Monday, June 9, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಬೆಂಗಳೂರು ನಗರ

ಆ.22ರಿಂದ ಶ್ರೀ ರಾಘವೇಂದ್ರ ಸ್ವಾಮಿಯವರ 350ನೇ ಆರಾಧನಾ ಮಹೋತ್ಸವ…

August 21, 2021
in ಬೆಂಗಳೂರು ನಗರ
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್

ಬೆಂಗಳೂರು: ಜಯನಗರದ 5ನೇ ಬಡಾವಣೆಯಲ್ಲಿರುವ ನಂಜನಗೂಡು ಶ್ರೀರಾಘವೇಂದ್ರ ಸ್ವಾಮಿ ಮಠದಲ್ಲಿ ಆಗಸ್ಟ್ 22ರಿಂದ 26ರವರೆಗೆ ಐದು ದಿನಗಳ ಕಾಲ ಶ್ರೀ ರಾಘವೇಂದ್ರ ಸ್ವಾಮಿಯವರ ಆರಾಧನಾ ಮಹೋತ್ಸವ ನಡೆಯಲಿದೆ.

ಶ್ರೀ ಸುಬುಧೇಂದ್ರತೀರ್ಥ ಶ್ರೀಗಳ ಆದೇಶ ಅನುಗ್ರಹದೊಂದಿಗೆ ಹಾಗೂ ರಾಜ್ಯ ಸರ್ಕಾರದ ಕೋವಿಡ್-19ರ ನಿಯಮದಂತೆ ಶ್ರೀಮಠದ ಹಿರಿಯ ವ್ಯವಸ್ಥಾಪಕ ಆರ್.ಕೆ. ವಾದೀಂದ್ರಾಚಾರ್ಯರ ನೇತೃತ್ವದಲ್ಲಿ ಗುರುರಾಯರ ವಿಶೇಷ ಉತ್ಸವ, ಪೂಜಾರಾಧನೆಗಳು ನೆರವೇರಲಿದೆ.

ಮೈ-ಮನಗಳನ್ನು ರೋಮಾಂಚನಗೊಳಿಸುವ ಈ ದೇಶ ಭಕ್ತಿ ಗೀತೆಯನ್ನೊಮ್ಮೆ ನೋಡಿ

22ರಂದು ಪೌರ್ಣಮಿ ಪ್ರಯುಕ್ತ ಬೆಳಗ್ಗೆ 9ಕ್ಕೆ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಶ್ರೀ ಗುರು ರಾಯರ ಬೃಂದಾವನಕ್ಕೆ ಮಹಾ ಮಂಗಳಾರತಿ ನೆರವೇರುತ್ತದೆ. ಸಂಜೆ 6:30ಕ್ಕೆ ಶ್ರೀ ಮಠದ ಹಿರಿಯ ವ್ಯವಸ್ಥಾಪಕ ಆರ್. ಕೆ ವಾದೀಂದ್ರಾಚಾರ್ಯರಿಂದ ಪಂಚ ರಾತ್ರೋತ್ಸವದ ಉದ್ಘಾಟನೆ ಹಾಗೂ ಜಿ.ಕೆ ಆಚಾರ್ಯರಿಂದ ಧ್ವಜಾರೋಹಣ, ಗೋಪೂಜೆ, ಧನ-ಧಾನ್ಯ ಪೂಜೆ, ಲಕ್ಷ್ಮೀ ಪೂಜೆ, ಶಾಖೋತ್ಸವ ಪೂಜೆ ಕಾರ್ಯಕ್ರಮಗಳು ಉದ್ಘಾಟನೆಗೊಳ್ಳಲಿದೆ.

23ರಂದು ಪೂರ್ವಾರಾಧನೆ:
ನಂದಕಿಶೋರ್ ಆಚಾರ್ಯರ ನೇತೃತ್ವದಲ್ಲಿ ಪೂರ್ವಾರಾಧನೆ ಪ್ರಯುಕ್ತ ಗುರುರಾಯರ ಬೃಂದಾವನಕ್ಕೆ ಶ್ರೀ ರಾಘವೇಂದ್ರ ಸ್ತೋತ್ರ ಅಷ್ಟೋತ್ತರ ಸಹಿತ ಪಾರಾಯಣದೊಂದಿಗೆ ಫಲ ಪಂಚಾಮೃತ ಅಭಿಷೇಕ, ನೂತನ ವಸ್ತ್ರ ಸಮರ್ಪಣೆ, ವಿಶೇಷ ಹೂವಿನ ಅಲಂಕಾರ, ಉತ್ಸವಗಳು (ಶ್ರೀಮಠದಿಂದ ಪಾದಪೂಜೆ) ಕನಕಾಭಿಷೇಕ, ಪ್ರವಚನ, ಮಹಾಮಂಗಳಾರತಿ ನೆರವೇರಲಿದೆ.

24ರಂದು ಮಧ್ಯಾರಾಧನೆ:
ಶ್ರೀಗುರುರಾಯರ ಮಧ್ಯಾರಾಧನೆ ಶ್ರೀ ರಾಘವೇಂದ್ರ ಸ್ವಾಮಿಗಳು ಬೃಂದಾವನದೊಳಗೆ ಪ್ರವೇಶ ಮಾಡಿದ ದಿನ, ಈ ದಿನವು ಗುರುಗಳ ಬೃಂದಾವನಕ್ಕೆ ಅಭಿಷೇಕ ವಿಶೇಷ ಹೂವಿನ ಅಲಂಕಾರ ನೂತನ ವಸ್ತ್ರ ಸಮರ್ಪಣೆ (ಶ್ರೀಮಠದಿಂದ ಪಾದಪೂಜೆ) ಕನಕಾಭಿಷೇಕ ಪ್ರವಚನ ಮಹಾಮಂಗಳಾರತಿ ನೆರವೇರಲಿವೆ.

25ರಂದು ಉತ್ತರಾರಾಧನೆ:
ಅಭಿಷೇಕ ವಿಶೇಷ ಹೂವಿನ ಅಲಂಕಾರ ನೂತನ ವಸ್ತ್ರ ಸಮರ್ಪಣೆ (ಶ್ರೀಮಠದಿಂದ ಪಾದಪೂಜೆ) ಕನಕಾಭಿಷೇಕ ದೊಂದಿಗೆ ಉತ್ತರಾರಾಧನೆ ನೆರವೇರಲಿದೆ.

ರಾಜಬೀದಿಯಲ್ಲಿ ಮಹಾರಥೋತ್ಸವ ಇಲ್ಲ:
ಪ್ರತಿವರ್ಷ ರಾಜಬೀದಿಯಲ್ಲಿ ಮಹಾರಥೋತ್ಸವ ನಡೆಸಲಾಗುತ್ತಿತ್ತು. ಆದರೆ ಈ ವರ್ಷ ಸರ್ಕಾರದ ಕೋವಿಡ್ ನಿಯಮಾವಳಿಯಂತೆ ಹಾಗೂ ಶ್ರೀಪಾದರ ಆದೇಶದಂತೆ ರಾಜಬೀದಿಯಲ್ಲಿ ಉತ್ಸವ ಇರುವುದಿಲ್ಲ. ಶ್ರೀ ಗುರುರಾಯರ ಸನ್ನಿಧಿಯ ಪ್ರಾಕಾರದಲ್ಲಿ ಮಾತ್ರ ಬೆಳಗ್ಗೆ 10ಕ್ಕೆ ರಥೋತ್ಸವ, ಪಲ್ಲಕ್ಕಿ ಉತ್ಸವ, ಗಜವಾಹನೋತ್ಸವ, ಕನಕಾಭಿಷೇಕ, ಪ್ರವಚನ, ಮಹಾ ಮಂಗಳಾರತಿ ನೆರವೇರಲಿದೆ.

26ರಂದು ಆರಾಧನೆ ಸಂಪನ್ನ:
ಸರ್ವಸಮರ್ಪಣೋತ್ಸವ ನೆರವೇರಲಿದ್ದು, ಈ ಐದು ದಿನಗಳ ಪಂಚರಾತ್ರೋತ್ಸವದ ಎಲ್ಲಾ ಕಾರ್ಯಕ್ರಮಗಳು ಸಮಾಪ್ತಿಯಾಗಲಿದೆ.

ಮಾಸ್ ಕಡ್ಡಾಯ:
ಶ್ರೀ ಮಠಕ್ಕೆ ಬರುವಂತಹ ಭಕ್ತರು ಮಾಸ್ಕ್ ಕಡ್ಡಾಯವಾಗಿ ಧರಿಸಿರಬೇಕು. ಮಠದ ಮುಂಭಾಗದ ದ್ವಾರದಲ್ಲಿ ಥರ್ಮಲ್ ಸ್ಕಾನಿಂಗ್, ಸ್ಯಾನಿಟೈಜರ್ ವ್ಯವಸ್ಥೆಯೊಂದಿಗೆ ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳಲು ಚೌಕಾಕಾರದ ಗೆರೆಗಳನ್ನು ಹಾಕಲಾಗಿದೆ. ಭಕ್ತಾದಿಗಳು ಶ್ರೀ ಮಠದ ಆಡಳಿತ ಮಂಡಳಿಯೊಂದಿಗೆ ಸಹಕರಿಸಿ ಶ್ರೀಗುರು ರಾಯರ ಅನುಗ್ರಹಕ್ಕೆ ಪಾತ್ರರಾಗಬೇಕಾಗಿ ಎಂದು ಶ್ರೀ ಮಠದ ಪರವಾಗಿ ಪುರೋಹಿತ ನಂದಕಿಶೋರ್ ಆಚಾರ್ಯರು ವಿನಂತಿಸಿದ್ದಾರೆ.

ಆನ್‌ಲೈನ್ ಸೇವೆ ಲಭ್ಯ:
ಶ್ರೀ ಗುರುರಾಯರ ಸೇವೆಯನ್ನು ಮಾಡಿಸುವಂತಹ ಭಕ್ತರು ಶ್ರೀ ಮಠದ ಈ ವಾಟ್ಸಪ್ – 9449133929 ನಂಬರ್ ಕ್ಯಾಟಲಾಗ್- ಮುಖಾಂತರ ಮಾಹಿತಿಯನ್ನು ಪಡೆದು ಕೊಂಡು ಆನ್ಲೈನ್ ನಲ್ಲಿ ಭಕ್ತಾದಿಗಳು ಸೇವೆ ಸಲ್ಲಿಸಬಹುದು.

ಶ್ರೀ ಮಠಕ್ಕೆ ಆಗಮಿಸಲು ಆಗದೆ ಇರುವ ಭಕ್ತರು ಹಾಗೂ ವಯೋವೃದ್ಧರಿಗಾಗಿ ಶ್ರೀ ಮಠದ ಪೂಜೆಯು ಆನ್ಲೈನ್ ಮುಖಾಂತರ ದರ್ಶನ ಪಡೆದುಕೊಂಡು ಶ್ರೀ ಗುರುರಾಘವೇಂದ್ರ ಸ್ವಾಮಿಗಳ ಅನುಗ್ರಹಕ್ಕೆ ಪಾತ್ರರಾಗಬಹುದು.

ಸೇವೆ ಮಾಡಿಸಿದ ಪ್ರತಿಯೊಬ್ಬ ಸೇವಾಕರ್ತರು ತಾವು ಪಡೆದ ರಸೀದಿಯನ್ನು ಶ್ರೀ ಮಠದಲ್ಲಿ ತೋರಿಸಿ ಗುರುಗಳ ಶೇಷವಸ್ತ್ರ ಫಲ ಮಂತ್ರಾಕ್ಷತೆ, ಪರಿಮಳ ಪ್ರಸಾದ ಸ್ವೀಕರಿಸಬಹುದು.

“nsrsmutt jayanagar” ಫೇಸ್‌ಬುಕ್ ಲೈವ್ ಮುಖಾಂತರ ಪ್ರತಿದಿನ ಸಂಜೆ 6ಕ್ಕೆ ವಿದ್ವಾನ್ ರಾಯಚೂರು ಜಗನ್ನಾಥ್ ಆಚಾರ್ಯರಿಂದ ಪ್ರವಚನ, ಸಂಜೆ 7ಕ್ಕೆ ಉತ್ಸವಗಳು, ಸ್ವಸ್ತಿವಾಚನ, ಮಹಾ ಮಂಗಳಾರತಿ ನೆರವೇರಲಿದೆ.

ಈ ಎಲ್ಲಾ ಕಾರ್ಯಕ್ರಮಗಳು ಶ್ರೀ ಮಠ ಹಾಗೂ ಹರಿವರ ಎಂಬ ಫೇಸ್‌ಬುಕ್ ಲೈವ್ ನಲ್ಲಿ ವೀಕ್ಷಿಸಬಹುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08022443962 -9945429129- 9449133929ಗೆ ಸಂಪರ್ಕಿಸಬಹುದು.

ಪೂರಕ ಮಾಹಿತಿ: ತೀರ್ಥಹಳ್ಳಿ ಅನಂತ ಕಲ್ಲಾಪುರ

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews KannadaShree Raghavendra swamyState News‌ಬೆಂಗಳೂರು:ಶ್ರೀ ರಾಘವೇಂದ್ರ ಸ್ವಾಮಿ
Previous Post

ಗೃಹ ಸಚಿವ ಆರಗ ಜ್ಞಾನೇಂದ್ರ ಜಿಲ್ಲಾ ಪ್ರವಾಸ

Next Post

ಕೋವಿಡ್ ನಿಯಮ ಉಲ್ಲಂಘನೆ: ಜೋಗ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
File photo

ಕೋವಿಡ್ ನಿಯಮ ಉಲ್ಲಂಘನೆ: ಜೋಗ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲು

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮ್ಯೂಸಿಯಂ ಆಫ್ ಆರ್ಟ್ & ಫೋಟೋಗ್ರಫಿಯ ಪ್ರದರ್ಶನ

June 7, 2025

ಕಾಲ್ತುಳಿತ ಪ್ರಕರಣ | ಸಿಎಂ, ಡಿಸಿಎಂ ವಿರುದ್ಧ ದೂರು ದಾಖಲು

June 7, 2025

VISL ಪುನಶ್ಚೇತನ ಕಾರ್ಯ ಆರಂಭ? ಕುತೂಹಲ ಮೂಡಿಸಿದ SAIL ಅಧಿಕಾರಿಗಳ ಭೇಟಿ | ಏನೆಲ್ಲಾ ಆಯ್ತು?

June 7, 2025

ಶಿವಮೊಗ್ಗ | ಬೆಳ್ಳಂಬೆಳಗ್ಗೆ ಬೈಕ್ – ಆಟೋ ಡಿಕ್ಕಿ | ಆಟೋ ಚಾಲಕ ಸಾವು

June 7, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮ್ಯೂಸಿಯಂ ಆಫ್ ಆರ್ಟ್ & ಫೋಟೋಗ್ರಫಿಯ ಪ್ರದರ್ಶನ

June 7, 2025

ಕಾಲ್ತುಳಿತ ಪ್ರಕರಣ | ಸಿಎಂ, ಡಿಸಿಎಂ ವಿರುದ್ಧ ದೂರು ದಾಖಲು

June 7, 2025

VISL ಪುನಶ್ಚೇತನ ಕಾರ್ಯ ಆರಂಭ? ಕುತೂಹಲ ಮೂಡಿಸಿದ SAIL ಅಧಿಕಾರಿಗಳ ಭೇಟಿ | ಏನೆಲ್ಲಾ ಆಯ್ತು?

June 7, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!