Read - < 1 minute
ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಬೆಂಗಳೂರಿನಲ್ಲಿ ಕೃಷಿ ಸಚಿವ ಬಿಸಿ ಪಾಟೀಲ್ ಅವರ ಎರಡು ವರ್ಷದ ಸಾಧನೆಯ ‘ಪ್ರಯತ್ನದ ಫಲ ಭರವಸೆಯ ಪ್ರತಿಫಲ ‘ ಎಂಬ ಕಿರುಹೊತ್ತಿಗೆಯನ್ನು ಬಿಡುಗಡೆ ಮಾಡಿದರು.
ಸಂದರ್ಭದಲ್ಲಿ ಕೃಷಿ ಬೆಲೆ ಆಯೋಗ ಅಧ್ಯಕ್ಷ ಹನುಮನಗೌಡ ಬೆಳಗುರ್ಕಿ ಸೇರಿದಂತೆ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post