ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ರಾಜ್ಯದ ಎಲ್ಲಾ ಜಿಲ್ಲೆಗಳ ಉಪ ನಿರ್ದೇಶಕರು (ಆಡಳಿತ, ಅಭಿವೃದ್ಧಿ, ಪದವಿ ಪೂರ್ವ), ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಕ್ಷೇತ್ರ ಸಂಪನ್ಮೂಲ ಅಧಿಕಾರಿಗಳೊಂದಿಗೆ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವ ಮಧುಬಂಗಾರಪ್ಪ #Minister Madhu Bangarappa ಅವರು ಇಂದು ವೀಡಿಯೋ ಸಂವಾದ ನಡೆಸಿದರು.
ಬೆಂಗಳೂರಿನ ಸಮಗ್ರ ಶಿಕ್ಷಣ ಕರ್ನಾಟಕ (ಎಸ್.ಎಸ್.ಕೆ) ಭವನದಲ್ಲಿ ಶಿಕ್ಷಣ ಇಲಾಖೆಗೆ ಸಂಬಂಧಿಸಿದ ವಿವಿಧ ವಿಷಯ ಹಾಗೂ ಕಾರ್ಯಕ್ರಮಗಳ ಪ್ರಗತಿ ಕುರಿತು ತಮ್ಮ ಜಿಲ್ಲೆಗೆ ಸಂಬಂಧಿಸಿದಂತೆ ವಿವಿಧ ವಿಚಾರಗಳ ಕುರಿತು ವೀಡಿಯೋ ಸಂವಾದದ ಮೂಲಕ ಸಮಗ್ರವಾಗಿ ಚರ್ಚಿಸಲಾಯಿತು.
Also read: ರಾಜಕೀಯ ದುರುದ್ದೇಶದಿಂದ ಲೋಕಾಯುಕ್ತಕ್ಕೆ ED ಪತ್ರ: ಸಿಎಂ ಸಿದ್ದರಾಮಯ್ಯ

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news








Discussion about this post