Friday, May 9, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಬೆಂಗಳೂರು ನಗರ

ನವೆಂಬರ್ 16, 17, 18 ಬಿಟಿಎಸ್-25 ಬೆಳ್ಳಿ ಹಬ್ಬ ಉದ್ಘಾಟನೆಗೆ ಪ್ರಧಾನಿಗೆ ಆಹ್ವಾನ

ಪತ್ರಿಕಾಗೋಷ್ಠಿಯಲ್ಲಿ ಐಟಿ-ಬಿಟಿ ಸಚಿವ ಡಾ.ಸಿ.ಎನ್ ಅಶ್ವತ್ಥನಾರಾಯಣ ಮಾಹಿತಿ

June 9, 2022
in ಬೆಂಗಳೂರು ನಗರ
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ಜಾಗತಿಕ ಮಟ್ಟದಲ್ಲಿ ಗಮನ ಸೆಳೆದಿರುವ `ಬೆಂಗಳೂರು ತಂತ್ರಜ್ಞಾನ ಶೃಂಗಸಭೆ’ಯ (ಬಿಟಿಎಸ್) 25ನೇ ವರ್ಷದ ಸಮಾವೇಶವನ್ನು ಅರ್ಥಪೂರ್ಣವಾಗಿ ಆಚರಿಸುವ ಉದ್ದೇಶದಿಂದ ಜಾಗತಿಕ ನಾವೀನ್ಯತಾ ಸಹಭಾಗಿ (ಜಿಐಎ) ರಾಷ್ಟ್ರಗಳ ಕಾನ್ಸುಲ್ ಜನರಲ್, ಡೆಪ್ಯುಟಿ ಕಾನ್ಸುಲ್ ಜನರಲ್ ಮತ್ತು ಗೌರವ ಕಾನ್ಸುಲ್ ಜನರಲ್ ಗಳೊಂದಿಗೆ ಐಟಿ-ಬಿಟಿ ಸಚಿವ ಡಾ.ಸಿ.ಎನ್ ಅಶ್ವತ್ಥ ನಾರಾಯಣ Minister Ashwathnarayan ಸಮಾಲೋಚನೆ ನಡೆಸಿದರು.

ಬಿಟಿಎಸ್-25ರ ಭಾಗವಾಗಿರುವ ಜಾಗತಿಕ ನಾವೀನ್ಯತಾ ಸಹಭಾಗಿ (ಜಿಐಎ) ದೇಶಗಳನ್ನು ಆಹ್ವಾನಿಸಲು ಕರೆದಿದ್ದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಟಿಎಸ್-25 ಸಮಾವೇಶದ ಉದ್ಘಾಟನೆಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಆಹ್ವಾನಿಸಲಾಗುವುದು ಎಂದರು.

ರಾಜ್ಯವು ಈಗಾಗಲೇ 30ಕ್ಕೂ ಹೆಚ್ಚು ಜಿಐಎ ಸಹಭಾಗಿಗಳನ್ನು ಹೊಂದಿದ್ದು, 50ಕ್ಕೂ ಹೆಚ್ಚು ಮಹತ್ವದ ಯೋಜನೆಗಳು ಪ್ರಗತಿಯಲ್ಲಿವೆ. ಮುಖ್ಯವಾಗಿ ಅಗ್ರಿಟೆಕ್, ಫಿನ್ಟೆಕ್, ಮೆಡ್-ಟೆಕ್, ಕೃತಕ ಬುದ್ಧಿಮತ್ತೆ, ಮಶೀನ್ ಲರ್ನಿಂಗ್ ಮತ್ತು ಇಂಟರ್ನೆಟ್ ಆಫ್ ಥಿಂಗ್ಸ್ (ಐಒಟಿ) ಕ್ಷೇತ್ರಗಳಲ್ಲಿ ನಾವೀನ್ಯತಾ ಸಹಭಾಗಿತ್ವದ ಒಡಂಬಡಿಕೆಗಳನ್ನು ಮಾಡಿಕೊಳ್ಳಲಾಗಿದೆ’ ಎಂದು ಅವರು ತಿಳಿಸಿದರು.

25ನೇ ವರ್ಷದ ಬೆಂಗಳೂರು ತಂತ್ರಜ್ಞಾನ ಸಮಾವೇಶವು ಟೆಕ್4ನೆಕ್ಸ್-ಜೆನ್ ಘೋಷವಾಕ್ಯದೊಂದಿಗೆ ನ.16, 17 ಮತ್ತು 18ರಂದು ಇಲ್ಲಿನ ಅರಮನೆ ಮೈದಾನದಲ್ಲಿ ನಡೆಯಲಿದ್ದು, 48ಕ್ಕೂ ಹೆಚ್ವು ದೇಶಗಳು ಪಾಲ್ಗೊಳ್ಳಲಿವೆ.

ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, ‘ಬೆಂಗಳೂರಿನಲ್ಲಿ ಈಗಾಗಲೇ 40 ಜಾಗತಿಕ ಸಾಮರ್ಥ್ಯ ಕೇಂದ್ರಗಳು (ಜಿಸಿಸಿ) ಇವೆ. ಇನ್ನೂ ಹೆಚ್ಚಿನ ಕಂಪನಿಗಳ ಇಂತಹ ಕೇಂದ್ರಗಳು ಇಲ್ಲಿ ಆರಂಭಗೊಳ್ಳಬೇಕು. ಇದಕ್ಕೆ ಪೂರಕವಾಗಿ ರಾಜ್ಯವು ಸ್ಟಾರ್ಟಪ್ ಕರ್ನಾಟಕ, ಇನ್ನೊವೇಟ್ ಕರ್ನಾಟಕ ಮತ್ತು ಕರ್ನಾಟಕ ಡಿಜಿಟಲ್ ಎಕಾನಮಿ ಮಿಶನ್ ತರಹದ ಉಪಕ್ರಮಗಳನ್ನು ಕೈಗೊಂಡಿದೆ’ ಎಂದರು.

ಅಭಿವೃದ್ಧಿ ವಿಚಾರದಲ್ಲಿ ಸುಸ್ಥಿರತೆ, ಕೈಗೆಟುಕುವಿಕೆ, ಪರಿಸರಸ್ನೇಹಿ ತಂತ್ರಜ್ಞಾನ ಮತ್ತು ಮಾಲಿನ್ಯರಹಿತತೆ ಇವುಗಳನ್ನು ಮರೆಯಬಾರದು ಎಂದು ಅವರು ಸಲಹೆ ನೀಡಿದರು.

ಈ ಸಂದರ್ಭದಲ್ಲಿ ನಾನಾ ದೇಶಗಳ ರಾಜತಾಂತ್ರಿಕ ಪ್ರತಿನಿಧಿಗಳು ಮಾತನಾಡಿ, ಸೈಬರ್ ಸೆಕ್ಯುರಿಟಿ, ಏರೋಸ್ಪೇಸ್, ರೋಬೋಟಿಕ್ಸ್, ಐಒಟಿ, ಅಗ್ರಿಟೆಕ್, ಫಿನ್ಟೆಕ್, ಮೆಡ್-ಟೆಕ್ ಮುಂತಾದ ಅತ್ಯಾಧುನಿಕ ಕ್ಷೇತ್ರಗಳಲ್ಲಿ ಕರ್ನಾಟಕದ ಜತೆ ಸಹಭಾಗಿತ್ವ ಸ್ಥಾಪನೆಗೆ ಒಲವು ವ್ಯಕ್ತಪಡಿಸಿದರು.

ಇದಕ್ಕೆ ಪೂರಕವಾಗಿ ಸ್ಪಂದಿಸಿದ ಸಚಿವರು, ಜಾಗತಿಕ ಮಟ್ಟದ ಕಂಪನಿಗಳೊಂದಿಗೆ ಸಹಭಾಗಿತ್ವ ಹೊಂದಲೆಂದೇ ಕರ್ನಾಟಕವು 2017ರಲ್ಲೇ ಜಿಐಎ ಉಪಕ್ರಮ ಆರಂಭಿಸಿದೆ. ತಂತ್ರಜ್ಞಾನ ದಲ್ಲಿ ಮುಂಚೂಣಿಯಲ್ಲಿ ಇರುವ ರಾಷ್ಟ್ರಗಳೊಂದಿಗೆ ಬಹುಪಕ್ಷೀಯ ಒಪ್ಪಂದ ಮಾಡಿಕೊಳ್ಳುವ ಮೂಲಕ ರಾಜ್ಯದ ಆರ್ಥಿಕತೆಯನ್ನು ಬಲಪಡಿಸುವುದು ಇದರ ಉದ್ದೇಶವಾಗಿದೆ ಎಂದರು.

ಭಾರತದಲ್ಲಿರುವ 100 ಯೂನಿಕಾರ್ನ್ ಕಂಪನಿಗಳ ಪೈಕಿ 39 ಬೆಂಗಳೂರಿನಲ್ಲೇ ಇವೆ. ನಾವೀನ್ಯತಾ ಸಹಭಾಗಿತ್ವಕ್ಕೆ ಬೇಕಾದ ಸಂಶೋಧನೆ ಮತ್ತು ಅಭಿವೃದ್ಧಿ ಕಾರ್ಯ ಪರಿಸರವೂ ನಮ್ಮಲ್ಲಿದೆ ಎಂದು ಅವರು ನುಡಿದರು.

ಹೋದ ವರ್ಷ (2021-22) ಭಾರತಕ್ಕೆ 83.57 ಶತಕೋಟಿ ಡಾಲರ್ ವಿದೇಶಿ ನೇರ ಹೂಡಿಕೆ ಹರಿದುಬಂದಿದೆ. ಇದರಲ್ಲಿ ಶೇ.38ರಷ್ಟು ಹೂಡಿಕೆ ರಾಜ್ಯದಲ್ಲೇ ಆಗಿದೆ ಎಂದು ಅವರು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ರಾಜ್ಯ ಸರಕಾರದ ಐಟಿ ವಿಷನ್ ಗ್ರೂಪ್ ಮುಖ್ಯಸ್ಥ ಕ್ರಿಸ್ ಗೋಪಾಲಕೃಷ್ಣನ್, ಐಟಿ-ಬಿಟಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಇ.ವಿ.ರಮಣ ರೆಡ್ಡಿ, ಆಸ್ಟ್ರೇಲಿಯಾದ ಕಾನ್ಸುಲ್ ಜನರಲ್ ಸಾರಾ ಕಿರ್ಲ್ಯೂ, ಕೆನಡಾದ ಬೆನೊಯ್ಟ್ ಪ್ರಿಫೊಂಟೈನ್, ಡೆನ್ಮಾರ್ಕಿನ ಎಸ್ಕ್ ಬೋ ರೋಸನ್ಬರ್ಗ್, ಫಿನ್ಲೆಂಡಿನ ಮಿಕಾ ಟಿರೋನೆನ್, ಫ್ರಾನ್ಸಿನ ಥಿಯರಿ ಬರ್ತೆಲೋಟ್, ಜರ್ಮನಿಯ ಅಕಿಂ ಬರ್ಕಾರ್ಟ್, ಇಸ್ರೇಲಿನ ಟ್ಯಾಮಿ ಬೆನ್ಹೈಮ್, ಸ್ವಿಜರ್ಲೆಂಡಿನ ಜೋನಸ್ ಬ್ರುನ್ಸ್ವಿಗ್ ಮತ್ತು ಐನೈಟೆಡ್ ಕಿಂಗ್ಡಮ್ ನ
ಅನ್ನಾ ಶಾಟ್ಬೋಲ್ಟ್ ಪಾಲ್ಗೊಂಡಿದ್ದರು.

ವರದಿ: ಡಿ.ಎಲ್. ಹರೀಶ್, ಬೆಂಗಳೂರು

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaMalnad NewsMinister AshwathnarayanNewsinKannadaNewsKannadaಬೆಂಗಳೂರುಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್ಸಚಿವ ಡಾ.ಸಿ.ಎನ್ ಅಶ್ವತ್ಥ ನಾರಾಯಣ
Previous Post

ಗುರುಪುರದ ಬಿಜಿಎಸ್ ನ ವಿದ್ಯಾರ್ಥಿನಿ ಎಂ ಹರಿಣಿ ಮರು ಮೌಲ್ಯಮಾಪನದ ನಂತರ ಶಾಲೆಗೆ ಟಾಪರ್

Next Post

ಮನೆ ಮನೆಗಳಲ್ಲಿ ಉತ್ತಮ ಆರೋಗ್ಯ ಇರಲು ಯೋಗ ಅತ್ಯವಶ್ಯಕ : ಕೆ.ಇ. ಕಾಂತೇಶ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಮನೆ ಮನೆಗಳಲ್ಲಿ ಉತ್ತಮ ಆರೋಗ್ಯ ಇರಲು ಯೋಗ ಅತ್ಯವಶ್ಯಕ : ಕೆ.ಇ. ಕಾಂತೇಶ್

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಮೇ 10ರಿಂದ ಮೂರು ದಿನ ಶ್ರೀ ನರಸಿಂಹ ಜಯಂತಿ ಉತ್ಸವ, ಬ್ರಹ್ಮರಥೋತ್ಸವ

May 9, 2025

ಪಾಕ್ ದಾಳಿ ವಿಫಲ | ವೈಮಾನಿಕ ದಾಳಿ ನಡೆಸಿ ಭಾರತ ದಿಟ್ಟ ಉತ್ತರ

May 9, 2025

ಪಾಕಿಸ್ತಾನದ ಪ್ರಧಾನಿ ನಿವಾಸದ ಬಳಿಯೇ ಭಾರತ ಅಟ್ಯಾಕ್ | ಭಾರಿ ಸ್ಫೋಟಕ್ಕೆ ನಡುಕ

May 8, 2025

ಪಾಕಿಸ್ತಾನಿಗಳನ್ನು ಗಡಿಪಾರು ಮಾಡಲು ರಾಜ್ಯಪಾಲರು ತಕ್ಷಣ ನಿರ್ದೇಶನ ನೀಡಬೇಕು: ದತ್ತಾತ್ರಿ ಮನವಿ

May 8, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಮೇ 10ರಿಂದ ಮೂರು ದಿನ ಶ್ರೀ ನರಸಿಂಹ ಜಯಂತಿ ಉತ್ಸವ, ಬ್ರಹ್ಮರಥೋತ್ಸವ

May 9, 2025

ಪಾಕ್ ದಾಳಿ ವಿಫಲ | ವೈಮಾನಿಕ ದಾಳಿ ನಡೆಸಿ ಭಾರತ ದಿಟ್ಟ ಉತ್ತರ

May 9, 2025

ಪಾಕಿಸ್ತಾನದ ಪ್ರಧಾನಿ ನಿವಾಸದ ಬಳಿಯೇ ಭಾರತ ಅಟ್ಯಾಕ್ | ಭಾರಿ ಸ್ಫೋಟಕ್ಕೆ ನಡುಕ

May 8, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!