Friday, July 25, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಬೆಂಗಳೂರು ನಗರ

ಪಿಎಸ್‌ಐ ನೇಮಕಾತಿ ಮರು ಪರೀಕ್ಷೆ ಬಗ್ಗೆ ಶೀಘ್ರದಲ್ಲಿಯೇ ನಿರ್ಧಾರ: ಗೃಹ ಸಚಿವ ಆರಗ ಜ್ಞಾನೇಂದ್ರ

August 4, 2022
in ಬೆಂಗಳೂರು ನಗರ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |     

ರದ್ದು ಪಡಿಸಿರುವ ಪಿ ಎಸ್ ಐ ಪರೀಕ್ಷೆಯ ಮರುಪರೀಕ್ಷೆ ಯನ್ನು ಶೀಘ್ರದಲ್ಲಿಯೇ ನಡೆಸಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ Home Minister Araga Gnanendra ಹೇಳಿದರು.

ಸಚಿವರು, ಇಂದು, ತಮ್ಮ ನಿವಾಸದಲ್ಲಿ ಭೇಟಿಯಾದ ಪಿಎಸ್ ಐ ಹುದ್ದೆ ಅಪೇಕ್ಷಿತ ಅಭ್ಯರ್ಥಿಗಳಿಗೆ, ಈ ಕುರಿತು ಭರವಸೆ ನೀಡಿದ್ದು, ಮರು ಪರೀಕ್ಷೆ ನಡೆಸಲು ಶೀಘ್ರದಲ್ಲಿಯೇ ಸರಕಾರ ನಿರ್ಧಾರ ಕೈಗೊಳ್ಳಲಿದೆ, ಎಂದರು.
ಪಿ ಎಸ್ ಐ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಡೆದ ಬಗ್ಗೆ, ಸಿಐಡಿ ಪೊಲೀಸರು ತನಿಖೆ ನಡೆಸುತ್ತಿದ್ದು, ಈ ಪ್ರಕ್ರಿಯೆ ಮುಗಿದ ನಂತರ, ಮರು ಪರೀಕ್ಷೆ ನಡೆಸುವ ಬಗ್ಗೆ ಪ್ರಕಟಣೆ ಹೊರಡಿಸಲಾಗುವುದು, ಎಂದರು.

ರದ್ದಾದ ಪರೀಕ್ಷೆ ಬರೆದಿದ್ದ ಹಾಗೂ ಅಕ್ರಮದಲ್ಲಿ ಭಾಗಿಯಾಗದಿದ್ದ ಎಲ್ಲಾ 56000 ಅಭ್ಯರ್ಥಿ ಗಳು ಮರು ಪರೀಕ್ಷೆ ತೆಗೆದುಕೊಳ್ಳಲು ಅರ್ಹತೆ ಹೊಂದಿದ್ದು, ಯಾವುದೇ ಆತಂಕ ಬೇಡ ಎಂದು ಸಚಿವರು ಭರವಸೆ ನೀಡಿದರು

Also read: ಹರ್ ಘರ್ ತಿರಂಗ ಅಭಿಯಾನದ ಕುರಿತು ಮಾಹಿತಿ ಕಾರ್ಯಾಗಾರ ಆಯೋಜಿಸಿ: ಶಂಕರ್ ಶೇಟ್ ಮನವಿ

ಮರು ಪರೀಕ್ಷೆ ನಡೆಸುವುದು ತಡವಾದರೆ, ವಯೋಮಿತಿ ಅರ್ಹತೆ ಕಳೆದುಕೊಳ್ಳುವ ಭಯ ಬೇಡ, ಪರೀಕ್ಷೆ ತಯಾರಿ ಮುಂದುವರೆಸಿ, ಎಂದು ಸಚಿವರು, ಕಿವಿಮಾತು ಹೇಳಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreHome Minister Araga GnanendraKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaState Newsಗೃಹ ಸಚಿವ ಆರಗ ಜ್ಞಾನೇಂದ್ರಬೆಂಗಳೂರು
Previous Post

ಹರ್ ಘರ್ ತಿರಂಗ ಅಭಿಯಾನದ ಕುರಿತು ಮಾಹಿತಿ ಕಾರ್ಯಾಗಾರ ಆಯೋಜಿಸಿ: ಶಂಕರ್ ಶೇಟ್ ಮನವಿ

Next Post

ನ.2ರಿಂದ 4ರವರೆಗೆ ಜಾಗತಿಕ ಹೂಡಿಕೆದಾರರ ಸಭೆ: ಪ್ರಧಾನಿ ಮೋದಿ ಅವರಿಂದ ಕಾರ್ಯಕ್ರಮಕ್ಕೆ ಚಾಲನೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ನ.2ರಿಂದ 4ರವರೆಗೆ ಜಾಗತಿಕ ಹೂಡಿಕೆದಾರರ ಸಭೆ: ಪ್ರಧಾನಿ ಮೋದಿ ಅವರಿಂದ ಕಾರ್ಯಕ್ರಮಕ್ಕೆ ಚಾಲನೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಕರ್ನಾಟಕದಿಂದ ತಮಿಳುನಾಡಿನ ವೇಲಾಂಕಣಿ ಜಾತ್ರೆಗೆ ತೆರಳುವವರಿಗೆ ವಿಶೇಷ ರೈಲು | ಇಲ್ಲಿದೆ ಮಾಹಿತಿ

July 25, 2025
File Image

ಶಿವಮೊಗ್ಗ, ಭದ್ರಾವತಿ ಸೇರಿ 5 ತಾಲೂಕಿನ ಶಾಲಾ ಕಾಲೇಜಿಗೆ ಜುಲೈ 26ರಂದು ರಜೆ

July 25, 2025

Robotic Surgery a Boon for Women with Prior Cesareans Needing Hysterectomy: A Life-Changing Surgery by Dr. Sabiha

July 25, 2025

ರೊಬೋಟಿಕ್ ಶಸ್ತ್ರಚಿಕಿತ್ಸೆ ಮಹಿಳೆಯರಿಗಾಗಿ ನವ ಆಶಾ ಕಿರಣ: ಡಾ. ಸಭಿಹಾ

July 25, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಕರ್ನಾಟಕದಿಂದ ತಮಿಳುನಾಡಿನ ವೇಲಾಂಕಣಿ ಜಾತ್ರೆಗೆ ತೆರಳುವವರಿಗೆ ವಿಶೇಷ ರೈಲು | ಇಲ್ಲಿದೆ ಮಾಹಿತಿ

July 25, 2025
File Image

ಶಿವಮೊಗ್ಗ, ಭದ್ರಾವತಿ ಸೇರಿ 5 ತಾಲೂಕಿನ ಶಾಲಾ ಕಾಲೇಜಿಗೆ ಜುಲೈ 26ರಂದು ರಜೆ

July 25, 2025

Robotic Surgery a Boon for Women with Prior Cesareans Needing Hysterectomy: A Life-Changing Surgery by Dr. Sabiha

July 25, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!