Friday, September 5, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಬೆಂಗಳೂರು ನಗರ

ಬೆಂಗಳೂರು ಗಲಭೆ, ಪೊಲೀಸರಿಗೆ ಫುಲ್ ಪವರ್, 200 ಸುತ್ತು ಫೈರಿಂಗ್, ಓರ್ವ ಬಲಿ, ಕರ್ಫ್ಯೂ ಹೇರಿಕೆ

ನಿರ್ಧಾಕ್ಷಿಣ್ಯ ಕ್ರಮ ಕೈಗೊಳ್ಳಲು ಸಿಎಂ ಸೂಚನೆ: ಅಖಾಡಕ್ಕಿಳಿದ ಖಾಕಿ ಪಡೆಯಿಂದ ಪರಿಸ್ಥಿತಿ ನಿಯಂತ್ರಣಕ್ಕೆ ಕಂಡಲ್ಲಿ ಗುಂಡು

August 11, 2020
in ಬೆಂಗಳೂರು ನಗರ
0 0
0
Share on facebookShare on TwitterWhatsapp
Read - < 1 minute

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಬೆಂಗಳೂರು: ಕಾವಲ್ ಬೈರಸಂಧ್ರದಲ್ಲಿ ನಡೆಯುತ್ತಿರುವ ಗಲಭೆ ನಿಯಂಣತ್ರಣಕ್ಕೆ ತಂದು, ಪುಂಡರ ಹೆಡೆಮುರಿ ಕಟ್ಟಲು ರಾಜ್ಯ ಸರ್ಕಾರ ಪೊಲೀಸರಿಗೆ ಫುಲ್ ಪವರ್ ನೀಡಿದೆ.

ಈ ಕುರಿತಂತೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿಕೆ ನೀಡಿದ್ದು, ಗಲಭೆ ನಿಯಂತ್ರಿಸಿ, ಪುಂಡರ ಹೆಡೆಮುರಿ ಕಟ್ಟಿ, ಶಾಂತಿ ನೆಲೆಸುವಂತೆ ಮಾಡಲು ಪೊಲೀಸ್ ಇಲಾಖೆಗೆ ಸಂಪೂರ್ಣ ಸ್ವಾತಂತ್ರ ನೀಡಲಾಗಿದೆ ಎಂದಿದ್ದಾರೆ.

ಇನ್ನು, ಪರಿಸ್ಥಿತಿ ನಿಯಂತ್ರಣಕ್ಕೆ ತರುವ ಉದ್ದೇಶದಿಂದ ಪೊಲೀಸರು 200 ಸುತ್ತು ಫೈರಿಂಗ್ ನಡೆಸಿದ್ದು, ಈ ವೇಳೆಯಲ್ಲಿ ಓರ್ವ ಬಲಿಯಾಗಿದ್ದಾನೆ ಎಂದು ಹೇಳಲಾಗಿದ್ದು, ಅಧಿಕೃತ ಮಾಹಿತಿ ಪ್ರಕಟವಾಗಿಲ್ಲ. ಇದೇ ವೇಳೆ ಮೂವರ ಕಾಲಿಗೆ ಗುಂಡೇಟು ತಗುಲಿದೆ.


ಘಟನೆ ಕುರಿತಂತೆ ವಿದ್ಯುನ್ಮಾನ ಮಾಧ್ಯಮವೊಂದಕ್ಕೆ ಮಾತನಾಡಿರುವ ಪೊಲೀಸ್ ಆಯುಕ್ತ ಕಮಲ್ ಪಂತ್, ಪರಿಸ್ಥಿತಿ ಕೈಮೀರುತ್ತಿದ್ದ ಹಿನ್ನೆಲೆಯಲ್ಲಿ ಗುಂಡು ಹಾರಿಸಬೇಕಾಯಿತು. ಈಗ ಪರಿಸ್ಥಿತಿ ನಿಯಂತ್ರಣದಲ್ಲಿದೆ. ಇಡಿಯ ಪ್ರದೇಶದಲ್ಲಿ ಕರ್ಫ್ಯೂ ಜಾರಿಗೊಳಿಸಲಾಗಿದ್ದು, ಎಲ್ಲ ರೀತಿಯ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ ಎಂದಿದ್ದಾರೆ.

ಸ್ಥಳಕ್ಕೆ ಆಗಮಿಸುತ್ತಿದ್ದ ಪೊಲೀಸ್ ವಾಹನಗಳಿಗೆ ಮೊದಲು ಬಡಾವಣೆಯ ಒಳಕ್ಕೆ ಹೋಗಲು ಸಾಧ್ಯವಾಗದ ಕಾರಣ, ಘಟನಾ ಸ್ಥಳಕ್ಕೆ ನಡೆದುಕೊಂಡೇ ತೆರಳಬೇಕಾಯಿತು ಎಂದು ಆಯುಕ್ತರು ಹೇಳಿಕೆ ನೀಡಿದ್ದಾರೆ.

ಇಡಿಯ ಪ್ರದೇಶದಲ್ಲಿ ಭಾರೀ ಪೊಲೀಸ್ ನಿಯೋಜನೆ ಮಾಡಲಾಗಿದ್ದು, ಗರುಡ ಪಡೆ ಸ್ಥಳದಲ್ಲಿ ಕಾರ್ಯಾಚರಣೆ ಆರಂಭಿಸಿದೆ.

Get In Touch With Us info@kalpa.news Whatsapp: 9481252093

Tags: Bengaluru RiotBreaking NewsKannada News WebsiteKaval Byrasandra RoitsLatest News KannadaMLA_Akhanda_Srinivas_Murthyಕಾವಲ್ ಬೈರಸಂಧ್ರಬಸವರಾಜ ಬೊಮ್ಮಾಯಿಬೆಂಗಳೂರುಬೆಂಗಳೂರು ಗಲಭೆಶಾಸಕ_ಅಖಂಡ_ಶ್ರೀನಿವಾಸಮೂರ್ತಿ
Previous Post

ನಟ ಸಂಜಯ್ ದತ್’ಗೆ 3ನೆಯ ಹಂತದ ಶ್ವಾಸಕೋಶ ಕ್ಯಾನ್ಸರ್, ಅಮೆರಿಕಾದಲ್ಲಿ ಚಿಕಿತ್ಸೆ

Next Post

ಗಲಭೆಕೋರರನ್ನು ಬಿಡುವ ಮಾತೇ ಇಲ್ಲ, ಒಬ್ಬೊಬ್ಬರನ್ನು ಹೆಡೆಮುರಿ ಕಟ್ಟುತ್ತೇವೆ: ಸಚಿವ ಆರ್. ಅಶೋಕ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
File Image

ಗಲಭೆಕೋರರನ್ನು ಬಿಡುವ ಮಾತೇ ಇಲ್ಲ, ಒಬ್ಬೊಬ್ಬರನ್ನು ಹೆಡೆಮುರಿ ಕಟ್ಟುತ್ತೇವೆ: ಸಚಿವ ಆರ್. ಅಶೋಕ್

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಶಿಕ್ಷಕರಿಂದ ಸುಸಂಸ್ಕೃತ ಸಮಾಜ ನಿರ್ಮಾಣ ಸಾಧ್ಯ: ಎಸ್.ಎಲ್ ಭೋಜೆಗೌಡ

September 5, 2025

ಕುಸ್ತಿ ಸ್ಪರ್ಧೆ | ಕ್ರೈಸ್ಟ್‌ಕಿಂಗ್ ಕಾಲೇಜಿನ ಪೂರ್ಣಿಮಾ ಪ್ರಭು ರಾಜ್ಯಮಟ್ಟಕ್ಕೆ ಆಯ್ಕೆ

September 5, 2025

ಗುರು ವ್ಯಕ್ತಿಯಲ್ಲ ಶಕ್ತಿ: ಉಪನ್ಯಾಸಕ ಚಂದ್ರಶೇಖರ್ ಅಭಿಮತ

September 5, 2025

Southern Railway notified the partial cancellation, rescheduling and regulation of the following train services

September 5, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕಾನೂನು ಕಲ್ಪ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಶಿಕ್ಷಕರಿಂದ ಸುಸಂಸ್ಕೃತ ಸಮಾಜ ನಿರ್ಮಾಣ ಸಾಧ್ಯ: ಎಸ್.ಎಲ್ ಭೋಜೆಗೌಡ

September 5, 2025

ಕುಸ್ತಿ ಸ್ಪರ್ಧೆ | ಕ್ರೈಸ್ಟ್‌ಕಿಂಗ್ ಕಾಲೇಜಿನ ಪೂರ್ಣಿಮಾ ಪ್ರಭು ರಾಜ್ಯಮಟ್ಟಕ್ಕೆ ಆಯ್ಕೆ

September 5, 2025

ಗುರು ವ್ಯಕ್ತಿಯಲ್ಲ ಶಕ್ತಿ: ಉಪನ್ಯಾಸಕ ಚಂದ್ರಶೇಖರ್ ಅಭಿಮತ

September 5, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!