No Result
View All Result
KRCS Shikaripura Achieves 100% Result in CBSE Class X Board Exams
English Articles

KRCS Shikaripura Achieves 100% Result in CBSE Class X Board Exams

by ಕಲ್ಪ ನ್ಯೂಸ್
April 16, 2026
0

Kalpa Media House  |  Shikaripura | Kumadvathi Residential Central School (KRCS), Shikaripura, has achieved a 100% pass result in the...

Read moreDetails
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

April 13, 2026
Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

April 13, 2026
  • Advertise With Us
  • Grievances
  • About Us
  • Contact Us
Saturday, May 2, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಅಸುರಕ್ಷಿತ ಆಹಾರ ತಡೆಗಟ್ಟಲು ಗುಣಮಟ್ಟ ಪರೀಕ್ಷೆ | ಎರಡು ದಿನಗಳ ಬೃಹತ್ ಆಂದೋಲನ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
August 29, 2024
in ಬೆಂಗಳೂರು ನಗರ
0
ಅಸುರಕ್ಷಿತ ಆಹಾರ ತಡೆಗಟ್ಟಲು ಗುಣಮಟ್ಟ ಪರೀಕ್ಷೆ | ಎರಡು ದಿನಗಳ ಬೃಹತ್ ಆಂದೋಲನ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಆಹಾರ ಸುರಕ್ಷತೆ ಕುರಿತು ಜನರಲ್ಲಿ ಜಾಗೃತಿ ಮೂಡಿಸುವುದರ ಜೊತೆಗೆ ಅಸುರಕ್ಷಿತ ಆಹಾರ ತಡೆಗಟ್ಟಲು ಆಹಾರ ಸುರಕ್ಷತಾ ಇಲಾಖೆಯಿಂದ ಎರಡು ದಿನಗಳ ಆಂದೋಲನದ ರೀತಿಯಲ್ಲಿ ತಪಾಸಣೆ ನಡೆಸಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ #Dinesh Gundurao ಹೇಳಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗೋಷ್ಟಿ ನಡೆಸಿದ ಸಚಿವರು, ಹಿಂದೆಂದು ಕಾಣದ ರೀತಿಯಲ್ಲಿ ಸತತವಾಗಿ ಆಹಾರ ಗುಣಮಟ್ಟ ಪರೀಕ್ಷಿಸುವ #Food quality testing ಕಾರ್ಯವನ್ನ ಆಹಾರ ಸುರಕ್ಷತಾ ಇಲಾಖೆ ಕಳೆದ ಒಂದು ವರ್ಷದಿಂದ ನಡೆಸಿಕೊಂಡು ಬರುತ್ತಿದೆ. ಉತ್ತಮ ಗುಣಮಟ್ಟದ ಆಹಾರ ಸೇವೆನೆ ಉತ್ತಮ ಆರೋಗ್ಯಕ್ಕೆ ನಾಂದಿ.. ಹೀಗಾಗಿ ಆಹಾರ ಸುರಕ್ಷತೆಗೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ ಎಂದರು.
ಇದೇ ತಿಂಗಳ 30 ಮತ್ತು 31 ರಂದು ರಾಜ್ಯದಾದ್ಯಂತ ಜಿಲ್ಲಾ ಮತ್ತು ತಾಲೂಕು ಕೇಂದ್ರಗಳಲ್ಲಿರುವ ಹೊಟೆಲ್ ರೆಸ್ಟೋರೆಂಟ್ ಗಳಲ್ಲಿ ಆಹಾರ ಸುರಕ್ಷತೆ ಬಗ್ಗೆ ವಿಶೇಷ ತಪಾಸಣೆ ನಡೆಸಲಾಗುವುದು. ಅಲ್ಲದೇ ಮಾಂಸ, ಮೀನು, ಮೊಟ್ಟರಗಳ ಆಹಾರ ಮಾದರಿಗಳನ್ನ ಸಂಗ್ರಹಿಸಿ ತಪಾಸಣೆ ನಡೆಸಲಾಗುವುದು ಎಂದು ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.‌

Also read: ಓದು ಜೀವನದ ದೃಷ್ಟಿಕೋನವನ್ನೇ ಬದಲಿಸುತ್ತದೆ: ಡಾ. ನಾಗರಾಜ್ ಅಭಿಪ್ರಾಯ

ಈ ರೀತಿಯ ತಪಾಸಣೆಗಳಿಂದ ಸಾರ್ವಜನಿಕರಲ್ಲಿ ಆಹಾರ ಸುರಕ್ಷತೆ ಬಗ್ಗೆ ಹೆಚ್ಚು ಜಾಗೃತಿ ಮೂಡಲಿದೆ. ಜನರನ್ನ ಎಚ್ಚರಿಸುವುದು ನಮ್ಮ ಮುಖ್ಯ ಉದ್ದೇಶ. ಜೊತೆಗೆ ಅಸುರಕ್ಷಿತ ಆಹಾರವನ್ನ ತಯಾರಿಸುತ್ತಿರುವ ಉದ್ದಿಮೆದಾರರ ಮೇಲೂ ಕಾನೂನು ರೀತಿಯಲ್ಲಿ ಕ್ರಮ ಜರುಗಿಸಲಾಗುತ್ತಿದೆ ಎಂದರು. ಅಲ್ಲದೇ ಸಾರ್ವಜನಿಕರು ತಾವು ಸೇವಿಸುವ ಆಹಾರದ ಗುಣಮಟ್ಟವನ್ನ ತಾವೇ ಪರಿಕ್ಷಿಸಿಕೊಳ್ಳಬಹುದು. ಈ ನಿಟ್ಟಿನಲ್ಲಿ ಹೊಟೆಲ್ ರೆಸ್ಟೊರೆಂಟ್, ಫುಡ್ ಪಾರ್ಕ್ ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ 3400 ಟೆಸ್ಟಿಂಗ್ ಕಿಟ್ ಗಳನ್ನ ಅಳವಡಿಸಲು ನಿರ್ಧರಿಸಲಾಗಿದೆ. ಈಗಾಗಲೇ ಒಂದು ಸಾವಿರ ಕಿಟ್ ಗಳು ಬಂದಿದ್ದು, ಶೀಘ್ರದಲ್ಲಿಯೇ ಸಾರ್ವಜನಿಕರ ಉಪಯೋಗಕ್ಕೆ ಲಭ್ಯವಾಗಲಿವೆ ಎಂದು ಇದೇ ವೇಳೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

ಆಹಾರ ಉದ್ದಿಮೆದಾರರಿಗೆ ಪರವಾನಿಗೆ ನೀಡಲು ರಾಜ್ಯಕ್ಕೆ 106895 ಗುರಿ ನೀಡಲಾಗಿದ್ದು ಶೇ 68 ರಷ್ಟು ಪ್ರಗತಿ ಸಾಧಿಸಲಾಗಿದೆ. ಉಳಿದ ಆಹಾರ ಉದ್ದಿಮೆದಾರರು ನೊಂದಾಯಿಸಿಕೊಂಡು ಪರವಾನಿಗೆ ಪಡೆಯಬೇಕು. ಪರವಾನಿಗೆ ಪಡೆಯದೇ ಇದ್ದರೆ ಕಾನೂನು ಕ್ರಮ ಜರುಗಿಸುವಂತೆ ಅಧಿಕಾರಿಗಳಿಗೆ ಸಚಿವವರು ಸೂಚನೆ ನೀಡಿದ್ದಾರೆ.

ಹಣ್ಣು ಮತ್ತು ತರಕಾರಿಗಳ 385 ಆಹಾರ ಮಾದರಿಗಳನ್ನು ಸಂಗ್ರಹಿಸಿ ವಿಶ್ಲೇಷಣೆಗೊಳಪಡಿಸಲಾಗಿದ್ದು, ವಿಶ್ಲೇಷಿಸಲಾದ 266 ಮಾದರಿಗಳಲ್ಲಿ 239 ಮಾದರಿಗಳು ಸುರಕ್ಷಿತ ಎಂದು ಮತ್ತು 27 ಮಾದರಿಗಳು ಕ್ರಿಮಿನಾಶಕಗಳ ಶೇಷಾಂಶಗಳು ಹೆಚ್ಚಿನ ಪ್ರಮಾಣದಲ್ಲಿರುವುದರಿಂದ ಮತ್ತು Fungus growth ಕಂಡುಬಂದಿರುವುದರಿಂದ ಅಸುರಕ್ಷಿತ ಎಂದು ವರದಿಯಾಗಿರುತ್ತವೆ. ಅಲ್ಲದೇ 211 ಪನ್ನೀರ್‌, 246 ಕೇಕ್, 67 ಕೋವಾದ ಆಹಾರ ಮಾದರಿಗಳನ್ನು ಸಂಗ್ರಹಿಸಿ ವಿಶ್ಲೇಷಣೆಗೊಳಪಡಿಸಲಾಗಿದ್ದು, ವಿಶ್ಲೇಷಣಾ ವರದಿಗಳು ಬಂದ ನಂತರ ಮುಂದಿನ ಕ್ರಮ ಜರುಗಿಸಲಾಗುವುದು ಎಂದು ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.‌

ಇಲಾಖೆಯಿಂದ ಏಪ್ರಿಲ್-2024 ರಿಂದ ಇದುವರೆಗೆ 8418 ಸರ್ವೆ ಆಹಾರ ಮಾದರಿಗಳನ್ನು ಮತ್ತು 2593 ಕಾನೂನಾತ್ಮಕ ಆಹಾರ ಮಾದರಿಗಳನ್ನು (ಜುಲೈ-24 ಒಳಗೊಂಡಂತೆ) ಹಾಗೂ ಜುಲೈ-2024ರ ಮಾಹೆಯಲ್ಲಿಯೇ 2753 ಸರ್ವೆ ಆಹಾರ ಮಾದರಿಗಳನ್ನು ಮತ್ತು 711 ಕಾನೂನಾತ್ಮಕ ಆಹಾರ ಮಾದರಿಗಳನ್ನು ಸಂಗ್ರಹಿಸಿ ವಿಶ್ಲೇಷಣೆಗೊಳಪಡಿಸಲಾಗಿರುತ್ತದೆ.

http://kalpa.news/wp-content/uploads/2024/04/VID-20240426-WA0008.mp4

ಇದುವರೆಗೆ ರಾಜ್ಯಾದ್ಯಂತ 106 ಪ್ರಕರಣಗಳು ನ್ಯಾಯಾಲಯದಲ್ಲಿ ಇತ್ಯರ್ಥಗೊಂಡಿದ್ದು, 34 ಪ್ರಕರಣಗಳಲ್ಲಿ 1 ದಿನದ ಜೈಲು ಶಿಕ್ಷೆಯನ್ನು 05 ಪ್ರಕರಣಗಳಲ್ಲಿ 5, 10, 30, 45 ಮತ್ತು 60 ದಿನಗಳ ಜೈಲು ಶಿಕ್ಷೆಯನ್ನು (ತಲಾ 1 ಪ್ರಕರಣ), 04 ಪ್ರಕರಣಗಳಲ್ಲಿ 90 ದಿನದ ಜೈಲು ಶಿಕ್ಷೆಯನ್ನು ಮತ್ತು 02 ಪ್ರಕಣಗಳಲ್ಲಿ 6 ತಿಂಗಳಿಗಿಂತ ಹೆಚ್ಚಿನ ಜೈಲು ಶಿಕ್ಷೆಯನ್ನು ವಿಧಿಸಲಾಗಿರುತ್ತದೆ. ಇದಲ್ಲದೆ 18 ಪ್ರಕರಣಗಳಲ್ಲಿ ನ್ಯಾಯಾಲಯದಿಂದ ದಂಡವನ್ನು ವಿಧಿಸಲಾಗಿದೆ.

ಇದೇ ಸಂದರ್ಭದಲ್ಲಿ ಇಲಾಖೆಯ ಎಲ್ಲಾ ಆಹಾರ ಸುರಕ್ಷತಾಧಿಕಾರಿಗಳಿಗೆ ಆನ್‌ಲೈನ್ ಮೂಲಕ ಸಲ್ಲಿಕೆಯಾಗುವ ಪರವಾನಿಗೆ/ನೊಂದಣಿ ಅರ್ಜಿಗಳನ್ನು ಶೀಘ್ರುಗತಿಯಲ್ಲಿ ವಿಲೇವಾರಿ ಮಾಡಲು ಸಾಧ್ಯವಾಗುವಂತೆ ಮತ್ತು ತಪಾಸಣೆಯ ವಿವರಗಳನ್ನು ಆನ್‌ಲೈನ್ ಪೋರ್ಟಲ್‌ನಲ್ಲಿ ದಾಖಲಿಸಲು ಟ್ಯಾಬ್‌ಗಳನ್ನು ವಿತರಿಸಲಾಯಿತು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news      

Tags: BangaloreDinesh GunduraoFood quality testingKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNews_in_KannadaNews_Kannadaಬೆಂಗಳೂರುಸಚಿವ ದಿನೇಶ್ ಗುಂಡೂರಾವ್
Share196Tweet123Send
Previous Post

ಓದು ಜೀವನದ ದೃಷ್ಟಿಕೋನವನ್ನೇ ಬದಲಿಸುತ್ತದೆ: ಡಾ. ನಾಗರಾಜ್ ಅಭಿಪ್ರಾಯ

Next Post

ನಮ್ಮ ಕಣಕಣಗಳಲ್ಲೂ ದೇವರಿದ್ದಾನೆ: ರಾಘವೇಶ್ವರ ಶ್ರೀ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ನಮ್ಮ ಕಣಕಣಗಳಲ್ಲೂ ದೇವರಿದ್ದಾನೆ: ರಾಘವೇಶ್ವರ ಶ್ರೀ

ನಮ್ಮ ಕಣಕಣಗಳಲ್ಲೂ ದೇವರಿದ್ದಾನೆ: ರಾಘವೇಶ್ವರ ಶ್ರೀ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಹಾಸನಾಂಬ ಉತ್ಸವದಲ್ಲಿ ವಿಐಪಿ ಸಂಪ್ರದಾಯಕ್ಕೆ ಬ್ರೇಕ್? ಸಚಿವ ಕೃಷ್ಣಬೈರೇಗೌಡ ಮಹತ್ವದ ಹೇಳಿಕೆ

ಬಿರುಗಾಳಿ ಮಳೆ ಹಾನಿ ಪ್ರದೇಶಕ್ಕೆ ಸಚಿವ ಕೃಷ್ಣಬೈರೇಗೌಡ ಭೇಟಿ: ಪರಿಶೀಲನೆ

May 2, 2026
ಅರ್ಥಗರ್ಭಿತ ಮಹಿಳಾ ದಿನಾಚರಣೆ: ಎಸ್‌ಪಿ ನಿಖಿಲ್ ಸಂತಸ

ಮನೆ ಕಳ್ಳತನ ಪ್ರಕರಣ ತಡೆಗೆ `ಲಾಕ್ಡ್ ಹೌಸ್ ಬೀಟ್ ಸಿಸ್ಟಮ್’ ಜಾರಿಗೆ: ಎಸ್‌ಪಿ ನಿಖಿಲ್

May 1, 2026
ಬಳ್ಳಾರಿ | ಸಂಜೀವರಾಯ ದೇವಸ್ಥಾನದಲ್ಲಿ ವಿದುಷಿ ದಿವ್ಯಾ ಗಿರಿಧರ್ ಅದ್ಭುತ ಗಾಯನ

ಬಳ್ಳಾರಿ | ಸಂಜೀವರಾಯ ದೇವಸ್ಥಾನದಲ್ಲಿ ವಿದುಷಿ ದಿವ್ಯಾ ಗಿರಿಧರ್ ಅದ್ಭುತ ಗಾಯನ

May 1, 2026
ಅಕಾಲಿಕ ಮಳೆಗೆ ಅಪಾರ ಬೆಳೆ ಹಾನಿ | ಸೂಕ್ತ ಪರಿಹಾರ ನೀಡಲು ಡಾ. ಧನಂಜಯ ಸರ್ಜಿ ಮನವಿ

ಅಕಾಲಿಕ ಮಳೆಗೆ ಅಪಾರ ಬೆಳೆ ಹಾನಿ | ಸೂಕ್ತ ಪರಿಹಾರ ನೀಡಲು ಡಾ. ಧನಂಜಯ ಸರ್ಜಿ ಮನವಿ

May 1, 2026
ಸೊರಬ | ಸಂಭ್ರಮದ ಶಿಖರಕ್ಕೆ ತಲುಪಿದ ಶ್ರೀ ರಂಗನಾಥ ಸ್ವಾಮಿ ಬ್ರಹ್ಮರಥೋತ್ಸವ | ನೂತನ ರಥದಲ್ಲಿ ಭವ್ಯ ಮೆರವಣಿಗೆ

ಸೊರಬ | ಸಂಭ್ರಮದ ಶಿಖರಕ್ಕೆ ತಲುಪಿದ ಶ್ರೀ ರಂಗನಾಥ ಸ್ವಾಮಿ ಬ್ರಹ್ಮರಥೋತ್ಸವ | ನೂತನ ರಥದಲ್ಲಿ ಭವ್ಯ ಮೆರವಣಿಗೆ

May 1, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL