No Result
View All Result
ಒಂದು ವರ್ಷ ಪೂರ್ಣಗೊಳಿಸಿದ ಹೆಣ್ಣೂರು ಸ್ಪರ್ಶ್ ಆಸ್ಪತ್ರೆ | ಮಲ್ಟಿಸ್ಪೆಷಾಲಿಟಿ ಆರೈಕೆಯ ಪ್ರತಿಬಿಂಬ
English Articles

Hennur Sparsh Hospital Completes One Year | A Reflection of Multispecialty Care

by ಕಲ್ಪ ನ್ಯೂಸ್
May 25, 2026
0

Kalpa Media House  |  Bengaluru  | SPARSH Hospital, Hennur Road has completed one year of operations, with its first-year clinical...

Read moreDetails
ಸ್ಯಾಂಡಲ್ವುಡ್ ಸಲಗ-ರಚಿತಾ ರಾಮ್ ನಟಿಸಿರುವ ‘ಲ್ಯಾಂಡ್ ಲಾರ್ಡ್’ ಇದೇ ಶನಿವಾರ ಜೀ ಕನ್ನಡದಲ್ಲಿ

Duniya Vijay, Rachita Ram & Raj B. Shetty’s Landlord Premieres This Saturday on Zee Kannada

May 22, 2026
ನೇಮಕಾತಿ ಪ್ರಕ್ರಿಯೆ ಕಠಿಣ | ತೆರೆಮರೆಯ ಪ್ರತಿಭೆಗಳನ್ನು ಹುಡುಕಲು ಎಐ ಮೊರೆ: ಲಿಂಕ್ಡ್‌ ಇನ್

LinkedIn shares Bengaluru’s Top Companies for career growth in 2026

May 20, 2026
GE Aerospace to Invest ₹100 Crore in Pune Facility, Boosting India Manufacturing

GE Aerospace to Invest ₹100 Crore in Pune Facility, Boosting India Manufacturing

May 20, 2026
Marriott Bonvoy Expands ICC Partnership to Include Women’s T20 World Cup 2026

Marriott Bonvoy Expands ICC Partnership to Include Women’s T20 World Cup 2026

May 19, 2026
  • Advertise With Us
  • Grievances
  • About Us
  • Contact Us
Wednesday, May 27, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಆತ್ಮಸಾಕ್ಷಿಯಾಗಿ ವಿಚಾರ ಮಾಡಿದರೆ ನೈಜ ಸುಖ: ಸಿಎಂ ಬೊಮ್ಮಾಯಿ ಅಭಿಪ್ರಾಯ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
November 18, 2022
in ಬೆಂಗಳೂರು ನಗರ
0
ಏ.20, 21ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶಿವಮೊಗ್ಗಕ್ಕೆ ಭೇಟಿ…

File Image

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ವ್ಯಕ್ತಿಗೆ ತನ್ನ ಅಸ್ತಿತ್ವ, ಹಾಗೂ ಅಸ್ತಿತ್ವ ದ ಗುರಿ ಹೊಂದಿದವರು ಕ್ರಿಯಾಶೀಲರಾಗಿದ್ದು, ಸಮಾಜಕ್ಕೆ ತಮ್ಮದೇ ಆದ ಕೊಡುಗೆಯನ್ನು ನೀಡುತ್ತಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ CM Basavaraja Bommai ಅಭಿಪ್ರಾಯಪಟ್ಟರು.

ಅವರು ಇಂದು ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು ಹಾಗೂ ರಮಣಶ್ರೀ ಪ್ರತಿಷ್ಠಾನ, ಬೆಂಗಳೂರು , ಇವರ ಸಹಯೋಗದೊಂದಿಗೆ ಆಯೋಜಿಸಿದ್ದ 17 ನೇ ರಮಣಶ್ರೀ ಶರಣ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಹಾಗೂ ಎಸ್.ಷಡಕ್ಷರಿ ಅವರ ಕ್ಷಣ ಹೊತ್ತು- ಆಣಿ ಮುತ್ತು ಪುಸ್ತಕ ಭಾಗ 10, 11 ಲೋಕಾರ್ಪಣೆ ಮಾಡಿ ಮಾತನಾಡಿದರು.
ಸಾಧಕರಿಗೆ ಪ್ರಶಸ್ತಿ ನೀಡುವುದರಲ್ಲಿ ರಮಣಶ್ರೀ ಹಾಗೂ ಶರಣ ತತ್ವಗಳ ಸಂಗಮವಾಗಿದೆ ಎರಡೂ ತತ್ವಗಳು ಬೇರೆ ಬೇರೆಯಾದರೂ ಅವುಗಳ ಸಂಗಮ ಮಾಡಿ ಪ್ರಶಸ್ತಿ ನೀಡಲಾಗುತ್ತಿದೆ. ಅವುಗಳ ಮುಗ್ಧತೆಯನ್ನು ಕಾಪಾಡಿಕೊಂಡವರು ಜೀವನದಲ್ಲಿ ಸಾಧಕರಾಗುತ್ತಾರೆ. ಷಡಕ್ಷರಿಯವರು ಅದನ್ನು ಕಾಪಾಡಿಕೊಂಡಿದ್ಧಾರೆ. ಅವರ ಹಾಸ್ಯಪ್ರಜ್ಞೆ ಬಹಳ ಉತ್ತಮವಾಗಿದ್ದು, ಅರ್ಥಪೂರ್ಣವಾಗಿ ಬದುಕು ನಡೆಸಿದ್ಧಾರೆ. ಬರವಣಿಗೆ ನಿಲ್ಲಿಸಬೇಡಿ ಎಂದು ಹೇಳಿದರು.

Also read: Congress leaders are bankrupt of ideas, says CM Bommai

ಆತ್ಮಸಾಕ್ಷಿಯಾಗಿ ಬದುಕುವ ಪ್ರಯತ್ನ ಅಗತ್ಯ
ನಮ್ಮ ಅಸ್ತಿತ್ವದ ಬಗ್ಗೆ ನಾವು ಯಾರೂ ಚಿಂತನೆ ಮಾಡುವುದಿಲ್ಲ. ಈ ಬಗ್ಗೆ ಚಿಂತನೆ ಮಾಡಿದರೆ ನಮ್ಮ ಆಲೋಚನಾ ಲಹರಿ ಬದಲಾಗುತ್ತದೆ. ಲೌಕಿಕ ಸಾಧನೆಗಳ ಬಗ್ಗೆ ನಮಗೆ ಆಸಕ್ತಿ. ಸದಾ ಇತರರಿಗಾಗಿಯೇ ಬದುಕುತ್ತೇವೆ. ನಮ್ಮ ಆತ್ಮಸಾಕ್ಷಿಯಾಗಿ ಬದುಕುವ ಪ್ರಯತ್ನಗಳನ್ನು ಮಾಡಿದರೆ ಅದು ಅಮೃತ ಗಳಿಗೆಯಾಗುತ್ತದೆ. ಷಡಾಕ್ಷರಿಯವರು ತಮ್ಮ ಬದುಕಿನ ಕಷ್ಟದ ದಿನಗಳಲ್ಲಿ ಕಷ್ಟ ಪಟ್ಟು ಸಾಧನೆ ಮಾಡಿದ್ದಾರೆ. ಅದರಿಂದ ತಮ್ಮ ಬಂಧುಬಳಗದವರಿಗೆ ಸಹಾಯ ಮಾಡಿದ್ದಾರೆ. ಕ್ಷಣಹೊತ್ತು ಆಣಿ ಮುತ್ತು ಪುಸ್ತಕವನ್ನು ಹೊರತಂದಿದ್ದಾರೆ ಎಂದರು.
ಆತ್ಮಸಾಕ್ಷಿಯಾಗಿ ವಿಚಾರ ಮಾಡಿದರೆ ನೈಜ ಸುಖ
ನಿಜವಾದ ಸಂತೋಷ, ಸುಖ, ಸಮಾಧಾನ ಇರುವುದು ಆತ್ಮಸಾಕ್ಷಿಯಾಗಿ ವಿಚಾರ ಮಾಡುವುದರಲ್ಲಿದೆ. ಷಡಕ್ಷರಿ ಅವರ ಆಸ್ತಿಗಿಂತ ಪುಸ್ತಕದ ಬರಹದ ಸಾಧನೆಯೇ ಹೆಚ್ಚು ತೂಕವುಳ್ಳದ್ದಾಗಿದೆ. ನಾವು ಎಷ್ಟು ಅಸ್ತಿ ಮಾಡಿದರೂ, ಆಸ್ತಿ ನಮ್ಮದಾಗುವುದಿಲ್ಲ, ನಾವು ಭೂಮಿಯ ಪಾಲಾಗುತ್ತೇವೆ. ಷಡಾಕ್ಷರಿ 17 ವರ್ಷಗಳಿಂದ ನಿರಂತರವಾಗಿ ಬರೆಯುತ್ತಿದ್ಧಾರೆ. ಅವರು ಬರೆದಿರುವ ಕೃತಿಗಳು ಬಹಳ ಚೆನ್ನಾಗಿದೆ. ಬದುಕಿನಲ್ಲಿ ಸುಖ ಸಂತೋಷ ಬೇಕೆನಿಸಿದರೆ, ಈ ಪುಸ್ತಕಗಳನ್ನು ಓದಿದರೆ ಸಾಕು. ಕಥೆಗಳ ಸಂಶೋಧನೆ, ಸರಿಯಾದ ನಿರೂಪಣೆ, ಅದರ ಒಳಅರ್ಥವನ್ನು ಹೇಳುವ ಶೈಲಿ ಅಪರೂಪದ್ಧು. ಇತ್ತೀಚಿನ ದಿನಗಳಲ್ಲಿ ವಿಷಯಾಧಾರಿತವಾಗಿ ರೀತಿಯ ಬರಹ ಹಾಗೂ ಸಂಕಲನ ಯಾರೂ ಮಾಡಿಲ್ಲ ಎಂದರು. 73 ವಯಸ್ಸಾದರೂ, ಷಡಕ್ಷರಿ ಅವರ ಚಟುಕವಟಿಕೆಗಳು ಯುವಕರನ್ನೂ ನಾಚಿಸುವಂತಿದೆ ಎಂದರು.
ಕಾರ್ಯಕ್ರಮದಲ್ಲಿ ಸಚಿವ ವಿ.ಸೋಮಣ್ಣ, ಬರಹಗಾರ ಎಸ್. ಷಡಾಕ್ಷರಿ, ಗಡಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ:ಸಿ.ಸೋಮಶೇಖರ್ ಗೊ.ರು.ಚನ್ನಬಸಪ್ಪ,ಕನ್ನಡ ಪ್ರಭ ಪ್ರಧಾನ ಸಂಪಾದಕ ರವಿ ಹೆಗಡೆ, ಸಾಹಿತ್ಯ ಪರಿಷತ್ ಮಾಜಿನ್ ಅಧ್ಯಕ್ಷ ಮನು ಬಳಿಗಾರ್, ನಿರ್ದೇಶಕ ಟಿ.ಎನ್.ಸೀತಾರಾಮ್, ಪ್ರತಿಷ್ಠಾನದ ವೀರೇಂದ್ರ ಷಡಕ್ಷರಿ ಹಾಗೂ ಅರುಣಾ ಸತೀಶ್ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಬೇಲಿಮಠದ ಶಿವರುದ್ರ ಸ್ವಾಮೀಜಿಗಳಿಗೆ ‘ ರಮಣಶ್ರೀ ಶರಣ ಜೀವಮಾನ ಸಾಧಕ ಪ್ರಶಸ್ತಿ’,ಶರಣ ಸಾಹಿತ್ಯ ಸಂಶೋಧನೆಗೆ ಶಿವಬಸವನಗರದ ಕಾರಂಜಿ ಮಠದ ಶಿವಯೋಗಿ ದೇವರು, ವಚನ ರಚನೆಗೆ ಶಿವಮೊಗ್ಗದ ದಾಕ್ಷಾಯಿಣಿ ಜಯದೇವಪ್ಪ, ವಚನ ಸಂಗೀತಕ್ಕೆ ಬೆಂಗಳೂರಿನ ಸಿದ್ದರಾಮ ಕೇಸಾಪುರ ಹಾಗೂ ಶರಣ ಸಂಸ್ಕೃತಿ ಪ್ರಸಾರಕ್ಕೆ ನಂಜನಗೂಡಿನ ವಿಶ್ವಬಸವ ಸೇನೆಯ ಬಸವ ಯೋಗೇಶ್ ಅವರುಗಳಿಗೆ ಪ್ರಶಸ್ತಿ ಪ್ರದಾನ ಮಾಡಿದರು.
ವರದಿ: ಡಿ.ಎಲ್. ಹರೀಶ್, ಬೆಂಗಳೂರು    

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreCM Basavaraja BommaiKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಬೆಂಗಳೂರುಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
Share197Tweet123Send
Previous Post

Congress leaders are bankrupt of ideas, says CM Bommai

Next Post

ಬಿಎಚ್ ರಸ್ತೆಯಲ್ಲಿ ಹಂಪ್ಸ್ ತೆರವು, ಹೊಸ ಸರ್ಕಲ್ ನಿರ್ಮಾಣ, ಒನ್ ವೇನಲ್ಲಿ ಸಿಬ್ಬಂದಿ: ಎಸ್’ಪಿ ಹೇಳಿದ್ದೇನು?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಬಿಎಚ್ ರಸ್ತೆಯಲ್ಲಿ ಹಂಪ್ಸ್ ತೆರವು, ಹೊಸ ಸರ್ಕಲ್ ನಿರ್ಮಾಣ, ಒನ್ ವೇನಲ್ಲಿ ಸಿಬ್ಬಂದಿ: ಎಸ್’ಪಿ ಹೇಳಿದ್ದೇನು?

ಬಿಎಚ್ ರಸ್ತೆಯಲ್ಲಿ ಹಂಪ್ಸ್ ತೆರವು, ಹೊಸ ಸರ್ಕಲ್ ನಿರ್ಮಾಣ, ಒನ್ ವೇನಲ್ಲಿ ಸಿಬ್ಬಂದಿ: ಎಸ್'ಪಿ ಹೇಳಿದ್ದೇನು?

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮೈಸೂರು | ಚಾಮುಂಡೇಶ್ವರಿ ಬೆಟ್ಟಕ್ಕೆ ರಣವೀರ್ ಸಿಂಗ್ ಭೇಟಿ: ವಿಶೇಷ ಪೂಜೆ ಸಲ್ಲಿಕೆ

ಮೈಸೂರು | ಚಾಮುಂಡೇಶ್ವರಿ ಬೆಟ್ಟಕ್ಕೆ ರಣವೀರ್ ಸಿಂಗ್ ಭೇಟಿ: ವಿಶೇಷ ಪೂಜೆ ಸಲ್ಲಿಕೆ

May 26, 2026
ಶೀಘ್ರದಲ್ಲೇ ಸ್ಥಳೀಯ ಸಂಸ್ಥೆ ಚುನಾವಣೆ: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

ಗೃಹಲಕ್ಷ್ಮಿ ಯೋಜನೆಯಲ್ಲಿ ರೂ.100 ಕೋಟಿ ದುರ್ಬಳಕೆ | ಡಿಸಿಎಂ ಶಿವಕುಮಾರ್ ಹೇಳಿದ್ದೇನು?

May 26, 2026
ಶಿವಮೊಗ್ಗ | ಒಂದೇ ವರ್ಷದಲ್ಲಿ ಎಷ್ಟು ಮಂದಿಗೆ ಹಾವು ಕಡಿದಿದೆ? ಸತ್ತವರೆಷ್ಟು? ಯಾವ ತಾಲೂಕಿನಲ್ಲಿ ಹೆಚ್ಚು?

ಶಿವಮೊಗ್ಗ | ಒಂದೇ ವರ್ಷದಲ್ಲಿ ಎಷ್ಟು ಮಂದಿಗೆ ಹಾವು ಕಡಿದಿದೆ? ಸತ್ತವರೆಷ್ಟು? ಯಾವ ತಾಲೂಕಿನಲ್ಲಿ ಹೆಚ್ಚು?

May 26, 2026
ನಾನು ಮಗಳನ್ನು ಕಳೆದುಕೊಂಡೆ, ಮಮತಾ ಸಿಎಂ ಸ್ಥಾನ ಕಳೆದುಕೊಂಡರು | ಆರ್’ಜಿ ಕರ್ ಸಂತ್ರಸ್ಥೆ ತಾಯಿ

ನಾನು ಮಗಳನ್ನು ಕಳೆದುಕೊಂಡೆ, ಮಮತಾ ಸಿಎಂ ಸ್ಥಾನ ಕಳೆದುಕೊಂಡರು | ಆರ್’ಜಿ ಕರ್ ಸಂತ್ರಸ್ಥೆ ತಾಯಿ

May 26, 2026
ಸೊರಬ | ಬೃಹತ್ ಆಹಾರ ಮೇಳಕ್ಕೆ ಜನಸಾಗರ

ಸೊರಬ | ಬೃಹತ್ ಆಹಾರ ಮೇಳಕ್ಕೆ ಜನಸಾಗರ

May 26, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL