Read - < 1 minute
ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ರಾಜ್ಯದ ನೂತನ ಲೋಕಾಯುಕ್ತರಾಗಿ ಇಂದು ಪ್ರಮಾಣ ವಚನ ಸ್ವೀಕರಿಸಿದ ನಿವೃತ್ತ ನ್ಯಾಯಮೂರ್ತಿ ಭೀಮನಗೌಡ ಸಂಗನಗೌಡ ಪಾಟೀಲ್ ಅವರನ್ನು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ Siddaramaiah ಅವರು ಅಭಿನಂದಿಸಿ ಶುಭ ಹಾರೈಸಿದರು.
Also read: ರಾಷ್ಟ್ರೀಯ ಮುಖಂಡರ ವಿರುದ್ಧ ಸುಳ್ಳು ಪ್ರಕರಣ ದಾಖಲು: ಡಿ.ಕೆ. ಶಿವಕುಮಾರ್ ಆಕ್ರೋಶ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post