Tuesday, June 24, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಬೆಂಗಳೂರು ನಗರ

ರಾಜ್ಯೋತ್ಸವ, ದೀಪಾವಳಿ ವಿಶೇಷ ನ.3ರಿಂದ ಆಭರಣಗಳ ವೈಶಿಷ್ಟ್ಯ “ದಿ ಜ್ಯುವೆಲ್ಲರಿ ಶೋ” ಪ್ರಾರಂಭ

October 31, 2023
in ಬೆಂಗಳೂರು ನಗರ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್   | ಬೆಂಗಳೂರು |

ದೇಶದ ಆಭರಣ ವಲಯದ ವೈಶಿಷ್ಟ್ಯಗಳನ್ನೊಳಗೊಂಡ “ದಿ ಜುವೆಲ್ಲರಿ ಶೋ” ಆಭರಣ ಪ್ರದರ್ಶನ ನವೆಂಬರ್‌ 3 ರಿಂದ 5ರವರೆಗೆ ಬೆಂಗಳೂರು ಅರಮನೆ [ವಸಂತನಗರ] ಮೈದಾನದ ಆವರಣದಲ್ಲಿ ನಡೆಯಲಿದೆ.

ನವೆಂಬರ್‌ ನ ಕನ್ನಡ ರಾಜ್ಯೋತ್ಸವ, ದೀಪಾವಳಿ, ವಿವಾಹ ಮತ್ತಿತರೆ ಹಬ್ಬಗಳಿಗಾಗಿ ವಿಶೇಷ ಪ್ರದರ್ಶನ ಇದಾಗಿದ್ದು, ದೇಶದ ೯೦ ಅಧಿಕ ಪ್ರಮುಖ ಆಭರಣ ತಯಾರಕರ ವಿನ್ಯಾಸ, ವಿಶೇಷತೆಗಳನ್ನು ಈ ಮೇಳ ಒಳಗೊಂಡಿದೆ.
ವಿವಿಧ ರಾಜ್ಯಗಳ ಕುಶಲಕರ್ಮಿಗಳು ತಯಾರಿಸಿದ, ಅತ್ಯಾಧುನಿಕ ಕಸೂತಿಯನ್ನೊಳಗೊಂಡ ಪ್ರದರ್ಶನ ಇದಾಗಿದ್ದು, ಬೆಂಗಳೂರು ಸುತ್ತಮುತ್ತಲಿನ ಜನರಿಗೆ ಆಭರಣ ವೈಭವವನ್ನು ಕಣ್ತುಂಬಿಕೊಳ್ಳುವ, ಮನೆಗೆ ಕೊಂಡೊಯ್ಯುವ ಸದಾವಕಾಶ ಇದಾಗಿದೆ.

ಚಿತ್ರನಟಿ ನಿಶ್ಚಿಕಾ ಆಭರಣ ಮೇಳಕ್ಕೆ ಚಾಲನೆ ನೀಡಲಿದ್ದಾರೆ. ಬೆಳಿಗ್ಗೆ 10ರಿಂದ ರಾತ್ರಿ 9ಗಂಟೆಗೆವರೆಗೆ ಪ್ರದರ್ಶನ ಇರಲಿದ್ದು, ಚಿನ್ನ, ಬೆಳ್ಳಿ, ವಜ್ರದ ಆಭರಣಗಳು ದೊರೆಯಲಿವೆ. ಎಲ್ಲಾ ವರ್ಗದ ಜನರಿಗೆ ಕೈಗೆಟುವ ಆಭರಣಗಳ ಬಂಢಾರ ಇಲ್ಲಿದ್ದು, ಮೂರು ದಿನಗಳ ಮೇಳ ಹಲವು ವೈಶಿಷ್ಟ್ಯಗಳನ್ನು ಒಳಗೊಂಡಿದೆ.

ನಟಿ ನಿಶ್ಚಿಕಾ Actress Nishwika ಮಾತನಾಡಿ, “ಕನ್ನಡಿಗರ ಮನೆ ಗೆಲ್ಲಲು ನವೆಂಬರ್‌ ಮೊದಲ ವಾರದಲ್ಲಿ ನಡೆಯಲಿರುವ ವೈಶಿಷ್ಟ್ಯ ಪೂರ್ಣ ಆಭರಣ ಪ್ರದರ್ಶನ ಮಹಿಳೆಯರಿಗೆ ಅಚ್ಚುಮೆಚ್ಚಿನದ್ದಾಗಿದೆ. ಆಭರಣ ಮಹಿಳೆಯರ ಮನಮೋಹಕ ವಸ್ತುವಾಗಿದ್ದು, ಇದಕ್ಕೆ ಬೆಲೆ ಕಟ್ಟಲಾಗದು. ಪ್ರತಿಯೊಂದು ಆಭರಣವೂ ಗುಣಮಟ್ಟದಿಂದ ಕೂಡಿದ್ದು, ಚಿನ್ನದ ಮೇಲೆ ಹೂಡಿಕೆ ಮಾಡಿದರೆ ಅದು ಕುಟುಂಬದ ಬೆಳವಣಿಗೆಗೆ ಪೂರಕವಾಗಲಿದೆ. ಆಭರಣ ಪ್ರದರ್ಶನದಲ್ಲಿ ಪಾಲ್ಗೊಂಡು ಪ್ರತಿಯೊಬ್ಬರೂ ಸಂಭ್ರಮಿಸಬೇಕು” ಎಂದರು.
ಪ್ರಮುಖ ಆಭರಣ ಸಂಸ್ಥೆಗಳು: ಅಭೂಷಣ್‌, ಅರ್ಜುನ್‌ ವಾರಾ, ಗಜರಾಜ್‌, ಖೀಯಾ, ಎಂ.ಪಿ. ಸ್ವರ್ಣಮಹಲ್‌, ನವ್‌ ರತನ್‌, ನೀಲ್‌ ಕಂಠ್‌, ನಿಖಾರ್‌, ನಿರ್ಮಲ್‌ ಜುವೆಲ್ಲರ್ಸ್‌, ಪಿಕೆಬಿ, ಪಿಎಂಜಿ, ಪ್ರಕಾಶ್‌ ಜುವೆಲ್ಲರ್ಸ್‌, ಶ್ರೀವಾರಿ, ಶ್ರೀ ಗಣೇಶ್‌ ಡೈಮಂಡ್ಸ್‌, ವಾರಶ್ರೀ, ಅಮ್ರಪಾಲಿ, ಅನನ್ಯಾ, ಜುವೆಲ್ಸ್‌ ಸನ್‌ ರೈಸ್‌ ಆಭರಣ್‌, ಆನಂದ್‌ ಜುವೆಲ್ಸ್‌, ಇವೋಲ್‌ ಜುವೆಲ್ಸ್‌, ಡೈಮ್ಸ್‌, ಡಿಆರ್‌ ಎನ್‌ ಜುವೆಲ್ಸ್‌, ಕಲಶ, ಜ್ಯುವೆಲ್ಸ್‌ ಪೊಲಿಯೋ, ಕರಿಶ್ಮಾ ಬೈ ರಶ್ಮಿ ಇಡಿಸಿ, ಮಹೇಂದ್ರ ಡೈಮಂಡ್ಸ್‌, ಎನ್.ಎಸ್.‌ ಜ್ಯುವೆಲ್ಸ್‌, ಪ್ರವೀಣ್‌ ಜ್ಯುವೆಲ್ಸ್‌, ಸಂಕೇಶ್‌ ಸುರನಾ, ಸೆಂಕೋ ಗೋಲ್ಡ್‌, ತತ್ವಮ್‌, ತ್ಯಾನಿ, ವಿಟ್ರಾಗ್‌ ಜ್ಯುವೆಲರ್ಸ್‌, ವಿವಾಂತ್‌, ವಂಡರ್‌ ಡೈಮಂಡ್ಸ್‌, ಮೈ ಸಿಲ್ವರ್‌, ರೂಪಂ ಸಿಲ್ವರ್‌, ಶಿವಾನಿ, ಡಿವೈನ್‌ ಜೆಮ್ಸ್‌, ಮದನ್‌ ಜೆಮ್ಸ್‌, ಸ್ಟೈಲ್‌ ಔರಾ, ಥಾರ್‌ ಆರ್ಟ್ಸ್‌ ಪಾಲ್ಗೊಳ್ಳುತ್ತಿವೆ.

ಹೊರ ರಾಜ್ಯದಿಂದ ಕೊಲ್ಕತ್ತಾದ ಅರ್‌ ಹಾಂ, ಬ್ಯೂಟಿಕ್‌ ಜೆಮ್ಸ್‌, ಜೈಪುರ್‌ ಎಂಪೋರಿಯಂ, ಕೆ.ಜಿ.ಎನ್.‌ ಸಿಲ್ವರ್‌ ಹೌಸ್‌, ಮಂಗಲ್‌ ಜೆಮ್ಸ್‌, ನಾಗೋರಿಸ್‌, ಸುನಿಲ್‌ ಜ್ಯುವೆಲ್ಸ್‌, ಎಂಬಿ ಬೀಡ್ಸ್‌ ರಾಯಲ್‌ ಜ್ಯುವೆಲ್ಸ್‌ ಬನೆತಿ ಎಕ್ಸ್‌ ಪೋರ್ಟ್ಸ್‌ [ಜೈಪುರ], ಶ್ರೀಹರಿ ಡಯಾಜೆಮ್‌ ಶಿಯಾನ್‌ ಕಂಪೆನಿಗಳು ಭಾಗವಹಿಸುತ್ತಿವೆ.

ವರದಿ: ಡಿ.ಎಲ್. ಹರೀಶ್, ಬೆಂಗಳೂರು

http://kalpa.news/wp-content/uploads/2023/05/VID-20230516-WA0005.mp4

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

Tags: BangaloreKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಬೆಂಗಳೂರು
Previous Post

ಗಮನಿಸಿ! ನ.1-2ರಂದು ಭದ್ರಾವತಿ ಹಳೇನಗರದಲ್ಲಿ ನೀರು ಬರಲ್ಲ

Next Post

ನವೆಂಬರ್‌ 3ರಂದು ಉದ್ರಿ ಗ್ರಾಮದಲ್ಲಿ ಮಲೆನಾಡ ಕೆರೆ, ಕಾನು ಸಮಾವೇಶ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ನವೆಂಬರ್‌ 3ರಂದು ಉದ್ರಿ ಗ್ರಾಮದಲ್ಲಿ ಮಲೆನಾಡ ಕೆರೆ, ಕಾನು ಸಮಾವೇಶ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಬಹುಮುಖ ಪ್ರತಿಭೆ ಲಕ್ಷ್ಮೀ ಭದ್ರಾವತಿ ಅವರಿಗೆ ರಂಗಭೂಮಿ ರತ್ನ ರಾಷ್ಟ್ರ ಪ್ರಶಸ್ತಿ

June 24, 2025

ಮಹತ್ವದ ನಿರ್ಧಾರ | ರೈಲು ಪ್ರಯಾಣ ದರ ಹೆಚ್ಚಳ | ಎಷ್ಟು ಏರಿಕೆ? ಎಲ್ಲ ಪ್ರಯಾಣಕ್ಕೂ ಅನ್ವಯವೇ?

June 24, 2025

HSVಯವರಿಗೆ ಭಾವ ನಮನ | ಸಾಹಿತ್ಯಾಸಕ್ತರ ಮನಗೆದ್ದ ಅದ್ಭುತ ಆಯೋಜನೆ

June 24, 2025

ಬೆಂಗಳೂರು-ಕಲಬುರಗಿ ವಂದೇ ಭಾರತ್ ರೈಲು ಕುರಿತಾಗಿ ಮಹತ್ವದ ಮಾಹಿತಿ ಇಲ್ಲಿದೆ

June 24, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಬಹುಮುಖ ಪ್ರತಿಭೆ ಲಕ್ಷ್ಮೀ ಭದ್ರಾವತಿ ಅವರಿಗೆ ರಂಗಭೂಮಿ ರತ್ನ ರಾಷ್ಟ್ರ ಪ್ರಶಸ್ತಿ

June 24, 2025

ಮಹತ್ವದ ನಿರ್ಧಾರ | ರೈಲು ಪ್ರಯಾಣ ದರ ಹೆಚ್ಚಳ | ಎಷ್ಟು ಏರಿಕೆ? ಎಲ್ಲ ಪ್ರಯಾಣಕ್ಕೂ ಅನ್ವಯವೇ?

June 24, 2025

HSVಯವರಿಗೆ ಭಾವ ನಮನ | ಸಾಹಿತ್ಯಾಸಕ್ತರ ಮನಗೆದ್ದ ಅದ್ಭುತ ಆಯೋಜನೆ

June 24, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!