Sunday, June 1, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Small Bytes

ಬೆಂಗಳೂರಿನ ಚಾಮರಾಜಪೇಟೆಯಲ್ಲಿ ರಾಮೇಶ್ವರ ಜಾತ್ರೆ ಸಂಪನ್ನ

April 3, 2021
in Small Bytes, ಬೆಂಗಳೂರು ನಗರ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್

ಬೆಂಗಳೂರು: ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧಾರ್ಮಿಕ ದತ್ತಿ ಇಲಾಖೆ ವತಿಯಿಂದ ಉದ್ಯಾನ ನಗರಿಯ ಚಾಮರಾಜಪೇಟೆಯ 3ನೆಯ ಮುಖ್ಯರಸ್ತೆಯ ಸಮೀಪದ ಪ್ರಸಿದ್ಧ ಶ್ರೀರಾಮೇಶ್ವರ ದೇವಾಲಯದಲ್ಲಿ ಪಂಚೋತ್ಸವ ಸಂಪನ್ನಗೊಂಡಿತು.
ಹೋಳಿ ಹುಣ್ಣಿಮೆ ಹಬ್ಬದ ಪ್ರಯುಕ್ತ ನಗರದ ಚಾಮರಾಜಪೇಟೆಯಲ್ಲಿರುವ ದಕ್ಷಿಣ ಕಾಶಿ ಎಂದೇ ಪ್ರಖ್ಯಾತಿ ಹೊಂದಿರುವ ಶ್ರೀ ರಾಮೇಶ್ವರ ದೇವಾಲಯದ ಉತ್ಸವ ಮೂರ್ತಿಗಳನ್ನು ರಥದಲ್ಲಿ ಪ್ರತಿಷ್ಠಾಪಿಸಿ ಸನ್ನಿಧಿಯಿಂದ ಹಿಡಿದು ಚಾಮರಾಜಪೇಟೆಯ ಪ್ರಮುಖ ಬೀದಿ-ಬೀದಿಗಳಲ್ಲಿ ಮೆರವಣಿಗೆಯ ಮೂಲಕ ವಿಜೃಂಭಣೆಯಿಂದ ಬ್ರಹ್ಮರಥೋತ್ಸವ ಜರುಗಿತು.

ವೀರಗಾಸೆ – ಪೂಜಾ ಕುಣಿತ
ವೀರಗಾಸೆ, ಕುಣಿಗಲ್ ತಾಲೂಕಿನ ವಿ.ಸಿ. ಮಹದೇವಯ್ಯ, ವಡೆಯರಹಳ್ಳಿ ವೀರಗಾಸೆ ಜಾನಪದ ಕಲಾ ತಂಡ, ವೀರಭದ್ರನ ಕುಣಿತ, ಜಾತ್ರೆ, ಶುಭ ಸಮಾರಂಭದಲ್ಲಿ ಭಾಗವಹಿಸಿ ವೀರಭದ್ರನ ಕುಣಿತ ಶುಭ ಸಮಾರಂಭಕ್ಕೆ ಸೀಮಿತ ಎನ್ನುತ್ತಾರೆ ರಾಮನಗರ ತಾಲೂಕಿನ ಅಂಕನಹಳ್ಳಿ ಅಭಿಷೇಕ್.

ಡೋಲೋತ್ಸವ-ನಾದಸ್ವರ
ರಥದ ಮುಂಭಾಗದಲ್ಲಿ ಡೊಲೋತ್ಸವವನ್ನು ನಾಡಿನ ಜಾನಪದ ಕಲಾವಿದರು ನಡೆಸಿಕೊಟ್ಟರು. ದೂರದರ್ಶನ ಮತ್ತು ಆಕಾಶವಾಣಿ ಕಲಾವಿದರು ಮತ್ತು ಕಂಚಿ ಕಾಮಕೋಟಿ ಆಸ್ಥಾನ್ ವಿದ್ವಾನ್ ಶ್ರೀಕಾಂತ ನಾದಸ್ವರ ತಂಡವು ಸುಶ್ರಾವ್ಯವಾಗಿ ನಾದಸ್ವರ ನುಡಿಸಿ ಜಾತ್ರೆಗೆ ಬಂದಿದ್ದ ಭಕ್ತರನ್ನು ಮಂತ್ರ ಮುಗ್ಧರನ್ನಾಗಿಸಿತ್ತು.

ಆರ್ಶಿವಾದ-ಅಭಿನಂದನೆ
ಪಂಚೋತ್ಸವ ಧಾರ್ಮಿಕ ಆಚರಣೆಯ ಯಶಸ್ಸಿಗೆ ಕಾರಣರಾದ ಮುಜಾರಾಯಿ ಇಲಾಖೆಯ ಕಾರ್ಯ ನಿರ್ವಹಣಾ ಅಧಿಕಾರಿ ಶ್ರೀನಿವಾಸ್ ಹಾಗೂ ದೇವಾಲಯದ ಆಡಳಿತ ಮಂಡಳಿಯ ಸದಸ್ಯರನ್ನು ದೇವಾಲಯದ ಪ್ರಧಾನ ಅರ್ಚಕರಾದ ವಿಶ್ವನಾಥ ದೀಕ್ಷಿತ್ ಅವರು ಪೇಟ ತೊಡಸಿ, ಶಾಲು ಹೊದಿಸಿ ಮಂತ್ರ ಘೋಷದ ಮೂಲಕ ಆರ್ಶಿವಾದ ಮಾಡಿ ಅಭಿನಂದಿಸಿದರು.
ದೇವಾಲಯದ ಬಗ್ಗೆ
ಮುಜರಾಯಿ ಇಲಾಖೆಗೆ ಒಳಪಡುವ ಶ್ರೀ ರಾಮೇಶ್ವರ ದೇವಾಲಯ ಚಾಮರಾಜ ಪೇಟೆಯ 3 ನೆಯ ಮುಖ್ಯ ರಸ್ತೆಯ ಕನ್ನಡ ಸಾಹಿತ್ಯ ಪರಿಷತ್ ಸಮೀಪದಲ್ಲಿ ಇದ್ದು, ಈ ದೇವಾಲಯವು ಶತಮಾನಕ್ಕೂ ಹಿಂದಿನದು.

ರಾಮೇಶ್ವರ ಸ್ವಾಮಿ ದೇವಾಲಯದಲ್ಲಿ ಈಶ್ವರ ಲಿಂಗ ಮತ್ತು ಶ್ರೀರಾಮ ಸೀತಾ ಸಮೇತ ಲಕ್ಷ್ಮಣರ ಸನ್ನಿಧಾನವಿದೆ. ಈಶ್ವರ ಲಿಂಗ ಉತ್ತರ ಮುಖಿ ಯಾಗಿದ್ದಾರೆ, ಶ್ರೀರಾಮ ದೇವರ ವಿಗ್ರಹ ಪೂರ್ವಾಭಿಮುಖವಾಗಿದೆ.

ದೇವಾಲಯಕ್ಕೆ ಉತ್ತರ ಮತ್ತು ಪೂರ್ವ ಭಾಗದಲ್ಲಿ ದ್ವಾರಗಳಿದ್ದು ಎರಡು ದೇವರಿಗೂ ಪ್ರತ್ಯೇಕ ಗರುಡ ಗಂಬ ಇರುವುದು ಈ ದೇವಾಲಯದ ವಿಶೇಷ. ಈ ಸನ್ನಿಧಾನದಲ್ಲಿ ಅದ್ವೈತ ಸಂಪ್ರದಾಯದಲ್ಲೇ ಪ್ರತಿನಿತ್ಯ ಪೂಜೆ ನಡೆಯುತ್ತದೆ.
1905 ರಲ್ಲಿ ದೇಗುಲ ನಿರ್ಮಾಣ
ಹಳೇ ಬೆಂಗಳೂರು ಕೋಟೆ ಹೊರವಲಯದಲ್ಲಿ ಇರುವ ಈ ದೇಗುಲಕ್ಕೆ ದಿವಾನ್ ವಿಶ್ವೇಶ್ವರಯ್ಯ ನವರ ಸೋದರ ಮಾವನ ಸುಪರ್ದಿಯಲ್ಲಿದ್ದ ಈ ಸ್ಥಳವನ್ನು ದೇವಾಲಯಕ್ಕೆ ದಾನ ನೀಡಲಾಗಿದೆ. ಮೈಸೂರಿನ ಮಹಾರಾಜ ಚಾಮರಾಜ ಒಡೆಯರ್ ತಮ್ಮ 21 ನೆಯ ವರ್ಧಂತಿ ಸಮಯದಲ್ಲಿ ಈ ದೇವಾಲಯ ನಿರ್ಮಿಸಿ ಧಾರ್ಮಿಕ ಕ್ಷೇತ್ರಕ್ಕೆ ಅರ್ಪಿಸಿದರು. ಚಾಮರಾಜ ಪೇಟೆಯ ಹೊರವಲಯದ ಗೋರಿ ಪಾಳ್ಯದಲ್ಲಿ ದೊರೆತ ಪುರಾತನ ಶಿವಲಿಂಗವನ್ನು ಮೈಸೂರು ಮಹಾರಾಜರು ಸಂರಕ್ಷಿಸಿ ಚಾಮರಾಜಪೇಟೆಯಲ್ಲಿ ನಿರ್ಮಿಸಿದ ದೇವಾಲಯದಲ್ಲಿ 1905 ನೆಯ ಜೂನ್ 26 ರಂದು ಪ್ರತಿಷ್ಠೆ ಮಾಡಲಾಗಿದೆ. ದೇವಾಲಯದ ರಾಜಗೋಪರದ ಅಡಿ ಇರುವ ಶಿಲಾಶಾಸನ ಇತಿಹಾಸ ಸಾರುತ್ತದೆ.

ಸನ್ನಿಧಾನ
ಒಂದೂವರೆ ಎಕರೆ ವಿಶಾಲ ಆವರಣದಲ್ಲಿರುವ ಶ್ರೀ ರಾಮೇಶ್ವರ ಸ್ವಾಮಿ ದೇವಾಲಯದಲ್ಲಿ ಶ್ರೀಸತ್ಯನಾರಾಯಣ, ಸುಬ್ರಹ್ಮಣ್ಯ, ಶ್ರೀ ಆಂಜನೇಯ, ನವಗ್ರಹ ಮತ್ತು ಆದಿಗುರು ಶಂಕರಾಚಾರ್ಯರ ವಿಗ್ರಹ ಹಾಗೂ ದೇವಾಲಯದ ಪ್ರಕಾರದಲ್ಲಿ ನವಗ್ರಹ ವನ, ಅಶ್ವತ್ಥ ವೃಕ್ಷ, ನಾಗರಕಲ್ಲುಗಳು ಇರುವ ವಿಶೇಷ ಸನ್ನಿಧಿ!

(ವರದಿ: ತೀರ್ಥಹಳ್ಳಿ ಅನಂತ ಕಲ್ಲಾಪುರ)

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: BangaloreChamarajapeteKannada News WebsiteLatest News Kannadaಕನ್ನಡ ಸಾಹಿತ್ಯ ಪರಿಷತ್ದಿವಾನ್ ವಿಶ್ವೇಶ್ವರಯ್ಯಧಾರ್ಮಿಕ ದತ್ತಿ ಇಲಾಖೆಬೆಂಗಳೂರುಮುಜಾರಾಯಿ ಇಲಾಖೆರಾಮೇಶ್ವರ ಸ್ವಾಮಿ ದೇವಾಲಯ
Previous Post

ವೇತನ ಪರಿಷ್ಕರಣೆಗೆ ಬಿಎಂಟಿಸಿ ನೌಕರರ ಒತ್ತಾಯ

Next Post

ಇದು ನೀವು ಈವರೆಗೂ ಕೇಳಿರದ ಅಪರೂಪದ ಶಸ್ತ್ರಚಿಕಿತ್ಸೆ! ಏನಿದು?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಇದು ನೀವು ಈವರೆಗೂ ಕೇಳಿರದ ಅಪರೂಪದ ಶಸ್ತ್ರಚಿಕಿತ್ಸೆ! ಏನಿದು?

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಅಶೋಕಪುರಂ ರೈಲ್ವೆ ಕಾರ್ಯಾಗಾರ ಪರಿಶೀಲಿಸಿದ ನೈಋತ್ಯ ರೈಲ್ವೆ ಎಂಡಿ ಮುಕುಲ್ | ಟ್ರೈನ್ ಬಸ್’ಗೆ ಚಾಲನೆ

May 31, 2025

ಹೈದರಾಬಾದ್ – ಬೀದರ್ ನಡುವೆ ವಂದೇ ಭಾರತ್ ಆರಂಭಿಸಿ: ಕೇಂದ್ರ ಸಚಿವರಿಗೆ ಬಂಡೆಪ್ಪ ಖಾಶೆಂಪುರ ಮನವಿ

May 31, 2025
File Image

ಕೆ.ಎಸ್. ಈಶ್ವರಪ್ಪನವರ ಹುಟ್ಟುಹಬ್ಬ ಹಿನ್ನೆಲೆ: ಜೂ.1ರಂದು ವಿಶೇಷ ಕಾರ್ಯಕ್ರಮ

May 31, 2025

ಜೂನ್ 1ರಿಂದ 4 | ಮೈಸೂರು-ತಾಳಗುಪ್ಪ ಇಂಟರ್’ಸಿಟಿ ಸೇರಿ ಹಲವು ರೈಲುಗಳ ಬಗ್ಗೆ ಮಹತ್ವದ ಪ್ರಕಟಣೆ

May 31, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಅಶೋಕಪುರಂ ರೈಲ್ವೆ ಕಾರ್ಯಾಗಾರ ಪರಿಶೀಲಿಸಿದ ನೈಋತ್ಯ ರೈಲ್ವೆ ಎಂಡಿ ಮುಕುಲ್ | ಟ್ರೈನ್ ಬಸ್’ಗೆ ಚಾಲನೆ

May 31, 2025

ಹೈದರಾಬಾದ್ – ಬೀದರ್ ನಡುವೆ ವಂದೇ ಭಾರತ್ ಆರಂಭಿಸಿ: ಕೇಂದ್ರ ಸಚಿವರಿಗೆ ಬಂಡೆಪ್ಪ ಖಾಶೆಂಪುರ ಮನವಿ

May 31, 2025
File Image

ಕೆ.ಎಸ್. ಈಶ್ವರಪ್ಪನವರ ಹುಟ್ಟುಹಬ್ಬ ಹಿನ್ನೆಲೆ: ಜೂ.1ರಂದು ವಿಶೇಷ ಕಾರ್ಯಕ್ರಮ

May 31, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!