ಕಲ್ಪ ಮೀಡಿಯಾ ಹೌಸ್ | ಬೆಂಗಳೂರು/ಶಿವಮೊಗ್ಗ |
ಜಿಲ್ಲೆಯ ಹಿರಿಯ ಪತ್ರಕರ್ತ, ಅಜೇಯ ಪತ್ರಿಕೆಯ ಸಂಪಾದಕ ಎಂ. ಶ್ರೀನಿವಾಸನ್ ಅವರಿಗೆ ವಿಶ್ವ ಸಂವಾದ ಕೇಂದ್ರದ ವತಿಯಿಂದ ನೀಡಲಾಗುವ ವಾರ್ಷಿಕ ವಿಎಸ್’ಕೆ ಮಾಧ್ಯಮ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು.
ಬೆಂಗಳೂರಿನ ಬಸವನಗುಡಿಯ ಬಿಎಂಎಸ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ವಿಶ್ವ ಸಂವಾದ ಕೇಂದ್ರ ಕರ್ನಾಟಕದ ವತಿಯಿಂದ ಈ ಪ್ರಶಸ್ತಿ ನೀಡಲಾಗುತ್ತದೆ.

Also read: ನಿಲ್ಲಿಸದ ಹಿನ್ನೆಲೆ: ಸರ್ಕಾರಿ ಬಸ್’ಗೆ ಕಲ್ಲು ಎಸೆದು 5 ಸಾವಿರ ರೂ. ದಂಡ ತೆತ್ತು ಪ್ರಯಾಣಿಸಿದ ಮಹಿಳೆ
ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಬೆಂಗಳೂರಿನ ನೃಪತುಂಗ ವಿಶ್ವವಿದ್ಯಾನಿಲಯದ ಕುಲಪತಿ ಹಾಗೂ ಹಿರಿಯ ಅಂಕಣಕಾರರಾದ ಡಾ. ಶ್ರೀನಿವಾಸ ಬಳ್ಳಿ ಉಪನ್ಯಾಸ ನೀಡಿದರು. ವಿಶ್ವ ಸಂವಾದ ಕೇಂದ್ರದ ಅಧ್ಯಕ್ಷ ಡಾ.ಶ್ರೀಧರ್ ಉಪಸ್ಥಿತರಿದ್ದರು.











Discussion about this post