Wednesday, July 30, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಬೆಂಗಳೂರು ನಗರ

ಮಾಧ್ಯಮ ಶಿಕ್ಷಣದ ಮರುವಿನ್ಯಾಸ ಅನಿವಾರ್ಯ: ಪ್ರೊ.ಬಿ.ಕೆ. ರವಿ ಅಭಿಮತ

ಮಾಧ್ಯಮ ಶಿಕ್ಷಣದ ಪಠ್ಯಕ್ರಮದ ಮರುವಿನ್ಯಾಸ ಕಾರ್ಯಾಗಾರ

March 25, 2024
in ಬೆಂಗಳೂರು ನಗರ
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಆಧುನಿಕ ತಂತ್ರಜ್ಞಾನದ ಜೊತೆಗೆ ಉದ್ಯೋಗ ಅವಕಾಶಗಳ ಅಗತ್ಯತೆಗಳನ್ನು ಅರಿತು ಮಾಧ್ಯಮ ಶಿಕ್ಷಣದ ಮರುವಿನ್ಯಾಸ ರೂಪಿಸುವ ಅನಿವಾರ್ಯತೆ ಇದೆ ಎಂದು ಕರ್ನಾಟಕ ರಾಜ್ಯ ಪತ್ರಿಕೋದ್ಯಮ ಅಧ್ಯಾಪಕರ ಸಂಘದ ಅಧ್ಯಕ್ಷ ಹಾಗೂ ಕೊಪ್ಪಳ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಬಿ.ಕೆ. ರವಿ ಅಭಿಪ್ರಾಯಪಟ್ಟರು.

ನಗರದ ಕರ್ನಾಟಕ ಉನ್ನತ ಶಿಕ್ಷಣ ಕೌನ್ಸೆಲ್ ಮತ್ತು ಪತ್ರಿಕೋದ್ಯಮ ಅಧ್ಯಾಪಕರ ಸಂಘದ ಆಶ್ರಯದಲ್ಲಿ ಭಾನುವಾರ ‘ಮಾಧ್ಯಮ ಶಿಕ್ಷಣದ ಪಠ್ಯಕ್ರಮದ ಮರುವಿನ್ಯಾಸ’ ಕುರಿತು ಏರ್ಪಡಿಸಿದ್ದ ಒಂದು ದಿನದ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.
ಮಾಧ್ಯಮ ಕ್ಷೇತ್ರದ ಮೇಲೆ ತಂತ್ರಜ್ಞಾನದ ಪ್ರಭಾವ ಹೆಚ್ಚಾಗಿದೆ. ಓದುಗರ ಆಸಕ್ತಿಗೆ ತಕ್ಕಂತೆ ಉದ್ಯೋಗದ ನಿರೀಕ್ಷೆಗಳೂ ಬದಲಾಗುತ್ತಿವೆ. ಈ ಅಂಶಗಳನ್ನು ಗಮನದಲ್ಲಿಟ್ಟುಕೊಂಡು ಮಾಧ್ಯಮ ಶಿಕ್ಷಣದ ಪಠ್ಯಕ್ರಮ, ಪ್ರಾಯೋಗಿಕ ಶಿಕ್ಷಣವೂ ಪರಿವರ್ತನೆ ಆಗಬೇಕಾಗಿದೆ. ಈ ನಿಟ್ಟಿನಲ್ಲಿ ಮಾಧ್ಯಮ ಮತ್ತು ಪತ್ರಿಕೋದ್ಯಮ ಶಿಕ್ಷಣ ನೀಡುವ ಸಂಸ್ಥೆಗಳು ಪರಸ್ಪರ ಸಹಯೋಗದಲ್ಲಿ ಕಾರ್ಯ ನಿರ್ವಹಿಸುವ ಅಗತ್ಯವಿದೆ ಎಂದರು.

ಪ್ರಸ್ತುತ ಮಾಧ್ಯಮದಲ್ಲಿ ಡೇಟಾ ಅನಲೈಸಿಸ್, ಆಗ್ಮೆಂಟೆಡ್ ರಿಯಾಲಿಟಿ, ವರ್ಚುವಲ್ ರಿಯಾಲಿಟಿ, ಕೃತಕ ಬುದ್ಧಿಮತ್ತೆ, ಬ್ಲಾಕ್‌ಚೈನ್ ಸೇರಿದಂತೆ ಹಲವು ಡಿಜಿಟಲ್ ತಂತ್ರಜ್ಞಾನಗಳು ಬಳಕೆಯಾಗುತ್ತಿದೆ. ಪಾರಂಪರಿಕ ಮಾಧ್ಯಮದ ಜೊತೆಗೆ ಸಾಮಾಜಿಕ ಮಾಧ್ಯಮಗಳು ಮುನ್ನೆಲೆಗೆ ಬಂದಿವೆ. ಅವಶ್ಯಕತೆ, ಅಗತ್ಯಗಳನ್ನು ಅರಿತು ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡುವುದು ಮುಖ್ಯವಾಗಿದೆ. ಈ ನಿಟ್ಟಿನಲ್ಲಿ ಮಾಧ್ಯಮ ಶಿಕ್ಷಣ ಶಿಕ್ಷಕರೂ ಹೊಸ ಸವಾಲುಗಳನ್ನು ಎದುರಿಸಲು ಸಜ್ಜಾಗಬೇಕಾಗಿದೆ ಎಂದು ಹೇಳಿದರು.
ಮಾಧ್ಯಮ ಶಿಕ್ಷಣವು ಅಂತರಶಿಸ್ತೀಯ ವಿಷಯಗಳ ಆಯ್ಕೆಗೆ ಗಮನ ನೀಡಬೇಕಾಗಿದೆ. ಬೇರೆ ಬೇರೆ ಕ್ಷೇತ್ರಗಳಲ್ಲಿ ಮಾಧ್ಯಮದ ವಿದ್ಯಾರ್ಥಿಗಳು ಅವಕಾಶ ಪಡೆಯಲು ಸಾಧ್ಯವಾಗುವಂತೆ ಪಠ್ಯಕ್ರಮ ರೂಪಿಸಬೇಕಾಗಿದೆ. ಗ್ರಾಮೀಣ ಭಾಗದಲ್ಲಿ ಪತ್ರಿಕೋದ್ಯಮ ಕೋರ್ಸ್ಗಳನ್ನು ಆರಂಭಿಸಿ, ಉದ್ಯೋಗ ಅವಕಾಶಗಳನ್ನು ಕಲ್ಪಿಸಲು ಆದ್ಯತೆ ನೀಡಬೇಕು. ಇದಕ್ಕೆ ಅಧ್ಯಾಪಕರ ಸ್ವಯಂ ಆಸಕ್ತಿಯೂ ಬೇಕಾಗಿದೆ ಎಂದು ಸಲಹೆ ನೀಡಿದರು.

ಪಿಯುಸಿ ಮತ್ತು ಕಾಲೇಜು ಹಂತಗಳಿಂದಲೇ ಮಾಧ್ಯಮ ಶಿಕ್ಷಣವನ್ನು ಅಳವಡಿಸಲು ಸರ್ಕಾರದ ಮೇಲೆ ಒತ್ತಡ ಹೇರಬೇಕಾಗಿದೆ. ಸಂಘಟನೆಯ ಮೂಲಕ ಮುಂದಿನ ದಿನಗಳಲ್ಲಿ ಈ ಕುರಿತು ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗುವುದು ಎಂದು ತಿಳಿಸಿದರು.
ಖಾಸಗಿ ಸಂಸ್ಥೆಗಳ ಮಾದರಿಯಲ್ಲಿ ಸರ್ಕಾರದ ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳೂ ತಮ್ಮ ಕಾರ್ಯಶೈಲಿಯನ್ನು ಉನ್ನತೀಕರಿಸಿಕೊಳ್ಳಬೇಕಾಗಿದೆ. ಮಾಧ್ಯಮ ಶಿಕ್ಷಣಕ್ಕೆ ಎದುರಾಗುತ್ತಿರುವ ಸಮಸ್ಯೆಯನ್ನು ಸರ್ಕಾರದ ಮುಂದಿಡುವ ಆಲೋಚನೆ ಬಹಳ ಹಿಂದಿನಿಂದ ನಡೆಯುತ್ತಿದ್ದೂ, ಹೊಸ ಪೀಳಿಗೆಯ ಅಧ್ಯಾಪಕರು ವೈಯಕ್ತಿಕ ಬೆಳವಣಿಗೆಯ ಜೊತೆಗೆ ಸಂವಹನ ಮತ್ತು ಮಾಧ್ಯಮ ಕ್ಷೇತ್ರದ ಅಭಿವೃದ್ದಿಗೂ ಒತ್ತು ನೀಡಬೇಕು ಎಂದು ತಿಳಿಸಿದರು.

Also read: ರಾಷ್ಟ್ರೀಯ ಸ್ಪರ್ಧೆಯಲ್ಲಿ ಮಹಿಷಿ ವಂಶರಾಮ ಭಟ್ಟರಿಗೆ ಚಿನ್ನ

ಕಾರ್ಯಾಗಾರದ ಅಧ್ಯಕ್ಷತೆ ವಹಿಸಿದ್ದ ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ನಿರಂಜನ ವಾನಳ್ಳಿ ಮಾತನಾಡಿ, ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಮತ್ತು ರಾಜ್ಯ ಸರ್ಕಾರ ತರಲು ಯೋಚಿಸುತ್ತಿರುವ ರಾಜ್ಯ ಶಿಕ್ಷಣ ನೀತಿಯಲ್ಲಿ ಯಾವುದೇ ನೀತಿ ಅನುಷ್ಠಾನಕ್ಕೆ ಬಂದರೂ ವೃತ್ತಿ ಮತ್ತು ಅವಕಾಶಗಳನ್ನು ಗಣನೆಗೆ ತೆಗೆದುಕೊಳ್ಳಬೇಕು ಎಂದು ನುಡಿದರು.

ಪ್ರಸ್ತುತ ಮಾಧ್ಯಮ ಶಿಕ್ಷಣ ಹಾಗೂ ಅಧ್ಯಾಪಕರಲ್ಲಿ ಮಾಧ್ಯಮ ಪಠ್ಯ ಮತ್ತು ಉದ್ಯೋಗದ ಕುರಿತಾಗಿರುವ ಚಿಂತನ ಮಂಥನ ಕಾರ್ಯಕ್ರಮವಾಗಿದೆ. ಮಾಧ್ಯಮ ಕ್ಷೇತ್ರದಲ್ಲಿ ಬದಲಾವಣೆಯನ್ನು ಗುರುತಿಸಿ, ನಿರಂತರ ಕಲಿಕೆಗೆ ಅವಕಾಶ ಒದಗಿಸುವುದು ಮುಖ್ಯ. ಜೊತೆಗೆ ಸಂಘಟನೆಯನ್ನು ಬಲಪಡಿಸಲು ಸಾಧ್ಯವಾಗುವುದು ಎಂದರು.

ಪಾಠ ಮಾಡುವುದಕ್ಕೆ ಅಧ್ಯಾಪಕರು ಸೀಮಿತವಾಗದೆ ಮಾಧ್ಯಮ ಶಿಕ್ಷಣಕ್ಕೆ ಅಗತ್ಯವಿರುವ ಪಠ್ಯಪುಸ್ತಕ ಸಿದ್ಧಪಡಿಸಲು ಆದ್ಯತೆ ನೀಡಬೇಕು. ಪತ್ರಿಕೋದ್ಯಮಕ್ಕೆ ಪ್ರತ್ಯೇಕ ಪಠ್ಯಕ್ರಮವಿದ್ದರೆ ವಿದ್ಯಾರ್ಥಿಗಳ ಕಲಿಕೆಗೂ ಅನುಕೂಲವಾಗಲಿದೆ ಎಂದು ತಿಳಿಸಿದರು.
Kalahamsa Infotech private limitedಹಿರಿಯ ಪ್ರಾಧ್ಯಾಪಕರಾದ ಪ್ರೊ. ಪುಟ್ಟಸ್ವಾಮಿ, ಪ್ರೊ. ಓಂಕಾರಗೌಡ ಕಾಕಡೆ, ಪ್ರೊ. ಶೈಲಶ್ರೀ, ಪ್ರೊ. ಮಮತಾ, ಪ್ರೊ. ಸ್ವಪ್ನಾ, ಪ್ರೊ. ಚಂದೂನವರ, ಪ್ರೊ. ತೇಜಸ್ವಿ ನವಿಲೂರು, ಪ್ರೊ. ಸತೀಶಕುಮಾರ, ಪ್ರೊ. ಶಿವಕುಮಾರ ಕಣಸೋಗಿ, ಡಾ. ಭಾಸ್ಕರ್ ಹೆಗಡೆ, ಡಾ. ವಾಹಿನಿ, ಡಾ. ರಾಜೇಶ್ವರಿ, ಡಾ.ಬಿ.ಟಿ. ಮುದ್ದೇಶ, ಡಾ. ಸೀಬಂತಿ ಪದ್ಮನಾಭ ಸೇರಿದಂತೆ ರಾಜ್ಯದ ವಿವಿಧ ಕಾಲೇಜುಗಳ ಅಧ್ಯಾಪಕರು ಭಾಗವಹಿಸಿದ್ದರು. ಡಾ.ಟಿ. ಶಾರದಾ ಕಾರ್ಯಕ್ರಮ ನಿರೂಪಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/02/VID-20240229-WA0025.mp4

  

Tags: BangaloreKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews Kannadaಬೆಂಗಳೂರು
Previous Post

ರಾಷ್ಟ್ರೀಯ ಸ್ಪರ್ಧೆಯಲ್ಲಿ ಮಹಿಷಿ ವಂಶರಾಮ ಭಟ್ಟರಿಗೆ ಚಿನ್ನ

Next Post

ನಾಲ್ವರು ಭಯೋತ್ಪಾದಕರ ಹೆಡೆಮುರಿ ಕಟ್ಟಿದ ಸೇನೆ | ಅಪಾರ ಶಸ್ತ್ರಾಸ್ತ್ರ ಸೀಜ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
(ಸಾಂದರ್ಭಿಕ ಚಿತ್ರ)

ನಾಲ್ವರು ಭಯೋತ್ಪಾದಕರ ಹೆಡೆಮುರಿ ಕಟ್ಟಿದ ಸೇನೆ | ಅಪಾರ ಶಸ್ತ್ರಾಸ್ತ್ರ ಸೀಜ್

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಶಿಕಾರಿಪುರ | ಸೈನಿಕರ ವೇಷ ಧರಿಸಿ | ಕಾರ್ಗಿಲ್ ವಿಜಯ ದಿವಸ್ ಆಚರಣೆ

July 30, 2025

Basic Life Support (BLS) Training Conducted at Srishti Global School by Medicover Hospitals

July 30, 2025

ಮೆಡಿಕವರ್ ಆಸ್ಪತ್ರೆಯಿಂದ ಸೃಷ್ಟಿ ಗ್ಲೋಬಲ್ ಶಾಲೆಯಲ್ಲಿ ಜೀವ ರಕ್ಷಣೆ ತರಬೇತಿ

July 30, 2025

ಗಾಜನೂರು ಬಳಿ ಮಂಗಳೂರು ಚಳ್ಳಕೆರೆ ಖಾಸಗಿ ಬಸ್‌ ಅಪಘಾತ | ಇಬ್ಬರ ಸಾವು | ಹಲವರಿಗೆ ಗಾಯ

July 30, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಶಿಕಾರಿಪುರ | ಸೈನಿಕರ ವೇಷ ಧರಿಸಿ | ಕಾರ್ಗಿಲ್ ವಿಜಯ ದಿವಸ್ ಆಚರಣೆ

July 30, 2025

Basic Life Support (BLS) Training Conducted at Srishti Global School by Medicover Hospitals

July 30, 2025

ಮೆಡಿಕವರ್ ಆಸ್ಪತ್ರೆಯಿಂದ ಸೃಷ್ಟಿ ಗ್ಲೋಬಲ್ ಶಾಲೆಯಲ್ಲಿ ಜೀವ ರಕ್ಷಣೆ ತರಬೇತಿ

July 30, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!