Friday, July 4, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಬೆಂಗಳೂರು ನಗರ

ತುಮಕೂರು-ಶಿವಮೊಗ್ಗ ಮೆಮು, ತಾಳಗುಪ್ಪ-ಬೆಂಗಳೂರು ರೈಲುಗಳ ಬಿಗ್ ಲೇಟೆಸ್ಟ್ ಅಪ್ಡೇಟ್

ತಿಪಟೂರು-ತುಮಕೂರು ರೈಲು ಪ್ರಯಾಣಿಕರಿಗೂ ಸಹ ಇದು ಅನ್ವಯ

July 4, 2025
in ಬೆಂಗಳೂರು ನಗರ, ಶಿವಮೊಗ್ಗ
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು/ಶಿವಮೊಗ್ಗ  |

ವಿಶ್ವೇಶ್ವರಯ್ಯ ಜಲ ನಿಗಮ ನಿಯಮಿತ ಕಾಲುವೆ ದಾಟುವ ಕಾಮಗಾರಿ ಹೊನ್ನವಳ್ಳಿ ರೋಡ್ – ಅರಸೀಕೆರೆ ನಿಲ್ದಾಣಗಳ ನಡುವೆ ನಡೆಯುತ್ತಿರುವುದರಿಂದ, ಹಲವು ರೈಲುಗಳ ಮಾರ್ಗ ಬದಲಾವಣೆ, ನಿಯಂತ್ರಣ ಮತ್ತು ಮರುನಿಗದಿ ಪಡಿಸಲಾಗಿದೆ.

ಈ ಕುರಿತಂತೆ ನೈಋತ್ಯ ರೈಲ್ವೆ ಮಾಹಿತಿ ಪ್ರಕಟಿಸಿದ್ದು, ರೈಲುಗಳ ತಾತ್ಕಾಲಿಕ ಮಾರ್ಗ ಬದಲಾವಣೆ, ನಿಯಂತ್ರಣ ಮತ್ತು ಮರುನಿಗದಿ ಮಾಡಲಾಗಿದ್ದು, ವಿವರ ಇಂತಿವೆ.

ರೈಲುಗಳ ಮಾರ್ಗ ಬದಲಾವಣೆ:

  • ಜುಲೈ 3, 10, 17, 24 ರಂದು ಟಾಟಾನಗರದಿಂದ ಹೊರಡುವ ರೈಲು ಸಂಖ್ಯೆ 18111 ಟಾಟಾನಗರ-ಯಶವಂತಪುರ ಸಾಪ್ತಾಹಿಕ ಎಕ್ಸ್ ಪ್ರೆಸ್ ರೈಲು, ಅರಸೀಕೆರೆ, ಹಾಸನ, ನೆಲಮಂಗಲ, ಚಿಕ್ಕಬಾಣಾವರ ಮಾರ್ಗವಾಗಿ ಯಶವಂತಪುರ ತಲುಪಲಿದೆ. ಈ ಪ್ರಯಾಣದಲ್ಲಿ ಈ ರೈಲು ತುಮಕೂರಿಗೆ ನಿಲುಗಡೆ ಇರುವುದಿಲ್ಲ.
  • ಜುಲೈ 8, 15, 22 ರಂದು ಬನಾರಸ್ನಿಂದ ಹೊರಡುವ ರೈಲು ಸಂಖ್ಯೆ 07324 ಬನಾರಸ್ – ಎಸ್’ಎಸ್’ಎಸ್ ಹುಬ್ಬಳ್ಳಿ ಸಾಪ್ತಾಹಿಕ ಎಕ್ಸ್ ಪ್ರೆಸ್ ವಿಶೇಷ ರೈಲು ಯಲಹಂಕ, ಯಶವಂತಪುರ, ನೆಲಮಂಗಲ, ಹಾಸನ, ಅರಸೀಕೆರೆ ಮಾರ್ಗವಾಗಿ ಸಂಚರಿಸಲಿದ್ದು, ತುಮಕೂರಿಗೆ ನಿಲುಗಡೆ ಇರುವುದಿಲ್ಲ.
  • ಜುಲೈ 4, 7, 9, 11, 14, 16, 18, 21, 23, 25 ರಂದು ವಾಸ್ಕೋ ಡ ಗಾಮದಿಂದ ಹೊರಡುವ ರೈಲು ಸಂಖ್ಯೆ 17310 ವಾಸ್ಕೋ ಡ ಗಾಮ – ಯಶವಂತಪುರ ದೈನಂದಿನ ಎಕ್ಸ್ ಪ್ರೆಸ್ ರೈಲು ಅರಸೀಕೆರೆ, ಹಾಸನ, ನೆಲಮಂಗಲ ಮಾರ್ಗವಾಗಿ ಯಶವಂತಪುರ ತಲುಪಲಿದೆ. ಇದು ತಿಪಟೂರು ಮತ್ತು ತುಮಕೂರಿಗೆ ನಿಲುಗಡೆ ಇರುವುದಿಲ್ಲ.
  • ಜುಲೈ 5, 8, 10, 12, 15, 17, 19, 22, 24, 26 ರಂದು ಹೊರಡುವ ರೈಲು ಸಂಖ್ಯೆ 20652 ತಾಳಗುಪ್ಪ – ಕೆಎಸ್’ಆರ್ ಬೆಂಗಳೂರು ದೈನಂದಿನ ಎಕ್ಸ್ ಪ್ರೆಸ್ ಅರಸೀಕೆರೆ, ಹಾಸನ, ನೆಲಮಂಗಲ ಮಾರ್ಗವಾಗಿ ಯಶವಂತಪುರ ತಲುಪಲಿದೆ. ಇದು ತಿಪಟೂರು ಮತ್ತು ತುಮಕೂರಿಗೆ ನಿಲುಗಡೆ ಇರುವುದಿಲ್ಲ.

ರೈಲುಗಳ ನಿಯಂತ್ರಣ:

  • ರೈಲು ಸಂಖ್ಯೆ 16239 ಚಿಕ್ಕಮಗಳೂರು-ಯಶವಂತಪುರ ದೈನಂದಿನ ಎಕ್ಸ್ ಪ್ರೆಸ್ ಜುಲೈ 5, 8, 10, 12, 15, 17, 19, 22, 24 ಮತ್ತು 26, 2025 ರಂದು ಮಾರ್ಗಮಧ್ಯೆ 45 ನಿಮಿಷಗಳ ಕಾಲ ನಿಯಂತ್ರಿಸಲಾಗುತ್ತದೆ.
  • ರೈಲು ಸಂಖ್ಯೆ 12726 ಧಾರವಾಡ-ಕೆಎಸ್’ಆರ್ ಬೆಂಗಳೂರು ದೈನಂದಿನ ಎಕ್ಸ್ ಪ್ರೆಸ್ ಜುಲೈ 5, 8, 10, 12, 15, 17, 19, 22, 24 ಮತ್ತು 26, 2025 ರಂದು ಮಾರ್ಗಮಧ್ಯೆ 30 ನಿಮಿಷಗಳ ಕಾಲ ನಿಯಂತ್ರಿಸಲಾಗುತ್ತದೆ.
  • ರೈಲು ಸಂಖ್ಯೆ 66577 ತುಮಕೂರು-ಶಿವಮೊಗ್ಗ ಟೌನ್ ಮೆಮು ಜುಲೈ 5, 8, 10, 12, 15, 17, 19, 22, 24 ಮತ್ತು 26, 2025 ರಂದು ಮಾರ್ಗಮಧ್ಯೆ 75 ನಿಮಿಷಗಳ ಕಾಲ ನಿಯಂತ್ರಿಸಲಾಗುತ್ತದೆ.
  • ರೈಲು ಸಂಖ್ಯೆ 17326 ಮೈಸೂರು-ಬೆಳಗಾವಿ ವಿಶ್ವಮಾನವ ದೈನಂದಿನ ಎಕ್ಸ್ ಪ್ರೆಸ್ ಜುಲೈ 5, 8, 10, 12, 15, 17, 19, 22, 24 ಮತ್ತು 26, 2025 ರಂದು ಮಾರ್ಗಮಧ್ಯೆ 15 ನಿಮಿಷಗಳ ಕಾಲ ನಿಯಂತ್ರಿಸಲಾಗುತ್ತದೆ.

ರೈಲಿನ ಮರುನಿಗದಿ:

  • ರೈಲು ಸಂಖ್ಯೆ 56224 ಅರಸೀಕೆರೆ-ಕೆಎಸ್’ಆರ್ ಬೆಂಗಳೂರು ದೈನಂದಿನ ಪ್ಯಾಸೆಂಜರ್ ರೈಲು ಜುಲೈ 5, 8, 10, 12, 15, 17, 19, 22, 24, 26 ರಂದು ಅರಸೀಕೆರೆಯಿಂದ 60 ನಿಮಿಷ ತಡವಾಗಿ ಹೊರಡಲಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news   

http://kalpa.news/wp-content/uploads/2025/02/Kumadvati-College-Shikaripura-2025-Video.mp4
http://kalpa.news/wp-content/uploads/2024/04/VID-20240426-WA0008.mp4

  

Tags: Bangalore/ShivamoggaKannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsNews_in_KannadaNews_KannadaShimogaShivamoggaNewsಬೆಂಗಳೂರು/ಶಿವಮೊಗ್ಗ:ಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್
Previous Post

ಭಾಷೆ ಸಂಸ್ಕೃತಿಯ ವಾಹಕ | ಸ್ವಭಾಷಾ ಸಂರಕ್ಷಣೆ ನಮ್ಮ ಹೊಣೆ: ರಾಘವೇಶ್ವರ ಶ್ರೀ

Next Post

ಅಂಬಾರಗೊಡ್ಲು-ಕಳಸವಳ್ಳಿ ಸೇತುವೆಗೆ ಸೇತುವೆಯಾದ ಪ್ರಸನ್ನ ಕೆರೆಕೈ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಅಂಬಾರಗೊಡ್ಲು-ಕಳಸವಳ್ಳಿ ಸೇತುವೆಗೆ ಸೇತುವೆಯಾದ ಪ್ರಸನ್ನ ಕೆರೆಕೈ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಮೇ ತಿಂಗಳ ವೇಳೆಗೆ ಹಸಿರುಮಕ್ಕಿ ‌ಸೇತುವೆ ಲೋಕಾರ್ಪಣೆ | ಸಚಿವ ಮಧು ಬಂಗಾರಪ್ಪ

July 4, 2025

ಗಾಂಧೀ ಅನುಯಾಯಿ ಎಲ್. ನರಸಿಂಹಯ್ಯರಿಗೆ ಪ್ರೊ. ಎಂ. ಕರೀಮುದ್ದೀನ್ ಪ್ರಶಸ್ತಿ

July 4, 2025

ಕಾರ್ಕಳ | ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗಾಗಿ ಉಚಿತ ಲಾಂಗ್‌ಟರ್ಮ್ ನೀಟ್ ತರಬೇತಿ

July 4, 2025

Aspire For Her Hosts SheExports in Bengaluru: Global Insights, Local Inspiration

July 4, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಮೇ ತಿಂಗಳ ವೇಳೆಗೆ ಹಸಿರುಮಕ್ಕಿ ‌ಸೇತುವೆ ಲೋಕಾರ್ಪಣೆ | ಸಚಿವ ಮಧು ಬಂಗಾರಪ್ಪ

July 4, 2025

ಗಾಂಧೀ ಅನುಯಾಯಿ ಎಲ್. ನರಸಿಂಹಯ್ಯರಿಗೆ ಪ್ರೊ. ಎಂ. ಕರೀಮುದ್ದೀನ್ ಪ್ರಶಸ್ತಿ

July 4, 2025

ಕಾರ್ಕಳ | ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗಾಗಿ ಉಚಿತ ಲಾಂಗ್‌ಟರ್ಮ್ ನೀಟ್ ತರಬೇತಿ

July 4, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!