Wednesday, June 29, 2022
  • Advertise With Us
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಪ್ರಕಾಶ್ ಅಮ್ಮಣ್ಣಾಯ
    • ವಿನಯ್ ಶಿವಮೊಗ್ಗ
  • ಆರೋಗ್ಯ – ಜೀವನ ಶೈಲಿ
    • ಡಾ. ಸುದರ್ಶನ್ ಆಚಾರ್
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಬೆಂಗಳೂರು ನಗರ

ಸ್ಯಾಂಡಲ್’ವುಡ್ ಹಿರಿಯ ನಟ ಶಿವರಾಂ ವಿಧಿವಶ

December 4, 2021
in ಬೆಂಗಳೂರು ನಗರ
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ಕನ್ನಡ ಚಿತ್ರರಂಗದ ಹಿರಿಯ ನಟ ಶಿವರಾಂ ಇಂದು ಮಧ್ಯಾಹ್ನ ವಿಧಿವಶರಾಗಿದ್ದಾರೆ.

ಕಳೆದ ಕೆಲವು ದಿನಗಳ ಹಿಂದೆ ಕಾರು ಅಪಘಾತದಲ್ಲಿ ಗಾಯಗೊಂಡಿದ್ದ ಅವರು, ತಮ್ಮ ನಿವಾಸದಲ್ಲಿ ಅಯ್ಯಪ್ಪ ಸ್ವಾಮಿ ಪೂಜೆ ಮಾಡುವ ವೇಳೆ ಕುಸಿದು ಬಿದ್ದು, ಪ್ರಜ್ಞಾಹೀನರಾಗಿದ್ದರು. ಆನಂತರ ಅವರನ್ನು ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಿದ್ದರೂ, ನಿನ್ನೆ ರಾತ್ರಿಯಿಂದ ಕೋಮಾ ಸ್ಥಿತಿಯಲ್ಲಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಇಂದು ಮಧ್ಯಾಹ್ನ ಇಹಲೋಕ ತ್ಯಜಿಸಿದ್ದಾರೆ.

1938ರಲ್ಲಿ ಜನಿಸಿದ ಎಸ್. ಶಿವರಾಮ್ (ಜನನ 1938) ಅವರು ನೂರಾರು ಕನ್ನಡ ಚಿತ್ರಗಳಲ್ಲಿ ಸುಮಾರು ಆರು ದಶಕಗಳಿಂದ ಪೋಷಕನಟನಾಗಿ, ಹಾಸ್ಯನಟನಾಗಿ ನಟಿಸಿ ಉತ್ತಮ ನಟನೆಂದು ಪ್ರಸಿದ್ಧರಾಗಿದ್ದರು. ಇವರು ಕೇವಲ ನಟನೇ ಅಲ್ಲದೆ ನಿರ್ದೇಶಕನಾಗಿ, ನಿರ್ಮಾಪಕನಾಗಿ ಕೂಡಾ ಚಿತ್ರರಂಗಕ್ಕೆ ತನ್ನ ಕೊಡುಗೆ ನೀಡಿದ್ದಾರೆ.

ತನ್ನ ಸಹೋದರ ಎಸ್. ರಾಮನಾಥನ್ ಅವರೊಂದಿಗೆ ಸೇರಿ ರಾಶಿ ಬ್ರದರ್ಸ್ ಎಂಬ ಸಂಸ್ಥೆಯನ್ನು ಹುಟ್ಟು ಹಾಕಿ ಹಲವಾರು ಚಿತ್ರಗಳನ್ನು ನಿರ್ಮಿಸಿದರು. ಇದರಲ್ಲಿ ಬಾಲಿವುಡ್ ಚಿತ್ರ ಕೂಡಾ ಸೇರಿದೆ. ಇವರು ನಟನಾಗಿ ಹಲವಾರು ದಿಗ್ಗಜರೊಂದಿಗೆ ಅದರಲ್ಲೂ ಮುಖ್ಯವಾಗಿ ಪುಟ್ಟಣ್ಣ ಕಣಗಾಲ್ರಂಥವರೊಂದಿಗೆ ಕೆಲಸ ಮಾಡಿದ್ದಾರೆ. ಇವರನ್ನು ಕನ್ನಡ ಚಿತ್ರರಂಗದಲ್ಲಿ ಶಿವರಾಮಣ್ಣ ಎಂದೇ ಪ್ರೀತಿಯಿಂದ ಕರೆಯಲಾಗುತ್ತದೆ.

ಶಿವರಾಮ ಅವರು ಮದ್ರಾಸ್ ಪ್ರಾಂತದಲ್ಲಿ ಕರ್ನಾಟಕ ಮತ್ತು ತಮಿಳುನಾಡು ರಾಜ್ಯಗಳ ಗಡಿಯಲ್ಲಿನ ಚೂಡಸಂದ್ರ ಹಳ್ಳಿಯಲ್ಲಿ ಒಂದು ಮಧ್ಯಮ ವರ್ಗ ಹಿಂದೂ ಬ್ರಾಹ್ಮಣ ಕುಟುಂಬದಲ್ಲಿ ಜನಿಸಿದರು. ತನ್ನ ಪ್ರಾಥಮಿಕ ಶಿಕ್ಷಣ ಮುಗಿಸಿದ ನಂತರ, ತಮ್ಮ ಸೋದರನ ಜೊತೆಗೆ ನಗರದ ಬೆಂಗಳೂರಿಗೆ ತೆರಳಿದರು. ಗುಬ್ಬಿ ವೀರಣ್ಣ ಅವರ ನಾಟಕ ಪ್ರದರ್ಶನಗಳ ಪ್ರಭಾವಕ್ಕೆ ಒಳಗಾಗಿ, ಶಿವರಾಮರು ಚಿತ್ರ ತಯಾರಿಕೆ ಮತ್ತು ನಟನೆಯತ್ತ ಆಸಕ್ತಿ ತಳೆದು ನಾಟಕಗಳಲ್ಲಿ ಅಭಿನಯಿಸಲು ಆರಂಭಿಸಿದರು.

1958ರಲ್ಲಿ ಚಿತ್ರರಂಗಕ್ಕೆ ಪ್ರವೇಶಿಸಿ ಕು. ರಾ. ಸೀತಾರಾಮಶಾಸ್ತ್ರಿ ಯವರಂತಹ ವಿವಿಧ ನಿರ್ದೇಶಕರಿಗೆ ಸಹಾಯಕರಾಗಿ ಕೆಲಸ ಮಾಡಲು ಆರಂಭಿಸಿದರು. ಅವರು ಅನುಭವಿ ಛಾಯಾಗ್ರಾಹಕ ಬೊಮನ್ ಡಿ ಇರಾನಿ ಅವರಿಗೆ ಕ್ಯಾಮರಾ ಸಹಾಯಕರಾಗಿಯೂ ಕೆಲಸ ಮಾಡಿದರು. ಶಿವರಾಮ ಮೊದಲ ಬಾರಿ ಬೆಳ್ಳಿ ಪರದೆಯ ಮೇಲೆ 1965ರಲ್ಲಿ ಕು. ರಾ. ಸೀತಾರಾಮಶಾಸ್ತ್ರಿ ಅವರ ನಿರ್ದೇಶನದ ಮತ್ತು ಸಹನಿರ್ಮಾಣದ ಬೆರೆತ ಜೀವ ಚಿತ್ರದಲ್ಲಿ ನಟನಾಗಿ ಕಾಣಿಸಿಕೊಂಡರು.

ಅಲ್ಲದೇ, ಕೆಎಸ್’ಎಲ್ ಸ್ವಾಮಿ, ಗೀತಪ್ರಿಯ, ಸಿಂಗೀತಂ ಶ್ರೀನಿವಾಸರಾವ್ ಮತ್ತು ಪುಟ್ಟಣ್ಣ ಕಣಗಾಲ್ ರಂತಹ ಹಲವಾರು ಪ್ರಮುಖ ನಿರ್ದೇಶಕರಿಗೆ ಸಹಾಯಕರಾಗಿದ್ದರು.

1958 ರಿಂದ 1965 ರವರೆಗೆ ಸಹಾಯಕ ನಿರ್ದೇಶಕರಾಗಿ ದುಡಿದ ನಂತರ, ಅವರಿಗೆ ಕಲ್ಯಾಣ್ ಕುಮಾರ್ ನಟಿಸಿದ ಕು.ರಾ. ಸೀತಾರಾಮಶಾಸ್ತ್ರಿ ಅವರ ಬೆರೆತ ಜೀವ ಚಿತ್ರದಲ್ಲಿ ಪೋಷಕ ಪಾತ್ರದ ಮೂಲಕ ನಟನೆಗೆ ಬ್ರೇಕ್ ಸಿಕ್ಕಿತು. ಆಗಿನಿಂದ ಅವರು 2000 ದ ದಶಕದವರೆಗೆ ಹೆಚ್ಚೂ ಕಡಿಮೆ ಎಲ್ಲಾ ನಿರ್ದೇಶಕರ ನಿರ್ದೇಶನದಲ್ಲಿ ನಟಿಸಿದರು. ಚರಿತ್ರ ನಟರಾಗಿ ಅವರ ಅವಿಸ್ಮರಣೀಯ ಅಭಿನಯ ದ ಚಿತ್ರಗಳಲ್ಲಿ ಶರಪಂಜರ, ನಾಗರಹಾವು, ಶುಭಮಂಗಳ ಸೇರಿವೆ. ಇವೆಲ್ಲವೂ ಪುಟ್ಟಣ್ಣ ಕಣಗಾಲ್ ನಿರ್ದೇಶಿಸಿದ ಚಿತ್ರಗಳು.

ಚಲಿಸುವ ಮೋಡಗಳು, ಶ್ರಾವಣ ಬಂತು, ಹಾಲು ಜೇನು, ಹೊಂಬಿಸಿಲು, ಹೊಸ ಬೆಳಕು, ಗುರು ಶಿಷ್ಯರು, ಸಿಂಹದಮರಿ ಸೈನ್ಯ, ಮಕ್ಕಳ ಸೈನ್ಯ ಇಂಥ ಅನೇಕ ಚಲನಚಿತ್ರಗಳಲ್ಲಿ ಅವರ ಹಾಸ್ಯ ಪಾತ್ರಗಳು ಜನರ ಮೆಚ್ಚುಗೆ ಪಡೆದವು. ಡ್ರೈವರ್ ಹನುಮಂತು (1980) ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದನ್ನು ಕನ್ನಡಿಗರು ಎಂದಿಗೂ ಮರೆಯಲಾರರು.

2000 ರ ನಂತರ ವರ್ಷಗಳಲ್ಲಿ ಅವರು ಬರ ಮತ್ತು ತಾಯಿ ಸಾಹೇಬ ದಂತಹ ಸಮಾನಾಂತರ ಚಿತ್ರಗಳಲ್ಲೂ ಎಂದು ಆಪ್ತಮಿತ್ರ, ಹುಚ್ಚದಂತಹ ಪ್ರಮುಖ ಯಶಸ್ವಿ ಚಿತ್ರಗಳಲ್ಲಿ ಪೋಷಕ ಪಾತ್ರಗಳಲ್ಲಿ ನಟಿಸಿದರು. ಅವರು ಗಿರೀಶ್ ಕಾಸರವಳ್ಳಿ ನಿರ್ದೇಶಿಸಿದ ಗೃಹಭಂಗ ಟೆಲಿವಿಷನ್ ಧಾರಾವಾಹಿಯಲ್ಲೂ ಮತ್ತು ರವಿಕಿರಣ್ ನಿರ್ದೇಶಿಸಿದ ಬದುಕು ಧಾರಾವಾಹಿಯಲ್ಲೂ ಅಭಿನಯಿಸಿದ್ದಾರೆ.

ತಮ್ಮ ಸಹೋದರ ಎಸ್. ರಾಮನಾಥನ್ ಜತೆಗೂಡಿ ರಾಶಿ ಬ್ರದರ್ಸ್ ಎಂಬ ಚಿತ್ರ ನಿರ್ಮಾಣ ಸಂಸ್ಥೆಯನ್ನು ಸ್ಥಾಪಿಸಿ ಮತ್ತು ಗೆಜ್ಜೆಪೂಜೆ (1970), ಉಪಾಸನೆ(1974), ನಾನೊಬ್ಬ ಕಳ್ಳ (1979), ಡ್ರೈವರ್ ಹನುಮಂತು(೧೯೮೦) ಮತ್ತು ಬಹಳ ಚೆನ್ನಾಗಿದೆ (2001) ಗಳಂತಹ ಯಶಸ್ವೀ ಚಿತ್ರಗಳನ್ನು ನಿರ್ಮಿಸಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Actor ShivaramBangaloreKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews KannadasandalwoodState Newsನಟ ಶಿವರಾಂಬೆಂಗಳೂರುಸ್ಯಾಂಡಲ್’ವುಡ್
Previous Post

ಸಮಾಜಕ್ಕೆ ನೀಡುವ ಉತ್ತಮ ಕೊಡುಗೆಯೇ ಶಿಕ್ಷಣದ ಸಾರ್ಥಕತೆ: ನಾಗರಾಜ ಅಭಿಪ್ರಾಯ

Next Post

ಪೂಜೆ ಮಾಡುತ್ತಾ ಸಾವಿಗೆ ಶರಣು: ನಟ ಶಿವರಾಂ ನಿಧನಕ್ಕೆ ಜಗ್ಗೇಶ್ ಕಂಬನಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಪೂಜೆ ಮಾಡುತ್ತಾ ಸಾವಿಗೆ ಶರಣು: ನಟ ಶಿವರಾಂ ನಿಧನಕ್ಕೆ ಜಗ್ಗೇಶ್ ಕಂಬನಿ

Discussion about this post

http://www.kreativedanglings.com/

Recent News

ಮತಾಂಧರನ್ನು ಹೆಕ್ಕಿ ತೆಗೆದು ಶಿಕ್ಷೆ ನೀಡಬೇಕು: ಶಾಸಕ ಹರತಾಳು ಹಾಲಪ್ಪ

June 29, 2022

ಮುಸ್ಲಿಂ ವ್ಯಕ್ತಿಯ ಕೊಲೆಯಾಗಿದ್ದರೆ ಶಾಂತಿಯ ಮಾತನ್ನಾಡುತ್ತಿದ್ದಿರಾ? ರಾಹುಲ್ ಗಾಂಧಿಗೆ ಈಶ್ವರಪ್ಪ ಪ್ರಶ್ನೆ

June 29, 2022

ಕನ್ಹಯ್ಯಾರ ಕೊಲೆಗಡುಕರನ್ನು ಗುಂಡಿಟ್ಟು ಸಾಯಿಸಿ: ಶಾಸಕ ಈಶ್ವರಪ್ಪ ತೀವ್ರ ಕಿಡಿ

June 29, 2022

ಜೆಎನ್‌ಎನ್‌ಇ ಕಾಲೇಜಿನಲ್ಲಿ ಮಲೆನಾಡಿನ ವೈಭವದ ಪರಂಪರೆ ಅನಾವರಣ…

June 29, 2022
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ. ಸುದರ್ಶನ್ ಆಚಾರ್
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಮತಾಂಧರನ್ನು ಹೆಕ್ಕಿ ತೆಗೆದು ಶಿಕ್ಷೆ ನೀಡಬೇಕು: ಶಾಸಕ ಹರತಾಳು ಹಾಲಪ್ಪ

June 29, 2022

ಮುಸ್ಲಿಂ ವ್ಯಕ್ತಿಯ ಕೊಲೆಯಾಗಿದ್ದರೆ ಶಾಂತಿಯ ಮಾತನ್ನಾಡುತ್ತಿದ್ದಿರಾ? ರಾಹುಲ್ ಗಾಂಧಿಗೆ ಈಶ್ವರಪ್ಪ ಪ್ರಶ್ನೆ

June 29, 2022

ಕನ್ಹಯ್ಯಾರ ಕೊಲೆಗಡುಕರನ್ನು ಗುಂಡಿಟ್ಟು ಸಾಯಿಸಿ: ಶಾಸಕ ಈಶ್ವರಪ್ಪ ತೀವ್ರ ಕಿಡಿ

June 29, 2022
  • About
  • Advertise
  • Privacy & Policy
  • Contact

© 2022 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಪ್ರಕಾಶ್ ಅಮ್ಮಣ್ಣಾಯ
    • ವಿನಯ್ ಶಿವಮೊಗ್ಗ
  • ಆರೋಗ್ಯ – ಜೀವನ ಶೈಲಿ
    • ಡಾ. ಸುದರ್ಶನ್ ಆಚಾರ್
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2022 Kalpa News - All Rights Reserved | Powered by Kalahamsa Infotech Pvt. ltd.

Login to your account below

Forgotten Password?

Fill the forms bellow to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!