No Result
View All Result
Prayagraj - Yesvantpur Special Weekly Express Trains
English Articles

Special Weekly Express Trains Between Prayagraj and Yesvantpur Announced

by kalpa News
July 23, 2026
0

Kalpa Media House  |  Bengaluru | To clear the extra rush of passengers, North Central Railway has announced the operation...

Read moreDetails
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
ABD Maestro Launches 3 Premium Whiskies in Hyderabad

ABD Maestro Launches 3 Premium Whiskies in Hyderabad

July 21, 2026
Shivamogga Murder Case Cracked Quickly, Two Arrested

Shivamogga Murder Case Cracked Quickly, Two Arrested

July 21, 2026
  • Advertise With Us
  • Grievances
  • About Us
  • Contact Us
Friday, July 24, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಬೆಂಗಳೂರು: ನಂಜನಗೂಡು ರಾಘವೇಂದ್ರ ಸ್ವಾಮಿ ಮಠದಲ್ಲಿ ರಾಯರಿಗೆ ಶ್ರೀಗಂಧ ಲೇಪನ…

kalpa News by kalpa News
May 15, 2021
in ಬೆಂಗಳೂರು ನಗರ
0
ಬೆಂಗಳೂರು: ನಂಜನಗೂಡು ರಾಘವೇಂದ್ರ ಸ್ವಾಮಿ ಮಠದಲ್ಲಿ ರಾಯರಿಗೆ ಶ್ರೀಗಂಧ ಲೇಪನ…
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಬೆಂಗಳೂರು: ನಗರದ ಜಯನಗರದ ಬಡಾವಣೆಯಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರಸ್ವಾಮಿಗಳ ಮಠದಲ್ಲಿ ಅಕ್ಷಯ ತೃತೀಯಾ ದಿನದಂದು ರಾಘವೇಂದ್ರ ಸ್ವಾಮಿಗಳವರ ಬೃಂದಾವನಕ್ಕೆ  ವಿಶೇಷವಾಗಿ ಶ್ರೀಗಂಧ ಲೇಪನ  ಅಲಂಕಾರ ಮಾಡಲಾಗಿತ್ತು.

ಶ್ರೀ ರಾಘವೇಂದ್ರ ಅಷ್ಟಾಕ್ಷರ ಹೋಮ:
ಶ್ರೀ ರಾಘವೇಂದ್ರ ಸ್ವಾಮಿಗಳವರ ಬೃಂದಾವನಕ್ಕೆ ಫಲಪಂಚಾಮೃತ ಅಭಿಷೇಕ,  ನೆರವೇರಿಸಿ, ಭಕ್ತರ ಕಷ್ಟಕಾರ್ಪಣ್ಯಗಳು ಶೀಘ್ರ ನಿವಾರಣೆಗಾಗಿ ಹಾಗೂ ಲೋಕ-ಕಲ್ಯಾಣಕ್ಕಾಗಿ ಶ್ರೀ ಮಠದಲ್ಲಿ ಶ್ರೀ ರಾಘವೇಂದ್ರ ಅಷ್ಟಾಕ್ಷರ ಹೋಮ ಹಮ್ಮಿಕೊಳ್ಳಲಾಗಿತ್ತು .

ಸುಬುಧೇಂದ್ರ- ತೀರ್ಥ ಶ್ರೀಪಾದರ ಆದೇಶದಂತೆ ಕೋವಿಡ್ -19 ನಿಯಮ ಪಾಲಿಸಿ  ಶ್ರೀಮಠದ  ವ್ಯವಸ್ಥಾಪಕ ಆರ್.ಕೆ. ವಾದೀಂದ್ರಾಚಾರ್ಯರು ಹಾಗೂ ಪ್ರಧಾನ ಪೊರೋಹಿತರಾದ ನಂದ ಕಿಶೋರ್  ಆಚಾರ್ಯ ಹಾಗೂ  4  ಅರ್ಚಕರು ಮಾತ್ರ ಈ ವಿಶೇಷ ಪ್ರಾರ್ಥನೆ ಕಾರ್ಯಕ್ರಮದಲ್ಲಿ  ಪಾಲ್ಗೊಂಡಿದ್ದರು .

ಈ ಸಂದರ್ಭದಲ್ಲಿ ಅರ್ಚಕರಿಂದ ವಿಶೇಷ ಶ್ರೀ ರಾಘವೇಂದ್ರ- ಅಷ್ಟಾಕ್ಷರ ಜಪ ಪಾರಾಯಣವು  ಜರುಗಿತು .

ಅಕ್ಷಯ ತೃತೀಯ ದಿನದಂದು ಗಂಧಲೇಪನ ವೈಶಿಷ್ಟ್ಯ :
ಭಗವಂತನು ತನ್ನ ದೇಹದ ಸುಗಂಧದಿಂದ ಅಕ್ಷಯ ತೃತೀಯ ದಿನದಂದು ಮಂಡೋದರಿಯ ಸೃಷ್ಟಿ ಮಾಡಿದ್ದರಿಂದ ದೇವರಿಗೆ ಗಂಧ ಸಮರ್ಪಣೆ ಮಾಡುವ ಸಂಪ್ರದಾಯ ಇದೆ. ಅಕ್ಷಯ ತೃತೀಯ ಬಗ್ಗೆ ನಮ್ಮ ಪುರಾಣಗಳಲ್ಲಿ ಒಂದಾದ ನಾರದ ಪುರಾಣದಲ್ಲಿ ಉಲ್ಲೇಖವಿದೆ . “ಅಕ್ಷಯ” ಎನ್ನುವುದು ಕ್ಷಯವಾಗದೆ ಇರುವುದು ಎಂದರ್ಥ. ಅಕ್ಷಯ ಅಂದರೆ ಕ್ಷಯರಹಿತ. ವೈಶಾಖ ಶುದ್ಧ ತೃತೀಯ ದಿನದಂದು ಅಕ್ಷಯ ತೃತೀಯ ಆಚರಣೆ ಮಾಡಲಾಗುತ್ತದೆ.

ಅಕ್ಷಯ ತೃತಿಯದ ಮುಹೂರ್ತದ ಮಹತ್ವ  :
ಗೃಹ ಪ್ರವೇಶ , ಮದುವೆ, ಹೊಸ ವ್ಯವಹಾರ, ದಾನ ಧರ್ಮಗಳನ್ನು ಮಾಡಲು ಅಕ್ಷಯ ತೃತೀಯ ಅತ್ಯುತ್ತಮ ದಿನ. ಈ ದಿನವು ತ್ರೇತಾ ಯುಗದ ಆರಂಭವನ್ನು ಸೂಚಿಸುತ್ತದೆ. ಪಾಂಡವರು ಈ ಸೂರ್ಯ ದೇವರಿಂದ ಅಕ್ಷಯ ಪಾತ್ರೆವನ್ನು ಪಡೆದದ್ದು. “ಅಕ್ಷಯ” ಎನ್ನುವುದು ಕ್ಷಯವಾಗದೆ ಅಂದರೆ ಮುಗಿಯದೇ ಇರುವುದು ಎಂದರ್ಥ.

ಇದೊಂದು ಸ್ವಯಂಸಿದ್ಧ ಮೂರೂವರೆ ಮುಹೂರ್ತಗಳಲ್ಲಿ ಇದೂ ಒಂದು. ಈ ದಿನ ಮುಹೂರ್ತ ಇಡುವಾಗ ನಕ್ಷತ್ರ, ವಾರ, ತಿಥಿ, ಮುಂತಾದವನ್ನು ನೋಡುವ ಅವಶ್ಯಕತೆ ಇಲ್ಲ.

(ಲೇಖನಕ್ಕೆ  ಬೇಕಾದ ಮಾಹಿತಿ ಗಳನ್ನು ವಿವಿಧ ಮೂಲಗಳಿಂದ  ಸಂಗ್ರಹಿಸಿ  ಬರೆಯಲಾಗಿದೆ)

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: Akshaya ThruthiyaBangaloreKannada News WebsiteKannada_NewsKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaShree Raghavendra swamyState Newsಅಕ್ಷಯ ತೃತೀಯಬೆಂಗಳೂರುಶ್ರೀ ರಾಘವೇಂದ್ರಸ್ವಾಮಿ
Share208Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಶಿಕಾರಿಪುರ: ನೂತನ ಆಕ್ಸಿಜನ್ ಘಟಕ ಉದ್ಘಾಟನೆ

Next Post

ಭದ್ರಾವತಿ ಇಂದಿರಾ ಕ್ಯಾಂಟಿನ್ ದುರ್ಬಳಕೆ ಆರೋಪ: ಕಾನೂನು ಕ್ರಮಕ್ಕೆ ತಾಲೂಕು ಬಿಜೆಪಿ ಘಟಕ ಒತ್ತಾಯ

kalpa News

kalpa News

Next Post
ಭದ್ರಾವತಿ ಇಂದಿರಾ ಕ್ಯಾಂಟಿನ್ ದುರ್ಬಳಕೆ ಆರೋಪ: ಕಾನೂನು ಕ್ರಮಕ್ಕೆ ತಾಲೂಕು ಬಿಜೆಪಿ ಘಟಕ ಒತ್ತಾಯ

ಭದ್ರಾವತಿ ಇಂದಿರಾ ಕ್ಯಾಂಟಿನ್ ದುರ್ಬಳಕೆ ಆರೋಪ: ಕಾನೂನು ಕ್ರಮಕ್ಕೆ ತಾಲೂಕು ಬಿಜೆಪಿ ಘಟಕ ಒತ್ತಾಯ

Leave a Reply Cancel reply

Your email address will not be published. Required fields are marked *

No Result
View All Result
Prayagraj - Yesvantpur Special Weekly Express Trains
English Articles

Special Weekly Express Trains Between Prayagraj and Yesvantpur Announced

by kalpa News
July 23, 2026
0

Kalpa Media House  |  Bengaluru | To clear the extra rush of passengers, North Central Railway has announced the operation...

Read moreDetails
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
ABD Maestro Launches 3 Premium Whiskies in Hyderabad

ABD Maestro Launches 3 Premium Whiskies in Hyderabad

July 21, 2026
Shivamogga Murder Case Cracked Quickly, Two Arrested

Shivamogga Murder Case Cracked Quickly, Two Arrested

July 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL