No Result
View All Result
ಡಯಾಲಿಸಿಸ್ ಅಂತಿಮವಲ್ಲ | ಮೃತ ದಾನಿದಾರ ಕಿಡ್ನಿಯಿಂದ ರೋಗಿಗೆ ಹೊಸ ಬದುಕು
English Articles

A Second Chance at Life Through Deceased Organ Donation

by ಕಲ್ಪ ನ್ಯೂಸ್
February 3, 2026
0

Kalpa Media House  |  Bengaluru, Whitefield  | For 48-year-old Unnikrishnan, life for several years revolved around dialysis sessions, medications, and...

Read moreDetails
Bhaskara Parva: Generations of Journalism Students Reunite to Honour a Teacher Who Shaped Their Lives

Bhaskara Parva: Generations of Journalism Students Reunite to Honour a Teacher Who Shaped Their Lives

February 2, 2026
NITK Surathkal Inaugurates First Annual Sports Festival- ‘Endeavor 2026’

NITK Surathkal Inaugurates First Annual Sports Festival- ‘Endeavor 2026’

February 1, 2026
Samsung Sets Two Guinness World Records with its India

Samsung Sets Two Guinness World Records with its India

January 31, 2026
ಮೈಸೂರು | ಮಹಾರಾಣಿ ಮಹಿಳಾ ವಿದ್ಯಾರ್ಥಿನಿಯರಿಗೆ ಆಹಾರ ಹಾಗು ಆತಿಥ್ಯೋದ್ಯಮ ಕೌಶಲ್ಯ ತರಬೇತಿ

Maharani’s Science College Collaboration Empowers Students with Industry-Ready Skills

January 31, 2026
  • Advertise With Us
  • Grievances
  • About Us
  • Contact Us
Wednesday, February 4, 2026
Follow Us
kalpa.news
">
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಅಕ್ರಮ ದಾಸ್ತಾನು ಸಂಗ್ರಹಿಸುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ: ಸಚಿವ ಬಿ.ಸಿ. ಪಾಟೀಲ್

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
November 17, 2021
in ಬೆಂಗಳೂರು ನಗರ
0
ಅಕ್ರಮ ದಾಸ್ತಾನು ಸಂಗ್ರಹಿಸುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ: ಸಚಿವ ಬಿ.ಸಿ. ಪಾಟೀಲ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ರಾಜ್ಯದಲ್ಲಿ ರೈತರಿಗೆ ಯಾವುದೇ ರೀತಿಯ ಕಳಪೆ ಕೃಷಿ ಪರಿಕರಗಳು, ರಸಗೊಬ್ಬರ, ಕೀಟನಾಶಕಗಳು ಸರಬರಾಜಾಗದಂತೆ ಕೃಷಿ ವಿಚಕ್ಷಣಾ ದಳವನ್ನು ಇನ್ನಷ್ಟು ಜಾಗೃತಗೊಳಿಸಲು ಕೃಷಿ ಸಚಿವ ಬಿ.ಸಿ. ಪಾಟೀಲರು ದಿಟ್ಟ ಕ್ರಮವಹಿಸಿ, “ಹುಲಿ ಬಿಟ್ಟು ಇಲಿ ಹಿಡಿಯಬಾರದು” ಎಂದಿದ್ದಾರೆ.

ವಿಕಾಸಸೌಧದ ಕಚೇರಿಯಲ್ಲಿ ಕೃಷಿ ಸಚಿವ ಬಿ.ಸಿ. ಪಾಟೀಲರ ಅಧ್ಯಕ್ಷತೆಯಲ್ಲಿ ಸರ್ಕಾರದ ಕೃಷಿ ಇಲಾಖೆ ಪ್ರಧಾನ ಕಾರ್ಯದರ್ಶಿ ಉಮಾಶಂಕರ್ ನೇತೃತ್ವದಲ್ಲಿ ಕೃಷಿ ವಿಚಕ್ಷಣಾ ದಳದ ಪ್ರಗತಿ ಪರಿಶೀಲನಾ ಸಭೆ ನಡೆಸಲಾಯಿತು.

ಸಭೆಯಲ್ಲಿ ಕೃಷಿ ವಿಚಕ್ಷಣಾ ದಳದ ಕಾರ್ಯನಿರ್ವಹಣೆಯನ್ನು ಇನ್ನಷ್ಟು ಚುರುಕುಗೊಳಿಸುವುದರೊಂದಿಗೆ ಕಳಪೆ ರಸಗೊಬ್ಬರ, ಕೀಟನಾಶಕಗಳು ತಯಾರಾಗದಂತೆ ಅಕ್ರಮ ದಾಸ್ತಾನು, ಕಾಳಸಂತೆಯಲ್ಲಿ ಮಾರಾಟವಾಗದಂತೆ ತಳಮಟ್ಟದಲ್ಲಿಯೇ ಅವುಗಳನ್ನು ಬುಡಸಹಿತ ಕಿತ್ತುಹಾಕಬೇಕು. ರೈತರಿಗೆ ಅನ್ಯಾಯವಾಗುವಂತಹ ಇಂತಹ ಕುಕೃತ್ಯದಲ್ಲಿ ಯಾರೇ ಅಧಿಕಾರಿಗಳಿಗಾಗಲೀ ಇನ್ಯಾರೇ ಆಗಲೀ ಶಾಮೀಲಾಗದಂತೆ ನೋಡಿಕೊಂಡು ತಪ್ಪನ್ನು ಎಸಗಿದವರ್ಯಾರೇ ಆಗಲೀ ಅಂತಹವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಜರುಗಿಸಬೇಕೆಂದು ಸಚಿವರು ಅಧಿಕಾರಿಗಳಿಗೆ ಸೂಚಿಸಿದರು.

ದಾಳಿ ನಡೆಸುವುದು ಸದುದ್ದೇಶದಿಂದ ಕೂಡಿರಬೇಕು ಹಾಗ ರೈತರಿಗೆ ಉಪಯೋಗವಾಗುವಂತಿರಬೇಕು. ಇಲಾಖೆಗೆ ರೈತರಿಗೆ ದ್ರೋಹ ಬಗೆಯುವವರು ಯಾರೇ ಕಂಡುಬಂದರೂ ಮುಲಾಜಿಲ್ಲದೇ ಅಂತವರ ವಿರುದ್ಧ ಕ್ರಮ ಜರುಗಿಸಿ ಎಂದರು.

ತಳಮಟ್ಟದಲ್ಲಿಯೇ ಗುಣಮಟ್ಟದ ಅನುಮತಿ ನೀಡಿದ ಪ್ಯಾಕಿಂಗ್ ಗಳು ಮೇಲ್ಮಟ್ಟದವರೆಗೂ ಸರಬರಾಜಾಗಿ ಒಪ್ಪಿತ ಗುಣಮಟ್ಟದ ಮಾದರಿಗಳೇ ರೈತರಿಗೂ ತಲುಪುವಂತೆ ನೋಡಿಕೊಳ್ಳಬೇಕು. ಜಿಲ್ಲೆಯ ಕೃಷಿ ಅಧಿಕಾರಿಗಳು ವಿಚಕ್ಷಣಾ ದಳದವರು ಇದರತ್ತ ಹೆಚ್ಚಿನ ಲಕ್ಷ್ಯವಹಿಸಬೇಕು. ಅವರವರ ಜವಾಬ್ದಾರಿ ಕರ್ತವ್ಯಗಳನ್ನು ಅವರವರೇ ನಿರ್ವಹಿಸಬೇಕು.ಸ್ಥಳೀಯವಾಗಿ ಜಿಲ್ಲಾ ಕೃಷಿ ವಿಚಕ್ಷಣಾಧಿಕಾರಿಗಳೇ ಆಯಾ ಭಾಗದಲ್ಲಿ ಹದ್ದಿನ ಕಣ್ಣು ಇಡಬೇಕು.ಮೇಲ್ಮಟ್ಟದ ಅಧಿಕಾರಿಗಳಿಗೆ ಇಂತಹ ಕುಕೃತ್ಯಗಳು ಗಮನಕ್ಕೆ ಬಂದು ಸ್ಥಳೀಯವಾಗಿ ಅಧಿಕಾರಿಗಳಿಗೆ ಬಾರದೇ ಇದ್ದ ಸಂದರ್ಭದಲ್ಲಿ ಒಂದು ವೇಳೆ ರಾಜ್ಯದ ಯಾವುದೇ ಭಾಗದಲ್ಲಿಯೂ ಕೇಂದ್ರ ಕೃಷಿ ಜಾಗೃತಕೋಶದ ಅಧಿಕಾರಿಗಳು ದಾಳಿ ಮಾಡಿ ಕೃಷಿ ಪರಿಕರಗಳನ್ನು ಜಪ್ತು ಮಾಡಿದ ಸಂದರ್ಭದಲ್ಲಿ ಪರಿವೀಕ್ಷಕರಿಗೆ ನೋಟೀಸ್ ನೀಡುವುದಾಗಿ ಕೃಷಿ ಸಚಿವರು ಎಚ್ಚರಿಸಿದರು.

ಬಹುಮುಖ್ಯವಾಗಿ ಕೃಷಿ ಇಲಾಖೆಯ “ಟೋಲ್ ಫ್ರೀ-ಸಹಾಯವಾಣಿ” ದೂರವಾಣಿ ಸಂಖ್ಯೆಯನ್ನು ಜಾಗೃತಕೋಶಕ್ಕೂ ವಿಸ್ತರಿಸುವಂತೆ ಸಭೆಯಲ್ಲಿ ಸೂಚಿಸಿದ ಕೃಷಿ ಸಚಿವರು, ಜಪ್ತಿ ಮಾಡಿದ ಕೃಷಿ ಪರಿಕರಗಳ ವಿಲೇವಾರಿಗೆ ಸಂಬಂಧಿಸಿದಂತೆ ಅಗತ್ಯ ಮಾರ್ಗಸೂಚಿ ಹೊರಡಿಸಲು ಕೃಷಿ ಇಲಾಖಾ ಮುಖ್ಯಸ್ಥರಿಗೆ ಸೂಚಿಸಲಾಯಿತು.ಇದರೊಂದಿಗೆ ಜಾಗೃತಕೋಶದ ಕಾರ್ಯಕ್ಕೆ ಸುಗಮವಾಗುವಂತೆ ಕೃಷಿ ಪರಿಕರಗಳ ಗುಣಮಟ್ಟ ನಿಯಂತ್ರಣಕ್ಕೆ ಪೂರಕವಾಗಿ ಅಗತ್ಯವಾಗಿ ಬೇಕಾದ ತಂತ್ರಾಂಶ ಹಾಗೂ K-KISAN ಯಾಪ್ ನೊಂದಿಗೆ ಜೋಡಿಸಲು ಕ್ರಮವಹಿಸಬೇಕೆಂದು ಬಿ.ಸಿ.-ಪಾಟೀಲರು ಅಧಿಕಾರಿಗಳಿಗೆ ಸಲಹೆ ನೀಡಿದರು.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093
– info@kalpa.news

Tags: Agricultural Inspection CorpsBangaloreKannada NewsKannada News LiveKannada News OnlineKannada News WebsiteKannada WebsiteLatest News KannadaMinister BC PatilNews in KannadaNews KannadaState Newsಕೃಷಿ ವಿಚಕ್ಷಣಾ ದಳಬೆಂಗಳೂರುಸಚಿವ ಬಿ.ಸಿ. ಪಾಟೀಲ್
Share197Tweet123Send
Previous Post

ಪ್ರಕೃತಿ ವಿಪತ್ತು ಪರಿಸ್ಥಿತಿಯ ನಿರ್ವಹಣೆ: ಹೊಳಲೂರಿನಲ್ಲಿ ಅರಿವು ಕಾರ್ಯಕ್ರಮ

Next Post

ಬಿಟ್ ಕಾಯಿನ್ ವಿಚಾರ: ಬಿಜೆಪಿ ನಾಯಕರ ವಿರುದ್ಧ ಕಾಂಗ್ರೆಸ್ ಸುಳ್ಳು ಆರೋಪ – ಎಸ್. ದತ್ತಾತ್ರಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಉಪಾಧ್ಯಕ್ಷರಾಗಿ ಎಸ್. ದತ್ತಾತ್ರಿ ನೇಮಕ

ಬಿಟ್ ಕಾಯಿನ್ ವಿಚಾರ: ಬಿಜೆಪಿ ನಾಯಕರ ವಿರುದ್ಧ ಕಾಂಗ್ರೆಸ್ ಸುಳ್ಳು ಆರೋಪ - ಎಸ್. ದತ್ತಾತ್ರಿ

Leave a Reply Cancel reply

Your email address will not be published. Required fields are marked *

  • Trending
  • Latest
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಶಿವಮೊಗ್ಗ | ಮೈಮೇಲೆ ಹರಿದ ಲಾರಿ | ಯುವಕ ಸ್ಥಳದಲ್ಲೇ ಸಾವು

ಶಿವಮೊಗ್ಗ | ಮೈಮೇಲೆ ಹರಿದ ಲಾರಿ | ಯುವಕ ಸ್ಥಳದಲ್ಲೇ ಸಾವು

January 12, 2026
ಗದಗ-ಧಾರವಾಡ ಪ್ಯಾಸೆಂಜರ್ ರೈಲು ಪುನಾರಂಭ? ಕೇಂದ್ರ ಸಚಿವ ಜೋಶಿ ಹೇಳಿದ್ದೇನು?

