No Result
View All Result
Olectra Deploys 4,000 Electric Buses in India Milestone
English Articles

Olectra Creates History | First Company in India to Deploy 4,000 Electric Buses

by kalpa News
July 31, 2026
0

ಕಲ್ಪ ಮೀಡಿಯಾ ಹೌಸ್  |  Mumbai  | Olectra Greentech Limited (OGL), India’s leading electric mobility company, has achieved a historic milestone...

Read moreDetails
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
  • Advertise With Us
  • Grievances
  • About Us
  • Contact Us
Tuesday, August 4, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಇನ್ಮುಂದೆ ನಿಮ್ಮ ಮನೆ ಬಾಗಿಲಿಗೇ ಬರಲಿದೆ ಪ್ರಮುಖ ದೇಗುಲಗಳ ಪ್ರಸಾದ | ಪಡೆಯುವುದು ಹೇಗೆ?

kalpa News by kalpa News
March 31, 2025
in ಬೆಂಗಳೂರು ನಗರ
0
ಇನ್ಮುಂದೆ ನಿಮ್ಮ ಮನೆ ಬಾಗಿಲಿಗೇ ಬರಲಿದೆ ಪ್ರಮುಖ ದೇಗುಲಗಳ ಪ್ರಸಾದ | ಪಡೆಯುವುದು ಹೇಗೆ?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ರಾಜ್ಯ ಧಾರ್ಮಿಕ ದತ್ತಿ ಇಲಾಖೆಯ #State Religious Endowment Department ಪ್ರಮುಖ ದೇವಾಲಯಗಳ ಪ್ರಸಾದವನ್ನು #Temple Prasada ಇನ್ಮುಂದೆ ನೀವು ನಿಮ್ಮ ಮನೆಗೇ ಪಡೆಯಬಹುದು.

ಹೌದು… ರಾಜ್ಯ ಸರ್ಕಾರ ಇಂತಹುದ್ದೊಂದು ಅನುಕೂಲವನ್ನು ಭಕ್ತರಿಗಾಗಿ ಆರಂಭಿಸಿದೆ.

ಧಾರ್ಮಿಕ ದತ್ತಿ ಇಲಾಖೆಯಡಿ 35 ಸಾವಿರಕ್ಕೂ ಹೆಚ್ಚು ದೇವಾಲಯಗಳಿವೆ. ಅವುಗಳಲ್ಲಿ ಎ ಮತ್ತು ಬಿ ದರ್ಜೆಯ 390 ದೇವಾಲಯಗಳಿವೆ. ಭಕ್ತಾದಿಗಳು ಇ-ಪ್ರಸಾದಭಿ ವೆಬ್’ಸೈಟ್ ಮೂಲಕ ಮೊದಲ ಹಂತದಲ್ಲಿ 14 ಪ್ರಮುಖ ದೇವಾಲಯಗಳಿಂದ ಪ್ರಸಾದವನ್ನು ಆನ್ಲೆÊನ್ ಮೂಲಕ ಆರ್ಡರ್ ಮಾಡಿ ಪಡೆಯಲು ಅನುಕೂಲ ಕಲ್ಪಿಸಲಾಗಿದೆ.

http://kalpa.news/wp-content/uploads/2025/03/PES-Video.mp4

ನಾನಾ ಕಾರಣಗಳಿಂದಾಗಿ ಎಲ್ಲರಿಗೂ ದೇವಸ್ಥಾನಗಳಿಗೆ ಹೋಗಲು ಸಾಧ್ಯವಾಗುವುದಿಲ್ಲ. ವಯಸ್ಸಾದವರು, ವಿಶೇಷ ಚೇತನರು, ಒಬ್ಬಂಟಿಗರು ಒಳಗೊಂಡಂತೆ ಗ್ರಾಮೀಣ, ನಗರ ಹಾಗೂ ಹೊರ ರಾಜ್ಯದ ಭಕ್ತಾದಿಗಳ ಅನುಕೂಲಕ್ಕಾಗಿ ಇ-ಪ್ರಸಾದ ಸೇವೆ ಆರಂಭಿಸಲಾಗಿದೆ. ರಾಜ್ಯದ ಯಾವುದೇ ಭಾಗದ ಭಕ್ತಾದಿಗಳು ಪ್ರಸಾದಕ್ಕೆ ಆರ್ಡರ್ ಮಾಡಿದರೆ ಸಿಎಸ್ಸಿ ಇ ಗವರ್ನೆನ್ಸ್ ಸಂಸ್ಥೆಯು ಮನೆ ಬಾಗಿಲಿಗೆ ತಲುಪಿಸಲಿದೆ ಎಂದು ಇಲಾಖೆ ಸಚಿವರು ಘೋಷಿಸಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2025/02/Kumadvati-College-Shikaripura-2025-Video.mp4
http://kalpa.news/wp-content/uploads/2024/04/VID-20240426-WA0008.mp4

 

Tags: BangaloreKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNews_in_KannadaNews_KannadaState Religious Endowment DepartmentTemple Prasadaದೇವಾಲಯಗಳ ಪ್ರಸಾದಬೆಂಗಳೂರುರಾಜ್ಯ ಧಾರ್ಮಿಕ ದತ್ತಿ ಇಲಾಖೆ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಮಾರ್ಚ್ 31-ಏ.3 | ಕಾಕೋಳು ವೇಣುಗೋಪಾಲಕೃಷ್ಣನ 92ನೇ ಬ್ರಹ್ಮರಥೋತ್ಸವ

Next Post

ಈ ಯುವಕರಿಗೆ ಕೇಂದ್ರ ಸರ್ಕಾರದಿಂದ ಪ್ರತಿ ತಿಂಗಳು ಸಿಗಲಿದೆ 5 ಸಾವಿರ ರೂ. ಶಿಷ್ಯ ವೇತನ | ಯಾರೆಲ್ಲಾ ಅರ್ಹರು?

kalpa News

kalpa News

Next Post
ಈ ಯುವಕರಿಗೆ ಕೇಂದ್ರ ಸರ್ಕಾರದಿಂದ ಪ್ರತಿ ತಿಂಗಳು ಸಿಗಲಿದೆ 5 ಸಾವಿರ ರೂ. ಶಿಷ್ಯ ವೇತನ | ಯಾರೆಲ್ಲಾ ಅರ್ಹರು?

ಈ ಯುವಕರಿಗೆ ಕೇಂದ್ರ ಸರ್ಕಾರದಿಂದ ಪ್ರತಿ ತಿಂಗಳು ಸಿಗಲಿದೆ 5 ಸಾವಿರ ರೂ. ಶಿಷ್ಯ ವೇತನ | ಯಾರೆಲ್ಲಾ ಅರ್ಹರು?

Leave a Reply Cancel reply

Your email address will not be published. Required fields are marked *

No Result
View All Result
Olectra Deploys 4,000 Electric Buses in India Milestone
English Articles

Olectra Creates History | First Company in India to Deploy 4,000 Electric Buses

by kalpa News
July 31, 2026
0

ಕಲ್ಪ ಮೀಡಿಯಾ ಹೌಸ್  |  Mumbai  | Olectra Greentech Limited (OGL), India’s leading electric mobility company, has achieved a historic milestone...

Read moreDetails
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL