No Result
View All Result
RPF Mysuru Division Records Notable Achievements in 2026
English Articles

RPF Mysuru Division Records Notable Achievements in 2026

by kalpa News
July 20, 2026
0

Kalpa Media House  | Mysuru | The Railway Protection Force (RPF), Mysuru Division, has recorded significant achievements during the current...

Read moreDetails
PM Modi Inaugurates Redeveloped Bantawala Railway Station through Video Conferencing

PM Narendra Modi Inaugurates Redeveloped Bantawala Railway Station through Video Conferencing

July 20, 2026
Indian Railway PM Modi to Inaugurate 4 Modern Railway Stations in Karnataka

Indian Railway | PM Modi To Launch 4 Stations In Karnataka

July 16, 2026
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
  • Advertise With Us
  • Grievances
  • About Us
  • Contact Us
Tuesday, July 21, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಕನ್ನಡದ ಖ್ಯಾತ ಸಾಹಿತಿ ಹೆಚ್ ಎಸ್ ವೆಂಕಟೇಶ ಮೂರ್ತಿ ನಿಧನ

kalpa News by kalpa News
May 30, 2025
in ಬೆಂಗಳೂರು ನಗರ
0
85ನೆಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಎಚ್.ಎಸ್. ವೆಂಕಟೇಶ ಮೂರ್ತಿ ಆಯ್ಕೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಕನ್ನಡದ ಖ್ಯಾತ ಸಾಹಿತಿ ಡಾ ಹೆಚ್ ಎಸ್ ವೆಂಕಟೇಶ ಮೂರ್ತಿ (80) #H S Venkateshmurthy ಶುಕ್ರವಾರ ಬೆಳಗ್ಗೆ ನಿಧನರಾಗಿದ್ದಾರೆ.

ಕಳೆದ ಕೆಲವು ದಿನಗಳಿಂದ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು ಎಂದು ವರದಿಯಾಗಿದೆ.
ಡಾ ಹೆಚ್ ಎಸ್ ವೆಂಕಟೇಶ ಮೂರ್ತಿಯವರು ನವೋದಯ ಕಾಲದ ಬರಹಗಾರರು ಮತ್ತು ಭಾವಗೀತೆ ಕವಿಯಾಗಿದ್ದವರು. 2020 ರ ಹೊತ್ತಿಗೆ, ಅವರು ಕನ್ನಡದಲ್ಲಿ 100 ಕ್ಕೂ ಹೆಚ್ಚು ಪುಸ್ತಕಗಳನ್ನು ಪ್ರಕಟಿಸಿದ್ದಾರೆ. ಅವರ “ಹೂವಿ” ನಾಟಕವನ್ನು ಭಾರತದಲ್ಲಿ ICSE ಶೈಕ್ಷಣಿಕ ಮಂಡಳಿಯು 9 ನೇ ತರಗತಿಯ ವಿದ್ಯಾರ್ಥಿಗಳಿಗೆ ಮತ್ತು !0 ನೇ ತರಗತಿಯ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕವಾಗಿ ಗುರುತಿಸಿದೆ.

ಸುಮಾರು 30 ವರ್ಷಗಳ ಕಾಲ ಬೆಂಗಳೂರಿನ ಸೇಂಟ್ ಜೋಸೆಫ್ ವಾಣಿಜ್ಯ ಕಾಲೇಜಿನಲ್ಲಿ ಕನ್ನಡ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದರು. “ಕನ್ನಡದಲ್ಲಿ ಕಥನ ಕವನಗಳು” ಎಂಬ ಮಹಾಪ್ರಬಂಧಕ್ಕೆ ಪಿಎಚ್.ಡಿ ಪದವಿ ಪಡೆದಿದ್ದಾರೆ. ಕಲಬುರ್ಗಿಯಲ್ಲಿ ನಡೆದ ೮೫ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದ ಅವರು ಸಾಹಿತ್ಯದ ಜೊತೆಗೆ ಸುಗಮಸಂಗೀತ, ಕಿರುತೆರೆ ಹಾಗೂ ಚಲನಚಿತ್ರ ಕ್ಷೇತ್ರಗಳಲ್ಲಿ ಗಮನಾರ್ಹ ಸಾಧನೆ ಮಾಡಿದ್ದರು. ಇನ್ನು ಹೆಚ್ಎಸ್‌ವಿ ಅವರು ಕವಿತೆ, ನಾಟಕ, ಪ್ರಬಂಧ, ಕಾದಂಬರಿ, ಮಕ್ಕಳ ಸಾಹಿತ್ಯ, ಅನುವಾದ,ವಿಮರ್ಶೆ ಸೇರಿದಂತೆ ಹಲವು ಪ್ರಕಾರಗಳಲ್ಲಿ ಸಾಹಿತ್ಯ ಕ್ಷೇತ್ರಕ್ಕೆ ಕೊಡುಗೆ ನೀಡಿದ್ದಾರೆ.
ಮಕ್ಕಳಿಗಾಗಿ ಕವಿತೆ, ನಾಟಕ, ಕಥೆಗಳನ್ನೂ ಬರೆದಿದ್ದಾರೆ. ಇವರು ಅನುವಾದಿಸಿದ ಕಾಳಿದಾಸನ ‘ಋತುಸಂಹಾರ‘ ಕಾವ್ಯಕೃತಿಯು ಕೇಂದ್ರ ಸಾಹಿತ್ಯ ಅಕಾಡೆಮಿಯ ಅನುವಾದ ಪುರಸ್ಕಾರವನ್ನು ಪಡೆದಿದೆ ಕ್ರಿಯಾಪರ್ವ‘, ‘ಎಷ್ಟೊಂದು ಮುಗಿಲು‘, ‘ನದೀತೀರದಲ್ಲಿ‘, ‘ಉತ್ತರಾಯಣ‘ ಮೊದಲಾದವು ಇವರ ಮುಖ್ಯ ಕಾವ್ಯಕೃತಿಗಳು. ‘ಅಗ್ನಿವರ್ಣ’, ‘ಚಿತ್ರಪಟ’, ‘ಉರಿಯ ಉಯ್ಯಾಲೆ‘, ‘ಮಂಥರೆ‘ ಮೊದಲಾದುವು ಇವರ ಮುಖ್ಯ ನಾಟಕಗಳು.

ಕನ್ನಡ ಸಾಹಿತ್ಯ ಲೋಕದಲ್ಲಿ ಹೆಚ್ ಎಸ್ ವಿ ಎಂದೇ ಜನಪ್ರಿಯರಾಗಿರುವ ಡಾ. ಹೆಚ್.ಎಸ್. ವೆಂಕಟೇಶಮೂರ್ತಿ ಪ್ರಮುಖ ಕವಿ, ನಾಟಕಕಾರ, ವಿಮರ್ಶಕ ಮತ್ತು ಪ್ರಾಧ್ಯಾಪಕರಾಗಿ ದುಡಿದಿದ್ದಾರೆ. ಹೆಚ್ ಎಸ್ ವಿಯವರಿಗೆ ಕರ್ನಾಟಕ ಸಾಹಿತ್ಯ ಅಕಾಡೆಮಿ ಬಹುಮಾನ, ರಾಜ್ಯೋತ್ಸವ ಪ್ರಶಸ್ತಿ, ಆಕಾಶವಾಣಿ ರಾಷ್ಟ್ರೀಯ ಪ್ರಶಸ್ತಿ – ಇವು ಎಚ್‌ಎಸ್‌ವಿ ಅವರು ಪಡೆದ ಕೆಲವು ಮುಖ್ಯ ಗೌರವ ಪುರಸ್ಕಾರಗಳು ಲಭಿಸಿವೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news    

http://kalpa.news/wp-content/uploads/2025/02/Kumadvati-College-Shikaripura-2025-Video.mp4
http://kalpa.news/wp-content/uploads/2024/04/VID-20240426-WA0008.mp4

 

Tags: BangaloreH S VenkateshmurthyKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNews_in_KannadaNews_Kannadaಡಾ ಹೆಚ್ ಎಸ್ ವೆಂಕಟೇಶ ಮೂರ್ತಿಬೆಂಗಳೂರು
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

From Crutches to Cartwheels: 9-Year-Old Antara Walks Freely After Rare Knee Surgery at Medicover, Whitefield

Next Post

ಸಂಪೂರ್ಣ ವಿದ್ಯುತ್ ಬೇಡಿಕೆಯನ್ನು ಪೂರೈಸಿಕೊಳ್ಳುತ್ತಿರುವ ದೇಶದ ಮೊದಲ ಜಿಲ್ಲೆ ದಿಯು

kalpa News

kalpa News

Next Post
ಸಂಪೂರ್ಣ ವಿದ್ಯುತ್ ಬೇಡಿಕೆಯನ್ನು ಪೂರೈಸಿಕೊಳ್ಳುತ್ತಿರುವ ದೇಶದ ಮೊದಲ ಜಿಲ್ಲೆ ದಿಯು

ಸಂಪೂರ್ಣ ವಿದ್ಯುತ್ ಬೇಡಿಕೆಯನ್ನು ಪೂರೈಸಿಕೊಳ್ಳುತ್ತಿರುವ ದೇಶದ ಮೊದಲ ಜಿಲ್ಲೆ ದಿಯು

Leave a Reply Cancel reply

Your email address will not be published. Required fields are marked *

No Result
View All Result
RPF Mysuru Division Records Notable Achievements in 2026
English Articles

RPF Mysuru Division Records Notable Achievements in 2026

by kalpa News
July 20, 2026
0

Kalpa Media House  | Mysuru | The Railway Protection Force (RPF), Mysuru Division, has recorded significant achievements during the current...

Read moreDetails
PM Modi Inaugurates Redeveloped Bantawala Railway Station through Video Conferencing

PM Narendra Modi Inaugurates Redeveloped Bantawala Railway Station through Video Conferencing

July 20, 2026
Indian Railway PM Modi to Inaugurate 4 Modern Railway Stations in Karnataka

Indian Railway | PM Modi To Launch 4 Stations In Karnataka

July 16, 2026
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL