Tuesday, June 24, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಬೆಂಗಳೂರು ನಗರ

ಬೆಂಗಳೂರು | ಡಿ.1ರಂದು ಅಭಿಜಾತ ಕಲಾವಿದೆ ಶ್ರೀನಿಧಿ ಹೆಗಡೆ ರಂಗಪ್ರವೇಶ

ವಿದುಷಿ ಸುಪರ್ಣಾ ವೆಂಕಟೇಶ್ ಶಿಷ್ಯೆ | ಸಾಯಿ ಆರ್ಟ್ಸ್ ಇಂಟರ್ ನ್ಯಾಷನಲ್ ಸಂಸ್ಥೆ ಆಯೋಜನೆ

November 30, 2024
in ಬೆಂಗಳೂರು ನಗರ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಪ್ರಖ್ಯಾತ ಕಲಾವಿದೆ ಕರ್ನಾಟಕ ಕಲಾ ಡಾ. ಸುಪರ್ಣಾ ವೆಂಕಟೇಶ್ ಅವರ ಹೆಮ್ಮೆಯ ಶಿಷ್ಯೆ ಶ್ರೀನಿಧಿ ಹೆಗಡೆ ಅವರು ಡಿ.
1ರಂದು ಭರತನಾಟ್ಯ ರಂಗ ಪ್ರವೇಶಕ್ಕೆ ಅಣಿಯಾಗಿದ್ದಾರೆ.

ಸಾಯಿ ಆರ್ಟ್ಸ್ ಇಂಟರ್ ನ್ಯಾಷನಲ್ ಸಂಸ್ಥೆ ನಗರದ ವೈಯಾಳಿ ಕಾವಲಿನಲ್ಲಿರುವ ತೆಲುಗು ವಿಜ್ಞಾನ ಸಮಿತಿಯ ಶ್ರೀ ಕೃಷ್ಣದೇವರಾಯ ರಂಗಮಂದಿರದಲ್ಲಿ ಭಾನುವಾರ ಸಂಜೆ 5ಕ್ಕೆ ಶ್ರೀನಿಧಿ ಹೆಗಡೆ ರಂಗಾರೋಹಣ ಮಾಡಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಹಿರಿಯ ಕಲಾವಿದೆ, ಕರ್ನಾಟಕ ಕಲಾಶ್ರೀ ಸುನಂದಾದೇವಿ, ಪ್ರಖ್ಯಾತರಂಗ ಕಲಾವಿದ ಪ್ರಸಾದ್ , ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾನಿಲಯದ ಡೀನ್ ಪಿ. ವಿನಯ್ , ತಾಂತ್ರಿಕ ನಿರ್ದೇಶಕ ಸಾಯಿ ವೆಂಕಟೇಶ್ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ. ಡಾ. ಮಧುರ ಹೆಗಡೆ ಮತ್ತು ಗಂಗಾಧರ ಹೆಗಡೆ ಉಪಸ್ಥಿತರಿರಲಿದ್ದಾರೆ.

ಬಹುಮುಖಿ ಕಲಾವಿದೆ:

ವೃತ್ತಿಯಲ್ಲಿ ಡ್ರಗ್ ಅನಾಲಿಸ್ಟ್ ಆಗಿರುವ ಶ್ರೀನಿಧಿ ಬಹುಮುಖ ಪ್ರತಿಭೆಯ ಅಭಿಜಾತ ಕಲಾವಿದೆ. ಕುಟುಂಬದ ಸುಸಂಸ್ಕೃತ ಪರಿಸರದಲ್ಲಿ ಬೆಳೆದ ಈ ವಿದ್ಯಾರ್ಥಿನಿ, ಗುರು ಸುಪರ್ಣಾ ಅವರಲ್ಲಿ ಕಳೆದ ಒಂದು ದಶಕದಿಂದ ಭರತನಾಟ್ಯ ಅಭ್ಯಾಸ ಮಾಡಿ, ನೃತ್ಯದ ಪಟ್ಟುಗಳನ್ನು ಸಮರ್ಥವಾಗಿ ಕರಗತ ಮಾಡಿಕೊಂಡಿದ್ದಾರೆ. ಜೂನಿಯರ್ ಮತ್ತು ಸೀನಿಯರ್ ಭರತನಾಟ್ಯ ಪರೀಕ್ಷೆಗಳನ್ನು ಅತ್ಯುನ್ನತ ಶ್ರೇಣಿಯಲ್ಲಿ ಪೂರ್ಣಗೊಳಿಸಿರುವ ಶ್ರೀನಿಧಿ, ಅಖಿಲ ಭಾರತೀಯ ಗಂಧರ್ವ ಮಹಾವಿದ್ಯಾಲಯದ ಕಥಕ್ ಮತ್ತು ಹಿಂದೂಸ್ತಾನಿ ಸಂಗೀತ ಪರೀಕ್ಷೆಯ
ಮೂರು ಹಂತಗಳನ್ನು ಅತ್ಯುತ್ತಮ ಅಂಕದೊಂದಿಗೆ ಪೂರ್ಣಗೊಳಿಸಿರುವುದು ವಿಶೇಷ.
ಹಲವು ಬಹುಮಾನ:

ಅಂತರ ಕಾಲೇಜು ಸಂಗೀತ ಮತ್ತು ನೃತ್ಯ ಸ್ಪರ್ಧೆಗಳಲ್ಲಿ ಹತ್ತಾರು ಬಹುಮಾನ ಪಡೆದಿರುವ ಈ ಪ್ರತಿಭಾನ್ವಿತೆಗೆ ರಾಜ್ಯ ಮತ್ತು ರಾಷ್ಟ್ರಮಟ್ಟದ ಅನೇಕ ಪ್ರತಿಷ್ಠಿತ ವೇದಿಕೆಗಳಲ್ಲಿ ಕಲಾಪ್ರದರ್ಶನ ಮಾಡುವ ಯೋಗವೂ ದೊರಕಿರುವುದು ಗಮನಾರ್ಹ ಸಂಗತಿ.

ಕಲಾ ಪ್ರಸ್ತುತಿ:

ಸಾಯಿ ನಿತ್ಯೋತ್ಸವ, ಬಿಎಂಐ ಟೈಟಾನ್ ಪಂದ್ಯಾವಳಿ, ಇಸ್ಕಾನ್ ಬ್ರಹ್ಮರಥೋತ್ಸವ, ಗುರುವಾಯೂರು ಮತ್ತು ಸಾಯಿ ದೇಗುಲಗಳಲ್ಲಿ ಕಲಾ ಪ್ರದರ್ಶನ , ಮೈಸೂರು ದಸರಾ ಯುವ ಸಂಭ್ರಮದಲ್ಲಿ ನರ್ತನ, ನಂದಿ ಬೆಟ್ಟದ ಶಿವರಾತ್ರಿ ಕಾರ್ಯಕ್ರಮದಲ್ಲಿ ಭರತನಾಟ್ಯ ಕಲಾ ಪ್ರೌಢಿಮೆ ಜನ ಮನ್ನಣೆ ಗಳಿಸಿವೆ. ಅನೇಕ ಕಾರ್ಪೊರೇಟ್ ವಲಯಗಳು ಸೇರಿ ದೇಶದ ಹಲವು ವೇದಿಕೆಗಳಲ್ಲಿ ಗುರುವಿನೊಂದಿಗೆ ಶ್ರೀನಿಧಿ ಹೆಜ್ಜೆ ಹಾಕಿರುವುದು ಮಹತ್ವದ ಸಂಗತಿ.
ಭರತನಾಟ್ಯದೊಂದಿಗೆ ಕಥಕ್ ನೃತ್ಯ ಪ್ರಕಾರದಲ್ಲೂ ಆಸಕ್ತಿ ಹೊಂದಿರುವ ಶ್ರೀನಿಧಿ, ಕಳೆದ ನಾಲ್ಕು ವರ್ಷಗಳಿಂದ ಕಥಕ್ ನೃತ್ಯ ಅಭ್ಯಾಸದಲ್ಲಿ ವಿಶೇಷ ಪಟ್ಟುಗಳನ್ನು ಕಲಿಯುವಲ್ಲಿ ಆಸಕ್ತಿ ತೋರಿದ್ದಾರೆ. ಬಹುಮುಖಿ ಕಲಾವಿದೆಯಾದ ಶ್ರೀನಿಧಿಗೆ ಅನೇಕ ಪ್ರಶಸ್ತಿ- ಪುರಸ್ಕಾರಗಳು ಅಲಂಕರಿಸಿವೆ. ಕರ್ನಾಟಕ ರಾಜ್ಯ ಶಿಕ್ಷಕರ ಸಂಘದಿಂದ ನಾಟ್ಯಕಲಾರತ್ನ, ರಾಜ್ಯ ವಕೀಲರ ಸಂಘದಿಂದ ಇಂಡೋ ಇಂಟರ್ನ್ಯಾಷನಲ್ ಪ್ರಭ ಪ್ರಶಸ್ತಿಗೆ ಈಕೆ ಭಾಜನವಾಗಿರುವುದು ಕಲಾಸಕ್ತಿಗೆ ಸಾವಿರಪಟ್ಟು ಚೈತನ್ಯ ನೀಡಿವೆ.

