Wednesday, October 29, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಬೆಂಗಳೂರು ನಗರ

ಕಲೆಯ ಬೆಳವಣಿಗೆಗೆ ಸಂಸ್ಕೃತ- ಸಂಸ್ಕೃತಿ ಬಹುಮುಖ್ಯ

ಯುವ ಕಲಾವಿದೆ ರಾಧಾ ಶ್ರೀವತ್ಸ ರಂಗಾರೋಹಣ | ಹಿರಿಯ ವೇದ ವಿದ್ವಾಂಸ ಮತ್ತೂರು ಚಂದ್ರಶೇಖರ ಅವಧಾನಿ ಅಭಿಮತ

October 29, 2025
in ಬೆಂಗಳೂರು ನಗರ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಯಾವ ಮನೆಯಲ್ಲಿ ಸಂಸ್ಕೃತ ಮತ್ತು ಸಂಸ್ಕೃತಿ ಇರುವುದೋ ಅಲ್ಲಿ ಬೆಳೆಯುವ ಮಕ್ಕಳು ಸಮಾಜಕ್ಕೆ ಬೆಳಕಾಗುತ್ತಾರೆ ಎಂದು ಹಿರಿಯ ಸಂಸ್ಕೃತ -ವೇದ ವಿದ್ವಾಂಸ ಮತ್ತೂರು ಚಂದ್ರಶೇಖರ ಅವಧಾನಿ ಹೇಳಿದರು.

ನಗರದ ಚೌಡಯ್ಯ ಸ್ಮಾರಕ ಭವನದಲ್ಲಿ ಸಾಯಿ ಆಟ್ಸ್ ಇಂಟರ್ ನ್ಯಾಷನಲ್ಸ್ ಸಂಸ್ಥೆ ಹಮ್ಮಿಕೊಂಡಿದ್ದ ಯುವ ಕಲಾವಿದೆ ರಾಧಾ ಶ್ರೀವತ್ಸ ಅವರ ರಂಗಾರೋಹಣ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಅವರು ಮಾತನಾಡಿದರು.
ಗುರುಗಳ ತರಬೇತಿ ಶೈಲಿ, ತಂದೆ- ತಾಯಿಯರಲ್ಲಿ ಇರುವ ಶ್ರದ್ಧೆ, ಮಕ್ಕಳಲ್ಲಿರುವ ಅದಮ್ಯ ಕಲಿಕಾ ಉತ್ಸಾಹಗಳೇ ಬೆಳವಣಿಗೆಗೆ ಪೂಕವಾಗಲಿವೆ. ಈ ನಿಟ್ಟಿನಲ್ಲಿ ವಿದುಷಿ ಡಾ. ಸುಪರ್ಣಾ ವೆಂಕಟೇಶ ಅವರು ಕ್ರಿಯಾಶೀಲ ನರ್ತನ ಪ್ರತಿಭೆಗಳನ್ನು ಕಲಾ ಲೋಕಕ್ಕೆ ನೀಡುತ್ತಿದ್ದಾರೆಂದು ಅವರು ಶ್ಲಾಘಿಸಿದರು.

ಚಿತ್ರನಟಿ ಮಾಳವಿಕಾ ಅವಿನಾಶ್ ಮಾತನಾಡಿ, ಕಲಾಭಿವ್ಯಕ್ತಿಯಲ್ಲಿ ಅಚ್ಚುಕಟ್ಟುತನ, ನಾಜೂಕುತನಗಳು ಬಹಳ ಮುಖ್ಯ. ಎಲ್ಲ ಸೌಲಭ್ಯಗಳೂ ಲಭ್ಯವಿರುವ ಕಾಲದಲ್ಲಿ ಅಂತರಂಗದ ಆಸಕ್ತಿಯೇ ಬಹು ಪ್ರಧಾನ. ಈ ದಿಸೆಯಲ್ಲಿ ರಾಧಾ ತೋರಿದ ಅಭಿನಯ ಅಭ್ಯುದಯದ ಸೂಚಕವಾಗಿದೆ ಎಂದರು.
ಹಿರಿಯ ಕಲಾವಿದೆ ಕಲಾಮಂಡಲಂ ಉಷಾ ದಾತಾರ್, ನಟ ನೆ.ಲ . ನರೇಂದ್ರ ಬಾಬು ಮಾತನಾಡಿದರು. ಕಲಾ ಪೋಷಕರಾದ ಸಾಯಿ ವೆಂಕಟೇಶ್, ರಾಧಾ ಅವರ ಪಾಲಕರಾದ ಶ್ರೀವತ್ಸ ಮತ್ತು ಕವಿತಾ ಉಪಸ್ಥಿತ ರಿದ್ದರು. ರಾಧಾ ರಂಗಪ್ರವೇಶಕ್ಕೆ ನಟವಾಂಗ- ಗುರು ಸುಪರ್ಣಾ, ಗಾಯನ- ರೋಹಿತ ಭಟ್, ಮೃದಂಗ- ಗುರುಮೂರ್ತಿ, ಕೊಳಲು- ನಿತೀಶ್ ಅಮ್ಮಣ್ಣಾಯ, ವೀಣೆ- ಗೋಪಾಲ್ ಮತ್ತು ರಿದಂ ಪ್ಯಾಡ್ – ಪವನ್ ದತ್ತ ಪಕ್ಕವಾದ್ಯ ಸಹಕಾರ ಪೂರಕವಾಗಿತ್ತು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2025/09/Vedic-Maths-New.mp4
http://kalpa.news/wp-content/uploads/2024/04/VID-20240426-WA0008.mp4

Tags: BangaloreKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews Kannadaಬೆಂಗಳೂರು
Previous Post

ಬೆಂಗಳೂರು – ಕರೈಕುಡಿ ರೈಲು ಪ್ರಯಾಣಿಕರಿಗೆ ಬಿಗ್ ಗುಡ್ ನ್ಯೂಸ್

Next Post

ರಸಗೊಬ್ಬರ ಕಲಬೆರಕೆ | ಸರಳ ಪರೀಕ್ಷೆ ಪ್ರಾತ್ಯಕ್ಷಿಕೆ | ಕೃಷಿ ವಿದ್ಯಾರ್ಥಿಗಳಿಂದ ಕಾರ್ಯಾಗಾರ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ರಸಗೊಬ್ಬರ ಕಲಬೆರಕೆ | ಸರಳ ಪರೀಕ್ಷೆ ಪ್ರಾತ್ಯಕ್ಷಿಕೆ | ಕೃಷಿ ವಿದ್ಯಾರ್ಥಿಗಳಿಂದ ಕಾರ್ಯಾಗಾರ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ರೇಣುಕಾಸ್ವಾಮಿ ಕೊಲೆ ಪ್ರಕರಣ | ದರ್ಶನ್’ಗೆ ತಿಂಗಳಿಗೊಮ್ಮೆ ಹಾಸಿಗೆ, ಬಟ್ಟೆ | ಕೋರ್ಟ್ ಆದೇಶ

October 29, 2025

ರಸಗೊಬ್ಬರ ಕಲಬೆರಕೆ | ಸರಳ ಪರೀಕ್ಷೆ ಪ್ರಾತ್ಯಕ್ಷಿಕೆ | ಕೃಷಿ ವಿದ್ಯಾರ್ಥಿಗಳಿಂದ ಕಾರ್ಯಾಗಾರ

October 29, 2025

ಕಲೆಯ ಬೆಳವಣಿಗೆಗೆ ಸಂಸ್ಕೃತ- ಸಂಸ್ಕೃತಿ ಬಹುಮುಖ್ಯ

October 29, 2025

ಬೆಂಗಳೂರು – ಕರೈಕುಡಿ ರೈಲು ಪ್ರಯಾಣಿಕರಿಗೆ ಬಿಗ್ ಗುಡ್ ನ್ಯೂಸ್

October 29, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕಾನೂನು ಕಲ್ಪ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ರೇಣುಕಾಸ್ವಾಮಿ ಕೊಲೆ ಪ್ರಕರಣ | ದರ್ಶನ್’ಗೆ ತಿಂಗಳಿಗೊಮ್ಮೆ ಹಾಸಿಗೆ, ಬಟ್ಟೆ | ಕೋರ್ಟ್ ಆದೇಶ

October 29, 2025

ರಸಗೊಬ್ಬರ ಕಲಬೆರಕೆ | ಸರಳ ಪರೀಕ್ಷೆ ಪ್ರಾತ್ಯಕ್ಷಿಕೆ | ಕೃಷಿ ವಿದ್ಯಾರ್ಥಿಗಳಿಂದ ಕಾರ್ಯಾಗಾರ

October 29, 2025

ಕಲೆಯ ಬೆಳವಣಿಗೆಗೆ ಸಂಸ್ಕೃತ- ಸಂಸ್ಕೃತಿ ಬಹುಮುಖ್ಯ

October 29, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!