ಸಾಗರ ಮಾರಿಕಾಂಬಾ ಜಾತ್ರೆಗೆ ಯಶವಂತಪುರ-ತಾಳಗುಪ್ಪ 2 ಸ್ಪೆಷಲ್ ರೈಲುಗಳು | ಹೀಗಿದೆ ಡೀಟೇಲ್ಸ್

January 31, 2026
ದಂಪತಿ ನಿಗೂಢ ಸಾವು | ಜೀವ ಉಳಿಸಬೇಕಾದವನಿಂದಲೇ ಕೋಲ್ಡ್ ಬ್ಲಡಡ್ ಮರ್ಡರ್ | ಯಾರವನು?

ದಂಪತಿ ನಿಗೂಢ ಸಾವು | ಜೀವ ಉಳಿಸಬೇಕಾದವನಿಂದಲೇ ಕೋಲ್ಡ್ ಬ್ಲಡಡ್ ಮರ್ಡರ್ | ಯಾರವನು?

January 21, 2026
25 ಲಕ್ಷ ರೂ. ವೆಚ್ಚದ ರಸ್ತೆ ಕಾಮಗಾರಿಗೆ ಸೂಡಾ ಅಧ್ಯಕ್ಷ ಸುಂದರೇಶ್ ಗುದ್ದಲಿಪೂಜೆ

25 ಲಕ್ಷ ರೂ. ವೆಚ್ಚದ ರಸ್ತೆ ಕಾಮಗಾರಿಗೆ ಸೂಡಾ ಅಧ್ಯಕ್ಷ ಸುಂದರೇಶ್ ಗುದ್ದಲಿಪೂಜೆ

February 4, 2026
ಪ್ಲಾಸ್ಟಿಕ್ ಮುಕ್ತ ಪರಿಸರ ಸ್ನೇಹಿ ಮಾರಿಕಾಂಬಾ ಜಾತ್ರೆ ಆಚರಿಸಿ: ಪರ್ಯಾವರಣ ಟ್ರಸ್ಟ್ ಕರೆ

ಪ್ಲಾಸ್ಟಿಕ್ ಮುಕ್ತ ಪರಿಸರ ಸ್ನೇಹಿ ಮಾರಿಕಾಂಬಾ ಜಾತ್ರೆ ಆಚರಿಸಿ: ಪರ್ಯಾವರಣ ಟ್ರಸ್ಟ್ ಕರೆ

February 4, 2026
ಹಿಂದೂ ವಿವಾಹ ಪದ್ಧತಿ ಪಾಲಿಸದ ಮದುವೆಯು ಅಮಾನ್ಯ: ಸುಪ್ರೀಂ ಕೋರ್ಟ್

ಹಿಂದೂ ವಿವಾಹ ಪದ್ಧತಿ ಪಾಲಿಸದ ಮದುವೆಯು ಅಮಾನ್ಯ: ಸುಪ್ರೀಂ ಕೋರ್ಟ್

February 4, 2026
ನಟ ಅರ್ಜುನ್ ಕಪೂರ್ ಅವರ ‘ಸ್ಪೀಡ್ ಡೆಮನ್ಸ್ ದೆಹಲಿ’ ತಂಡದಲ್ಲಿ ಅಂತರಾಷ್ಟ್ರೀಯ ಸ್ಟಾರ್‌ಗಳ ಅಬ್ಬರ!

ನಟ ಅರ್ಜುನ್ ಕಪೂರ್ ಅವರ ‘ಸ್ಪೀಡ್ ಡೆಮನ್ಸ್ ದೆಹಲಿ’ ತಂಡದಲ್ಲಿ ಅಂತರಾಷ್ಟ್ರೀಯ ಸ್ಟಾರ್‌ಗಳ ಅಬ್ಬರ!

February 4, 2026
ವನ್ಯಜೀವಿ ಉಪಟಳಕ್ಕೆ ರೈತರು ಬಲಿ | ಶಾಶ್ವತ ಪರಿಹಾರಕ್ಕಾಗಿ ಕೇಂದ್ರ ಅರಣ್ಯ ಸಚಿವರಿಗೆ ಹೆಚ್‌ಡಿಕೆ ಮನವಿ

ವನ್ಯಜೀವಿ ಉಪಟಳಕ್ಕೆ ರೈತರು ಬಲಿ | ಶಾಶ್ವತ ಪರಿಹಾರಕ್ಕಾಗಿ ಕೇಂದ್ರ ಅರಣ್ಯ ಸಚಿವರಿಗೆ ಹೆಚ್‌ಡಿಕೆ ಮನವಿ

February 4, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL