Friday, November 14, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಬೆಂಗಳೂರು ನಗರ

ರೇಣುಕಾಸ್ವಾಮಿ ಹತ್ಯೆ ಪ್ರಕರಣ | ಸೆ.30ರವರೆಗೆ ನಟ ದರ್ಶನ್‌ ನ್ಯಾಯಾಂಗ ಬಂಧನ ವಿಸ್ತರಣೆ

September 17, 2024
in ಬೆಂಗಳೂರು ನಗರ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ #Renukaswamy Murder Case ಬಂಧಿತರಾಗಿರುವ ನಟ ದರ್ಶನ್ #Darshan ಮತ್ತು ಇತರೆ ಆರೋಪಿಗಳ ನ್ಯಾಯಾಂಗ ಬಂಧನ ಅವಧಿಯು ಸೆಪ್ಟೆಂಬರ್ 30ರವರೆಗೂ ವಿಸ್ತರಣೆಯಾಗಿದೆ.

ಇಂದು ನ್ಯಾಯಾಂಗ ಬಂಧನ ಅವಧಿ ಅಂತ್ಯವಾದ ಹಿನ್ನಲೆಯಲ್ಲಿ ವಿವಿಧ ಕಾರಾಗೃಹಗಳಲ್ಲಿರುವ ಎಲ್ಲಾ ಆರೋಪಿಗಳನ್ನು ತಾವು ಇರುವ ಜೈಲಿನಿಂದಲೇ ವಿಡಿಯೋ ಕಾನ್ಪರೆನ್ಸ್ ಮೂಲಕ 24ನೇ ಎಸಿಎಂಎಂ ನ್ಯಾಯಾಲಯದ ನ್ಯಾಯಾಧೀಶರ ಮುಂದೆ ವಿಚಾರಣೆಗೆ ಹಾಜರುಪಡಿಸಲಾಯಿತು.
ಈ ವೇಳೆ ತನಿಖಾಧಿಕಾರಿಗಳು ತಾಂತ್ರಿಕ ಸಾಕ್ಷ್ಯ ಜೊತೆಗೆ ಕೇಂದ್ರ ವಿಧಿ ವಿಜ್ಞಾನ ಪ್ರಯೋಗಾಲಯದ ಪರೀಕ್ಷಾ ( ಸಿಎಫ್ ಎಸ್ ಎಲ್) ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದರು. ಕೆಲ ಸಾಕ್ಷ್ಯಗಳ ಸಂಗ್ರಹ ಆಗಬೇಕಾಗಿದೆ. ಪ್ರಕರಣದ 10ನೇ ಆರೋಪಿ ವಿನಯ್ ಮೊಬೈಲ್ ನ್ನು ಮತ್ತೆ ಎಫ್ ಎಸ್ ಎಲ್ ಪರೀಕ್ಷೆಗೆ ಕಳುಹಿಸಬೇಕಾಗಿದೆ ಎಂದು ಮನವಿ ಮಾಡಿದರು.

Also read: ಮೂರು ವರ್ಷದಲ್ಲಿ ಕಾಂಗ್ರೆಸ್ ಸರ್ಕಾರ ಮನೆಗೆ ಹೋಗುತ್ತದೆ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ

ಪೊಲೀಸರ ಮನವಿಗೆ ಒಪ್ಪಿಗೆ ಸೂಚಿಸಿದ ನ್ಯಾಯಾಲಯ, ಆರೋಪಿಗಳ ನ್ಯಾಯಾಂಗ ಬಂಧನ ಅವಧಿಯನ್ನು ಸೆಪ್ಟೆಂಬರ್ ೩೦ ರವರೆಗೂ ಮುಂದೂಡಿ ಆದೇಶ ಹೊರಡಿಸಿದರು.

ದರ್ಶನ್ ಪರ ವಾದ ಮಂಡಿಸಿದ ವಕೀಲರು, ಬೆನ್ನು ನೋವು ಇದೆ ಎಂದು ಹೇಳಿದರೂ ಚೇರ್ ಕೊಡುತ್ತಿಲ್ಲ. ಗೆಳೆಯರು, ಕುಟುಂಬಸ್ಥರ ಭೇಟಿಗೆ ಅವಕಾಶ ನೀಡುತ್ತಿಲ್ಲ ಎಂದು ನ್ಯಾಯಾಲಯದ ಗಮನಕ್ಕೆ ತಂದರು.

ಕೊಲೆ ಕೇಸ್ ಆರೋಪ ಪಟ್ಟಿ ಸಲ್ಲಿಕೆಯಾದ ಬಳಿಕ ನ್ಯಾಯಾಲಯ ದರ್ಶನ್, ಪವಿತ್ರಗೌಡ #Pavithra Gowda ಸೇರಿದಂತೆ ಎಲ್ಲಾ 17 ಆರೋಪಿಗಳನ್ನು ಸೆಪ್ಟೆಂಬರ್ 12 ರವರೆಗೆ ಆ ಬಳಿಕ ಸೆಪ್ಟೆಂಬರ್ 17 ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿತ್ತು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: BangaloreDarshanKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNews_in_KannadaNews_KannadaPavithra GowdaRenukaswamy Murder Caseನಟ ದರ್ಶನ್ಪವಿತ್ರಗೌಡಬೆಂಗಳೂರುರೇಣುಕಾಸ್ವಾಮಿ ಹತ್ಯೆ ಪ್ರಕರಣ
Previous Post

ಮೂರು ವರ್ಷದಲ್ಲಿ ಕಾಂಗ್ರೆಸ್ ಸರ್ಕಾರ ಮನೆಗೆ ಹೋಗುತ್ತದೆ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ

Next Post

ಮೈಸೂರು ರಾಜ್ಯ ಯೋಜನಾ ಬದ್ಧವಾಗಿ ಬೆಳೆಯಲು ವಿಶ್ವೇಶ್ವರಯ್ಯನವರ ಪಾತ್ರ ದೊಡ್ಡದು: ಡಿಸಿ ಲಕ್ಷ್ಮೀಕಾಂತ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಮೈಸೂರು ರಾಜ್ಯ ಯೋಜನಾ ಬದ್ಧವಾಗಿ ಬೆಳೆಯಲು ವಿಶ್ವೇಶ್ವರಯ್ಯನವರ ಪಾತ್ರ ದೊಡ್ಡದು: ಡಿಸಿ ಲಕ್ಷ್ಮೀಕಾಂತ್

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಬಿಹಾರ ರಿಸಲ್ಟ್ | 201ಕ್ಕೇರಿದ ಎನ್’ಡಿಎ | ಮಹಾಘಟಬಂಧನ್ ಸಿಎಂ ಅಭ್ಯರ್ಥಿ ಯಾದವ್’ಗೆ ಭಾರೀ ಹಿನ್ನಡೆ

November 14, 2025

ಬಿಹಾರದಲ್ಲಿ ವೋಟ್ ಚೋರಿಯಾಗಿದೆ, ಆದರೂ… | ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?

November 14, 2025

ಬಿಹಾರ ರಿಸಲ್ಟ್ | ಸಮೀಕ್ಷೆಗಳು ಹೇಳಿದ್ದಕ್ಕಿಂತಲೂ ಹೆಚ್ಚು ಭರ್ಜರಿ ಗೆಲುವಿನತ್ತ NDA

November 14, 2025

ವೃಕ್ಷ ಮಾತೆ ಸಾಲು ಮರದ ತಿಮ್ಮಕ್ಕ ನಿಧನ

November 14, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕಾನೂನು ಕಲ್ಪ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಬಿಹಾರ ರಿಸಲ್ಟ್ | 201ಕ್ಕೇರಿದ ಎನ್’ಡಿಎ | ಮಹಾಘಟಬಂಧನ್ ಸಿಎಂ ಅಭ್ಯರ್ಥಿ ಯಾದವ್’ಗೆ ಭಾರೀ ಹಿನ್ನಡೆ

November 14, 2025

ಬಿಹಾರದಲ್ಲಿ ವೋಟ್ ಚೋರಿಯಾಗಿದೆ, ಆದರೂ… | ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?

November 14, 2025

ಬಿಹಾರ ರಿಸಲ್ಟ್ | ಸಮೀಕ್ಷೆಗಳು ಹೇಳಿದ್ದಕ್ಕಿಂತಲೂ ಹೆಚ್ಚು ಭರ್ಜರಿ ಗೆಲುವಿನತ್ತ NDA

November 14, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!