Friday, September 22, 2023
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಪ್ರಕಾಶ್ ಅಮ್ಮಣ್ಣಾಯ
    • ವಿನಯ್ ಶಿವಮೊಗ್ಗ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಬೆಂಗಳೂರು ನಗರ

ನಂದಿ ಗಿರಿಧಾಮಕ್ಕೆ ರೋಪವೇ: ಒಂದು ವರ್ಷದಲ್ಲಿ ಯೋಜನೆ ಪೂರ್ಣಗೊಳಿಸಲು ನಿರ್ಧಾರ: ಸಚಿವ ಯೋಗೇಶ್ವರ

ಸಚಿವ ಸಿ.ಪಿ.ಯೋಗೇಶ್ವರ ಅವರ ಅಧ್ಯಕ್ಷತೆಯಲ್ಲಿ ವಿಕಾಸಸೌಧದಲ್ಲಿ ಸಭೆ

March 6, 2021
in ಬೆಂಗಳೂರು ನಗರ
0 0
0
Share on facebookShare on TwitterWhatsapp
Read - 2 minutes

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಬೆಂಗಳೂರು: ವಿಶ್ವವಿಖ್ಯಾತ ನಂದಿ ಬೆಟ್ಟ ಹತ್ತಲು ಪ್ರವಾಸಿಗರಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ರೋಪ್‌ವೇ ನಿರ್ಮಾಣ ಮಾಡಲು ಪ್ರವಾಸೋದ್ಯಮ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವ ಸಿ.ಪಿ.ಯೋಗೇಶ್ವರ ಅವರ ಅಧ್ಯಕ್ಷತೆಯಲ್ಲಿ ವಿಕಾಸಸೌಧದಲ್ಲಿ ಸಭೆ ನಡೆಯಿತು.

ಐಡೇಕ್ ಸಂಸ್ಥೆಯು ನಂದಿ ಬೆಟ್ಟಕ್ಕೆ ರೋಪ್‌ವೇ ನಿರ್ಮಾಣ ಮಾಡುವ ಯೋಜನೆಯ ಪ್ರಾತ್ಯಕ್ಷಿಕೆಯನ್ನು ಪ್ರದರ್ಶಿಸಿತು. 2.90 ಕಿ.ಮೀ ಎತ್ತರವಿರುವ ನಂದಿ ಗಿರಿಧಾಮಕ್ಕೆ ರೋಪ್‌ವೇ ನಿರ್ಮಿಸಲಾಗುವುದು. ನಂದಿ ಬೆಟ್ಟದ ಕೆಳಗಡೆ ಅಂದಾಜು 25 ಎಕರೆ ಪ್ರದೇಶದಲ್ಲಿ ವಾಹನ ಪಾರ್ಕಿಂಗ್, ಫುಡ್‌ಕೋರ್ಟ್, ಶೌಚಾಲಯ, ಕರ್ನಾಟಕದ ಕಲೆ ಸಂಸ್ಕೃತಿಯನ್ನು ಬಿಂಬಿಸುವ ಮಳಿಗೆಗಳು, ವೈನ್ ಪ್ರವಾಸೋದ್ಯಮ ಸೇರಿದಂತೆ ಪ್ರವಾಸಿಗರಿಗೆ ಎಲ್ಲಾ ರೀತಿಯ ಮೂಲಸೌಲಭ್ಯಗಳನ್ನು ಕಲ್ಪಿಸಲು ನಿರ್ಧರಿಸಲಾಯಿತು.


ಭಾರತೀಯ ತಂತ್ರಜ್ಞಾನವನ್ನು ಬಳಸಿ ರೋಪ್‌ವೇ ನಿರ್ಮಾಣ ಮಾಡಿದರೆ ಅಂದಾಜು 80ಕೋಟಿ ರೂ. ವೆಚ್ಚದಲ್ಲಿ ಯೋಜನೆ ಪೂರ್ಣಗೊಳ್ಳಲಿದೆ. ಯೂರೋಪಿಯನ್ ತಂತ್ರಜ್ಞಾನವನ್ನು ಬಳಸಿ ರೋಪ್‌ವೇ ನಿರ್ಮಾಣ ಮಾಡಿದರೆ ಅಂದಾಜು 182 ರಿಂದ 240 ಕೋಟಿ ರೂ. ವೆಚ್ಚವಾಗಲಿದೆ. ಒಮ್ಮೆಗೆ 10 ಜನ ಪ್ರಯಾಣಿಕರು ಕೇಬಲ್ ಕಾರಿನಲ್ಲಿ ತಲುಪಬಹುದು ಎಂದು ವಿವರಿಸಿದರು.

ಕೇಂದ್ರ ಜಲಸಾರಿಗೆ ಇಲಾಖೆಯು ಶೇ.20ರಷ್ಟು ಹಣವನ್ನು ಈ ರೋಪ್‌ವೇ ಯೋಜನೆಗೆ ಹಣ ನೀಡಲಿದ್ದು, ಚಿಕ್ಕಬಳ್ಳಾಪುರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ಸರಹದ್ದಿನಲ್ಲಿ ಬರಲಿದೆ. ಎರಡು ಜಿಲ್ಲೆಗಳ ಕಂದಾಯ ಅಧಿಕಾರಿಗಳಿಗೆ ಅಗತ್ಯ ಜಮೀನನ್ನು ಸ್ವಾಧಿನಪಡಿಸಿಕೊಂಡು ನೀಡುವಂತೆ ಸಚಿವರು ನಿರ್ದೇಶಿಸಿದರು.


ಈ ಯೋಜನೆಯು ಖಾಸಗಿ ಸಹಭಾಗಿತ್ವದಲ್ಲಿ ಮಾಡಲಿದ್ದು, ಒಂದು ವರ್ಷದಲ್ಲಿ ಪೂರ್ಣಗೊಳಿಸಲಾಗುವುದು. 30 ವರ್ಷಗಳಿಂದ ನಂದಿ ಬೆಟ್ಟಕ್ಕೆ ರೋಪ್‌ವೇ ನಿರ್ಮಿಸುವ ಬಗ್ಗೆ ಮಾತನಾಡಲಾಗುತ್ತಿದೆ. ದಿವಂಗತ ಶಂಕರನಾಗ್ ಅವರು ಮೂರು ದಶಕಗಳ ಹಿಂದೆಯೇ ಈ ಯೋಜನೆಯ ಕನಸು ಕಂಡಿದ್ದರು. ಇದೀಗ ಕಾಲ ಕೂಡಿಬಂದಿದ್ದು, ಮುಂದಿನ ಒಂದು ವರ್ಷದಲ್ಲಿ ನಂದಿಬೆಟ್ಟಕ್ಕೆ ರೋಪ್‌ವೇ ನಿರ್ಮಿಸಲಾಗುವುದು ಎಂದರು.

ದೇಶದ ಇತರ ರಾಜ್ಯಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನದ ರೋಪ್‌ವೇಗಳನ್ನು ನಿರ್ಮಾಣ ಮಾಡಲಾಗಿದೆ. ಯಾವುದಾದರು ಒಂದು ಸಂಸ್ಥೆಯನ್ನು ಆಯ್ಕೆ ಮಾಡಿ ನಂದಿ ಗಿರಿಧಾಮ ಯೋಜನೆಯನ್ನು ನೀಡಲಾಗುವುದು ಎಂದು ಸಚಿವರು ಇದೇ ವೇಳೆ ಹೇಳಿದರು.


ಎರಡನೇ ಹಂತದಲ್ಲಿ ನಂದಿ ಬೆಟ್ಟ ಹಾಗೂ ಸ್ಕಂದ ಬೆಟ್ಟಕ್ಕೆ ಸಂಪರ್ಕ ಕಲ್ಪಿಸುವ ರೋಪ್‌ವೇ ನಿರ್ಮಾಣ ಮಾಡಲು ಯೋಜನೆ ರೂಪಿಸುವಂತೆ ಅಧಿಕಾರಿಗಳಿಗೆ ಸಚಿವರು ಸೂಚಿಸಿದರು.

ಶಿವಗಂಗೆ, ಮಧುಗಿರಿಯ ಏಕಶಿಲಾ ಬೆಟ್ಟ ಹಾಗೂ ಗುಂಡಿಬಂಡೆಯ ಆವಲಬೆಟ್ಟಗಳಿಗೆ ರೋಪ್‌ವೇ ನಿರ್ಮಾಣ ಮಾಡಲು ಸಹ ಯೋಜನೆ ರೂಪಿಸುವಂತೆ ಇದೇ ವೇಳೆ ಸಚಿವರು ಅಧಿಕಾರಿಗಳಿಗೆ ನಿರ್ದೇಶಿಸಿದರು.

ಪ್ರವಾಸೋದ್ಯಮ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಪಂಕಜ್ ಕುಮಾರ್ ಪಾಂಡೇ, ಕೆಎಸ್‌ಟಿಡಿಸಿ ವ್ಯವಸ್ಥಾಪಕ ನಿರ್ದೇಶಕ ವಿಜಯ ಶರ್ಮ, ಅರಣ್ಯ ವಸತಿ ಮತ್ತು ವಿಹಾರ ಧಾಮಗಳ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕುಮಾರ್ ಪುಷ್ಕರ್ ಮತ್ತು ಐಡೆಕ್ ಸಂಸ್ಥೆಯ ಅಧಿಕಾರಿಗಳು ಹಾಗೂ ಚಿಕ್ಕಬಳ್ಳಾಪುರ ಮತ್ತು ದೊಡ್ಡಬಳ್ಳಾಪುರ ತಾಲ್ಲೂಕಿನ ತಹಸೀಲ್ದಾರಗಳು ಸೇರಿದಂತೆ ಕಂದಾಯ ಇಲಾಖೆ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: BangaloreC P YogishwarDepartment of TourismKannada News WebsiteKarnatakaLatest News KannadaLocal NewsNandi HillsRope wayState NewsVikasasoudha Bangaloreಬೆಂಗಳೂರು
Previous Post

ಲಂಚಕ್ಕೆ ಬೇಡಿಕೆ, ಕಿರುಕುಳ ಆರೋಪ: ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಉಪನಿರ್ದೇಶಕ ಲಿಂಗರಾಜು ಅಮಾನತು

Next Post

ಬಿಡುಗಡೆಗೆ ಸಜ್ಜಾದ ಮುದ್ದು ಮಾಡೋ ಗೆಳೆಯ: ಇಲ್ಲಿದೆ ಮಾಹಿತಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಬಿಡುಗಡೆಗೆ ಸಜ್ಜಾದ ಮುದ್ದು ಮಾಡೋ ಗೆಳೆಯ: ಇಲ್ಲಿದೆ ಮಾಹಿತಿ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/https://kalahamsa.in/services/https://kalahamsa.in/services/

Recent News

File Photo

ಕಾವೇರಿ ಸಮಸ್ಯೆ ಉಲ್ಭಣಗೊಳ್ಳಲು ಕಾರಣರಾದ ಡಿ.ಕೆ. ಶಿವಕುಮಾರ್ ಅವರನ್ನು ವಜಾಗೊಳಿಸಿ

September 22, 2023

ಹೃದಯ ದಿನ ಹಿನ್ನೆಲೆ: ಸೆ.25-29ರವರೆಗೆ ಬಾನುಲಿ ಸರಣಿ ಕಾರ್ಯಕ್ರಮ   

September 22, 2023
File Image

ಹಿಂದುಳಿದ ಜಾತಿ ಮಹಿಳೆಯರಿಗೆ ಉಪಮೀಸಲಾತಿ ಅಗತ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

September 22, 2023
File Image

ಅಕ್ರಮವಾಗಿ ಗೆದ್ದಿರುವ ಕಾಂಗ್ರೆಸ್ ಸರ್ಕಾರ ವಜಾಗೊಳಿಸಿ: ಮಾಜಿ ಸಿಎಂ ಕುಮಾರಸ್ವಾಮಿ ಆಗ್ರಹ

September 22, 2023
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

File Photo

ಕಾವೇರಿ ಸಮಸ್ಯೆ ಉಲ್ಭಣಗೊಳ್ಳಲು ಕಾರಣರಾದ ಡಿ.ಕೆ. ಶಿವಕುಮಾರ್ ಅವರನ್ನು ವಜಾಗೊಳಿಸಿ

September 22, 2023

ಹೃದಯ ದಿನ ಹಿನ್ನೆಲೆ: ಸೆ.25-29ರವರೆಗೆ ಬಾನುಲಿ ಸರಣಿ ಕಾರ್ಯಕ್ರಮ   

September 22, 2023
File Image

ಹಿಂದುಳಿದ ಜಾತಿ ಮಹಿಳೆಯರಿಗೆ ಉಪಮೀಸಲಾತಿ ಅಗತ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

September 22, 2023
  • About
  • Advertise
  • Privacy & Policy
  • Contact

© 2022 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಪ್ರಕಾಶ್ ಅಮ್ಮಣ್ಣಾಯ
    • ವಿನಯ್ ಶಿವಮೊಗ್ಗ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2022 Kalpa News - All Rights Reserved | Powered by Kalahamsa Infotech Pvt. ltd.

Login to your account below

Forgotten Password?

Fill the forms bellow to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!