Wednesday, June 11, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಬೆಂಗಳೂರು ನಗರ

ಇಂದಿನಿಂದ ಮೂರು ದಿನ ಶ್ರೀ ವಿದ್ಯೇಶ ಸಪ್ತತಿ ವಿನೋದೋತ್ಸವ

ಬೆಂಗಳೂರಿನ ಗಿರಿನಗರದ ಭಂಡಾರ ಕೇರಿ ಮಠದಲ್ಲಿ ವಿಶೇಷ ಕಾರ್ಯಕ್ರಮ | 70 ಜನ ವಿದ್ವಾಂಸರಿಂದ ವೈವಿಧ್ಯ ಭರಿತ ಚೇತೋಹಾರಿ ಉಪನ್ಯಾಸ

July 10, 2024
in ಬೆಂಗಳೂರು ನಗರ
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ರಾಜಧಾನಿಯ ಗಿರಿನಗರದಲ್ಲಿರುವ ಶ್ರೀ ಭಂಡಾರ ಕೇರಿ ಮಠದಲ್ಲಿ ಭಾಗವತಶ್ರಮ ಪ್ರತಿಷ್ಠಾನ ಮತ್ತು ಲೋಕ ಸಂಸ್ಕೃತಿ ಕಲಾ ವಿಕಾಸ ಪ್ರತಿಷ್ಠಾನಗಳ ಸಂಯುಕ್ತ ಆಶಯದಲ್ಲಿ ಶ್ರೀ ಭಂಡಾರ ಕೇರಿ ಮಠಾಧೀಶರಾದ ಪರಮಪೂಜ್ಯ ಶ್ರೀ ವಿದ್ಯೇಶ ತೀರ್ಥ ಸ್ವಾಮೀಜಿ 70ನೇ ವರ್ಧಂತಿ ಮಹೋತ್ಸವದ ಅಂಗವಾಗಿ 70 ಜನ ವಿದ್ವಾಂಸರಿಂದ ವೈವಿಧ್ಯಭರಿತ ಚೇತೋಹಾರಿ ಉಪನ್ಯಾಸ ಸರಣಿ ಆಯೋಜನೆ ಮಾಡಲಾಗಿದೆ.

ಮೂರು ದಿನಗಳ ಈ ಕಾರ್ಯಕ್ರಮಕ್ಕೆ ಬುಧವಾರ ಸಂಜೆ 5ಕ್ಕೆ ಚಾಲನೆ ದೊರಕಲಿದೆ. ಪರಮಪೂಜ್ಯ ಶ್ರೀ ವಿದೇಶ ತೀರ್ಥ ಸ್ವಾಮೀಜಿ ವಿನೋದೋತ್ಸವವನ್ನು ಉದ್ಘಾಟನೆ ಮಾಡಲಿದ್ದಾರೆ.
ಜುಲೈ 10 , 11 ಮತ್ತು 12ರಂದು ಮೂರು ದಿನಗಳ ಕಾಲ ನಾಡಿನ ಪ್ರಖ್ಯಾತ ವಿದ್ವಾಂಸರು ಪ್ರವಚನಗಳನ್ನು ನೀಡಲಿರುವುದು ವಿಶೇಷ.

ಬುಧವಾರ ಸಂಜೆ ನಡೆಯುವ ಪ್ರಥಮ ಗೋಷ್ಠಿಯಲ್ಲಿ ಹಿರಿಯ ವಿದ್ವಾಂಸರಾದ ಶ್ರೀಕರಾಚಾರ್ಯ ತಾಮ್ರಪರಣಿ, ವಿಜಯನಂದನ ಆಚಾರ್ಯ, ಶ್ರೀ ವರಾಹ ಆಚಾರ್ಯ ತಾಮ್ರಪರಣಿ, ಮಾಳಗಿ ರಾಮಾಚಾರ್ಯ , ಗುರುಪ್ರಸಾದ ಆಚಾರ್ಯ ವಿಕ್ರಮ ಸಿಂಹಾಚಾರ್ಯ ಸತ್ತಿಗೇರಿ ವಾಸುದೇವಾಚಾರ್ಯ, ಅನಂತಶಯನ ಆಚಾರ್ಯ, ಸೋಶೀಲೆಂದ್ರ ಆಚಾರ್ಯ ಗೋಗಿ , ರಂಗನಾಥಾಚಾರ್ಯ ಗಣಾಚಾರಿ, ರಘುಪತಿ ಉಪಾಧ್ಯಾಯ, ಮಾದನೂರು ಪವಮಾನ ಆಚಾರ್ಯ ಸಂಜೀವ ಆಚಾರ್ಯ ದೇಶಪಾಂಡೆ , ಮಾಧವ ಆಚಾರ್ಯ ಮೈಸೂರು ಮತ್ತು ಜೀವೇಶ ಆಚಾರ್ಯ ಇವರುಗಳು ವಿವಿಧ ವೈದಿಕ, ಧಾರ್ಮಿಕ, ರಾಮಾಯಣ, ಮಹಾಭಾರತ ವಿಷಯಗಳ ಕುರಿತು ಉಪನ್ಯಾಸ ನೀಡಲಿದ್ದಾರೆ.

ಜುಲೈ 11ರ ಬೆಳಗ್ಗೆ 9ಕ್ಕೆ ಎರಡನೇ ಗೋಷ್ಠಿ ಆಯೋಜನೆಗೊಂಡಿದ್ದು ಇದರಲ್ಲಿ ವಿದ್ವಾಂಸರಾದ ಹನುಮಂತಾಚಾರ್ಯ, ಭೀಮಸೇನಾಚಾರ್ಯ, ರಾಘವೇಂದ್ರ ಆಚಾರ್ಯ, ಕಿರಣ ಆಚಾರ್ಯ, ಸಂದೇಶ ಆಚಾರ್ಯ ಮತ್ತಿತರರು ವಿಷ್ಣುವಿನ ಮೋಕ್ಷಪ್ರದಾ, ಶರಣಾಗತಿ, ಶ್ರೀರಾಮನ ಜೀವನ ಮೌಲ್ಯಗಳು, ಲಿಂಗ ದೇಹದ ಸ್ವರೂಪ, ಸತ್ಯ ಧರ್ಮಗಳ ಉದಾತ್ತ ಮುಖ ಇತ್ಯಾದಿ ವಿಚಾರಗಳನ್ನು ಮಂಡನೆ ಮಾಡಲಿದ್ದಾರೆ
ಮೂರನೇ ಗೋಷ್ಠಿ:
ಜುಲೈ 11 ರಂದು ಸಂಜೆ 4:30ಕ್ಕೆ ನಡೆಯುವ ಮೂರನೇ ಗೋಷ್ಠಿಯಲ್ಲಿ ವಿದ್ವಾಂಸರಾದ ಪವಮಾನಾಚಾರ್ಯ, ಪಾಂಡುರಂಗ ಆಚಾರ್ಯ, ಪಾಂಡುರಂಗಿ ಗೋಟೆ, ನರಸಿಂಹಾಚಾರ್ಯ, ಯದುನಂದನ ಆಚಾರ್ಯ ಮತ್ತಿತರರು ಮಾತನಾಡಲಿದ್ದಾರೆ.

Also read: ‘ಸಾಹಿತ್ಯ ಸಹವಾಸ’ ವಿಚಾರ ಸಂಕಿರಣ ನಿಮಿತ್ತ ವಿದ್ಯಾರ್ಥಿಗಳಿಗಾಗಿ ಪ್ರಬಂಧ ಸ್ಪರ್ಧೆ

ವಿಚಾರ ಲಹರಿ:
ಜುಲೈ 12ರ ಬೆಳಗ್ಗೆ 9ಕ್ಕೆ 4ನೇ ಗೋಷ್ಠಿಯಲ್ಲಿ ಹಿರಿಯ ಪಂಡಿತರಾದ ಜಯತೀರ್ಥಾಚಾರ್ಯ, ವೆಂಕಟೇಶ ಆಚಾರ್ಯ, ಪಡುಬಿದ್ರಿ ಪ್ರವೀಣ ಆಚಾರ್ಯ ತಂತ್ರಿ, ಚತುರ್ವೇದಿ ವೇದವ್ಯಾಸಾಚಾರ್ಯ, ಗುರುರಾಜ ಆಚಾರ್ಯ ಮತ್ತಿತರರು ಧರ್ಮಾಚರಣೆ, ಅಷ್ಟಮಂಗಳ ಶಕುನಗಳು, ಮಹಾಭಾರತ, ಪದ್ಮಪುರಾಣ ಇತ್ಯಾದಿ ವಿಷಯಗಳ ಬಗ್ಗೆ ತಮ್ಮ ಲಹರಿಯನ್ನು ಹರಿಸಲಿದ್ದಾರೆ

ಸಮಾರೋಪದಲ್ಲಿ ಶಿಖರೋಪನ್ಯಾಸ:
ಶುಕ್ರವಾರ ಸಂಜೆ 4:50ಕ್ಕೆ ವಿನೋದೋತ್ಸವ ಕಾರ್ಯಕ್ರಮದ ಸಮಾರೋಪ ಸಮಾರಂಭ ಆಯೋಜನೆಗೊಂಡಿದೆ ಭಂಡಾರ ಕೇರಿ ಮಠಾಧೀಶರಾದ ಶ್ರೀ ವಿದ್ಯೇಶ ತೀರ್ಥ ಸ್ವಾಮೀಜಿ, ಮುಳಬಾಗಿಲು ಶ್ರೀಪಾದರಾಜರ ಮಠದ ಶ್ರೀ ಸುಜಯ ನಿಧಿ ತೀರ್ಥ ಸ್ವಾಮೀಜಿ ಸಾನಿಧ್ಯ ವಹಿಸಲಿದ್ದಾರೆ ವಿಷಯ ತಜ್ಞರಾದ ಸಮೀರ ಕಾಗಲ್ಕರ್ ಅವರು ಮಾಧ ಸಮಾಜದ ಕುಂದು ಕೊರತೆಗಳು ಹಾಗೂ ಪರಿಹಾರ ಉಪಾಯಗಳು- ವಿಷಯ ಕುರಿತು ಮಾತನಾಡಲಿದಿದ್ದಾರೆ . ಪತ್ರಕರ್ತ ಮತ್ತು ಲೇಖಕ ಎ. ಆರ್. ರಘುರಾಮ ಅವರು ಮಾಧ್ಯಮವು ಉದ್ಯಮ ಪ್ರಭಾವದಿಂದ ಸಮಾಜವನ್ನು ಅರಳಿಸುವುದರಲ್ಲಿ ಎಡವಿದೆಯೇ – ಎಂಬ ವಿಷಯ ಕುರಿತು ಶಿಖಾರೋಪನ್ಯಾಸ ಮಾಡಲಿದ್ದಾರೆ.

ಡಾ. ಶ್ರೀನಿಧಿ ವಸಿಷ್ಠ ಅಭಿನಂದನಾ ಭಾಷಣವನ್ನು ಮಾಡದಿದ್ದಾರೆ. ಇದೇ ಸಂದರ್ಭ ಶ್ರೀ ವಿದ್ಯೇಶ ತೀರ್ಥ ಸ್ವಾಮೀಜಿ ಅವರ ವರ್ಧಂತಿಯ ಅಂಗವಾಗಿ ಶ್ರೀ ಧನ್ವಂತರಿ ಹೋಮದ ಪೂರ್ಣಹುತಿ ಮತ್ತು 70 ಜನ ವಿದ್ವಾಂಸರಿಗೆ ಸನ್ಮಾನ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದೆ ಎಂದು ಭಂಡಾರಕೇರಿ ಮಠ ತಿಳಿಸಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/05/Kumadwathi-1.mp4
http://kalpa.news/wp-content/uploads/2024/04/VID-20240426-WA0008.mp4

                                                   

Tags: BangaloreKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNews_in_KannadaNews_Kannadaಬೆಂಗಳೂರು
Previous Post

‘ಸಾಹಿತ್ಯ ಸಹವಾಸ’ ವಿಚಾರ ಸಂಕಿರಣ ನಿಮಿತ್ತ ವಿದ್ಯಾರ್ಥಿಗಳಿಗಾಗಿ ಪ್ರಬಂಧ ಸ್ಪರ್ಧೆ

Next Post

ವಿದ್ಯಾರ್ಥಿಗಳಿಗೆ ತಾಂತ್ರಿಕ ಬದಲಾವಣೆಗಳ ಅರಿವು ಅಗತ್ಯ: ನಾಗರಾಜ ಅಭಿಪ್ರಾಯ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ವಿದ್ಯಾರ್ಥಿಗಳಿಗೆ ತಾಂತ್ರಿಕ ಬದಲಾವಣೆಗಳ ಅರಿವು ಅಗತ್ಯ: ನಾಗರಾಜ ಅಭಿಪ್ರಾಯ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ತಮ್ಮನ್ನು ತಾವು ರಾಷ್ಟ್ರಕ್ಕೆ ಸಮರ್ಪಿಸಿಕೊಳ್ಳುವ ವ್ಯಕ್ತಿತ್ವ ಈಶ್ವರಪ್ಪನವರದ್ದು: ರಾಮಣ್ಣ ಬಣ್ಣನೆ

June 10, 2025

ವಾಸವಿ ಮಹಿಳಾ ಸಂಘ ಸುವರ್ಣ ಮಹೋತ್ಸವ | ಜೂ.11-12ರಂದು ‘ಸಿಂಧೂರ ಭಜನಾರ್ಚನೆ’

June 10, 2025

ಹೊಂಬಾಳೆ ಉತ್ಸವ | ಜೂ.12ರಿಂದ 14 ವೈವಿಧ್ಯಮಯ ಹಣ್ಣುಗಳ ಪ್ರದರ್ಶನ

June 10, 2025

ಕಾಲ್ತುಳಿತ ಪ್ರಕರಣ | ಜೂನ್ 13ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನೆ

June 10, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ತಮ್ಮನ್ನು ತಾವು ರಾಷ್ಟ್ರಕ್ಕೆ ಸಮರ್ಪಿಸಿಕೊಳ್ಳುವ ವ್ಯಕ್ತಿತ್ವ ಈಶ್ವರಪ್ಪನವರದ್ದು: ರಾಮಣ್ಣ ಬಣ್ಣನೆ

June 10, 2025

ವಾಸವಿ ಮಹಿಳಾ ಸಂಘ ಸುವರ್ಣ ಮಹೋತ್ಸವ | ಜೂ.11-12ರಂದು ‘ಸಿಂಧೂರ ಭಜನಾರ್ಚನೆ’

June 10, 2025

ಹೊಂಬಾಳೆ ಉತ್ಸವ | ಜೂ.12ರಿಂದ 14 ವೈವಿಧ್ಯಮಯ ಹಣ್ಣುಗಳ ಪ್ರದರ್ಶನ

June 10, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!