Monday, June 23, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಬೆಂಗಳೂರು ನಗರ

ರಾಜಕೀಯ ಪ್ರಾತಿನಿಧ್ಯ ಹಾಗೂ ನೇಕಾರರ ಸಮುದಾಯಗಳ ಅಭಿವೃದ್ದಿ ನಿಗಮಕ್ಕೆ ನೇಕಾರ ಸಮುದಾಯದ ಸ್ವಾಮೀಜಿಗಳ ಒತ್ತಾಯ

February 16, 2023
in ಬೆಂಗಳೂರು ನಗರ
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ರಾಜ್ಯದಲ್ಲಿ ಸುಮಾರು 60 ಲಕ್ಷದಷ್ಟು ಜನಸಂಖ್ಯೆಯನ್ನು ಹೊಂದಿರುವ ನೇಕಾರ ಸಮುದಾಯಗಳಿಗೆ ರಾಜಕೀಯ ಪಕ್ಷಗಳು ಕನಿಷ್ಠ 5 ಕ್ಷೇತ್ರಗಳಲ್ಲಿ ಟಿಕೆಟ್ ಕೊಟ್ಟು ಸಮಾಜದ ರಾಜಕೀಯ ಬಲಾಡ್ಯತೆಗೆ ಮುಂದಾಗಬೇಕು. ಅಲ್ಲದೇ, ಮುಂದಿನ ಆಯವ್ಯದಲ್ಲಿ ಸರ್ಕಾರ ನೇಕಾರ ಸಮುದಾಯಗಳ ಅಭಿವೃದ್ದಿಗೆ ʼನೇಕಾರ ಸಮುದಾಯಗಳ ಅಭಿವೃದ್ಧಿ ನಿಗಮ’ ವನ್ನು ಪ್ರಾರಂಭಿಸಬೇಕು ಎಂದು ನೇಕಾರರ ಸಮುದಾಯಗಳ ಮಠಾಧೀಶರುಗಳು ಇಂದು ಒಕ್ಕೊರಲಿನಿಂದ ಆಗ್ರಹಿಸಿದರು.

ಬೆಂಗಳೂರಿನಲ್ಲಿ ಕರ್ನಾಟಕ ರಾಜ್ಯ ನೇಕಾರ ಸಮುದಾಯಗಳ ಒಕ್ಕೂಟದ ವತಿಯಿಂದ ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಪಾಲ್ಗೊಂಡಿದ್ದ ಹಂಪೆಯ ಶ್ರೀ ಗಾಯತ್ರಿಪೀಠ ಮಹಾಸಂಸ್ಥಾನದ ಶ್ರೀ ದಯಾನಂದ ಪುರಿ ಸ್ವಾಮೀಜಿ, ಗುಳೇದಗುಡ್ಡ ಶ್ರೀ ಗುರುಬಸವ ಕೇಂದ್ರದ 1008 ಜಗದ್ಗುರು ಶ್ರೀ ಬಸವರಾಜ ಪಟ್ಟದಾರ್ಯ ಸ್ವಾಮೀಜಿ, ದೊಡ್ಡಬಳ್ಳಾಪುರದ ಶ್ರೀ ದಿವ್ಯ ಜ್ಞಾನಾನಂದಗಿರಿ ಸ್ವಾಮೀಜಿ, ಹರಿಹರದ ಶ್ರೀ ಪ್ರಭುಲಿಂಗ ಸ್ವಾಮೀಜಿ, ಹಳೇ ಹುಬ್ಬಳಿಯ ಶ್ರೀ ಶಿವಶಂಕರ ಶಿವಾಚಾರ್ಯ ಸ್ವಾಮೀಜಿ, ಬಾಗಲಕೋಟೆಯ ಶ್ರೀ ಘನಲಿಂಗ ಮಹಾಸ್ವಾಮಿಗಳು ಮತ್ತು ಯಾದಗಿರಿಯ ಡಾ. ಈಶ್ವರಾನಂದ ಸ್ವಾಮೀಜಿಗಳು ಒಕ್ಕೊರಲಿನಿಂದ ರಾಜಕೀಯ ಪಕ್ಷಗಳನ್ನು ಹಾಗೂ ರಾಜ್ಯ ಸರಕಾರವನ್ನು ಆಗ್ರಹಿಸಿದರು.
ಹಂಪೆಯ ಶ್ರೀ ಗಾಯತ್ರಿಪೀಠ ಮಹಾಸಂಸ್ಥಾನದ ಶ್ರೀ ದಯಾನಂದ ಪುರಿ ಸ್ವಾಮೀಜಿ ಮಾತನಾಡಿ, ನೇಕಾರಿಕೆಯನ್ನು ಕುಲವೃತ್ತಿಯನ್ನಾಗಿ ಅಳವಡಿಸಿಕೊಂಡಿರುವ ರಾಜ್ಯದ ನೇಕಾರರು ಹಿಂದುಳಿದ ವರ್ಗಗಳ ಗುಂಪಿಗೆ ಸೇರಿದವರಾಗಿದ್ದಾರೆ. ರಾಜ್ಯದಲ್ಲಿ 29 ಒಳಪಂಗಡಗಳ ಹೆಸರಿನಲ್ಲಿ ಗುರುತಿಸಿಕೊಂಡಿರುವ ನೇಕಾರ ಸಮುದಾಯವು ಸುಮಾರು 60 ಲಕ್ಷ ಜನಸಂಖ್ಯೆಯನ್ನು ಹೊಂದಿದೆ. ನೇಕಾರಿಕೆಯನ್ನು ಅವಲಂಬಿಸಿಕೊಂಡಿರುವ ನೇಕಾರರು ಇಂದು ಅನೇಕ ಸಮಸ್ಯೆಗಳನ್ನು ಎದುರಿಸುತ್ತಿದೆ. ಈ ಸಮುದಾಯ ಮತ್ತು ಸಮುದಾಯ ಅವಲಂಬಿಸಿರುವ ನೇಕಾರಿಕೆಯನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ರಾಜಕೀಯ ಪಕ್ಷಗಳಿಗೆ ಹಾಗೂ ರಾಜ್ಯ ಸರಕಾರಕ್ಕೆ ಒಕ್ಕೊರಲಿನ ಒತ್ತಾಯವನ್ನು ಮಾಡುತ್ತಿದ್ದೇವೆ ಎಂದರು.

Also read: ರಾಷ್ಟ್ರದ ರಕ್ಷಣಾ ವಲಯ ಬೇಡಿಕೆಯ ಪೂರೈಕೆಯಲ್ಲಿ ರಾಜ್ಯದ ಪಾಲು ಶೇ.65: ಸಿಎಂ ಬೊಮ್ಮಾಯಿ

ಗುಳೇದಗುಡ್ಡ ಶ್ರೀ ಗುರುಬಸವ ಕೇಂದ್ರದ 1008 ಜಗದ್ಗುರು ಶ್ರೀ ಬಸವರಾಜ ಪಟ್ಟದಾರ್ಯ ಸ್ವಾಮೀಜಿ ಮಾತನಾಡಿ, ನೇಕಾರರು ಸರ್ಕಾರದ ಮುಂದೆ ಇಟ್ಟಿರುವ ಬೇಡಿಕೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ಸರ್ಕಾರವು ಆದ್ಯ ಗಮನಹರಿಸಬೇಕು. ನೇಕಾರ ಪರವಾದ ಸಂಘಟನೆಗಳು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ನಡೆಸಿದ ಹೋರಾಟದ ಫಲವಾಗಿ ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ ಬೊಮ್ಮಾಯಿ ರವರು ಇತ್ತೀಚೆಗೆ ನೇಕಾರ ಸಮ್ಮಾನ್”, ಯೋಜನೆಯ ಮೊತ್ತವನ್ನು 5,000/- ರೂ.ಗಳವರೆಗೆ ಹೆಚ್ಚಳ, ಎರಡು ಲಕ್ಷದವರೆಗೆ ಶೂನ್ಯ ಬಡ್ಡಿರಹಿತ ಸಾಲದ ಯೋಜನೆಗಳನ್ನು ಪ್ರಕಟಿಸಿದ್ದಕ್ಕಾಗಿ ಸಮಸ್ತ ನೇಕಾರ ಸಮುದಾಯಗಳ ಪರವಾಗಿ ಸರ್ಕಾರ ಮತ್ತು ಮುಖ್ಯಮಂತ್ರಿಗಳಿಗೆ ಅಭಿನಂದನೆಗಳನ್ನು ಸಲ್ಲಿಸುತ್ತೇವೆ ಎಂದರು.
ದೊಡ್ಡಬಳ್ಳಾಪುರದ ಶ್ರೀ ದಿವ್ಯ ಜ್ಞಾನಾನಂದಗಿರಿ ಸ್ವಾಮೀಜಿ ಮಾತನಾಡಿ, ರಾಜ್ಯದ ಪ್ರತಿಯೊಂದು ಚುನಾವಣೆಯಲ್ಲೂ ನೇಕಾರರು ಪ್ರಮುಖ ಪಾತ್ರವನ್ನು ವಹಿಸುತ್ತಾ ಬಂದಿರುವುದು ಎಲ್ಲರಿಗೂ ಗೊತ್ತಿರುವ ಸಂಗತಿ. ಸಮುದಾಯವು ಶೈಕ್ಷಣಿಕವಾಗಿ ಈಗೀಗ ಒಂದಿಷ್ಟು ಸುಧಾರಣೆಯನ್ನು ಕಾಣುತ್ತಿರುವುದು ನೆಮ್ಮದಿಯ ಸಂಗತಿಯಾದರೂ, ಯಾವುದೇ ಸಮುದಾಯ ಬಲಿಷ್ಠಗೊಳ್ಳಲು ರಾಜಕೀಯ ಪ್ರಾತಿನಿಧ್ಯ ಅತ್ಯಗತ್ಯವಾಗಿರುತ್ತದೆ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ನೇಕಾರ ಸಮುದಾಯ ಪ್ರಾತಿನಿಧ್ಯವನ್ನು ಕಂಡುಕೊಳ್ಳುವ ಮೂಲಕ ರಾಜಕೀಯ ಅಸ್ತಿತ್ವವನ್ನು ಹೊಂದಬಹುದಾಗಿದೆ. ಆದಕಾರಣ ಮುಂಬರಲಿರುವ ವಿಧಾನಸಭಾ ಚುನಾವಣೆಯಲ್ಲಿ ಎಲ್ಲ ರಾಜಕೀಯ ಪಕ್ಷಗಳು ನೇಕಾರ ಸಮುದಾಯಗಳಿಗೆ ಕನಿಷ್ಠ 5 ಕ್ಷೇತ್ರಗಳಲ್ಲಿ ಟಿಕೆಟ್ ಕೊಟ್ಟು ಸಮಾಜದ ರಾಜಕೀಯ ಬಲಾಡ್ಯತೆಗೆ ಮುಂದಾಗಬೇಕೆಂಬುದು ನೇಕಾರ ಮಠಾಧೀಶರುಗಳ ಒತ್ತಾಯವಾಗಿದೆ ಎಂದು ಹೇಳಿದರು.

ಹರಿಹರದ ಶ್ರೀ ಪ್ರಭುಲಿಂಗ ಸ್ವಾಮೀಜಿ ಮಾತನಾಡಿ, ಇದರ ಜೊತೆಗೆ ಸುಧೀರ್ಘ ಕಾಲದಿಂದ ‘ನೇಕಾರ ಸಮುದಾಯಗಳ ಅಭಿವೃದ್ಧಿ ನಿಗಮ’ ವನ್ನು ಸ್ಥಾಪಿಸಬೇಕೆಂಬ ಬೇಡಿಕೆಯನ್ನು ಹಲವಾರು ಬಾರಿ ಸರ್ಕಾರದ ಮುಂದೆ ಇಟ್ಟಿದ್ದೇವೆ. ನಮ್ಮ ಸಮುದಾಯದ ಯುವಕರು ನೇಕಾರಿಕೆಯನ್ನು ಕೈಬಿಟ್ಟು ಇತರೆ ಉದ್ಯೋಗಗಳನ್ನು ಅವಲಂಬಿಸುತ್ತಿದ್ದಾರೆ. ಪರಿಸ್ಥಿತಿಯಲ್ಲಿ ನೇಕಾರ ಸಮುದಾಯಗಳ ಅಭಿವೃದ್ಧಿ ನಿಗಮವನ್ನು ಸ್ಥಾಪಿಸಿದರೆ ನೇಕಾರಿಕೆಯಿಂದ ದೂರ ಉಳಿಯುತ್ತಿರುವ ಜಾತಿ ಆಧಾರಿತ ನೇಕಾರರನ್ನು ಪುನಃ ನೇಕಾರಿಕೆಗೆ ಕರೆತರಲು ಸಾಧ್ಯವಾಗಲಿದೆ. ಆದಕಾರಣ ʼನೇಕಾರ ಸಮುದಾಯಗಳ ಅಭಿವೃದ್ಧಿ ನಿಗಮ’ ತುರ್ತು ಅಗತ್ಯವಿದೆ. ಸಧ್ಯದಲ್ಲೇ ಮಂಡಿಸಲಿರುವ ‘ಆಯವ್ಯಯ’ದಲ್ಲಿ ನೇಕಾರ ಸಮುದಾಯಗಳ ಅಭಿವೃದ್ಧಿ ನಿಗಮ ರಚನೆಯನ್ನು ಘೋಷಿಸಿ ಅದರ ಕಾರ್ಯನಿರ್ವಹಣೆಗೆ 500 ಕೋಟಿ ರೂ.ಗಳ ಅನುದಾನವನ್ನು ಮೀಸಲಿರಿಸಬೇಕೆಂದು ಮಠಾಧೀಶರುಗಳು ಸರ್ಕಾರವನ್ನು ಒತ್ತಾಯಿಸುತ್ತೇವೆ ಎಂದು ಹೇಳಿದರು.

ಹಳೇ ಹುಬ್ಬಳಿಯ ಶ್ರೀ ಶಿವಶಂಕರ ಶಿವಾಚಾರ್ಯ ಸ್ವಾಮೀಜಿ, ಬಾಗಲಕೋಟೆಯ ಶ್ರೀ ಘನಲಿಂಗ ಮಹಾಸ್ವಾಮಿಗಳು ಮತ್ತು ಯಾದಗಿರಿಯ ಡಾ. ಈಶ್ವರಾನಂದ ಸ್ವಾಮೀಜಿಗಳು ಹಾಗೂ ನೇಕಾರರ ಸಮುದಾಯಗಳ ಮುಖಂಡರುಗಳು ಉಪಸ್ಥಿತರಿದ್ದರು.
ವರದಿ: ಡಿ.ಎಲ್. ಹರೀಶ್, ಬೆಂಗಳೂರು

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಬೆಂಗಳೂರು
Previous Post

ರಾಷ್ಟ್ರದ ರಕ್ಷಣಾ ವಲಯ ಬೇಡಿಕೆಯ ಪೂರೈಕೆಯಲ್ಲಿ ರಾಜ್ಯದ ಪಾಲು ಶೇ.65: ಸಿಎಂ ಬೊಮ್ಮಾಯಿ

Next Post

ಫೆ.18ರಂದು ಶಿವರಾತ್ರಿ ವೈಭವ: ವಿಶೇಷ ಜನಜಾಗೃತಿ ಕಾರ್ಯಕ್ರಮ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಫೆ.18ರಂದು ಶಿವರಾತ್ರಿ ವೈಭವ: ವಿಶೇಷ ಜನಜಾಗೃತಿ ಕಾರ್ಯಕ್ರಮ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

International Day of Yoga Celebrated at Ashokapuram Central Workshop

June 23, 2025

ಮಗಳ ಮೇಲೆ ಅತ್ಯಾಚಾರ | ತಂದೆ ಬಂಧನ

June 23, 2025

ಆರೋಗ್ಯಭರಿತ ಸುಖ ಜೀವನ ನಡೆಸಲು ಯೋಗ ಅಗತ್ಯ: ವಿನಾಯಕ ಕುಡ್ವ ಅಭಿಪ್ರಾಯ

June 23, 2025

ಶಿವಮೊಗ್ಗ | ಮುಖ್ಯಮಂತ್ರಿಗಳು ತುಟಿಕ್‍ಪಿಟಿಕ್ ಎನ್ನುತ್ತಿಲ್ಲ | ಶಾಸಕ ಚನ್ನಬಸಪ್ಪ ಗುಡುಗಿದ್ದೇಕೆ?

June 23, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

International Day of Yoga Celebrated at Ashokapuram Central Workshop

June 23, 2025

ಮಗಳ ಮೇಲೆ ಅತ್ಯಾಚಾರ | ತಂದೆ ಬಂಧನ

June 23, 2025

ಆರೋಗ್ಯಭರಿತ ಸುಖ ಜೀವನ ನಡೆಸಲು ಯೋಗ ಅಗತ್ಯ: ವಿನಾಯಕ ಕುಡ್ವ ಅಭಿಪ್ರಾಯ

June 23, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!