ಗುರು ಸುಪರ್ಣಾ ವೆಂಕಟೇಶ್, ಕಲಾ ಪ್ರೇಮಿ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳ ಆಯೋಜಕ ಸಾಯಿ ವೆಂಕಟೇಶ್ ಅವರ ಅನಂತ ಅಭಿಮಾನ, ವಿಶ್ವಾಸ ಮತ್ತು ಶಿಷ್ಯ ವಾತ್ಸಲ್ಯದ ಪ್ರತೀಕವಾಗಿ ಕಲಾ ಸೇವೆಯಲ್ಲಿ ಶ್ರೀ ನಿಧಿ ಭರವಸೆಯ ಹೆಜ್ಜೆ ಇಡುತ್ತ ಇದ್ದಾರೆ. ತಾಯಿ ಡಾ. ಮಧುರಾ ಹೆಗಡೆ ಮತ್ತು ತಂದೆ ಗಂಗಾಧರ ಹೆಗಡೆಯವರು ನಿರಂತರವಾದ ಪ್ರೋತ್ಸಾಹವನ್ನು ನೀಡಿ ಮಗಳಿಗೆ ಕಲಾಕ್ಷೇತ್ರದ ಮೈಲಿಗಲ್ಲುಗಳನ್ನು ಸಾಧಿಸಲು ಪ್ರೇರಕ ಮತ್ತು ಪೂರಕವಾಗಿರುವುದು ಬಹಳ ವಿಶೇಷ.

ಹಿಮ್ಮೇಳ:

ಶ್ರೀನಿಧಿ ಹೆಗಡೆಯವರ ಭರತನಾಟ್ಯ ರಂಗ ಪ್ರವೇಶ ಕಾರ್ಯಕ್ರಮಕ್ಕೆ ರಂಗು ಏರಿಸಲು ನಟವಾಂಗದಲ್ಲಿ ಗುರು ಡಾ. ಸುಪರ್ಣಾ, ಗಾಯನದಲ್ಲಿ ನಂದಕುಮಾರ್ ಉನ್ನಿ ಕೃಷ್ಣನ್, ಮೃದಂಗದಲ್ಲಿ ಶ್ರೀಹರಿ , ವೀಣೆಯಲ್ಲಿ ಆರ್. ಪಿ. ಪ್ರಶಾಂತ್, ರಿದಂ ಪ್ಯಾಡ್ ನಲ್ಲಿ ಕಾರ್ತಿಕ್ ವಿದ್ಯಾರ್ಥಿ ಸಹಕಾರ ನೀಡಲು ಸಿದ್ಧರಾಗಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

                                               

Tags: BangaloreKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNews_in_KannadaNews_Kannadaಬೆಂಗಳೂರು
Previous Post

ಗುರುವಿನಲ್ಲಿ ಜನನಿಯನ್ನು ಕಂಡ ಕಲಾವಿದೆ | ಡಿ.1ರಂದು ಭರವಸೆಯ ನೃತ್ಯತಾರೆ ಅಶ್ವಿನಿ ಭರತನಾಟ್ಯ ರಂಗಪ್ರವೇಶ

Next Post

ಡಿ. 2-20 | ಗೀತಾ ಜಯಂತಿ ಪ್ರಯುಕ್ತ ಉತ್ತರಾದಿ ಮಠದಲ್ಲಿ “ಗೀತಾ ಜ್ಞಾನ ಯಜ್ಞ”

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಡಿ. 2-20 | ಗೀತಾ ಜಯಂತಿ ಪ್ರಯುಕ್ತ ಉತ್ತರಾದಿ ಮಠದಲ್ಲಿ "ಗೀತಾ ಜ್ಞಾನ ಯಜ್ಞ"

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಶ್ರೀ ವರಸಿದ್ಧಿ ವಿನಾಯಕನ ಸನ್ನಿಧಿಯಲ್ಲಿ ಧಾರ್ಮಿಕ – ಸಾಂಸ್ಕೃತಿಕ ಕಾರ್ಯಕ್ರಮಗಳು ಸಂಪನ್ನ

June 24, 2025

ಸಹಕಾರನಗರ ಶ್ರೀಮದುತ್ತರಾದಿ ಮಠದಲ್ಲಿ ಜೂ.27ರವರೆಗೆ ವಿಶೇಷ ಕಾರ್ಯಕ್ರಮ

June 24, 2025

International Day of Yoga Celebrated at Ashokapuram Central Workshop

June 23, 2025

ಮಗಳ ಮೇಲೆ ಅತ್ಯಾಚಾರ | ತಂದೆ ಬಂಧನ

June 23, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಶ್ರೀ ವರಸಿದ್ಧಿ ವಿನಾಯಕನ ಸನ್ನಿಧಿಯಲ್ಲಿ ಧಾರ್ಮಿಕ – ಸಾಂಸ್ಕೃತಿಕ ಕಾರ್ಯಕ್ರಮಗಳು ಸಂಪನ್ನ

June 24, 2025

ಸಹಕಾರನಗರ ಶ್ರೀಮದುತ್ತರಾದಿ ಮಠದಲ್ಲಿ ಜೂ.27ರವರೆಗೆ ವಿಶೇಷ ಕಾರ್ಯಕ್ರಮ

June 24, 2025

International Day of Yoga Celebrated at Ashokapuram Central Workshop

June 23, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!