No Result
View All Result
IBM and Yotta Announce Plans to Deliver Agentic AI Platform for Indian Enterprises
English Articles

IBM and Yotta Announce Plans to Deliver Agentic AI Platform for Indian Enterprises

by ಕಲ್ಪ ನ್ಯೂಸ್
May 9, 2026
0

Kalpa Media House  |  Bengaluru | IBM (NYSE: IBM) and Yotta Data Services Private Limited ("Yotta") today announced plans to...

Read moreDetails
ಸಮವಸ್ತ್ರದೊಳಗಿನ ಅಪ್ಪಟ ಚಿನ್ನ | ಶ್ರೀ ಜಯಕರ ಐರೋಡಿ ಎಂಬ ಮಾನವೀಯತೆಯ ಮಹಾದನಿ

Pure Gold Within the Uniform: Jayakara Airody, The Great Voice of Humanity

May 9, 2026
Kotak Mahindra Bank Announces Results

Kotak Mahindra Bank Announces Results

May 4, 2026
Landmark Heart Surgery in Davanagere | SS Narayana hospital completes first modified Bentall procedure

Landmark Heart Surgery in Davanagere | SS Narayana hospital completes first modified Bentall procedure

May 2, 2026
KRCS Shikaripura Achieves 100% Result in CBSE Class X Board Exams

KRCS Shikaripura Achieves 100% Result in CBSE Class X Board Exams

April 16, 2026
  • Advertise With Us
  • Grievances
  • About Us
  • Contact Us
Monday, May 11, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಜ.13ರವರೆಗೆ ಬೀದರ್, ಕಲಬುರ್ಗಿ ಜಿಲ್ಲೆಗಳಲ್ಲಿ ರಥಯಾತ್ರೆ: ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
January 5, 2023
in ಬೆಂಗಳೂರು ನಗರ, ರಾಜಕೀಯ
0
ಕುಮಾರಸ್ವಾಮಿ ರಾಷ್ಟ್ರಪತಿಯಾಗುತ್ತಾರೆ ಎಂದಿದ್ದು ಯಾರು?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ಎರಡನೇ ಹಂತದ ಪಂಚರತ್ನ ರಥಯಾತ್ರೆ ನಾಳೆಯಿಂದ ಬೀದರ್ ಜಿಲ್ಲೆಯಿಂದ ಪ್ರಾರಂಭ ಆಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತಿಳಿಸಿದರು.

ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು, ಕಲ್ಯಾಣ ಕರ್ನಾಟಕದ ಬೀದರ್ ಮತ್ತು ಕಲಬುರ್ಗಿಯಲ್ಲಿ ರಥಯಾತ್ರೆ ಜನವರಿ 13ನೇ ತಾರೀಕಿನವರೆಗೆ ನಡೆಯಲಿದೆ ಎಂದರು.
ಬೀದರ್ ಜಿಲ್ಲೆಯಲ್ಲಿ 4 ದಿನ ಹಾಗೂ ಕಲಬುರ್ಗಿ ಜಿಲ್ಲೆಯಲ್ಲಿ 5 ದಿನ ರಥಯಾತ್ರೆ ನಡೆಯಲಿದ್ದು, ಸಂಕ್ರಾಂತಿ ಹಬ್ಬದ ಪ್ರಯುಕ್ತ ಜನವರಿ 14,15, 16ರಂದು ವಿರಾಮ‌ ಇರಲಿದೆ. ಜನವರಿ 17ರಿಂದ ಇಂಡಿ ವಿಧಾನಸಭೆ ಕ್ಷೇತ್ರದಿಂದ ಮತ್ತೆ ರಥಯಾತ್ರೆ ಶುರು ಆಗಲಿದೆ. ಅದು ಕ್ರಮವಾಗಿ ರಾಯಚೂರು, ಕೊಪ್ಪಳ, ಸೇರಿದಂತೆ ಹಲವು ಜಿಲ್ಲೆಗಳಲ್ಲಿ ನಡೆಯಲಿದೆ. ಆ ಕುರಿತ ವೇಳಾಪಟ್ಟಿಯನ್ನು ತಿಳಿಸಲಾಗುವುದು ಎಂದರು ಕುಮಾರಸ್ವಾಮಿ ಅವರು.

Also read: 2022ನೇ ವರ್ಷ ಆರೋಗ್ಯ ವಲಯದಲ್ಲಿ ಕರ್ನಾಟಕ ಮಾದರಿ ರಾಜ್ಯ: ಸಚಿವ ಸುಧಾಕರ್

ಅಮಿತ್ ಶಾಗೆ ಟಾಂಗ್ ಕೊಟ್ಟ ಮಾಜಿ ಸಿಎಂ:
ಹಳೆ ಮೈಸೂರು ಕರ್ನಾಟಕದಲ್ಲಿ ಬಿಟ್ಟರೆ ಉತ್ತರ ಕರ್ನಾಟಕದಲ್ಲಿ ಶಕ್ತಿ ಇಲ್ಲ ಅಂತಾರೆ ನಮ್ಮ ವಿರೋಧಿಗಳು. ಆದರೆ, ಆ ಭಾಗದಲ್ಲಿ ಕನಿಷ್ಟ 35 ಸ್ಥಾನ ಉತ್ತರ ಕರ್ನಾಟಕದಲ್ಲಿ ಗೆಲ್ಲಲು ಪ್ರಯತ್ನ ಮಾಡುತ್ತೇವೆ. ನಾವು ನಮ್ಮ ವಿಚಾರಗಳನ್ನು ಇಟ್ಟುಕೊಂಡು ಜನರ ಮುಂದೆ ಹೋಗುತ್ತೇವೆ. ಯಾರ ಬಗ್ಗೆಯೂ ವೈಯಕ್ತಿಕ ಟೀಕೆ ಯಾವುದೂ ಇರೋದಿಲ್ಲ. ಈ ಐದು ಕಾರ್ಯಕ್ರಮಗಳನ್ನು ಜನರ ಮುಂದೆ ಇಡ್ತೀವಿ ಎಂದು ಮಾಜಿ ಮುಖ್ಯಮಂತ್ರಿ ಅವರು ತಿಳಿಸಿದರು.
ಅಮಿತ್ ಶಾ ಅವರು ಬಂದು ನಮ್ಮ ಕುಟುಂಬ ಹಾಗೂ ಜೆಡಿಎಸ್ ಪಕ್ಷದ ಬಗ್ಗೆ ಟೀಕೆ ಮಾಡಿದ್ದರ ಬಗ್ಗೆ ಈಗಾಗಲೇ ಹೇಳಿದ್ದೇನೆ. ಸ್ವತಂತ್ರ ಸರ್ಕಾರ ತರುವುದು ನಮ್ಮ ಗುರಿ. ಜೆಡಿಎಸ್ ಪಕ್ಷವನ್ನು 35 ಸೀಟುಗಳಿಗೆ ಕಟ್ಟಿ ಹಾಕುತ್ತೇವೆ ಎಂದು ಅಮಿತ್ ಶಾ ಹೇಳಿದ್ದಾರೆ. ಕೊನೆಪಕ್ಷ ನಾವು ಅಷ್ಟು ಸೀಟು ಗೆಲ್ಲುತ್ತೇವೆ ಎಂದು ಅಮಿತ್ ಶಾ ಹೇಳಿದ್ದಾರೆ, ಅವರಿಗೆ ನಾನು ಆಭಾರಿ ಎಂದು ಕುಮಾರಸ್ವಾಮಿ ಅವರು ಕುಟುಕಿದರು.

ಬಿಜೆಪಿ ಕಾಂಗ್ರೆಸ್ ರೀತಿಯಲ್ಲಿ ನಾವು ದೊಡ್ಡ ಕಾರ್ಯತಂತ್ರ ಮಾಡಿಕೊಂಡು ಹೋಗುತ್ತಿಲ್ಲ. ಪಂಚರತ್ನ ನಮ್ಮ ಕಾರ್ಯಕ್ರಮ ಮಾತ್ರ. ಜನರಿಗೆ ಅದನ್ನು ಮಾತ್ರ ಹೇಳುತ್ತೇವೆ. ಈಗಾಗಲೇ ಪಂಚರತ್ನ ರಥಯಾತ್ರೆಯ ಮೊದಲ ಹಂತಕ್ಕೆ ಜನರಿಂದ ಅಭೂತಪೂರ್ವ ಸ್ಪಂದನೆ ಸಿಕ್ಕಿದೆ. 34 ದಿನಗಳ 34 ಕ್ಷೇತ್ರಗಳ ರಥಯಾತ್ರೆಯಲ್ಲಿ ಬಹುತೇಕ ಕ್ಷೇತ್ರಗಳನ್ನು ನಾವು ಗೆಲ್ಲುತ್ತೇವೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.
ಹಾರಗಳು ಅಚ್ಚರಿ ತಂದಿವೆ:
ಮೊದಲ ಹಂತದ ಪಂಚರತ್ನ ರಥಯಾತ್ರೆಯಲ್ಲಿ ಬೃಹತ್ ಹಾರಗಳ ನನ್ನನ್ನು ಜನತೆ ಹಾಗೂ ಕಾರ್ಯಕರ್ತ ಬಂಧುಗಳು ಸ್ವಾಗತಿಸಿದ ರೀತಿ ಕಂಡು ನನಗೆ ಆಶ್ಚರ್ಯವಾಗಿದೆ. ಅನೇಕ ಕಡೆ ಹೆಲಿಕಾಪ್ಟರ್ ಗಳ ಮೂಲಕ ಪುಷ್ಪವೃಷ್ಟಿ ಮಾಡಲಾಯಿತು. ಇದು ನನ್ನನ್ನು ಚಕಿತಗೊಳಿಸಿತು. ಮೊದಲು 2018 ರಲ್ಲಿ ಇಂಡಿಯಲ್ಲಿ ಸೇಬು ಹಾರ ಹಾಕಿದ್ದರು. ನಂತರ ಕೆಲ ಕಾಲ ಅಂತಹ ಹಾರಗಳನ್ನು ಹಾಕುವುದು ನಿಂತಿತ್ತು. ಈಗ ಹಳ್ಳಿಭಾಗದ ರೈತರು ಅವರು ಬೆಳೆದ ಬೆಳೆಯನ್ನೇ ಹಾರ ಮಾಡಿ ಹಾಕಿದ್ದಾರೆ. ತುಮಕೂರಿನ ಹುಲಿಕೆರೆಯಲ್ಲಿ ರುದ್ರಾಕ್ಷಿ ಹಾರ ಹಾಕಿದ್ದರು. ಆ ಹಾರವನ್ನು ಪರಮಪೂಜ್ಯ ಶ್ರೀ ಶ್ರೀ ಶ್ರೀ ಡಾ. ಶಿವಕುಮಾರ ಮಹಾ ಸ್ವಾಮೀಜಿ ಅವರಿಗೆ ಸಮರ್ಪಣೆ ಮಾಡಿದ್ದೇನೆ ಎಂದು ಅವರು ಮಾಹಿತಿ ನೀಡಿದರು.

ಈ ಹಾರಗಳು ಇತಿಹಾಸ ನಿರ್ಮಾಣ ಮಾಡಿವೆ. ಗ್ರಾಮಗಳ ಜನರಿಂದ ಅದ್ಬುತ ಪ್ರತಿಕ್ರಿಯೆ ದೊರೆಯಿತು. ರಾತ್ರಿ ಎರಡು ಮೂರು ಗಂಟೆವರೆಗೆ ಸಭೆ ಮಾಡಿದ್ದೇನೆ. ನನಗೆ ಆಶಿರ್ವಾದ ಮಾಡಲು ತಾಯಂದಿರು ಅಷ್ಟೊತ್ತು ಇರುತ್ತಿದ್ದರು. ಮಕ್ಕಳು ಕೂಡ ಅಷ್ಟೊತ್ತು ಇದ್ದದ್ದು ಆಶ್ಚರ್ಯ ಉಂಟು ಮಾಡಿದೆ. ನಾನು ಸಿಎಂ ಆದಾಗಲೂ ನನಗೆ ಇಷ್ಟು ಉತ್ತಮ ಸ್ಪಂದನೆ ಸಿಕ್ಕಿರಲಿಲ್ಲ ಎಂದು ಕುಮಾರಸ್ವಾಮಿ ಅವರು ತಿಳಿಸಿದರು.

ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಹಾಗೂ ಮಾನ್ವಿ ಶಾಸಕ ರಾಜಾ ವೆಂಕಟಪ್ಪ ನಾಯಕ ಉಪಸ್ಥಿತರಿದ್ದರು.
ವರದಿ: ಡಿ.ಎಲ್. ಹರೀಶ್, ಬೆಂಗಳೂರು    

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಬೆಂಗಳೂರು
Share212Tweet123Send
Previous Post

2022ನೇ ವರ್ಷ ಆರೋಗ್ಯ ವಲಯದಲ್ಲಿ ಕರ್ನಾಟಕ ಮಾದರಿ ರಾಜ್ಯ: ಸಚಿವ ಸುಧಾಕರ್‌

Next Post

ಅಕ್ರಮ ಗಾಂಜಾ ಮಾರಾಟ: ಮೂವರ ಬಂಧನ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಕೊಲೆ ಆರೋಪ ಹಿನ್ನೆಲೆ ನಾಲ್ವರಿಗೆ ಜೀವಾವಧಿ ಶಿಕ್ಷೆ

ಅಕ್ರಮ ಗಾಂಜಾ ಮಾರಾಟ: ಮೂವರ ಬಂಧನ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಆಂಧ್ರ ಸಿಎಂ ನಾಯ್ಡು, ಡಿಸಿಎಂ ಪವನ್ ಕಲ್ಯಾಣ್ ಮನೆಗೆ ಪ್ರಧಾನಿ ಮೋದಿ ಭೇಟಿ | ಕಾರಣವೇನು?

ಆಂಧ್ರ ಸಿಎಂ ನಾಯ್ಡು, ಡಿಸಿಎಂ ಪವನ್ ಕಲ್ಯಾಣ್ ಮನೆಗೆ ಪ್ರಧಾನಿ ಮೋದಿ ಭೇಟಿ | ಕಾರಣವೇನು?

May 10, 2026
ನೈಋತ್ಯ ರೈಲ್ವೆ ಮೈಸೂರು ವಿಭಾಗ ಪ್ರಶಸ್ತಿ | ಚಿಕ್ಕಜಾಜೂರು ನಿಲ್ದಾಣ ಬೆಸ್ಟ್ | ಶಿವಮೊಗ್ಗ ರೈಲ್ವೆ ಕಾಲೋನಿ ಅತ್ಯುತ್ತಮ

ನೈಋತ್ಯ ರೈಲ್ವೆ ಮೈಸೂರು ವಿಭಾಗ ಪ್ರಶಸ್ತಿ | ಚಿಕ್ಕಜಾಜೂರು ನಿಲ್ದಾಣ ಬೆಸ್ಟ್ | ಶಿವಮೊಗ್ಗ ರೈಲ್ವೆ ಕಾಲೋನಿ ಅತ್ಯುತ್ತಮ

May 10, 2026
ಮೊದಲ ದಿನವೇ ಡಿಎಂಕೆಗೆ ಸಿಎಂ ವಿಜಯ್ ಶಾಕ್ | ಹಿಂದಿನ ಅವಧಿಯ ಶ್ವೇತ ಪತ್ರ ಹೊರಡಿಸುತ್ತೇನೆ!

ಮೊದಲ ದಿನವೇ ಡಿಎಂಕೆಗೆ ಸಿಎಂ ವಿಜಯ್ ಶಾಕ್ | ಹಿಂದಿನ ಅವಧಿಯ ಶ್ವೇತ ಪತ್ರ ಹೊರಡಿಸುತ್ತೇನೆ!

May 10, 2026
ಕಾಂಗ್ರೆಸ್ ಎಲ್ಲಿ ಅಧಿಕಾರದಲ್ಲಿರುತ್ತದೋ ಅಲ್ಲೆಲ್ಲಾ ಗುಂಪುಗಾರಿಕೆ | ಪ್ರಧಾನಿ ಮೋದಿ ಟೀಕೆ

ಕಾಂಗ್ರೆಸ್ ಎಲ್ಲಿ ಅಧಿಕಾರದಲ್ಲಿರುತ್ತದೋ ಅಲ್ಲೆಲ್ಲಾ ಗುಂಪುಗಾರಿಕೆ | ಪ್ರಧಾನಿ ಮೋದಿ ಟೀಕೆ

May 10, 2026
ಭಾಷೆ, ಆಹಾರ, ವಿಹಾರ ಸನಾತನ ಸಂಸ್ಕೃತಿಗಳ ಪ್ರತೀಕವಾಗಿರಬೇಕು | ಜುಕ್ತಿ ಹಿರೇಮಠ ಸ್ವಾಮೀಜಿ

ಭಾಷೆ, ಆಹಾರ, ವಿಹಾರ ಸನಾತನ ಸಂಸ್ಕೃತಿಗಳ ಪ್ರತೀಕವಾಗಿರಬೇಕು | ಜುಕ್ತಿ ಹಿರೇಮಠ ಸ್ವಾಮೀಜಿ

May 10, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL