Friday, September 29, 2023
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಪ್ರಕಾಶ್ ಅಮ್ಮಣ್ಣಾಯ
    • ವಿನಯ್ ಶಿವಮೊಗ್ಗ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಬೆಂಗಳೂರು ನಗರ

ಪ್ರಧಾನಿ ಮೋದಿ ಜೊತೆ ಡಿನ್ನರ್’ನಲ್ಲಿ ಭಾಗಿಯಾದ ರಿಷಬ್, ಯಶ್, ಅಶ್ವಿನಿ ಪುನೀತ್ ರಾಜಕುಮಾರ್

ಚುನಾವಣೆ ವೇಳೆ ಕುತೂಹಲ ಮೂಡಿಸಿದ ಭೇಟಿಯಲ್ಲಿ ಏನೆಲ್ಲಾ ಚರ್ಚೆಯಾಯಿತು?

February 13, 2023
in ಬೆಂಗಳೂರು ನಗರ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿರುವಂತೆಯೇ ರಾಜ್ಯದ ಖ್ಯಾತ ಚಲನಚಿತ್ರ ನಟರು ಹಾಗೂ ಹಿರಿಯ ಕ್ರೀಡಾ ಪಟುಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿ PM Narendra Modi ಅವರು ಔತಣಕೂಟ ನಡೆಸಿರುವುದು ತೀವ್ರ ಕುತೂಹಲ ಮೂಡಿಸಿದೆ.

ಏರ್ ಶೋನಲ್ಲಿ ಭಾಗವಹಿಸಲು ಬೆಂಗಳೂರಿಗೆ ಆಗಮಿಸಿದ ಪ್ರಧಾನಿಯವರು ನಿನ್ನೆ ರಾಜಭವನದಲ್ಲಿ ತಂಗಿದ್ದರು. ಈ ವೇಳೆ ನಿನ್ನೆ ರಾತ್ರಿಯ ಔತಣಕೂಟಕ್ಕೆ ಹಲವು ಗಣ್ಯರನ್ನು ಪ್ರಧಾನಿ ಕಚೇರಿಯಿಂದ ಆಹ್ವಾನಿಸಲಾಗಿತ್ತು. ಆದರೆ, ಈ ಔತಣಕೂಟದಲ್ಲಿ ಯಾರೆಲ್ಲಾ ಪಾಲ್ಗೊಳ್ಳಲಿದ್ದಾರೆ ಎಂಬ ಮಾಹಿತಿ ಸಂಜೆಯರೆಗೂ ಸಹ ರಾಜ್ಯ ಸರ್ಕಾರಕ್ಕೂ ತಿಳಿದಿರಲಿಲ್ಲ. ಆ ಮಟ್ಟಿನ ಗೌಪ್ಯತೆಯನ್ನು ಕಾಪಾಡಿಕೊಳ್ಳಲಾಗಿತ್ತು.
ಇನ್ನು, ಡಿನ್ನರ್ ಪಾರ್ಟಿಯಲ್ಲಿ ನಟ ಯಶ್, Actor Yash ನಟ- ನಿರ್ದೇಶಕ ರಿಷಬ್ ಶೆಟ್ಟಿ, Rishab Shetty ಅಶ್ವಿನಿ ಪುನೀತ್ ರಾಜಕುಮಾರ್, Ashwini Puneeth Rajkumar ನಿರ್ಮಾಪಕ ವಿಜಯ್ ಕಿರಗಂದೂರು, Vijay Kirgandur ಶ್ರದ್ದಾ ಜೈನ್ Shradha ಅವರುಗಳು ಪಾಲ್ಗೊಂಡಿದ್ದರು.

ಈ ವೇಳೆ ಚರ್ಚೆ ನಡೆಸಿದ ಪ್ರಧಾನಿಯವರು, ಕನ್ನಡ ಚಿತ್ರೋದ್ಯಮದ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಉತ್ತರ ಭಾರತದ ಚಿತ್ರಗಳಿಗಿಂತ ಹೆಚ್ಚು ಖ್ಯಾತಿ ಗಳಿಸುತ್ತಿರುವುದಕ್ಕೆ ಪ್ರಧಾನಿ ಮೆಚ್ಚುಗೆಯನ್ನೂ ಈ ಸಂದರ್ಭದಲ್ಲಿ ವ್ಯಕ್ತಪಡಿಸಿದ್ದಾರೆ. ನಾಡಿನ ಸಾಂಸ್ಕೃತಿಕ ಪರಂಪರೆಗೆ ಕನ್ನಡ ಚಿತ್ರೋದ್ಯಮವು ಒತ್ತು ನೀಡುತ್ತಿರುವುದು ಒಳ್ಳೆಯ ಬೆಳವಣಿಗೆ ಎಂದು ಹಾಡಿಹೊಗಳಿದ್ದಾರೆ. ದೇಶ ವಿದೇಶಗಳಿಗೆ ನಮ್ಮ ಪರಂಪರೆಯನ್ನು ಕನ್ನಡ ಚಿತ್ರರಂಗದ ಮೂಲಕ ಪರಿಚಯಿಸುತ್ತಿರುವುದಕ್ಕೆ ಅಭಿನಂದನೆ ವ್ಯಕ್ತ ಪಡಿಸಿದ್ದಾರೆ. ಕನ್ನಡ ಚಿತ್ರೋದ್ಯಮದ ಯಾವುದೇ ಸಮಸ್ಯೆಗಳಿದ್ದರೂ ಗಮನಕ್ಕೆ ತನ್ನಿ ಎಂದು ಹೇಳಿದ್ದಾರೆ.

Also read: ಎಲ್’ಟಿಟಿಇ ಮುಖ್ಯಸ್ಥ ಪ್ರಭಾಕರನ್ ಜೀವಂತವಿದ್ದಾರೆ: ಪಜಾ ನೆಡುಮಾರನ್ ಸ್ಪೋಟಕ ಹೇಳಿಕೆ

ಅಶ್ವಿನಿ ಪುನೀತ್ ರಾಜ್‌ಕುಮಾರ್ ಜೊತೆ ಕೆಲ ಸಮಯ ಮಾತನಾಡಿದ ಪ್ರಧಾನಿ, ಪುನೀತ್ ಅವರು ಈ ನಾಡಿಗೆ ನೀಡಿದ ಕೊಡುಗೆಯನ್ನು ಕೊಂಡಾಡಿದ್ದು, ಪುನೀತ್ ಅವರ ಸೇವೆಯನ್ನು ಈ ದೇಶ ಯಾವತ್ತೂ ಮರೆಯುವುದಿಲ್ಲ ಎಂದು ಸ್ಮರಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Actor YashAshwini Puneeth RajkumaBangaloreKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaPM Narendra ModiRishab ShettyShradhaVijay Kirgandurಅಶ್ವಿನಿ ಪುನೀತ್ ರಾಜಕುಮಾರ್ Ashwini Puneeth Rajkumarನಟ ಯಶ್ನಟ- ನಿರ್ದೇಶಕ ರಿಷಬ್ ಶೆಟ್ಟಿಪ್ರಧಾನಿ ನರೇಂದ್ರ ಮೋದಿಬೆಂಗಳೂರುವಿಜಯ್ ಕಿರಗಂದೂರುಶ್ರದ್ದಾ ಜೈನ್
Previous Post

ಎಲ್'ಟಿಟಿಇ ಮುಖ್ಯಸ್ಥ ಪ್ರಭಾಕರನ್ ಜೀವಂತವಿದ್ದಾರೆ: ಪಜಾ ನೆಡುಮಾರನ್ ಸ್ಪೋಟಕ ಹೇಳಿಕೆ

Next Post

ಮಾರ್ಚ್ ತಿಂಗಳಲ್ಲಿ ಬೆಂಗಳೂರು-ಮೈಸೂರು ದಶಪಥ ರಸ್ತೆ ಲೋಕಾರ್ಪಣೆ: ಟೋಲ್ ಎಷ್ಟು?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಮಾರ್ಚ್ ತಿಂಗಳಲ್ಲಿ ಬೆಂಗಳೂರು-ಮೈಸೂರು ದಶಪಥ ರಸ್ತೆ ಲೋಕಾರ್ಪಣೆ: ಟೋಲ್ ಎಷ್ಟು?

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/https://kalahamsa.in/services/https://kalahamsa.in/services/

Recent News

ಕಾಂಗ್ರೆಸ್ ವಿರುದ್ಧ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ತೀವ್ರ ವಾಗ್ದಾಳಿ

September 28, 2023

ಕಿಕ್ಕಿರಿದ ಜನಸ್ತೋಮದ ನಡುವೆ ಹಿಂದೂ ಮಹಾಸಭಾ ಗಣಪತಿ ಅದ್ಧೂರಿ ಮೆರವಣಿಗೆ

September 28, 2023

ರಾಜ್ಯದ ವಿಮಾನ ನಿಲ್ದಾಣಗಳ ಬಳಿ ಲಾಜಿಸ್ಟಿಕ್ ಕೇಂದ್ರ ಸ್ಥಾಪಿಸಲು ಆಹ್ವಾನ: ಸಚಿವ ಎಂ. ಬಿ. ಪಾಟೀಲ

September 28, 2023

ನಿಖರ ಬೆಳೆ ಸಮೀಕ್ಷೆ ನಡೆಸಿ ರೈತರಿಗೆ ಆತ್ಮವಿಶ್ವಾಸ ತುಂಬಿ: ಅಧಿಕಾರಿಗಳಿಗೆ ಕೃಷಿ ಸಚಿವರ ಸೂಚನೆ

September 28, 2023
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಕಾಂಗ್ರೆಸ್ ವಿರುದ್ಧ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ತೀವ್ರ ವಾಗ್ದಾಳಿ

September 28, 2023

ಕಿಕ್ಕಿರಿದ ಜನಸ್ತೋಮದ ನಡುವೆ ಹಿಂದೂ ಮಹಾಸಭಾ ಗಣಪತಿ ಅದ್ಧೂರಿ ಮೆರವಣಿಗೆ

September 28, 2023

ರಾಜ್ಯದ ವಿಮಾನ ನಿಲ್ದಾಣಗಳ ಬಳಿ ಲಾಜಿಸ್ಟಿಕ್ ಕೇಂದ್ರ ಸ್ಥಾಪಿಸಲು ಆಹ್ವಾನ: ಸಚಿವ ಎಂ. ಬಿ. ಪಾಟೀಲ

September 28, 2023
  • About
  • Advertise
  • Privacy & Policy
  • Contact

© 2022 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಪ್ರಕಾಶ್ ಅಮ್ಮಣ್ಣಾಯ
    • ವಿನಯ್ ಶಿವಮೊಗ್ಗ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2022 Kalpa News - All Rights Reserved | Powered by Kalahamsa Infotech Pvt. ltd.

Login to your account below

Forgotten Password?

Fill the forms bellow to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!