Sunday, June 8, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಬೆಂಗಳೂರು ನಗರ

15ರಿಂದ ತಿಂಗಳೊಳಗೆ ವಿದ್ಯುತ್ ಸರಬರಾಜು ಬಿಲ್ ಹಣ ಪಾವತಿಸಿ: ಮುರುಗೇಶ್ ನಿರಾಣಿ ಆಗ್ರಹ

January 25, 2025
in ಬೆಂಗಳೂರು ನಗರ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಸಕ್ಕರೆ ಕಾರ್ಖಾನೆಗಳು ಉತ್ಪಾದಿಸಿ ಸರಬರಾಜು ಮಾಡುವ ವಿದ್ಯುತ್ ಗೆ ರಾಜ್ಯ ಸರ್ಕಾರ ಆರು ತಿಂಗಳಾದರೂ ಹಣ ಪಾವತಿಸದ ಕಾರಣ ಸಕ್ಕರೆ ಕಾರ್ಖಾನೆಗಳು ಆರ್ಥಿಕ ಸಮಸ್ಯೆಗೆ ಸಿಲುಕಿದೆ ಎಂದು ದಕ್ಷಿಣ ಭಾರತ ಸಕ್ಕರೆ ಕಾರ್ಖಾನೆಗಳ ಸಂಘದ ಅಧ್ಯಕ್ಷ, ಮಾಜಿ ಸಚಿವ, ರಾಜ್ಯ ಬಿಜೆಪಿ ಹಿರಿಯ ಉಪಾಧ್ಯಕ್ಷ ಮುರುಗೇಶ್ ನಿರಾಣಿ #Murugesh Nirani ಆರೋಪಿಸಿದ್ದಾರೆ.

ನಗರದ ಖಾಸಗಿ ಹೋಟೆಲ್ ನಲ್ಲಿ ಶುಕ್ರವಾರ ರಾಜ್ಯದ ಸಕ್ಕರೆ ಕಾರ್ಖಾನೆ ಮಾಲೀಕರ ಜತೆ ಜಂಟಿ ಸುದ್ದಿಗೋಷ್ಠಿಯಲ್ಲಿ ಮತನಾಡಿದ ಅವರು, ಸಕ್ಕರೆ ಕಾರ್ಖಾನೆಗಳು ಪೂರೈಸುವ ಎಥೆನಾಲ್‍ಗೆ ಕೇಂದ್ರ ಸರ್ಕಾರ 10 ದಿನದ ಒಳಗೆ ಹಣ ಪಾವತಿಸುತ್ತದೆ. ಆದರೆ ರಾಜ್ಯ ಸರ್ಕಾರ ಆರು ತಿಂಗಳಾದರೂ ಹಣ ಪಾವತಿಸಿಲ್ಲ. ಇದರಿಂದ ಕಾರ್ಖಾನೆಗಳು ಸಮಸ್ಯೆಗೆ ಸಿಲುಕಿವೆ. ಆದ್ದರಿಂದ 15 ದಿನಗಳಿಂದ ಒಂದು ತಿಂಗಳೊಳಗೆ ಹಣ ಪಾವತಿಸಬೇಕು ಎಂದು ರಾಜ್ಯ ಸರ್ಕಾರವನ್ನು ಆಗ್ರಹಿಸಿದರು.
ಕಳೆದ ವರ್ಷ ಬರಗಾಲದಿಂದಾಗಿ ಎಥೆನಾಲ್ ಉತ್ಪಾದನೆ ಸ್ಥಗಿತಗೊಳಿಸಲಾಗಿತ್ತು. ಇದೀಗ ಮತ್ತೆ ಉತ್ಪಾದನೆ ಆರಂಭವಾಗಿದ್ದು, ಕಬ್ಬು ಮಾತ್ರವಲ್ಲದೆ, ಮೆಕ್ಕೆಜೋಳ ಮತ್ತು ಅಕ್ಕಿಯಿದಲೂ ಎಥೆನಾಲ್ ಉತ್ಪಾದನೆ ಮಾಡಲಾಗುತ್ತಿದೆ. ಕಳೆದ ಮೂರು ವರ್ಷದ ಬೆಳೆಗಳಿಂದ ಈ ಬಾರಿ ಒಂದು ಸಾವಿರ ಕೋಟಿ ಎಥೆನಾಲ್ ಉತ್ಪಾದಿಸಲಾಗಿದೆ. ಹೀಗಾಗಿ ಈ ಎಥೆನಾಲ್ ಖರೀದಿಸಿ ಕೂಡಲೇ ಹಣ ಪಾವತಿಗೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಪ್ರಸ್ತುತ ಪೆಟ್ರೋಲ್‍ಗೆ ಮಾತ್ರ ಎಥೆನಾಲ್ ಮಿಶ್ರಣ ಮಾಡಲಾಗುತ್ತದೆ. ಮುಂದಿನ ದಿನಗಳಲ್ಲಿ ಡೀಸೆಲ್ ಗೂ ಇದನ್ನು ಮಿಶ್ರಣ ಮಾಡಲಾಗುವುದು. 10 ವರ್ಷದ ಬಳಿಕ ಪೆಟ್ರೋಲ್ ಮತ್ತು ಡೀಸೆಲ್ ಬದಲು ಎಲೆಕ್ಟ್ರಿಕ್ ಮತ್ತು ಎಥೆನಾಲ್‍ನಿಂದ ಓಡುವ ವಾಹನಗಳು ಬರುತ್ತವೆ. ಅದೇ ರೀತಿ ವಿಮಾನಗಳಿಗೂ ಎಥೆನಾಲ್ ಬಳಕೆ ಮಾಡಲು ಅವಕಾಶ ಇದೆ. ಜೆಟ್ ಫ್ಯೂಯಲ್ (ವಿಮಾನಗಳ ಪೆಟ್ರೋಲ್)ಗೆ ಶೇ.5ರಷ್ಟು ಎಥೆನಾಲ್ ಮಿಶ್ರಣ ಮಾಡಲಾಗುವುದು. ಮುಂದಿನ ದಿನಗಳಲ್ಲಿ ಈ ಕೆಲಸ ಆಗಲಿದ್ದು, ಅದಕ್ಕೆ ಬೇಕಾದ ಸಿದ್ಧತೆ ನಡೆಯುತ್ತಿದೆ. ಹೀಗಾಗಿ ಸೂಕ್ತ ಸಮಯದಲ್ಲಿ ಕಾರ್ಖಾನೆಗಳಿಗೆ ದರ ಪಾವತಿಸಿ ಎಥೆನಾಲ್ ಗೆ ಪ್ರೋತ್ಸಾಹ ನೀಡಬೇಕು ಎಂದು ಮನವಿ ಮಾಡಿದರು.

Also read: Kidwai Memorial Institute of Oncology Achieves Milestone of 1,000 Robotic Surgeries

ಎಥೆನಾಲ್ ಆದಾಯದ ಶೇ. 75 ಪಾಲು ರೈತರಿಗೆ:

ಸಕ್ಕರೆ ಕಾರ್ಖಾನೆಗಳಿಗೆ ಎಥೆನಾಲ್‍ನಿಂದ ಬರುವ ಆದಾಯದಲ್ಲಿ ರೈತರಿಗೆ ಹೆಚ್ಚು ಪಾಲು ನೀಡಲಾಗುತ್ತಿದೆ. ಕೇಂದ್ರ ಸರ್ಕಾರ ನೇಮಿಸಿರುವ ಸಮಿತಿಯು ಸಲ್ಲಿಸಿರುವ ವರದಿಯಲ್ಲಿ ಎಥೆನಾಲ್ ನಿಂದ ಬರುವ ಆದಾಯದಲ್ಲಿ ಶೇ. 70ರಿಂದ ಶೇ. 75ರಷ್ಟನ್ನು ರೈತರಿಗೆ ಮತ್ತು ಶೇ. 25ನ್ನು ಕಂಪನಿ ಮಾಲೀಸರಿಗೆ ನೀಡಲು ಶಿಫಾರಸು ಮಾಡಿದೆ ಎಂದು ತಿಳಿಸಿದರು.

ದೇಶದಲ್ಲಿ ಕಬ್ಬು ಮಹತ್ವದ ಬೆಳೆಯಾಗಿದ್ದು, ಸುಮಾರು 11 ಕೋಟಿ ರೈತರು ಕಬ್ಬು ಬೆಳೆಯ ಮೇಲೆ ಅವಲಂಬಿತರಾಗಿದ್ದಾರೆ. ಪ್ರಸ್ತುತ ಸಕ್ಕರೆ ಬೆಲೆ ಕಡಿಮೆ ಇದ್ದರೂ ಕಬ್ಬು ಸರಬರಾಜು ಮಾಡುವ ರೈತರಿಗೆ ಹೆಚ್ಚಿನ ದರ ನೀಡಲಾಗುತ್ತಿದೆ. ಹೀಗಾಗಿ ಸಕ್ಕರೆ ಬೆಲೆಯನ್ನು ಇನ್ನಷ್ಟು ಹೆಚ್ಚಿಸಲು ಕ್ರಮ ಕೈಗೊಳ್ಳಬೇಕು ಎಂದು ಅವರು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರಲ್ಲಿ ಮನವಿ ಮಾಡಿದರು.

ಪ್ರಹ್ಲಾದ್ ಜೋಶಿಗೆ ಅಭಿನಂದನೆ

ಕಬ್ಬಿನ ದರಕ್ಕೆ ಹೋಲಿಸಿದರೆ ಸಕ್ಕರೆಗೆ ಕಡಿಮೆ ಬೆಲೆ ಇದೆ. ಹೀಗಾಗಿ ಸಕ್ಕರೆ ಬೆಲೆ ಹೆಚ್ಚಿಸಬೇಕು ಮತ್ತು ರಫ್ತಿಗೆ ಅನುಮತಿ ನೀಡಬೇಕು ಎಂದು ಹಲವು ಬಾರಿ ಕೇಂದ್ರ ಸರ್ಕಾರವನ್ನು ಮನವಿ ಮಾಡಲಾಗಿತ್ತು. ಈ ಮನವಿಗೆ ಸ್ಪಂದಿಸಿ ಕೇಂದ್ರ ಸರ್ಕಾರ 10 ಲಕ್ಷ ಟನ್ ಸಕ್ಕರೆ ರಫ್ತಿಗೆ ಅನುಮತಿ ನೀಡಿದೆ. ಅದಕ್ಕಾಗಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರಿಗೆ ರಾಜ್ಯದ ಕಬ್ಬು ಬೆಳೆಗಾರರು ಮತ್ತು ಸಕ್ಕರೆ ಕಾರ್ಖಾನೆ ಮಾಲೀಸರ ಪರವಾಗಿ ಅಭಿನಂದನೆ ಸಲ್ಲಿಸುತ್ತೇನೆ ಎಂದು ಮುರುಗೇಶ್ ಆರ್. ನಿರಾಣಿ ಹೇಳಿದರು.

ಕಬ್ಬು ಬೆಳೆಗಾರರಿಗೆ ನಿಗದಿಪಡಿಸಿದ ಎಂಎಸ್ ಪಿ ಹೆಚ್ಚಿಸಲು ಕೇಂದ್ರ ಸರ್ಕಾರ ನಿರ್ಧರಿಸಿರುವುದನ್ನು ಸ್ವಾಗತಿಸಿದ ಅವರು, ಕೂಡಲೇ ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು. ಕಬ್ಬು ಬೆಳೆಗಾರರು ಮತ್ತು ಸಕ್ಕರೆ ಕಾರ್ಖಾನೆ ಮಾಲೀಕರ ಹಿತವನ್ನು ಗಮನದಲ್ಲಿಟ್ಟುಕೊಂಡು ಎಂಎಸ್ ಪಿ ನಿಗದಿಪಡಿಸಬೇಕು ಎಂದು ಮನವಿ ಮಾಡಿದರು.

ಪತ್ರಿಕಾಗೋಷ್ಠಿಯಲ್ಲಿ ದಿಂಜಾಲನ್ ಶಾಯ್ ಬಾಲಾಜಿ ಸುಗಾವೊ ಮುಖ್ಯರಸ್ಥರಾದ ಪ್ರಜ್ವಲ್. ಎಚ್.ಪಾಟೀಲ್, ಎಂ.ಡಿ. ಮೈಲಾರ ಸುಗಾಸ್‍ನ ವ್ಯವಸ್ಥಾಪಕ ನಿರ್ದೇಶಕ ಉದಯ ಪುರಾಣಿಕಮಠ, ಮೆಲ್‍ಬೇ ಸಾಗಸ್‍ನ ವ್ಯವಸ್ಥಾಪಕ ನಿರ್ದೇಶಕ ಸಂತೋಷ್ ಮೆಲ್ಲಿಗೇರಿ, ಬಿದರ್ ಕಿಸಾನ್ ಸುಗಾಸ್ ಅಧ್ಯಕ್ಷ ಕಲಿಂಜಾಶ್ ಸಮಯಾದ್, ದಕ್ಷಿಣ ಭಾರತ ಸಾಗರ್ ಮಿಲ್ ಎಸಿಸಿ ಅಧ್ಯಕ್ಷ ಯೋಗೇಶ್ ಪಾಡಿ, ಜಂಪ್ ಸೇಜಿಂಗ್ ಸಲಹೆಗಾರ ಮುರ್ಗೆಶನ್ ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4
Tags: BangaloreKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaMurugesh NiraniNews_in_KannadaNews_Kannadaಬೆಂಗಳೂರುಮುರುಗೇಶ್ ನಿರಾಣಿ
Previous Post

Kidwai Memorial Institute of Oncology Achieves Milestone of 1,000 Robotic Surgeries

Next Post

ಕಾರವಾರ | ಹಸುವಿನ ತಲೆ ಕತ್ತರಿಸಿ ಗರ್ಭದಲ್ಲಿದ್ದ ಕರು ಹೊತ್ತೊಯ್ದಿದ್ದ ಆರೋಪಿ ತೌಫಿಕ್ ಅಹ್ಮದ್ ಅಂದರ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಕಾರವಾರ | ಹಸುವಿನ ತಲೆ ಕತ್ತರಿಸಿ ಗರ್ಭದಲ್ಲಿದ್ದ ಕರು ಹೊತ್ತೊಯ್ದಿದ್ದ ಆರೋಪಿ ತೌಫಿಕ್ ಅಹ್ಮದ್ ಅಂದರ್

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮ್ಯೂಸಿಯಂ ಆಫ್ ಆರ್ಟ್ & ಫೋಟೋಗ್ರಫಿಯ ಪ್ರದರ್ಶನ

June 7, 2025

ಕಾಲ್ತುಳಿತ ಪ್ರಕರಣ | ಸಿಎಂ, ಡಿಸಿಎಂ ವಿರುದ್ಧ ದೂರು ದಾಖಲು

June 7, 2025

VISL ಪುನಶ್ಚೇತನ ಕಾರ್ಯ ಆರಂಭ? ಕುತೂಹಲ ಮೂಡಿಸಿದ SAIL ಅಧಿಕಾರಿಗಳ ಭೇಟಿ | ಏನೆಲ್ಲಾ ಆಯ್ತು?

June 7, 2025

ಶಿವಮೊಗ್ಗ | ಬೆಳ್ಳಂಬೆಳಗ್ಗೆ ಬೈಕ್ – ಆಟೋ ಡಿಕ್ಕಿ | ಆಟೋ ಚಾಲಕ ಸಾವು

June 7, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮ್ಯೂಸಿಯಂ ಆಫ್ ಆರ್ಟ್ & ಫೋಟೋಗ್ರಫಿಯ ಪ್ರದರ್ಶನ

June 7, 2025

ಕಾಲ್ತುಳಿತ ಪ್ರಕರಣ | ಸಿಎಂ, ಡಿಸಿಎಂ ವಿರುದ್ಧ ದೂರು ದಾಖಲು

June 7, 2025

VISL ಪುನಶ್ಚೇತನ ಕಾರ್ಯ ಆರಂಭ? ಕುತೂಹಲ ಮೂಡಿಸಿದ SAIL ಅಧಿಕಾರಿಗಳ ಭೇಟಿ | ಏನೆಲ್ಲಾ ಆಯ್ತು?

June 7, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!