ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಅನಾರೋಗ್ಯಕ್ಕೆ ಒಳಗಾಗಿದ್ದ ಸಾಲುಮರದ ತಿಮ್ಮಕ್ಕ Saalumarada Thimmakka ಅವರ ಆರೋಗ್ಯ ಈಗ ಸ್ಥಿರವಾಗಿದ್ದು, ಆಸ್ಪತ್ರೆಯಲ್ಲಿ ಗುಣಮುಖರಾಗುತ್ತಿದ್ದಾರೆ.
ಸಾಲುಮರದ ತಿಮ್ಮಕ್ಕ ವಿಧಿವಶರಾಗಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳುಸುದ್ದಿ ಹರಿದಾಡುತ್ತಿರುವ ಹಿನ್ನೆಲೆಯಲ್ಲಿ ಅವರ ಪುತ್ರ ಉಮೇಶ್ ಸ್ಪಷ್ಟನೆ ನೀಡಿದ್ದಾರೆ.
Also read: ನಾವೇ ಟಾರ್ಗೆಟ್, ಬದುಕಲು ಭಯವಾಗ್ತಿದೆ: ಬಿಜೆಪಿ ತಂಡದ ಮುಂದೆ ರಾಗಿಗುಡ್ಡ ಜನರ ಕಣ್ಣೀರು
ತಾಯಿಯ ಆರೋಗ್ಯದ ಕುರಿತಾಗಿ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳುಸುದ್ದಿ ಹರಡಿಸುತ್ತಿರುವುದನ್ನು ಬೇಸರ ವ್ಯಕ್ತಪಡಿಸಿದ ಅವರು, ಯಾರೂ ಈ ರೀತಿ ಮಾಡದಂತೆ ಮನವಿ ಮಾಡಿದ್ದಾರೆ.











Discussion about this post