧಿಕಾರಿಗಳೊಂದಿಗೆ ಚರ್ಚೆ ನಡೆಸಿ, ತ್ವರಿತವಾಗಿ ಆಕ್ಸಿಜನ್ ಬೆಡ್ ಸೌಲಭ್ಯವುಳ್ಳ ಈ ಕೋವಿಡ್ ಕೇರ್ ಸೆಂಟರ್ ಅನ್ನು ಪ್ರಾರಂಭಿಸಬೇಕು. ಆ ಮೂಲಕ ಆದಷ್ಟು ಶೀಘ್ರದಲ್ಲಿ ಜನರಿಗೆ ಉಪಯುಕ್ತವಾಗಬೇಕು ಎಂದು ತಿಳಿಸಿದರು.

ವರದಿ: ಡಿ.ಎಲ್. ಹರೀಶ್, ಬೆಂಗಳೂರು

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

 

Tags: BangaloreCovid Care CenterHome IsolationKannada News WebsiteKannada_NewsKannadaNewsKannadaNewsLiveKannadaNewsOnlineKannadaWebsiteLatest News KannadaMinister ST SomashekarNewsinKannadaNewsKannadaState Newsಆಕ್ಸಿಜನ್ಕೋವಿಡ್ಕೋವಿಡ್ ಕೇರ್ ಸೆಂಟರ್ಬೆಂಗಳೂರುಸಚಿವ ಎಸ್.ಟಿ. ಸೋಮಶೇಖರ್ಹೋಂ ಐಸೋಲೇಶನ್
Previous Post

ದೇಶಕ್ಕೆ ಮಾದರಿಯಾದ ದೆಹಲಿ ಮುಖ್ಯಮಂತ್ರಿ: ರವಿಕುಮಾರ್ ಅಭಿಪ್ರಾಯ

Next Post

ಕೊರೋನಾ ಕರಾಳದಿನ: ರಾಜ್ಯದಾದ್ಯಂತ ಇಂದು ಒಂದೇ ದಿನ 592 ಮಂದಿ ಬಲಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
Representational Image

ಕೊರೋನಾ ಕರಾಳದಿನ: ರಾಜ್ಯದಾದ್ಯಂತ ಇಂದು ಒಂದೇ ದಿನ 592 ಮಂದಿ ಬಲಿ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಸಾಗರ | ಐವರಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ

July 31, 2025

ಸಮಾಜಮುಖಿ ಪತ್ರಿಕೋದ್ಯಮ ಕಣ್ಮರೆ: ಹಿರಿಯ ಪತ್ರಕರ್ತ ತ್ಯಾಗರಾಜ್ ವಿಷಾದ

July 31, 2025
Representational Image

ಸಮಾಜಮುಖಿ ಕೆಲಸಗಳು ವ್ಯಕ್ತಿಯ ಉದ್ಯಮವನ್ನು ಕೂಡ ಬೆಳೆಸುತ್ತದೆ: ಈಶ್ವರಪ್ಪ

July 31, 2025

ಉದಯ ರತ್ನಕುಮಾರ ರವರಿಗೆ ಗೌರವ ಡಾಕ್ಟರೇಟ್ ಪ್ರದಾನ

July 31, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಸಾಗರ | ಐವರಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ

July 31, 2025

ಸಮಾಜಮುಖಿ ಪತ್ರಿಕೋದ್ಯಮ ಕಣ್ಮರೆ: ಹಿರಿಯ ಪತ್ರಕರ್ತ ತ್ಯಾಗರಾಜ್ ವಿಷಾದ

July 31, 2025
Representational Image

ಸಮಾಜಮುಖಿ ಕೆಲಸಗಳು ವ್ಯಕ್ತಿಯ ಉದ್ಯಮವನ್ನು ಕೂಡ ಬೆಳೆಸುತ್ತದೆ: ಈಶ್ವರಪ್ಪ

July 31, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!